• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಸತಿ ಶಾಲಾ ಶಿಕ್ಷಕರ ಪ್ರತಿಭಟನೆ
ಕರ್ನಾಟಕ ಆರೋಗ್ಯ ಸಂಜೀವಿನಿ ಸೌಲಭ್ಯ ನಮಗೂ ಸಿಗಬೇಕು. ಮರಣ- ನಿವೃತ್ತಿ ಉಪಧನ(ಡಿಸಿಆರ್‌ಜಿ) ನಮಗೂ ಸಿಗಬೇಕು ಎಂದು ಮನವಿ ಮಾಡಿದರು.
ಸಿಎಂ ಸ್ಪಂದನೆಗೆ ಪೌರಕಾರ್ಮಿಕರ ನಾಲ್ಕು ದಿನಗಳ ಮುಷ್ಕರ ಅಂತ್ಯ
ಪೌರಕಾರ್ಮಿಕರ ಎಲ್ಲಾ ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಮುಷ್ಕರ ನಿರತ ಪೌರಕಾರ್ಮಿಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದು, ಶನಿವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತ ನೀಡಿದ ಬೇಲೂರು ಶಾಸಕ ಎಚ್. ಕೆ ಸುರೇಶ್
ಹಳೆಬೀಡು ಕೆಪಿಎಸ್ ಶಾಲೆಯಲ್ಲಿ ಅತಿ ಹೆಚ್ಚಿನ ವಿದ್ಯಾರ್ಥಿಗಳು ಓದುತ್ತಿರುವುದು ಸಂತೋಷದ ವಿಚಾರ. ಇಡೀ ಹಾಸನ ಜಿಲ್ಲೆಯಲ್ಲಿ ದೊಡ್ಡ ಆವರಣ ಹೊಂದಿರುವುದು ಹಳೆಬೀಡಿನ ಸರ್ಕಾರಿ ಶಾಲೆಯಾಗಿದೆ.
ಪ್ರತಿಭಟನೆಯಿಂದ ಸಮಸ್ಯೆ ಆದ್ರೆ ಜನರು ಸಹಿಸಿಕೊಳ್ಳಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪೌರನೌಕರ ಮುಷ್ಕರವು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರದಂದು ಶಾಸಕ ಎಚ್.ಎಸ್. ಸ್ವರೂಪ್ ಭೇಟಿ ನೀಡಿ ಅವರ ಬೇಡಿಕೆಯನ್ನು ಆಲಿಸಿದಲ್ಲದೇ ಸರ್ಕಾರದ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿರುವ ಪೌರಕಾರ್ಮಿಕರ ಹೋರಾಟದಿಂದ ನಗರದಲ್ಲಿ ಸ್ವಚ್ಛತೆ ಇತರೆ ಸಮಸ್ಯೆ ಆಗಿದ್ದರೆ ಸಾರ್ವಜನಿಕರು ಕೂಡ ಪೌರಕಾರ್ಮಿಕರ ಕಷ್ಟಗಳನ್ನು ಕೆಲ ದಿನಗಳ ಕಾಲ ಅರ್ಥ ಮಾಡಿಕೊಂಡು ಸಹಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಎಚ್.ಎಸ್. ಸ್ವರೂಪ್ ಮನವಿ ಮಾಡಿದರು.
ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ
ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅತ್ಯಂತ ಮಹತ್ವವಾದುದು. ನಿಮ್ಮೆಲ್ಲರ ಸೇವೆಯನ್ನು ನಮ್ಮ ಸರ್ಕಾರ ಯಾವಾಗಲೂ ಗೌರವಿಸುತ್ತದೆ. ಹಾಗೆಯೇ ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದರು. ನಾನೂ ಕೂಡ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ, ನಿಮ್ಮ ಬೇಡಿಕೆಗಳ ಪೈಕಿ ಯಾವನ್ನು ಅತಿ ಶೀಘ್ರವಾಗಿ ಈಡೇರಿಸಬಹುದೋ ಅವುಗಳನ್ನು ಮೊದಲು ಬಗೆಹರಿಸಿ, ನಂತರ ಹಂತ ಹಂತವಾಗಿ ಎಲ್ಲ ಬೇಡಿಕೆ ಈಡೇರಿಸಿ ಎಂದು ಮನವಿ ಮಾಡುವುದಾಗಿ ಸಂಸದ ಶ್ರೇಯಸ್‌ ಭರವಸೆ ನೀಡಿದರು.
ನಟ ಕಮಲ್‌ ಹಾಸನ್‌ ವಿರುದ್ಧ ಕರವೇ ಪ್ರತಿಭಟನೆ
"ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು " ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರ "ಥಗ್ ಲೈಫ್ " ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯಬೇಕು ಮತ್ತು ಕೂಡಲೇ ಏಳು ಕೋಟಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಮಲ್‌ ಹಾಸನ್‌ ಪ್ರತಿಕೃತಿ ಸುಟ್ಟು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಬಿಡಬೇಕು
ಕೋಮು ಭಾವನೆಯನ್ನು ಹೊತ್ತು ರಾಜ್ಯದಲ್ಲಿ ಅಶಾಂತಿ ಮೂಡಿಸುವುದು, ಸಾವಿನಲ್ಲಿ, ಕೊಲೆಗಳಲ್ಲಿ ರಾಜಕೀಯ ಮಾಡೋದು ಯಾರೇ ಮಾಡಿದ್ರು ಅಕ್ಷಮ್ಯ ಅಪರಾಧವಾಗಿದ್ದು, ರಾಜ್ಯ ಸರ್ಕಾರವು ಓಲೈಕೆ ರಾಜಕಾರಣ ಬಿಡಬೇಕು. ಇನ್ನು ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅವರು ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ನೀಡಿದರು.
ಅಣತಿ ಆನಂದ್ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ
ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮರಳಿ ಗೂಡಿಗೆ ಎಂಬಂತೆ ಸಿದ್ದರಾಮಯ್ಯನವರು ಹಾಗೂ ಡಿ. ಕೆ. ಶಿವಕುಮಾರ್‌ರವರ ಮಾತುಕತೆ ನಂತರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದರು.
ರೈತರ ಜತೆ ಕಂದಾಯ ಇಲಾಖೆ ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ
ದೇಶಕ್ಕೆ ಅನ್ನವನ್ನು ನೀಡುವ ರೈತರ ಕೆಲಸಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಕಾಲ ವಿಳಂಬ ಮಾಡದೆ ಅವರ ಜೊತೆ ಸೌಜನ್ಯದಿಂದ ವರ್ತಿಸಿ ಪಾರದರ್ಶಕವಾಗಿ ಯಾವುದೇ ಆಮಿಷಕ್ಕೆ ಒಳಗಾಗದೆ ಅವರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಡಬೇಕೆಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಡಿಜಿಟಲ್ ಸೇವೆ ಕಾಲದಲ್ಲಿದ್ದರೂ ರೈತರಿಗೆ ಸೂಕ್ತ ದಾಖಲೆಗಳಾದ ದುರಸ್ತಿ, ಪೋಡು ದಾಖಲೆಗಳನ್ನು ಸೂಕ್ತ ಸಮಯದಲ್ಲಿ ಒದಗಿಸಲು ಸಾಧ್ಯವಾಗದಿರುವುದರಿಂದ ಜೀವನವಿಡೀ ಕಂದಾಯ ಇಲಾಖೆಗೆ ಅಲೆದಾಡಿ ತಮ್ಮ ಜೀವನ ಕಳೆದುಕೊಳ್ಳುತ್ತಿದ್ದಾರೆ. ಸೂಕ್ತ ದಾಖಲೆಗಳಿಲ್ಲದೆ ಬ್ಯಾಂಕಿನಿಂದ ಯಾವುದೆ ಸಾಲ ಇನ್ನಿತರೆ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ.
ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ
ಲೋಕೋಪಯೋಗಿ ಇಲಾಖೆ ವತಿಯಿಂದ ೧ ಕೋಟಿ ರು. ವೆಚ್ಚದಲ್ಲಿ ಬಾಣಾವರ ಹೋಬಳಿ ವ್ಯಾಪ್ತಿಯ ಚಿಕ್ಕೂರು ಗ್ರಾಮದಿಂದ ಹಿರಿಯೂರು ಗ್ರಾಮದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಶಾಸಕರೂ ಆದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಇಂದು ಭೂಮಿಪೂಜೆ ನೆರವೇರಿಸಿದರು. ಕೆಲ ವರ್ಷಗಳವರೆಗಾದರೂ ಉಳಿಯುವಂತೆ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಎಂದು ಸ್ಥಳದಲ್ಲಿದ್ದ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ಈ ಬಾರಿ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿರುವುದರಿಂದ, ಅತಿಯಾದರೆ ಗ್ರಾಮೀಣ ಭಾಗಗಳ ರಸ್ತೆಗಳು ಹಾಳಾಗುವ ಸಾಧ್ಯತೆ ಇದೆ. ತುರ್ತು ಸ್ಪಂದನೆಗಾಗಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 440
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved