• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆನ್ನಕೇಶವ ದೇಗುಲದಲ್ಲಿ ಶಾಸಕ ರೇವಣ್ಣ ಹುಟ್ಟುಹಬ್ಬ ಆಚರಣೆ
ಚೆನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೇಲೂರು ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಶಾಸಕ ಎಚ್ ಡಿ ರೇವಣ್ಣನವರ ಹುಟ್ಟುಹಬ್ಬವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ನಿಮ್ಮ ಜೊತೆಯಲ್ಲಿ ನಾವೆಲ್ಲರೂ ನಿಮ್ಮ ನಾಯಕತ್ವದ ಅಡಿಯಲ್ಲಿ ಇದ್ದೇವೆ. ಮುಂದಿನ ದಿನದಲ್ಲಿ ರಾಜ್ಯ ಹಾಗೂ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಮತ್ರೆ ನಮ್ಮ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸಗಳಾಗಲಿ ಎಂದು ಹಾರೈಸಿದರು.
ಸಿಐಟಿಯು ನೇತೃತ್ವದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಅಂತ್ಯ
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಬೃಹತ್ ಪ್ರತಿಭಟನಾ ಧರಣಿ ಸ್ಥಳಕ್ಕೆ ಎರಡನೇ ದಿವಸದಂದು ಎಡಿಸಿ ಕೆ.ಟಿ. ಶಾಂತಲಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿದ ನಂತರ ಹೋರಾಟ ಅಂತ್ಯಗೊಳಿಸಿದರು.
ಜೀವರಾಶಿಗಳು ಬದುಕಲು ಪಂಚಭೂತಗಳು ಅವಶ್ಯ
ಪಂಚಭೂತಗಳನ್ನು ಹೊಂದಿರುವ ಪರಿಸರದಲ್ಲಿ ಮಾತ್ರ ಸಕಲ ಜೀವರಾಶಿಗಳು ಆಶ್ರಯ ಪಡೆಯಲು ಸಾಧ್ಯ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ವೀರಮರಣ ಹೊಂದಿದವರನ್ನು ಸ್ಮರಿಸಿದ ನಿವೃತ್ತ ಯೋಧರು ಕಾರ್ಗಿಲ್ ವಿಜಯೋತ್ಸವ
ನಗರದ ಕುವೆಂಪು ರಸ್ತೆ ಬಳಿ ಇರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಉದ್ಯಾನವನದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಅಂಗವಾಗಿ ಡಿವೈಎಸ್ಪಿ ಟಿ.ಆರ್‌. ಪಾಲಾಕ್ಷ ಹಾಗೂ ನಿವೃತ್ತ ಯೋಧರು ಪುಷ್ಪವನ್ನು ಅರ್ಪಿಸಿ ಎರಡು ನಿಮಿಷ ಮೌನ ಆಚರಿಸಿ ನಮನ ಸಲ್ಲಿಸಿದರು.
ಚೌಲಗೆರೆ ಟೋಲ್‌ ಸಂಗ್ರಹಕ್ಕೆ ಡೀಸಿ ಬ್ರೇಕ್‌
ಆಲೂರು ತಾಲೂಕಿನ ಭೈರಾಪುರ ಸಮೀಪದ ಚೌಲಗೆರೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇರುವ ಟೋಲ್‌ನಲ್ಲಿ ಸೋಮವಾರದಿಂದ ಟೋಲ್‌ ಸಂಗ್ರಹ ಮಾಡಲು ಆರಂಭಿಸಲಾಗಿತ್ತು. ಆದರೆ, ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ ಮುಂದಿನ ಆದೇಶದವರೆಗೂ ಟೋಲ್‌ ಸಂಗ್ರಹ ಮಾಡದಂತೆ ಆದೇಶಿಸಿದರು.
ಮದ್ಯಪಾನದಿಂದ ಮುಕ್ತರಾದರೆ ಉತ್ತಮ ಜೀವನ ನಡೆಸಲು ಸಾಧ್ಯ
ಮದ್ಯಪಾನದಿಂದ ಮುಕ್ತವಾದ ಕುಟುಂಬಗಳು ಆರ್ಥಿಕವಾಗಿ ಅಭಿವೃದ್ಧಿಯಾಗುತ್ತವೆ ಎಂದು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ ಹೇಳಿದರು.
ವೇತನ ಹೆಚ್ಚಳ, ಉದ್ಯೋಗ ಭದ್ರತೆ ಒದಗಿಸಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಶಿವಲಿಂಗೇಗೌಡ ₹65 ಕೋಟಿ ಹಂಚಿಕೆ ಎಸ್‌ಐಟಿ ತನಿಖೆ ಮಾಡಿ
ದಲಿತ ಸಮುದಾಯದವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ 65 ಕೋಟಿ ರು. ಹಂಚಿಕೆ ಮಾಡುವ ಸಂಬಂಧ ಆಪ್ತರ ಜೊತೆ ಮಾತನಾಡಿದ್ದ ಆಡಿಯೋ ಎಲ್ಲಾ ಕಡೆ ವೈರಲ್ ಆಗಿದ್ದರೂ, ಎಸ್‌ಐಟಿ ರಚಿಸಿ ತನಿಖೆ ಏಕೆ ಮಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಜಿ. ದೇವರಾಜೇಗೌಡ ಪ್ರಶ್ನಿಸಿದರು.
ಮುಂಜಾಗ್ರತೆಯಿಂದ ಏಡ್ಸ್‌ ತಡೆಗಟ್ಟಬಹುದು
ಅಗತ್ಯ ತಿಳಿವಳಿಕೆ ಹಾಗೂ ಮುಂಜಾಗ್ರತೆ ಕ್ರಮಗಳ ಪಾಲನೆಯಿಂದ ಏಡ್ಸ್ ಎಂಬ ಮಹಾಮಾರಿಯನ್ನು ಬುಡಸಮೇತ ಕಿತ್ತೊಗೆಯಲು ಜನರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಾಗಿದ್ದು, ಸರ್ಕಾರದ ಜತೆಗೆ ಪ್ರಜ್ಞಾವಂತ ನಾಗರಿಕರು ಕೈ ಜೋಡಿಸುವ ಮೂಲಕ ಏಡ್ಸ್ ನಿರ್ಮೂಲನೆಗೆ ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಸಲಹೆ ನೀಡಿದರು. ಏಡ್ಸ್‌ ರೋಗ ಬಾರದಂತೆ ಹೆಚ್ಚಿನ ಜಾಗ್ರತೆ ಹಾಗೂ ಮುಂಜಾಗ್ರತೆ ಕ್ರಮಗಳ ಪಾಲನೆ ಮಾಡುಬೇಕಿದೆ ಮತ್ತು ಸ್ವಾಸ್ಥ ಸಮಾಜ ನಿರ್ಮಾಣದಲ್ಲಿ ಮುಂಜಾಗ್ರತೆ ಕ್ರಮಗಳು ಜತೆಗೆ ಕಾನೂನಿನ ಪಾಲನೆ ಅತ್ಯಗತ್ಯವಾಗಿದೆ ಎಂದರು.
ಎಐಐಎಂಎಸ್ ಪರೀಕ್ಷೆಯಲ್ಲಿ ನಿಖಿಲ್ ರಾಷ್ಟ್ರಕ್ಕೆ ಪ್ರಥಮ
ಬೇಲೂರು ಪಟ್ಟಣದ ಜೆಪಿನಗರದ ನಿವಾಸಿ ಡಾ.ಬಿ.ಎನ್.ನಿಖಿಲ್ ಇತ್ತೀಚೆಗೆ ಭಾರತ ಮಟ್ಟದ ಎಐಐಎಂಎಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ವಿಶ್ವವಿಖ್ಯಾತ ಬೇಲೂರಿನ ಕೀರ್ತಿಯನ್ನು ಹೆಚ್ಚಿಸುವ ಜೊತೆಗೆ ರಾಜ್ಯದ ಘನತೆಗೆ ಗೌರವ ತಂದಿದ್ದಾರೆ ಎಂದು ಗಣ್ಯರು ವಿದ್ಯಾರ್ಥಿ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved