ವಿಶೇಷ ಚೇತನರಿಗೆ ಅನುಕಂಪ ಬೇಡ ಪ್ರೋತ್ಸಾಹ ನೀಡಿ "ವಿಶ್ವ ವಿಶೇಷ ಚೇತನರ ದಿನ " ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿಕ್ಷಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ಫಿಜಿಯೋಥೆರಫಿ, ವಿದ್ಯಾರ್ಥಿ ವೇತನ, ಮಕ್ಕಳಿಗೆ ಅಗತ್ಯ ಕಲಿಕೋಪಕರಣಗಳು, ಅಗತ್ಯ ಉಪಕರಣಗಳನ್ನು ಸಹ ನೀಡಲಾಗುತ್ತಿದ್ದು ಅನೇಕ ಮಕ್ಕಳು ಇತರ ಮಕ್ಕಳಂತೆ ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದಾರೆ, ವಿಶೇಷ ಚೇತನ ಮಕ್ಕಳನ್ನು ಇತರ ಮಕ್ಕಳಂತೆ ಹೆಚ್ಚು ಪ್ರೀತಿಸುವ ಮತ್ತು ಅವರ ಅಭಿಲಾಷೆಗೆ ಸ್ಪಂದಿಸುವ ಮೂಲಕ ಪೋಷಕರು ಮಕ್ಕಳನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು ಎಂದು ಹಾಸನ ಡಯಟ್ ಪ್ರಾಂಶುಪಾಲ ರಂಗಸ್ವಾಮಿ ಹೇಳಿದರು.