• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್ ಹಾಗೂ ದೃಶ್ಯ ಮಾಧ್ಯಮಗಳಿಂದ ನಾಡಿನ ಸಂಸ್ಕೃತಿ ನಾಶ
ಕುರುಕ್ಷೇತ್ರ ನಾಟಕದ ಕಲಾ ಆರಾಧಕರು ತಾಲೂಕಿನಲ್ಲಿ ಹೆಚ್ಚು ಇದ್ದು ನಾಟಕ ಕಿನ್ನರಿಗಳಿಗೂ ಹೆಸರಾಗಿದೆ. ಮೊಬೈಲ್ ಹಾಗೂ ದೃಶ್ಯ ಮಾಧ್ಯಮಗಳಿಂದ ನಾಡಿನ ಸಂಸ್ಕೃತಿ ಕಲೆ ಆಸಕ್ತಿ ಕಡಿಮೆಯಾಗುತ್ತಿದೆ. ಕಲೆ ಉಳಿಯಬೇಕು ಬೆಳೆಯಬೇಕು ಪಟ್ಟಣದಲ್ಲಿ ರಂಗಮಂದಿರ ಬೇಕೇಬೇಕು ಎಂದು ರಾಮಣ್ಣ ಹೇಳಿದರು. ಆಕರ್ಷಣೀಯ ಸುಸಜ್ಜಿತ ಸೀನರಿಗಳೊಂದಿಗೆ ಕಲೆಯನ್ನು ಪ್ರದಶಿಸಿ ಕಲಾವಿದರು ನೀಡುತ್ತಿದ್ದಾರೆ. ರಂಗಮಂದಿರ ಇದ್ದಲ್ಲಿ ಸಂಸ್ಕೃತಿ ಉಳಿಯುವಿಕೆಗೆ ವ್ಯವಸ್ಥಿತವಾಗುತ್ತದೆ ಎಂದರು.
ವರದಕ್ಷಿಣೆಗಾಗಿ ಗರ್ಭಿಣಿಯನ್ನೇ ಕೊಂದ ಪತಿ
ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ ಜಗಳ ತಾರಕಕ್ಕೇರಿ ಗಂಭೀರವಾಗಿ ಹಲ್ಲೆ ನಡೆಸಿದ್ದರಿಂದ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ. ನಯನ (24) ಪತಿಯಿಂದ ಕೊಲೆಯಾದ ಪತ್ನಿ. ದಂಪತಿಗೆ ಒಂದು ಗಂಡು ಮಗು ಕೂಡ ಇತ್ತು. ನಯನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು.
ನುಗ್ಗೇಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ಸಂಪತ್‌ ಆಯ್ಕೆ
ನುಗ್ಗೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹುಲಿಕೆರೆ ಗ್ರಾಮದ ಎಚ್‌.ಪಿ. ಸಂಪತ್ ಕುಮಾರ್, ಉಪಾಧ್ಯಕ್ಷರಾಗಿ ಎನ್. ಎಚ್. ಚಂದ್ರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಎಚ್ ಪಿ ಸಂಪತ್ ಕುಮಾರ್ ಅವರು ಮಾತನಾಡಿ, ಎಲ್ಲಾ ನಿರ್ದೇಶಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘ ಹೆಚ್ಚು ಲಾಭಗಳಿಸಲು ಹೆಚ್ಚು ಶ್ರಮಿಸಿ ರೈತರ ಅನುಕೂಲಕ್ಕೆ ಸಹಕರಿಸುವುದಾಗಿ ತಿಳಿಸಿದರು. ಮುಂಬರುವ ದಿನಗಳಲ್ಲಿ ಈ ಭಾಗದ ಹೆಚ್ಚಿನ ರೈತರಿಗೆ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಹೆಚ್ಚಿನ ಸಾಲ ವಿತರಣೆಗೆ ಶಾಸಕರ ಸಹಕಾರ ಕೋರುವುದಾಗಿ ತಿಳಿಸಿದರು.
ಸುಜಲಾ ಕಾಲೇಜು ವಿದ್ಯಾರ್ಥಿನಿ ಸುಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ
ತುಮಕೂರಿನಲ್ಲಿ ನಡೆದ 2024-25ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಹಾಸನ ನಗರದ ಸುಜಲಾ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಎಚ್ ಎನ್ 3000 ಮೀಟರ್‌ ಓಟ ಮತ್ತು ಗುಡ್ಡಗಾಡು ಓಟದ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಾರ್ಖಂಡ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿನಿಯನ್ನು ಕಾಲೇಜಿನ ಅಧ್ಯಕ್ಷರು ಅಭಿನಂದಿಸಿದ್ದಾರೆ.
ಸಮಾಜ ಬದಲಾಗಬೇಕೆಂದರೆ ಮೊದಲು ಶಿಕ್ಷಕರು ಬದಲಾಗಬೇಕು
ಇಂದಿನ ವ್ಯವಸ್ಥೆಯಲ್ಲಿ ಸಮಾಜ ಬದಲಾವಣೆ ಕಾಣಬೇಕಾದರೆ ಮುಖ್ಯವಾಗಿ ಶಿಕ್ಷಕರು ಬದಲಾಗಬೇಕು. ಸಮಾಜ ಸಂಕುಚಿತ ಮನಸ್ಥಿತಿಯಲ್ಲಿ ಮುಂದುವರೆದರೆ ಪ್ರಜ್ಞಾವಂತ ಪ್ರಜೆಗಳ ನಿರ್ಮಾಣ ಅಸಾಧ್ಯವಾಗಲಿದೆ. ಆದ್ದರಿಂದ ಶಾಲೆಗಳಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪನಿರ್ದೇಶಕ ಎಚ್.ಕೆ.ಪಾಂಡು ಸಲಹೆ ನೀಡಿದರು.
ಹಳೇಬೀಡಿನಲ್ಲಿ ಶ್ರೀ ಹೊಯ್ಸಳೇಶ್ವರ ದಿವ್ಯ ರಥೋತ್ಸವ
ಹಳೇಬೀಡಿನ ಶ್ರೀ ಹೊಯ್ಸಳೇಶ್ವರ ದೇವಾಲಯದಲ್ಲಿ ೨೫ನೇ ವರ್ಷದ ದಿವ್ಯ ರಥೋತ್ಸವ ನಡೆಯಿತು. ಕಾರ್ಯಕ್ರಮದ ಸಾನಿಧ್ಯವನ್ನು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಸ್ವಾಮೀಜಿಗಳು ವಹಿಸಿದ್ದರು. ಈ ಪ್ರವಾಸಿ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಪ್ರವಾಸೋದ್ಯಮ ಇಲಾಖೆ ತಕ್ಷಣವೇ ಇದರ ಅಭಿವೃದ್ಧಿ ಹೆಚ್ಚಿನ ಸಹಕಾರ ನೀಡಬೇಕು ಎಂದರು.
ಬೆಳಗುಂಬ ಸೊಸೈಟಿ ಅಧ್ಯಕ್ಷರಾಗಿ ಗುರುಪ್ರಸಾದ್ ಆಯ್ಕೆ
ಕಸಬಾ ಹೋಬಳಿ ಬೆಳಗುಂಬ ಸೊಸೈಟಿ ಅಧ್ಯಕ್ಷರಾಗಿ ಗುರುಪ್ರಸಾದ್, ಉಪಾಧ್ಯಕ್ಷರಾಗಿ ಬಿ.ಜಿ.ಚೇತನ ಅವಿರೋಧವಾಗಿ ಆಯ್ಕೆಯಾದರು ಎಂದು ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ದೇವರಾಜ್ ಅವರು ಘೋಷಿಸಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ನಿರ್ದೇಶಕರು ಸುತ್ತಮುತ್ತಲಿನ ಗ್ರಾಮಸ್ಥರು, ಸಂಘ ಸಂಸ್ಥೆ ಮುಖಂಡರು, ಷೇರುದಾರರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳನ್ನು ಅಭಿನಂದಿಸಿದರು.
ಸರ್ಕಾರದಿಂದ ಎಸ್ಸಿ ಎಸ್ಟಿ ಅನುದಾನ ಗ್ಯಾರಂಟಿಗಳಿಗೆ ಬಳಕೆ
ಪರಿಶಿಷ್ಟ ಜನಾಂಗಕ್ಕೆ ಮೀಸಲಾಗಿರುವ ಅನುದಾನವನ್ನು ರಾಜ್ಯ ಸರ್ಕಾರ ಬೇರೆ ಬೇರೆ ಯೋಜನೆಗಳಿಗೆ ಬಳಸಿಕೊಂಡಿರುವುದರಿಂದ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪರಿಶಿಷ್ಟ ಜನಾಂಗದ ಕಾಲೋನಿಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕೆ ಮೀಸಲಿರಿಸಲಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದೆ ಎಂದು ತಿಳಿಸಿದರು.
ಶ್ರೀರಾಮ ಪ್ರೀತಿ ವಾತ್ಸಲ್ಯಗಳ ಧರ್ಮ ಸಂದೇಶ ಸಾರಿದ
ತ್ರೇತಾಯುಗದಲ್ಲಿ ಸಾಮಾನ್ಯ ಮನುಷ್ಯನಂತೆ ಜನಿಸಿದ ಶ್ರೀರಾಮ, ಪಿತೃವಾಕ್ಯ ಪರಿಪಾಲಕನಾಗಿ, ದುಷ್ಟರ ಸಂಹಾರಕನಾಗಿ, ಶಿಷ್ಟರ ರಕ್ಷಕನಾಗಿ ಮನುಕುಲದ ಶ್ರೇಷ್ಠತೆಗಾಗಿ ಪ್ರೀತಿ, ವಾತ್ಸಲ್ಯಗಳ ಧರ್ಮ ಸಂದೇಶವನ್ನು ಸಾರಿದ್ದಾನೆ ಎಂದು ಸುಕ್ಷೇತ್ರ ಹಾರನಹಳ್ಳಿ ಶ್ರಿ.ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದರು. ಸಮಾಜವನ್ನು ಹೇಗೆ ಪ್ರೀತಿ, ವಾತ್ಸಲ್ಯದ ಮಮಕಾರದಿಂದ ನೋಡಿಕೊಳ್ಳಬೇಕು ಎನ್ನುವ ಧರ್ಮ ಸಂದೇಶವನ್ನು ಸಮಸ್ತ ಮನುಕುಲಕ್ಕೆ ನೀಡಿದ್ದಾನೆ ಎಂದರು.
ಐತಿಹಾಸಿಕ ದೇಗುಲಗಳ ಸಂರಕ್ಷಣೆ ಜವಾಬ್ದಾರಿ ನಮ್ಮದು: ಬೇಲೂರು ಶಾಸಕ ಎಚ್‌.ಕೆ.ಸುರೇಶ್‌
ಶಿಲ್ಪಕಲಾ ದೇವಾಲಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ಮತ್ತು ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರದು ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 414
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved