• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಟ ಪುನೀತ್‌ ನಮ್ಮೊಂದಿಗೆ ಸದಾ ಜೀವಂತ: ಪುರಸಭೆ ಅಧ್ಯಕ್ಷಆರ್‌. ಅಶೋಕ್
ಪುನೀತ್ ರಾಜಕುಮಾರ್ ದೈಹಿಕವಾಗಿ ಕಣ್ಮರೆಯಾಗಿದ್ದರೂ ಮಾನಸಿಕವಾಗಿ ಇಂದಿಗೂ ನಮ್ಮೆಲ್ಲರ ಜೊತೆಗಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಆರ್‌. ಅಶೋಕ್ ಹೇಳಿದರು.
ಜಿಲ್ಲೆಯಲ್ಲಿ ಒಟ್ಟು ೧೫,೩೭,೮೮೮ ಮತದಾರರು
ಮತದಾರರ ಪಟ್ಟಿ, ಮತಗಟ್ಟೆ, ಚುನಾವಣೆಗಳು ಹಾಗೂ ಚುನಾವಣಾ ಕಾನೂನುಗಳ ಕುರಿತು ಯಾವುದೇ ದೂರು, ಆಕ್ಷೇಪಣೆ ಹಾಗೂ ಸಲಹೆಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸತ್ಯಭಾಮ ಸಿ. ಅವರು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.
ಆಲೂರು ತಾಲೂಕಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 988 ವಿದ್ಯಾರ್ಥಿಗಳು
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ.21 ರಿಂದ ಏಪ್ರಿಲ್‌ 4 ವರೆಗೆ ನಡೆಯಲಿದ್ದು, ತಾಲೂಕಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಆಲೂರು, ಬೆಥೆಸ್ಥಾ ಪ್ರೌಢಶಾಲೆ ಬೈರಾಪುರ, ಸರ್ಕಾರಿ ಪ್ರೌಢಶಾಲೆ ಕಾಮತಿ ಕೂಡಿಗೆ, ಕರ್ನಾಟಕ ಪಬ್ಲಿಕ್ ಶಾಲೆ ರಾಯರಕೊಪ್ಪಲು ಹಾಗೂ ಎಸ್.ಕೆ.ಎನ್.ಆರ್.ಎಚ್ ಪ್ರೌಢಶಾಲೆ ಕೆ. ಹೊಸಕೋಟೆಯ ಈ ಐದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಕಿರಣ್‌ ಕುಮಾರ್
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಎ.ಜಿ. ಕಿರಣ್‌ ಕುಮಾರ್ ಅವರನ್ನು ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಹೇಮಂತ್‌ ಕುಮಾರ್ ಅವರನ್ನು ನೇಮಕ ಮಾಡಿ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಹೇಳಿದರು.
ರಾಮನಾಥಪುರದಲ್ಲಿ ಕಳೆದ 12 ವರ್ಷಗಳಿಂದ ನಡೆಯುತ್ತಿದೆ ಕಾವೇರಿ ಆರತಿ ಪೂಜೆ
ಕನ್ನಡ ನಾಡಿನ ಜೀವನದಿ ಕಾವೇರಿ ರಾಜ್ಯ ಸರ್ಕಾರಕ್ಕೆ ಇದೀಗ ನೆನಪಾಗಿದೆ. ಹಾಗಾಗಿಯೇ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು ಕಾವೇರಿ ಆರತಿ ಆರಂಭಿಸಿದೆ. ಆದರೆ, ಕಾವೇರಿ ನದಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಳೆದ 12 ವರ್ಷಗಳಿಂದಲೇ ಪ್ರತಿ ಹುಣ್ಣಿಮೆಯಂದು ‘ಕಾವೇರಿ ಆರತಿ ಪೂಜೆ’ಯನ್ನು ಮಾಡಲಾಗುತ್ತ ಬರುತ್ತಿದೆ.
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ತಹಸೀಲ್ದಾರ್‌
ಭಯ ಭೀತಿ ಬಿಟ್ಟು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ತಹಸೀಲ್ದಾರ್ ಎಂ. ಮಮತಾ ತಿಳಿಸಿದರು.
ಧರ್ಮಸ್ಥಳ ಸಂಘದಿಂದ ಆಶ್ಲೇಷ ಬಲಿ, ಹೋಮ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಎಂದು ರಾಮನಾಥಪುರ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಎಚ್.ಎಸ್. ಶಂಕರ್ ತಿಳಿಸಿದರು.
ವಿದ್ಯಾರ್ಥಿಗಳು ಆದರ್ಶಗಳೊಂದಿಗೆ ಉತ್ತಮರಾಗಬೇಕು: ಎಂ.ಕೃಷ್ಣೇಗೌಡ
ಶಿಕ್ಷಣದಲ್ಲಿ ಜ್ಞಾಪಕಶಕ್ತಿ ಮಾತ್ರವಲ್ಲದೆ ಗ್ರಹಿಸುವ ಶಕ್ತಿಯನ್ನೂ ಕೂಡ ವಿದ್ಯಾರ್ಥಿಗಳು ಇಟ್ಟುಕೊಳ್ಳಬೇಕು ಎಂದು ವಾಗ್ಮಿ ಎಂ.ಕೃಷ್ಣೇಗೌಡ ಹೇಳಿದರು.
ಮಹಿಳೆಯಿಂದ ಪುರುಷ ಸಮಾನವಾದ ಸಾಧನೆ:ಎ.ಆರ್.ಅಶೋಕ್‌ ಅಭಿಮತ
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷನಿಗೆ ಸರಿಸಮನಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ್ ಹೇಳಿದರು.
ದೈತ್ಯಾಕಾರದ ಕಾಡಾನೆ ವಿಕ್ರಾಂತ್‌ ಸೆರೆ
ಮೂರು ದಿನಗಳ ಕಾಲ ನಡೆದ ಈ ಬೃಹತ್ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್‌ ಸಿಬ್ಬಂದಿ ಸೇರಿ 200ಕ್ಕೂ ಹೆಚ್ಚು ಜನರ ತಂಡ ಭಾಗಿಯಾಗಿತ್ತು. ಹಾಸನ ಡಿಎಫ್‌ಓ ಸೌರಭ್ ಕುಮಾ‌ರ್ ಹಾಗೂ ಇತರೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved