• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲ ವೃತ್ತಿಯೂ ಬಹಳ ಗೌರವಯುತವಾದದ್ದು
ಸಮಾಜದಲ್ಲಿ ನೊಬೆಲ್ ವೃತ್ತಿ ಎಂದು ಗುರುತಿಸಿ ಕೊಂಡಿರುವ ವಕೀಲ ವೃತ್ತಿಯೂ ಬಹಳ ಗೌರವಯುತವಾಗಿದೆ. ವಕೀಲ ವೃತ್ತಿಯ ಕಲಿಕೆಯ ಅಭಿರುಚಿಯೂ ಉತ್ತಮವಾಗಿದ್ದು, ಸಮಾಜದಲ್ಲಿ ನಾನಾ ಸ್ತರದಲ್ಲಿ ಜೀವನ ರೂಪಿಸಿಕೊಳ್ಳಲು ಉತ್ತಮ ವೃತ್ತಿಯಾಗಿದೆ. ದಾಸಶ್ರೇಷ್ಠ ಕನಕದಾಸರು ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಜತೆಗೆ ಉತ್ತಮ ರಾಷ್ಟ್ರ ನಿರ್ಮಾಣಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಪಟ್ಟರು.
ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಮಾಡುವ ನೈತಿಕತೆ ಕಾಂಗ್ರೆಸಿಗರಿಗಿಲ್ಲ
ಡಿ.೫ರಂದು ನಡೆಯುವ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಹಾಸನಕ್ಕೆ ಈ ಸರ್ಕಾರ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಬಹಿರಂಗಗೊಳಿಸುವಂತೆ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ಆಗ್ರಹಿಸಿದರು. ಈ ಸರ್ಕಾರಕ್ಕೆ ಈ ಸಮಾವೇಶ ನಡೆಸುವ ನೈತಿಕತೆ ಇಲ್ಲ. ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಂತೆ ಅನುದಾನ ಬಿಡುಗಡೆ ಮಾಡಿಲ್ಲ.
ಮೊಬೈಲ್‌ ಬಳಕೆ ಹೆಚ್ಚಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತಿದೆ
ಇಂದಿನ ಕಾಲಘಟ್ಟದಲ್ಲಿ ಮಕ್ಕಳು ಹೊರಾಂಗಣ ಕ್ರೀಡೆ ಮತ್ತು ಆಟೋಟ ಸ್ಪರ್ಧೆಗಳನ್ನು ಬಿಟ್ಟು ಮೊಬೈಲ್‌ಗಳ ಬಳಕೆ ಹೆಚ್ಚಾದ ಕಾರಣ ಮಕ್ಕಳಲ್ಲಿ ಆತ್ಮವಿಶ್ವಾಸˌ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಗೂಳ್ಳುತ್ತಿದೆ. ಆದ್ದರಿಂದ ಪೋಷಕರು ಎಚ್ಚರ ವಹಿಸಬೇಕು ಎಂದು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಜಾವಲಿನ್ ಆಟಗಾರ ಪ್ರದೀಪ್ ಜಿ ಪಿ ಕಿವಿಮಾತು ಹೇಳಿದರು.
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು
ಪರಿಸರವನ್ನು ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದ್ದು, ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ಸಿ.ಎ ದೇವಾನಂದ್ ಹೇಳಿದರು. ಹಾನುಬಾಳು ರೋಟರಿ ಸಂಸ್ಥೆ ವತಿಯಿಂದ ಸಾರ್ವಜನಿಕರಿಗೆ ಪರಿಸರ ಮತ್ತು ಸ್ವಚ್ಛತೆಯ ಕುರಿತು ಮಾಹಿತಿ ಫಲಕವನ್ನು ಹಾನುಬಾಳ್ ಸಮೀಪದ ಮಗಜಹಳ್ಳಿ ಅಬ್ಬಿ ಫಾಲ್ಸ್ ಬಳಿ ಅನಾವರಣಗೊಳಿಸಿದ ನಂತರ ಮಾತನಾಡಿದರು. ತಾಲೂಕಿನಲ್ಲಿ ಅನೇಕ ಪ್ರವಾಸಿ ಸ್ಥಾನಗಳಿದ್ದು ಇವುಗಳನ್ನು ವೀಕ್ಷಿಸಲು ಬರುವ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡುವ ಅವಶ್ಯಕತೆಯಿದೆ ಎಂದರು.
ಹುಟ್ಟೂರು ಹೇರೂರಲ್ಲಿ ನಟಿ ಶೋಭಿತಾ ಅಂತ್ಯಕ್ರಿಯೆ
ತೆಲಂಗಾಣದ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕನ್ನಡದ ನಟಿ ಶೋಭಿತಾ ಶಿವಣ್ಣರವರ ಅಂತ್ರಕ್ರಿಯೆ ಅವರ ಹುಟ್ಟೂರು ಹೇರೂರು ಗ್ರಾಮದಲ್ಲಿ ನಡೆಯಿತು. ಸಕಲೇಶಪುರ ತಾಲೂಕಿನ ಚಂಗಡಹಳ್ಳಿ ಸಮೀಪದ ಹೇರೂರು ಗ್ರಾಮದಲ್ಲಿ ಮಲೆನಾಡು ಸಂಪ್ರದಾಯದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅಂತಿಮ ವಿಧಿ ಪೂಜೆ ನಡೆಸಿ ಮಂಗಳವಾರ ಎರಡು ಗಂಟೆಗೆ ಅಂತ್ಯಕ್ರಿಯೆ ನಡೆಸಿದರು.
ವಿಶೇಷ ಚೇತನರಿಗೆ ಅನುಕಂಪ ಬೇಡ ಪ್ರೋತ್ಸಾಹ ನೀಡಿ
"ವಿಶ್ವ ವಿಶೇಷ ಚೇತನರ ದಿನ " ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿಕ್ಷಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ಫಿಜಿಯೋಥೆರಫಿ, ವಿದ್ಯಾರ್ಥಿ ವೇತನ, ಮಕ್ಕಳಿಗೆ ಅಗತ್ಯ ಕಲಿಕೋಪಕರಣಗಳು, ಅಗತ್ಯ ಉಪಕರಣಗಳನ್ನು ಸಹ ನೀಡಲಾಗುತ್ತಿದ್ದು ಅನೇಕ ಮಕ್ಕಳು ಇತರ ಮಕ್ಕಳಂತೆ ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದಾರೆ, ವಿಶೇಷ ಚೇತನ ಮಕ್ಕಳನ್ನು ಇತರ ಮಕ್ಕಳಂತೆ ಹೆಚ್ಚು ಪ್ರೀತಿಸುವ ಮತ್ತು ಅವರ ಅಭಿಲಾಷೆಗೆ ಸ್ಪಂದಿಸುವ ಮೂಲಕ ಪೋಷಕರು ಮಕ್ಕಳನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು ಎಂದು ಹಾಸನ ಡಯಟ್ ಪ್ರಾಂಶುಪಾಲ ರಂಗಸ್ವಾಮಿ ಹೇಳಿದರು.
ಮಾದಕ ವಸ್ತುಗಳ ಮಾರಾಟದ ಮೇಲೆ ಕಡಿವಾಣ ಹಾಕಿ
ಹಾಸನ ನಗರ ಮತ್ತು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗಾಂಜಾ ಹಾಗೂ ನಶೆ ಪದಾರ್ಥಗಳನ್ನು ಯಥೇಚ್ಛವಾಗಿ ಮಾರಾಟ ಮಾಡಲಾಗುತ್ತಿದು, ಕೂಡಲೇ ಕಾನೂನು ಕ್ರಮ ವಹಿಸುವಂತೆ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಥದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಾರಾಟ ದಿನೇದಿನೆ ಹೆಚ್ಚುತ್ತಿರುವುದರಿಂದ ಯುವಕರು ಹಾಗೂ ಯುವತಿಯರು ತಮ್ಮ ಜೀವನವನ್ನೇ ಹಾಳು ಮಾಡಿಕೊಂಡು ಹುಚ್ಚರಾಗುತ್ತಿದ್ದಾರೆ ಎಂದರು.
ಕತ್ತಲಿಂದ ಬೆಳಕಿನಡೆಗೆ ಹೋಗುವುದು ದೀಪೋತ್ಸವ ಸಂಕೇತ
ಧಾರ್ಮಿಕ ಕಾರ್ಯಕ್ರಮಗಳು ಶಾಂತಿ ನೀಡುವ ಕೇಂದ್ರಗಳಾಗಬೇಕು. ಭಕ್ತರು ಹಾಗೂ ಜನಸಾಮಾನ್ಯರಿಗೆ ದೊರೆಯುವ ಮನೋಲ್ಲಾಸದ ಜೊತೆ ಜೊತೆಗೆ ಶಾಂತಿ ಸಮೃದ್ದಿ ನೆಮ್ಮದಿ ದೊರೆಯುವಂತಾಗಬೇಕು ಎಂದು ಸೋಮಶೇಖರ ಸ್ವಾಮೀಜಿ ತಿಳಿಸಿದರು.
ಫೆಂಗಲ್ ಚಂಡ ಮಾರುತದ ಪರಿಣಾಮ ಮುಂದಿನ 2 - 3 ದಿನಗಳ ಕಾಲ ಮಳೆ : ಹವಾಮಾನ ಇಲಾಖೆ
ತಾಲೂಕಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮೋಡ ಕವಿದ ವಾತಾವರಣವಿದ್ದು ತಂತುರು ಮಳೆಯಾಗುತ್ತಿದೆ. ಇದರ ನಡುವೆಯೇ ರೈತರು ರಾಗಿ ಮತ್ತು ಮುಸುಕಿನ ಜೋಳದ ಕಟಾವು ಕಾರ್ಯ ಕೈಗೊಳ್ಳುತ್ತಿದ್ದಾರೆ.
ಯುವ ಐಪಿಎಸ್‌ ಅಧಿಕಾರಿ ಸಾವಿಗೆ ಯಾರು ಹೊಣೆ?
ಜೀವಮಾನದ ಸಾಧನೆ ಇನ್ನೇನು ಕೈಗೂಡಿತು ಎನ್ನುವಷ್ಟರಲ್ಲಿ ವಿಧಿಯಾಟವೋ, ಯಾರ ನಿರ್ಲಕ್ಷ್ಯವೋ ಕಾರಣ ಏನೇ ಇರಬಹುದು ಆದರೆ ಭವಿಷ್ಯದಲ್ಲಿ ಪೊಲೀಸ್‌ ಇಲಾಖೆಯ ದೊಡ್ಡ ಸ್ಥಾನಕ್ಕೇರುತ್ತಿದ್ದ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ತನ್ನ ವೃತ್ತಿ ಜೀವನದ ಮೊದಲ ದಿನವೇ ಬಲಿಯಾಗಿದ್ದಾರೆ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved