• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣಾವರದಲ್ಲಿ ರಂಜಾನ್‌ ಸಾಮೂಹಿಕ ಪ್ರಾರ್ಥನೆ
ಇಸ್ಲಾಂ ಧರ್ಮವು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಶಾಂತಿಯನ್ನು ಸಾರುವ ಧರ್ಮವಾಗಿದ್ದು ಇಸ್ಲಾಂ ಧರ್ಮದ ಪ್ರಕಾರ ಸಮಾಜದಲ್ಲಿ ವಾಸಿಸುವ ಎಲ್ಲರೂ ಸಹ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು. ಅಲ್ಲದೆ ಎಲ್ಲಿಯೂ ಯಾರಿಗೂ ಸಹ ನೋವಾದಾಗ ಅವರಿಗೆ ತನ್ನ ಕೈಲಾದ ಸೇವೆಯನ್ನ ಸಲ್ಲಿಸುತ್ತಾ ನೆರೆಹೊರೆಯವರ ಕಷ್ಟ- ಸುಖಗಳಿಗೆ ಸ್ಪಂದಿಸುತ್ತಾ ಅವರ ಸಂಕಷ್ಟಗಳಿಗೆ ಸಹಕರಿಸುತ್ತಾ ಬದುಕಬೇಕು ಎಂಬುದನ್ನು ಇಸ್ಲಾಂ ಧರ್ಮವು ತಿಳಿಸಿಕೊಟ್ಟಿದೆ.
ರಂಜಾನ್‌ ಶುಭಾಶಯ ವಿನಿಮಯ
ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಿದರು. ತದನಂತರ ಒಬ್ಬರಿಗೊಬ್ಬರು ಆಲಿಂಗನ ಮಾಡಿಕೊಳ್ಳುವ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ದೇಶದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಹೋದರತ್ವವು ನೆಲೆಸಲಿ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿ ಪ್ರತೀ ಸಮುದಾಯದ ಜನರ ಬದುಕು ಹಸನಾಗಿರಲಿ ಎಂದು ದೇವರಲ್ಲಿ ಮೊರೆಯಿಟ್ಟರು. ದೇಶದ ಏಳ್ಗೆಗೆ ಹಾಗೂ ಎಲ್ಲಾ ಸಮುದಾಯದ ಜನರ ಬದುಕಿಗೆ ನೆಮ್ಮದಿಯನ್ನು ತರಲಿ ಎಂದು ಹರಸಿದರು.
ಈದ್ಗಾದಲ್ಲಿ ರಂಜಾನ್‌ ಸಾಮೂಹಿಕ ಪ್ರಾರ್ಥನೆ
ಸಾಮೂಹಿಕ ಪ್ರಾರ್ಥನೆ ನಂತರ ಅಲಿರಜ ಮೌಲಾನ ನಡೆಸಿಕೊಟ್ಟ ಪ್ರವಚನದಲ್ಲಿ ಫಿತರ್(ಉಪವಾಸ), ಜಕಾತ್(ದಾನ ಧರ್ಮ) ಬಗ್ಗೆ ತಿಳಿಸಿಕೊಟ್ಟರು. ಉಳ್ಳವರು ಬಡವರಿಗೆ ದಾನವನ್ನು ಮಾಡಿ, ಅವರು ಸಹ ಹಬ್ಬವನ್ನು ನೆಮ್ಮದಿ ಮತ್ತು ನಿಶ್ಚಿಂತೆಯಿಂದ ಆಚರಣೆ ಮಾಡುವಂತೆ ಅವಕಾಶ ಕಲ್ಪಿಸಬೇಕು. ಫಿತರ್ ಆಚರಣೆಯಿಂದ ಬಡವರ ಸಂತೋಷದಲ್ಲಿ ದೇವರನ್ನು ಕಾಣಬಹುದು ಮತ್ತು ಅಲ್ಲಾಹ ಕೃಪೆಗೆ ಪಾತ್ರರಾಗಬಹುದು ಎಂದು ತಿಳಿಸಿದರು.
ಸಾರ್ವಜನಿಕರು ಸಂಚರಿಸುವ ದಾರಿಗೆ ಅಕ್ರಮವಾಗಿ ಗೇಟ್ ಅಳವಡಿಸಿದವರ ಮೇಲೆ ಕ್ರಮಕ್ಕೆ ಆಗ್ರಹ
ಸಾರ್ವಜನಿಕರು ಸಂಚರಿಸುವ ದಾರಿಗೆ ಅಕ್ರಮವಾಗಿ ಗೇಟ್ ಅಳವಡಿಸಿರುವ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಫಿ ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಮಲೆನಾಡು ಮೂಲನಿವಾಸಿಗಳ ಒಕ್ಕೂಟದ ಸದಸ್ಯರು ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಯುಗಾದಿ ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿ ವ್ಯಾಪಾರ ಬಲುಜೋರು
ಸಂಜೆಯ ಹೊತ್ತಿಗಾಗಲೇ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ಹೆಚ್ಚಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಹಬ್ಬದ ವಹಿವಾಟು ರಾತ್ರಿಯ ತನಕವೂ ಮುಂದುವರಿದಿತ್ತು.
ಯುಕೆಜಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ಸವ
ಪಟ್ಟಣದ ಶಾಲಿನಿ ಇಂಟರ್ನ್ಯಾಷನಲ್ ಸ್ಕೂಲ್‌ನ ಶಾಲಿನಿ ಜ್ಯೂನಿಯರ್ ವಿಂಗ್ಸ್ ನ ಯುಕೆಜಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ಸವ ಸಮಾರಂಭವನ್ನು ಆಚರಿಸಲಾಯಿತು.
ನಕಲಿ ಪತ್ರಕರ್ತರ ಹಾವಳಿಯಿಂದ ಪ್ರಾಮಾಣಿಕರಿಗೆ ಸಂಕಷ್ಟ : ಎಚ್.ಬಿ.ಮದನ್‌ಗೌಡ
ಯೂಟ್ಯೂಬ್ ಹಾಗೂ ಪ್ರಚಲಿತದಲ್ಲಿ ಇಲ್ಲದ ಪತ್ರಿಕೆ ಹೆಸರು ಹೇಳಿಕೊಂಡು ಇಲಾಖೆಗಳ ನೌಕರರು ಅದರಲ್ಲೂ ಗ್ರಾಪಂ ಪಿಡಿಒಗಳ ವಿರುದ್ಧ ಆರ್‌ಟಿಐ ಅರ್ಜಿ ಸಲ್ಲಿಸಿ, ಸರ್ಕಾರಿ ಕೆಲಸಗಳಿಗೆ ಅಡ್ಡಿಪಡಿಸುವ ಜೊತೆಗೆ ಭ್ರಷ್ಟಾಚಾರ ನಡೆಸುತ್ತಿದ್ದು, ಇಂತಹ ಸಮಾಜಘಾತುಕ ಶಕ್ತಿಗಳಿಂದ ಪ್ರಾಮಾಣಿಕ ಪತ್ರಕರ್ತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನ್‌ಗೌಡ ಕಳವಳ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಎಲ್ಲರೂ ಸಂಘಟಿತರಾಗುವುದು ಮುಖ್ಯ: ಎಚ್.ಪಿ. ಚನ್ನೇಗೌಡ
ಎಲ್ಲಿವರೆಗೂ ನಾವು ಸಂಘಟಿತರಾಗುವುದಿಲ್ಲವೊ, ಅಲ್ಲಿವರೆಗೂ ನಾವು ಏನು ಸಾಧನೆ ಮತ್ತು ಸ್ಥಾನಮಾನ ಪಡೆಯಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ನಾವೆಲ್ಲಾ ಸಂಘಟಿತರಾಗಿ ಇಂತಹ ಜಯಂತಿಗೆ ಎಲ್ಲಾ ಗ್ರಾಮದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ತಿಗಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಪಿ. ಚನ್ನೇಗೌಡ ಕರೆ ನೀಡಿದರು.
ಗ್ರಾಮೀಣ ಪ್ರದೇಶಗಳಿಗೆ ಸಕಾಲಕ್ಕೆ ಬಸ್ ಸೌಲಭ್ಯ ಒದಗಿಸಿ: ಗೀಜಿಹಳ್ಳಿ ಧರ್ಮಶೇಖರ್
ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬ ಸದಸ್ಯರಿಗೆ ಫೆಬ್ರವರಿಯಿಂದ ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತಿದೆ. ಯೋಜನೆ ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು. ಆಗ ಮಾತ್ರವೇ ಯೋಜನೆ ಸಫಲವಾಗುತ್ತದೆ.
ಅಸಭ್ಯ ವರ್ತನೆ : 7 ವಿದ್ಯಾರ್ಥಿಗಳಿಗೆ ಗೇಟ್ ಪಾಸ್
ಕಾಲೇಜು ಆವರಣದಲ್ಲಿಯೇ ಅತಿಥಿ ಉಪನ್ಯಾಸಕರು ಹಾಗೂ ಕಾಯಂ ಉಪನ್ಯಾಸಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಏಳು ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ನೀಡಲು ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಆಡಳಿತ ಮಂಡಳಿ ನಿರ್ಧರಿಸಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved