• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಹಲ್ಗಾಮ್‌ ದುರ್ಘಟನೆಗೆ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು.
ಸಂಭ್ರಮದ ಶನಿವಾರ ಶೆಟ್ಟಳ್ಳಮ್ಮ ಜಾತ್ರೋತ್ಸವ
ಪಟ್ಟಣದ ಸಮೀಪ ಇರುವ ಶೆಟ್ಟಹಳ್ಳಿ ಗ್ರಾಮದಲ್ಲಿ ಶನಿವಾರ ಶೆಟ್ಟಳ್ಳಮ್ಮ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು
ಹಾಸನ - ಬೇಲೂರು - ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ
ಹಾಸನ, ಬೇಲೂರು, ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.ಹಳೇಬೀಡಿನ ಖಾಸಗಿ ಸಮಾರಂಭಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಹಲ್ಗಾಂ ಘಟನೆಗೆ ವಿವಿಧ ಮುಸ್ಲಿಂ ಸಂಘಟನೆಗಳ ಖಂಡನೆ
ಉಗ್ರರನ್ನು ಸದೆಬಡಿಯುವಂತೆ ಹಾಗೂ ದೇಶದಿಂದ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವಂತೆ ಮುಸ್ಲಿಂ ಸಂಘಟನೆಗಳು ಆಗ್ರಹಿಸಿದವು.ಈ ಸಂದರ್ಭದಲ್ಲಿ ಅಲ್ಫೇತೆ ಮಿಲಾದ್ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಝಬಿವುಲ್ಲಾ ಬೇಗ್ ಮಾತನಾಡಿ, ನಮ್ಮ ತಾಯ್ನಾಡಿಗೆ ನಾವು ಋಣಿಯಾಗಿರಬೇಕು ನಮಗೆ ಗಾಳಿ, ನೀರು, ಅನ್ನ ಕೊಟ್ಟ ದೇಶವನ್ನು ಯಾರೂ ಕೂಡ ಮರೆಯಬಾರದು ಎಂದರು.
ಎಲ್ಲಾ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಲು ಆಗ್ರಹ
ಕರ್ನಾಟಕದ ಎಲ್ಲಾ ವಿಶ್ವ ವಿದ್ಯಾಲಯಗಳಿಗೂ ಪ್ರಥಮವಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡಲೇಬೇಕು, ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೇ ತಿಂಗಳ ಮೊದಲ ವಾರದಲ್ಲಿ ಹಾಸನ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಗುವುದು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಕೆ. ಬೇಕ್ರಿ ರಮೇಶ್ ತಿಳಿಸಿದರು. ಬೆಂಗಳೂರು ಉತ್ತರ ವಿವಿ ಅತಿಥಿ ಉಪನ್ಯಾಸಕರು, ಖಾಯಂ ಅಧಿಕಾರಿಗಳು, ನೌಕರರು ಇಲ್ಲ, ಆಡಳಿತ ವ್ಯವಸ್ಥೆಗೆ ಸಂಕಷ್ಟ ಮೂಲ ಸೌಕರ್ಯಗಳು ಮರೀಚಿಕೆ ಆಗಿದೆ ಎಂದು ಆತಂಕವ್ಯಕ್ತಪಡಿಸಿದರು.
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು
ಹಳೇಬೀಡಿನ ಹೊಯ್ಸಳ ದೇವಸ್ಥಾನದ ವೃತ್ತದಲ್ಲಿ ಬಿಜೆಪಿ ಪಕ್ಷದವರು ಹಾಗೂ ಸ್ಥಳೀಯ ನಾಗರಿಕರು ಸೇರಿ ಮೇಣದಬತ್ತಿ ಹಚ್ಚುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಿ ಅವರ ಕುಟುಂಬಸ್ಥರಿಗೆ ಆತ್ಮಸ್ಥೈರ್ಯವನ್ನು ನೀಡುತ್ತಾ ಮಾಧ್ಯಮದೊಂದಿಗೆ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಯಲ್ಲಿ ದೇಶದ ಪ್ರವಾಸಿಗಳಿಗೆ ಈ ರೀತಿ ಹೀನಾಯವಾಗಿ ಗುಂಡಿಕ್ಕಿ ಕೊಂದಂತಹ ಪಾಪಿಗಳು ಮನುಷ್ಯನ ಜನ್ಮಕ್ಕೆ ನಾಚಿಕೆಯಾಗಬೇಕು. ಹಿಂದೂ ಧರ್ಮವೆಂದು ತಿಳಿದು ಹತ್ಯೆ ಮಾಡಿದ ಅವರನ್ನು ಹುಡುಕಿ ಅವರನ್ನು ಕೊಲ್ಲಲೇಬೇಕು. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂದು ತಿಳಿಸಿದರು.
ಕಣಕಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸಂಪನ್ನ
ಕಣಕಟ್ಟೆ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿ ರಥೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದ ನಡುವೆ ವೈಭವದಿಂದ ನೆರವೇರಿತು. ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು, ಗ್ರಾಮದ ಪ್ರಮುಖ ಬೀದಿಗಳು ಮತ್ತು ದೇವಾಲಯ ಆವರಣವನ್ನು ತಳಿರು, ತೋರಣ, ಬಾಳೇಕಂದುಗಳಿಂದ ಸುಂದರವಾಗಿ ಶೃಂಗರಿಸಲಾಗಿತು.
ಅಡಿಕೆ ಗಿಡಗಳನ್ನು ಕಡಿದ ಕಿಡಿಗೇಡಿಗಳು
ತಾಲೂಕಿನ ಕರಗಡ ಗ್ರಾಮದಲ್ಲಿ ಕಿಡಿಗೇಡಿಗಳು ವೈಯಕ್ತಿಕ ದ್ವೇಷದಿಂದ ರೈತನೊಬ್ಬನ ಬೆಳೆದಿದ್ದ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ಸ್ಥಳಕ್ಕೆ ತಹಸೀಲ್ದಾರ್ ಎಂ ಮಮತಾ ಭೇಟಿ ನೀಡಿ ಪರಿಶೀಲಿಸಿ, ಈ ಜಾಗ ಮುಳುಗಡೆ ಪ್ರದೇಶವಾಗಿರುವುದರಿಂದ ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆದಿರುತ್ತಾರೆ. ಆದರೆ ಈ ರೀತಿಯಾಗಿ ಬೆಳೆಗಳನ್ನು ಕಡಿದು ನಾಶಮಾಡುವುದು ನಿಜಕ್ಕೂ ಖಂಡನೀಯ. ಈಗಾಗಲೇ ಯಾರು ಈ ದೃಷ್ಕೃತ್ಯ ಮಾಡಿದ್ದಾರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಇಂದು ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ
ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇಂದು ಬೆಳಿಗ್ಗೆ 10ಕ್ಕೆ ನಗರದ ಸಾಲಗಾಮೆ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿದೆ. ಪದಗ್ರಹಣದ ವಿತರಣೆಯನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಬಿ. ಮುಕ್ತಾಂಭಾ ನೆರವೇರಿಸುವರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಬಿ. ಅಬ್ಬೀಗೆರೆ ಮನೋಹರ್ ಪ್ರಾಸ್ತಾವಿಕ ನುಡಿ ಮಾತಾನಾಡುವರು.
ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ
ನಮ್ಮ ಸಹಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಠಿಸಿ ಜಮೀನನ್ನು ನೋಂದಣಿ ಮಾಡಿಸಿಕೊಂಡಿದ್ದು, ವಂಚಕರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ನಮ್ಮ ಜಮೀನನ್ನು ಮತ್ತೆ ನಮ್ಮ ಹೆಸರುಗಳಿಗೆ ಖಾತೆ ಮಾಡಿಕೊಡಬೇಕೆಂದು ವಂಚನೆಗೊಳಗಾದ ರತಿ ವಿಶ್ವನಾಥ್ ಮನವಿ ಮಾಡಿದರು. ಚಂದ್ರೇಗೌಡರ ಮಗನಾದ ಮಧುಸೂಧನ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ಸತ್ಯಾಂಶ ತಿಳಿದು ನಮ್ಮ ಜಮೀನನ್ನು ಮತ್ತೆ ನಮ್ಮ ಹೆಸರುಗಳಿಗೆ ಖಾತೆ ಮಾಡಿಕೊಡಬೇಕೆಂದು ವಿನಂತಿಸಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved