• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೂಕದಲ್ಲಿ ಮೋಸ ಮಾಡಿದರೆ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ
ರೈತರಿಗೆ ತೂಕದಲ್ಲಿ ಮೋಸ ಅಥವಾ ತೊಂದರೆ ಕೊಟ್ಟರೆ ಗುತ್ತಿಗೆದಾರ, ಹಮಾಲಿಗಳ ಮತ್ತು ನಿನ್ನ ಸೇರಿಸಿ, ಹಮಾಲಿಗಳ ಮೇಲೂ ಎಫ್‌ಐಆರ್‌ ದಾಖಲಿಸಲು ಸೂಚಿಸಬೇಕಾಗುತ್ತದೆ ಎಂದು ಶಾಸಕ ಎಚ್.ಡಿ.ರೇವಣ್ಣ ರಾಗಿ ಖರೀದಿ ಕೇಂದ್ರದ ಅಧಿಕಾರಿ ಶಾಮಿದ್ ಅಲಿಗೆ ಎಚ್ಚರಿಕೆ ನೀಡಿದರು. ಇಲ್ಲಿಯ ತನಕ ನೀವು ಏನು ಮಾಡಿದ್ದೀರೊ ಗೊತ್ತಿಲ್ಲ, ದೂರು ಬಂದಿದೆ, ತೊಂದರೆ ನೀಡುವ ಹಮಾಲಿಗಳನ್ನು ತೆಗೆದಾಕಿ ಮತ್ತು ಅಗತ್ಯ ಕ್ರಮಕೈಗೊಂಡು ರೈತರಿಗೆ ಅನ್ಯಾಯವಾಗದಂತೆ ಜಾಗ್ರತೆ ವಹಿಸಿ, ಪುನಃ ದೂರು ಬಂದರೆ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದರು.
ನಮ್ಮೂರು ನಮ್ಮ ಕೆರೆ ಯೋಜನೆಯಡಿ ಶಿವನೇನಳ್ಳಿ ಕೆರೆ ಜೀರ್ಣೋದ್ಧಾರಕ್ಕೆ ಚಾಲನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಸ್ಥಳ ಸಂಸ್ಥೆಯಿಂದ ಪುನಶ್ಚೇತನ ಮಾಡುತ್ತಿದ್ದು, ಬೇಲೂರು ತಾಲೂಕಿನಲ್ಲಿ ೮ ಕೆರೆಗಳ ಅಭಿವೃದ್ಧಿ ಮಾಡಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ೨೦೧೬ರಿಂದ ರಾಜ್ಯಾದ್ಯಂತ ಕೆರೆ ಪುನಶ್ಚೇತನ ಕಾರ್ಯಕ್ರಮ ನಡೆದಿದೆ. ರಾಜ್ಯದ ಬಯಲು ಸೀಮೆಯ ಹಳ್ಳಿಗಳಿಂದ ಅನೇಕ ರೈತ ಕುಟುಂಬಗಳು ಧರ್ಮಸ್ಥಳಕ್ಕೆ ಬಂದು ಪೂಜ್ಯರಲ್ಲಿ ನೀರಿನ ಸಮಸ್ಯೆಯ ಮತ್ತು ಬರಗಾಲದ ಬಗ್ಗೆ ಅಳಲನ್ನು ತೊಡಿಕೊಂಡಿರುತ್ತಾರೆ ಎಂದರು.
ಪಹಲ್ಗಾಮ್‌ ಘಟನೆ ಖಂಡಿಸಿ ಬೇಲೂರಿನಲ್ಲಿ ವರ್ತಕರ ಸಂಘದಿಂದ ಪ್ರತಿಭಟನೆ
ಪಾಕಿಸ್ತಾನ ಒಂದು ನರಹಂತಕ ದೇಶವಾಗಿದ್ದು, ಭಯೋತ್ಪಾದಕರನ್ನು ತಯಾರು ಮಾಡುವ ಕಾರ್ಖಾನೆಯಾಗಿದೆ ಎಂದು ಔಷಧಿ ವ್ಯಾಪಾರಿಗಳ ಸಂಘದ ನಿರ್ದೇಶಕ ಮಲ್ಲಿಕಾರ್ಜುನ ಮೆಡಿಕಲ್ ಸುಬ್ರಹ್ಮಣ್ಯ ಹೇಳಿದರು. ಇಲ್ಲಿಯೇ ಹುಟ್ಟಿ ಇಲ್ಲಿ ಬೆಳೆದ ಕೆಲ ರಾಜಕಾರಣಿಗಳಿಗೆ ಆ ದೇಶವನ್ನು ಓಲೈಕೆ ಮಾಡುವವರಿಗೆ ನಾಚಿಕೆಯಾಗಬೇಕು. ನಮ್ಮ ರಾಜ್ಯದ ಮಂತ್ರಿಯೊಬ್ಬರು ಪಾಪಿಸ್ಥಾನ ಪಾಪ ಎನ್ನುವವರು ತಾಕತ್ತಿದ್ದರೆ ಅಲ್ಲೇ ಹೋಗಿ ನೆಲೆಸಲಿ. ಪಾಪಿಗಳನ್ನು ಬಗ್ಗು ಬಡಿಯಲು ಹೊರಟಿರುವ ಪ್ರಧಾನಿಯವರಿಗೆ ನಾವೆಲ್ಲರೂ ಬೆಂಬಲ ಸೂಚಿಸೋಣ ಎಂದರು.
ಪಹಲ್ಗಾಮ್‌ ದುರಂತದಲ್ಲಿ ಪಾರಾದ ಉದ್ಯಮಿ
ಪಟ್ಟಣದ ಖ್ಯಾತ ಉದ್ಯಮಿ ಅತ್ರಿ ಪ್ರಭಾಕರ್ ಅವರು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಹಿಂದೂಗಳ ಮಾರಣಹೋಮ ನಡೆದ ಸಂದರ್ಭದಿಂದ ಕೆಲ ನಿಮಿಷಗಳ ಹಿಂದೆ ಹೊರಟು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಮೇ 20 ರಂದು ದೇಶಪ್ರೇಮಿ ಮುಷ್ಕರ
ನಗರದ ಆರ್.ಸಿ ರಸ್ತೆಯ ಶ್ರಮ ಕಛೇರಿಯಲ್ಲಿ ಮೇ ೩೦ ರಂದು ಕಾರ್ಮಿಕರ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಸಿದ್ದಾತಾ ಸಭೆ ಭಾನುವಾರ ನಡೆಯಿತು.
ಪಿಎಂ ವಸತಿ ಯೋಜನೆಯಲ್ಲಿ ಮನೆ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಬಾಲಕೃಷ್ಣ
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಸತಿ ಯೋಜನೆ ಮೂಲಕ ಫಲಾನುಭವಿಗಳು ಮನೆ ಪಡೆಯಲು ಏಪ್ರಿಲ್ 30 ಕಡೆಯ ದಿನವಾಗಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಶಾಸಕ ಬಾಲಕೃಷ್ಣ ಮನವಿ ಮಾಡಿದರು.
ನಾರ್ವೆ ಸೊಸೈಟಿ ಅಧ್ಯಕ್ಷರಾಗಿ ಪ್ರವೀಣ್‌ ಗೌಡ ಆಯ್ಕೆ
ತಾಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಆರ್ ಪ್ರವೀಣ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ಅಭಿವೃದ್ಧಿಯತ್ತ ಸಾಗಲು ಒಗ್ಗಟ್ಟು ಮುಖ್ಯ : ಬಿ.ಆರ್. ಗುರುದೇವ್
ನಗರದ ಸಾಲಗಾಮೆ ರಸ್ತೆಯಲ್ಲಿರುವ ರೆಡ್ ಕ್ರಾಸ್ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಶನಿವಾರ ಯಶಸ್ವಿಯಾಗಿ ನಡೆಯಿತು.
ಜಮೀನು ವಿವಾದಕ್ಕೆ ಹಲ್ಲೆ : ವ್ಯಕ್ತಿ ಸಾವು
ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಉಮಾದೇವರಹಳ್ಳಿಯಲ್ಲಿ ನಡೆದಿದೆ
ಪಹಲ್ಗಾಮ್‌ನಲ್ಲಿ ಪ್ರಾಣ ತೆತ್ತವರಿಗೆ ಅರೇಹಳ್ಳಿಯಲ್ಲಿ ಶ್ರದ್ಧಾಂಜಲಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯಾನಕ ಭಯೋತ್ಪಾದನಾ ದಾಳಿಯನ್ನು ವಿರೋಧಿಸಿ ಹಿಂದೂ ಬಾಂಧವರು ಮೇಣದ ಬತ್ತಿ ಹಚ್ಚಿ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸುವ ಮೂಲಕ ಮೃತರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved