ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಧರ್ಮ, ರಾಜಕಾರಣ ದಾರಿ ತಪ್ಪಿವೆ: ಡಾ. ರಾಮೇಗೌಡ
ಪ್ರಸ್ತುತ ದಿನಗಳಲ್ಲಿ ಧರ್ಮ ಮತ್ತು ರಾಜಕಾರಣ ಸೇರಿದಂತೆ ಹಲವು ಕಾರಣಗಳಿಂದ ವ್ಯವಸ್ಥೆ ದಾರಿ ತಪ್ಪಿದ್ದು ಅವುಗಳನ್ನು ಸರಿದಾರಿಗೆ ತರುವ ಕೆಲಸವನ್ನು ಕಾವ್ಯಗಳು ಮಾಡಬೇಕು ಎಂದು ಬಿಎಂಶ್ರೀ ಪ್ರತಿಷ್ಠಾನ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ತಿಳಿಸಿದರು.
ಡಾ. ಅನಿಲ್ಕುಮಾರ್ ಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಕೆಲವು ವರ್ಷಗಳಿಂದ ಬಸವಾಪಟ್ಟಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಡಳಿತ ವೈಧ್ಯಾಧಿಕಾರಿ ಡಾ. ಅನಿಲ್ ಕುಮಾರ್ ರವರು ಉನ್ನತ ವಿದ್ಯಾಭ್ಯಾಸ ನಿಮಿತ್ತ ಬಸವಾಪಟ್ಟಣ ಆರೋಗ್ಯಕೇಂದ್ರದಿಂದ ತೆರಳುತ್ತಿದ್ದು, ಅವರಿಗೆ ಗ್ರಾಮಸ್ಥರು, ಗ್ರಾಮ ಪಂಚಾಯ್ತಿ, ಗ್ರಾಮ ಆರೋಗ್ಯ ಸಮಿತಿಯ ಸದಸ್ಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಹೃದಯಸ್ಪರ್ಶಿ ಬಿಳ್ಕೊಡುಗೆ ನೀಡಲಾಯಿತು.
ಒತ್ತಡದ ಜೀವನಕ್ಕೆ ಧ್ಯಾನ ಮುಖ್ಯ : ಅಯ್ಯಪ್ಪ ಪಿಂಡಿ
ನಗರದ ಬಿ.ಎಂ. ರಸ್ತೆ ಬಳಿ ಇರುವ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಹಾಸನ ನಾದ ಧ್ಯಾನ ಚಕ್ರ-೫ ಮೆಡಿಟೇಶನ್ ಶಿಬಿರವು ಭಾನುವಾರ ಯಶಸ್ವಿಯಾಗಿ ಜರುಗಿತು.
ಶ್ರೀ ದೊಡ್ಡಮ್ಮ ಚೌಡಮ್ಮ ದೇವಿ ಉಯ್ಯಾಲೆ ಕಂಬ ಲೋಕಾರ್ಪಣೆ
ಹೋಬಳಿಯ ನವಿಲೆ ಬೋವಿ ಕಾಲೋನಿ ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಚೌಡೇಶ್ವರಿ ದೇವಾಲಯದ ಮುಂಭಾಗ ದೇವಿಯವರ ಉಯ್ಯಾಲೆ ಕಂಬವನ್ನು ಶಾಸಕ ಸಿಎನ್ ಬಾಲಕೃಷ್ಣ ಪೂಜೆ ಸಲ್ಲಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಪಿಎಲ್ಡಿ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ತೆಕ್ಕೆಗೆ
ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಬಿ.ಎನ್.ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಎಂ.ಆರ್.ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡರು.
ನಿಸ್ವಾರ್ಥ ಸೇವೆಯಿಂದ ಮನುಕುಲಕ್ಕೆ ಒಳಿತು: ಚಂದ್ರಶೇಖರ್ ಗುರೂಜಿ
ಜನಸೇವೆ ಮಾಡುವಾಗ ನಿಸ್ವಾರ್ಥದಿಂದ ಮಾಡಿ, ಇದರಿಂದ ಮನುಕುಲಕ್ಕೆ ಒಳಿತಾಗುತ್ತದೆ ಎಂದು ಕತ್ತರಿ ಘಟ್ಟ ಮೇಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಚಂದ್ರಶೇಖರ್ ಗುರೂಜಿ ತಿಳಿಸಿದರು.
ಬಿರಡಹಳ್ಳಿ ಗ್ರಾ.ಪಂ ಗೆ ಪಂಚಾಯತ್ ಪುರಸ್ಕಾರ
ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್.ಡಿ ಸತೀಶ್, ಕೇಂದ್ರ ಸರ್ಕಾರ ಬಿಹಾರ ರಾಜ್ಯದ ಮಧುಬನಿಯಲ್ಲಿ ಏ ೨೪ ರಂದು ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಮನೆಗೊಂದು ಕೈ ತೋಟ, ಮನೆ ಮಂದಿಗೆ ಸವಿಯೂಟ
ಪ್ರತಿಯೊಂದು ಮನೆಯಲ್ಲಿಯೂ ಇರುವ ಜಾಗವನ್ನೇ ಬಳಸಿಕೊಂಡು ತರಕಾರಿ ಕಾಯಿ ಪಲ್ಯೆಗಳಾದ ನುಗ್ಗೆ ,ಪಪಾಯ, ಕರಿಬೇವು, ಮೆಂತ್ಯ ಎಲ್ಲಾ ತರಹದ ತರಕಾರಿಗಳನ್ನು ತಾವೇ ಬೆಳೆದು ತಿನ್ನುವುದರಿಂದ ಎಲ್ಲರ ಆರೋಗ್ಯ ಉತ್ತಮವಾಗುತ್ತದೆ ಎಂದು ಬೋರನಕೊಪ್ಪಲು ತೋಟಗಾರಿಕೆ ಸಂಶೋಧನೆ ಕೇಂದ್ರದ ಮುಖ್ಯಸ್ಥ ಡಾ. ಜಗದೀಶ್ ತಿಳಿಸಿದರು.
ನಮ್ಮ ಜನ ಸೇವೆಯೇ ಉತ್ತರ ನೀಡುವಂತಿರಬೇಕು: ಟಿ.ಎ ನಾರಾಯಣ ಗೌಡ
ಸಾರ್ವಜನಿಕ ವಲಯದಲ್ಲಿ ಸಲ್ಲಿಸಲಾಗುವ ಸೇವೆಗೆ ತನ್ನದೇ ಗೌರವವಿದೆ. ಆ ನಿಟ್ಟಿನಲ್ಲಿ ನಗರಸಭೆ ಸದಸ್ಯೆ ಸುಜಾತ ರಮೇಶ್ ಮತ್ತು ಸ್ನೇಹಿತರ ಬಳಗವು ಮಾಡಿದ ನಿಸ್ವಾರ್ಥ ಸೇವೆಗೆ ಪ್ರತಿಫಲ ಸಿಗುವ ದಿನಗಳು ದೂರವಿಲ್ಲ ಎಂದು ಕರವೇ ರಾಜ್ಯ ಘಟಕ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಹೇಳಿದರು.
ಶ್ರೀ ರಾಮಮಂದಿರ ವತಿಯಿಂದ ಓಕಳಿ ಕಾರ್ಯಕ್ರಮ
ಪಟ್ಟಣದ ಪೇಟೆ ಕುರುಹಿನಶೆಟ್ಟಿ ಬಡಾವಣೆಯ ಕುರುಹಿನಶೆಟ್ಟಿ ಜನಾಂಗ ಸಮಿತಿಯ ಶ್ರೀ ರಾಮಮಂದಿರದ ಶ್ರೀರಾಮನ ಭಕ್ತರು, ಯುವಕರು, ಯುವತಿಯರು, ಸುಮಂಗಲಿಯರು, ಚಿಣ್ಣರು ಶ್ರೀ ರಾಮನವಮಿಯ ಪ್ರಯುಕ್ತ ಸಂಪ್ರದಾಯದ ಆಚರಣೆಯಂತೆ ಓಕಳಿ ಹಬ್ಬ ಆಚರಿಸಿ, ಸಂಭ್ರಮಿಸಿದರು.
< previous
1
...
147
148
149
150
151
152
153
154
155
...
551
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ