• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿಚಕ್ರ ವಾಹನದಲ್ಲಿ ಅಂಗನವಾಡಿ ಶಿಕ್ಷಕಿಯ ಅಯೋಧ್ಯೆ ಸಂಕಲ್ಪ ಯಾತ್ರೆಗೆ ಚಾಲನೆ
ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಹಿರಿಯರ ವಿಭಾಗದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು, ವಿಜಯಕುಮಾರಿ ಕೆ. ಅವರು ಏಕಾಂಗಿಯಾಗಿ ಟಿ.ವಿ.ಎಸ್. ಜ್ಯೂಪಿಟರ್‌ ದ್ವಿಚಕ್ರ ವಾಹನದಲ್ಲಿ ಅಯೋಧ್ಯೆ ಹಾಗೂ ನವದೆಹಲಿ ಭೇಟಿಯ ೩೦೫೧ ಕಿಲೋಮೀಟರ್ ದೂರದ ಸಂಕಲ್ಪ ಯಾತ್ರೆಗೆ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಚಾಲನೆ ನೀಡಿ ಶುಭ ಕೋರಿದರು.ತಮ್ಮ ಸಂಕಲ್ಪ ಯಾತ್ರೆಯನ್ನು ಆರಂಭಿಸಿದರು. ವಿಜಯ ಕುಮಾರಿ ಕೆ. ಅವರಿಗೆ ಪಟ್ಟಣದ ಹಲವರು ಆರ್ಥಿಕ ಸಹಾಯ ಹಸ್ತವನ್ನು ಸಹ ನೀಡಿ ಪ್ರೋತ್ಸಾಹಿಸಿದ್ದಾರೆ.
ಬಹುತೇಕ ಕಾರ್ಮಿಕರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರು
ಅಸಂಘಟಿತ ಕಾರ್ಮಿಕ ಕಾರ್ಡ್‌ ನೀಡಲಾಗುತ್ತಿದ್ದು, ಅದನ್ನು ಎಲ್ಲಾ ಕಾರ್ಮಿಕ ವರ್ಗದವರು ಪಡೆಯುವಂತೆ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ವಿಜಯಕುಮಾರ್‌ ತಿಳಿಸಿದರು. ಪಟ್ಟಣದ ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಅಭಿಯಾನದಲ್ಲಿ ಕಾರ್ಮಿಕ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಸಾರಿಗೆ, ಟೈಲರ್‌ ಹಾಗೂ ಫೋಟೋಗ್ರಫಿ ಕಾರ್ಮಿಕರಿಗೆ ನೋಂದಣಿ ಮಾಡುವ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಲವತ್ತಕ್ಕೂ ಹೆಚ್ಚು ಕಾರ್ಮಿಕರಿಗೆ ನೋಂದಣಿ ಮಾಡಿಸಲಾಯಿತು.
ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ
ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಚಿಕಿತ್ಸೆ ನೀಡುವುದು ಅಗತ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ತಾಲೂಕಿನ ಹಿರೀಸಾವೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಎಲ್ಲಾ ವಿಭಾಗದ ಸಿಬ್ಬಂದಿ ಹೊಂದಾಣಿಕೆಯಿಂದ ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಬರೆದ ಪತ್ರ ಮತ್ತು ಆಸ್ಪತ್ರೆಯಲ್ಲಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಮಕ್ಕಳ ಗ್ರಾಮಸಭೆಗೆ ಪಾಲ್ಗೊಳ್ಳದ ಅಧಿಕಾರಿಗಳು
ಇಲ್ಲಿನ ಕನಕ ಸಮುದಾಯ ಭವನದಲ್ಲಿ ಬಾಣವರ ಗ್ರಾಮ ಪಂಚಾಯಿತಿ ಮತ್ತು ಪ್ರಕೃತಿ ಫೌಂಡೇಶನ್ ವತಿಯಿಂದ ಮಕ್ಕಳ ವಿಶೇಷ ಹಕ್ಕುಗಳ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹೊರತುಪಡಿಸಿ ಯಾವ ಇಲಾಖೆಯ ಅಧಿಕಾರಿಯೂ ಸಹ ಪಾಲ್ಗೊಳ್ಳದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಅಲ್ಲದೆ ಮಕ್ಕಳಿಗೆ ನಿರಾಸೆ ಉಂಟಾಗಿದೆ.
ಸರ್ಕಾರ ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಕಲ್ಪಿಸಲಿ
ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ರೈತರು, ಬೆಳೆಗಾರರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಬೇಲೂರು ತಾಲೂಕಿನ ಬಿಕ್ಕೋಡಿನಿಂದ ಬೈಕ್, ಆಟೋ ರ್‍ಯಾಲಿ ಮೂಲಕ ನಗರದ ಹೇಮಾವತಿ ಪ್ರತಿಮೆ ಮುಂದೆ ಐದು ದಿನದ ಪ್ರತಿಭಟನಾ ಧರಣಿ ಜಯಕರ್ನಾಟಕ ಸಂಘಟನೆಯು ಮಂಗಳವಾರದಿಂದ ಆರಂಭಿಸಲಾಯಿತು.
ಜಿಲ್ಲೇಲಿ ಪ್ರಥಮ ಸ್ಥಾನದಲ್ಲಿದೆ ಚನ್ನರಾಯಪಟ್ಟಣ ಪುರಸಭೆ: ಬಾಲಕೃಷ್ಣ
ಪುರಸಭೆ ವ್ಯಾಪ್ತಿಯಲ್ಲಿರುವ ವಿವಿಧ ಹಾಗೂ ಮಾರುಕಟ್ಟೆ ಮಳಿಗೆಗಳಿಗೆ ಬಾಕ್ಸ್‌ಗಳನ್ನು ಅಳವಡಿಸಲಾಗುವುದು. ಪುರಸಭೆ ವ್ಯಾಪ್ತಿಯಲ್ಲಿರುವ ೨೩ ವಾರ್ಡ್‌ಗಳ ಕಸ ವಿಲೇವಾರಿ ಮಾಡಲು ₹೭ ಲಕ್ಷ ವೆಚ್ಚದಲ್ಲಿ ೪೦ ಎಚ್ ಪಿ ಟ್ರ್ಯಾಕ್ಟರ್ ಖರೀದಿಸಿ ಕಸ ವಿಲೇವಾರಿ ಮಾಡಲಾಗುವುದು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.
ಸಂಸದರು ರೈತರ ಪರ ಧ್ವನಿ ಎತ್ತದಿರುವುದು ನಾಚಿಕೆಗೇಡು
ಸಂಸತ್ ಅಧಿವೇಶನದಲ್ಲಿ ರೈತರ ಪರವಾಗಿ ಸಂಸದರು ಧ್ವನಿ ಎತ್ತದಿರುವುದನ್ನು ಖಂಡಿಸಿ ನಗರದ ಎಂ. ಪಿ. ಕಚೇರಿ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಮಂಗಳವಾರ ಪ್ರತಿಭಟಿಸಿ ನಡೆಸಲಾಯಿತು.
ಜೆಜೆಎಂನಿಂದ ರಸ್ತೆ ಹಾಳು ಸಂಚಾರಕ್ಕೆ ತೊಂದರೆ
ಜೆಜೆಎಂ ಕುಡಿಯುವ ನೀರಿನ ಕಾಮಗಾರಿಯಿಂದಾಗಿ ತಾಲೂಕಿನ ರಸ್ತೆಗಳು ಬಾರಿ ಪ್ರಮಾಣದಲ್ಲಿ ದುಸ್ತಿತಿಗಿಡಾಗುತ್ತಿದ್ದರೆ ಮತ್ತೊಂದೆಡೆ ವಿವಿಧ ಇಲಾಖೆ ಅಧಿಕಾರಿಗಳ ನಡುವಿನ ಸೌಹಾರ್ಧತೆಯನ್ನು ಈ ಯೋಜನೆ ಹಾಳಾಗುತ್ತಿದೆ
ಹ್ಯಾಂಡ್‌ಬಾಲ್‌ ಪಂದ್ಯಾವಳಿಯಲ್ಲಿ ಶಾಲಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪಟ್ಟಣದ ಶಾಲಿನಿ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಅಭಿನಂಧನೆ ಸಲ್ಲಿಸಿದರು.
ವಿಕಲಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿ
ವಿಕಲಚೇತನ ಮಕ್ಕಳ ಬಗ್ಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿ ಕೊಡಬೇಕು. ವಿಶ್ವ ವಿಕಲಚೇತನರ ದಿನದ ಪ್ರಯುಕ್ತ ಜನನಿ ಸೇವಾ ಫೌಂಡೇಶನ್ ವತಿಯಿಂದ ಅವಕಾಶ ಬುದ್ಧಿ ವಿಕಲಚೇತನ ಮಕ್ಕಳ ವಸತಿಯುತ ಪಾಠಶಾಲೆಯಲ್ಲಿ ಸುಮಾರು ೫೦ ವಿಕಲಚೇತನ ಮಕ್ಕಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಪ್ರೋತ್ಸಾಹಿಸಲು ಕ್ರೀಡಾ ಸಾಮಗ್ರಿಗಳನ್ನು ನೀಡಿ ಹಣ್ಣು ಮತ್ತು ಸಿಹಿಯನ್ನು ವಿತರಿಸಲಾಯಿತು. ಮ್ಯೂಸಿಕಲ್ ಚೇರ್ ಆಟವನ್ನು ವಿಕಲಚೇತನ ಮಕ್ಕಳಿಂದ ಆಡಿಸಿ ಗೆದ್ದಂತಹ ಸ್ಪರ್ಧಿಗೆ ಬಹುಮಾನ ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved