• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಆರೋಗ್ಯ ಶಿಬಿರದಲ್ಲಿ ಕಲರ್ ಥೆರಪಿ
ಯಾವುದೇ ಅಡ್ಡಪರಿಣಾಮವಿಲ್ಲದೆ ಬಣ್ಣ ಹಾಗೂ ವಿವಿಧ ಬಗೆಯ ಧಾನ್ಯಗಳನ್ನು ಬಳಸಿ ಬೀಜ ಥೆರಪಿಯ ಮೂಲಕ ರೋಗಗಳನ್ನು ಗುಣಪಡಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಾಧ್ಯ ಎಂದು ಬಸವ ಅಕಾಡೆಮಿಯ ಹೀಲರ್‌ ಸಾ.ಸು ವಿಶ್ವನಾಥ್ ಹೇಳಿದರು. ರಾಜ್ಯಾದ್ಯಂತ ಬಣ್ಣ ಥೆರಪಿಯ ಕುರಿತು ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಮೈಗ್ರೇನ್, ಹೃದಯ ಸಂಬಂಧಿತ ಸಮಸ್ಯೆ, ಥೈರಾಯ್ಡ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ಸಹ ಈ ವಿಧಾನದಿಂದ ಪರಿಹಾರ ದೊರೆಯುತ್ತಿದೆ ಎಂದರು.
ಸಂಸ್ಕರಿಸಿದ ಆಹಾರ ಬೆಳೆಯುವ ಮಕ್ಕಳಿಗೆ ಮಾರಕ
ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ತಂದೆತಾಯಿ ಅರಿಯಬೇಕಿದೆ. ತರಕಾರಿ, ಸೊಪ್ಪು, ಕಾಳು, ಹಣ್ಣು, ಹಾಲು, ಮೊಸರು, ತುಪ್ಪ ಸೇವಿಸಬೇಕು ಹಾಗೂ ಕಡಿಮೆ ಪೌಷ್ಠಿಕಾಂಶವುಳ್ಳ ತಿನಿಸುಗಳು ಆರೋಗ್ಯಕ್ಕೆ ಮಾರಕ ಎಂದು ತಿಳಿಸಬೇಕಿದೆ. ಇದರ ಜೊತೆಗೆ ದೈಹಿಕ ಕಸರತ್ತು ಮಾಡದೇ ಇರುವುದರಿಂದಲೂ ಸಮಸ್ಯೆ ಉಂಟಾಗಿದೆ. ಮಕ್ಕಳಲ್ಲಿ ಮೊಬೈಲ್ ಬಳಕೆ ಕಡಿತ ಗೊಳಿಸಿ, ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗೆ ಪ್ರೇರೆಪಿಸುವುದು ಬಹು ಮುಖ್ಯವಾಗಿದೆ.
ಜೆಡಿಎಸ್ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಬಳಕೆ
ಅರಸೀಕೆರೆ ತಾಲೂಕಿನಲ್ಲಿ ಮಂಗಳವಾರ ನಡೆದ ಜೆಡಿಎಸ್ ಪಕ್ಷದ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಮತ್ತು ಟೋಪಿಯನ್ನು ಬಳಸಿರುವ ಘಟನೆಗೆ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ಯತೀಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಅವಿನಾಶ್ ನಾಯ್ಡು ಮಾತನಾಡಿ, ಸಂತೋಷ್ ಅವರ ಜೊತೆ ತಿರುಗಾಡುವ ಗಿರೀಶ್, ಶಿವನ್‌ ರಾಜ್ ಮುಂತಾದವರಿಗೆ ಈಗಾಗಲೇ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಮುಂದೆ ಯಾರೇ ಅವರ ಜೊತೆ ಭಾಗವಹಿಸಿದರೂ ಪಕ್ಷ ವಿರೋಧಿ ಕ್ರಮ ಕೈಗೊಳ್ಳಲಾಗುತ್ತದೆ. ಜೆಡಿಎಸ್‌ ಅವರಿಗೆ ತಮ್ಮ ಬೆಂಬಲ ಸಾಕಾಗದೇ, ನಮ್ಮ ಬಿಜೆಪಿ ಬಾವುಟವನ್ನು ಬಳಸಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಭಾಗವಹಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಯಳವಾರೆ ಕೃಷಿ ಪತ್ತಿನ ಸೊಸೈಟಿಯಲ್ಲಿ ಮೈತ್ರಿಗೆ ಗೆಲುವು
ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ 12 ಸದಸ್ಯರಿಗೆ ಗ್ಯಾರಂಟಿ ಯೋಜನಾ ಸಮಿತಿ ತಾಲೂಕು ಅಧ್ಯಕ್ಷ ಧರ್ಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ಯಳವಾರೆಯಲ್ಲಿ ಜೆಡಿಎಸ್‌ನ ಅಡಿಪಾಯವನ್ನು ನಾವು ಹಾಕಿದ್ದೇವೆ. ಆದರೆ ನಮ್ಮವರೇ ನಮ್ಮ ವಿರೋಧಿಗಳಾಗಿರುವುದರಿಂದ ಈ ಸೋಲು ಎದುರಾಗಿದೆ. ಜೆಡಿಎಸ್ ಹಣಬಲದಿಂದ ಗೆದ್ದಿದೆ. ಕಾಂಗ್ರೆಸ್ ಶಾಸಕರ ಬೆಂಬಲವಿಲ್ಲದೆ ನಾವು ಎರಡು ಸ್ಥಾನಗಳಲ್ಲಿ ಗೆದ್ದಿರುವುದು ನಮ್ಮ ಶಕ್ತಿಯ ಪ್ರತೀಕ, ಎಂದರು. ಸೊಸೈಟಿಯನ್ನು ನಿಷ್ಕಲ್ಮಶವಾಗಿ ಮುಂದಿನ ಹಾದಿಯಲ್ಲಿ ನಡೆಸಿ ರೈತರ ಹಿತಾಸಕ್ತಿಗೆ ಕೆಲಸ ಮಾಡುವ ನಿರೀಕ್ಷೆಯಿದೆ ಎಂದು ಹೇಳಿದರು.
ಹಾಸನಾಂಬೆ ದೇಗುಲದಿಂದ ಮಾಧ್ಯಮದವರನ್ನು ದೂರ ಇಟ್ಟ ಜಿಲ್ಲಾಡಳಿತ
ಮಂಗಳವಾರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ವೇಣುಕುಮಾರ್‌ ಅಧ್ಯಕ್ಷತೆಯಲ್ಲಿ ಪ್ರೆಸ್‌ ಕ್ಲಬ್‌ನಲ್ಲಿ ಸಭೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೋಗಿ ಮೌನ ಪ್ರತಿಭಟನೆ ಮಾಡಲಾಯಿತು.
ಸಿಜೆಐ ಮೇಲಿನ ಶೂ ಎಸೆತ ಯತ್ನ ಖಂಡಿಸಿ ಪ್ರತಿಭಟನೆ
ಭಾರತದ ಸಂವಿಧಾನ ಮತ್ತು ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ತತ್ವಗಳನ್ನು ಎತ್ತಿಹಿಡಿಯುವ ಭಾರತದ ಮುಖ್ಯ ನ್ಯಾಯಮೂರ್ತಿ ಅವರ ಮೇಲೆಯೇ ದಾಳಿ ಮಾಡುತ್ತಾರೆಂದರೆ ಜನಸಾಮಾನ್ಯರ ಪಾಡೇನು? ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ವಾಲ್ಮೀಕಿ ಸಮುದಾಯವನ್ನು ಎಸ್ಟಿಗೆ ಸೇರಿಸಿದ್ದೇ ದೇವೇಗೌಡರು
ಮಹರ್ಷಿ ವಾಲ್ಮೀಕಿಯವರು ನಮ್ಮ ಸಂಸ್ಕೃತಿ, ಮಾನವೀಯ ಮೌಲ್ಯಗಳು ಹಾಗೂ ಮೌಲ್ಯಯುತ ಜೀವನಕ್ಕೆ ದಾರಿ ದೀಪವಾಗಿರುವ ರಾಮಾಯಣ ಗ್ರಂಥವನ್ನು ರಚಿಸಿದ್ದಾರೆ ಮತ್ತು ಶ್ರೀ ರಾಮನ ಆದರ್ಶಗಳನ್ನು ನಮಗೆ ತಿಳಿಸಿಕೊಟ್ಟಿದ್ದಾರೆ.
ವಿಶ್ವಕ್ಕೆ ಮಾರ್ಗದೀಪರಾದ ವಾಲ್ಮೀಕಿ ಮಹರ್ಷಿ: ಶಾಸಕ ಕೆ.ಎಂ. ಶಿವಲಿಂಗೇಗೌಡ
ದೈವಾಂಶ ಸಂಭೂತರಾದ ವಾಲ್ಮೀಕಿ ಮಹರ್ಷಿಯವರು ಸತ್ಪ್ರವೃತ್ತಿ, ತಪಸ್ಸು ಮತ್ತು ಆತ್ಮಶುದ್ಧಿಯ ಮೂಲಕ ಮಾನವ ಜೀವನವನ್ನು ಪುನೀತಗೊಳಿಸುವ ಮಾರ್ಗವನ್ನು ತೋರಿಸಿದರು. ಇಂದಿಗೂ ಅವರ ತತ್ವಗಳು ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಧರ್ಮದ ಬಲವನ್ನು ಬೋಧಿಸುತ್ತಿವೆ.
ಅರಸೀಕೆರೆಯಲ್ಲಿ ಶಾಸಕರ ವಿರುದ್ಧ ತೀವ್ರ ಪ್ರತಿಭಟನೆ
ಯಾದವ ಹಾಗೂ ಇತರೆ ಸಮುದಾಯದ ನಾಯಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಪಿಪಿ ವೃತ್ತದಲ್ಲಿ ಸಂತೋಷ್ ಏಕಾಂಗಿ ಧರಣಿ ನಡೆಸುವುದಾಗಿ ಘೋಷಿಸಿದ್ದರು.
ಹಾಸನಾಂಬೆ ದೇವಿಯ ಒಡವೆಗಳು ದೇವಾಲಯಕ್ಕೆ ರವಾನೆ

ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿಯವರಿಂದ ಹಾಸನಾಂಬ ದೇವಿಯ ಒಡವೆಗಳನ್ನು ಪರಂಪರೆಯಂತೆ ಮೆರವಣಿಗೆಯ ಮೂಲಕ ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನಾಂಬ ದೇವಾಲಯದ ಪ್ರಧಾನ ಅರ್ಚಕ ನಾಗರಾಜ್ ಅವರ ನೇತೃತ್ವದಲ್ಲಿ ಪೂರ್ಣ ವಿಧಿವಿಧಾನಗಳೊಂದಿಗೆ ದೇವಿಯ ಆಭರಣಗಳನ್ನು ದೇವಾಲಯಕ್ಕೆ ರವಾನೆ ಮಾಡಲಾಯಿತು. 

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved