• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರು ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಭೆಗೆ ಮನವಿ
ಸದಸ್ಯರನ್ನು ಒಗ್ಗೂಡಿಸಿಕೊಂಡು ಹೋಗದ ಹಿನ್ನೆಲೆ ಹಾಗೂ ಸಣ್ಣಪುಟ್ಟ ವೈಮನಸ್ಸಿನಿಂದಾಗಿ ಪಕ್ಷಕ್ಕೆ ಮುಜುಗರ ತಂದಿದ್ದು, ಕಮಲ ಪಕ್ಷದ ವರಿಷ್ಠರ ತೀರ್ಮಾನದಂತೆ ಎಲ್ಲಾ ಸದಸ್ಯರ ಒಮ್ಮತ ಸಂಗ್ರಹಿಸಲು ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಕೂಡಲೇ ಸಭೆ ಕರೆಯುವಂತೆ ಪುರಸಭೆ ಅಧ್ಯಕ್ಷರಿಗೆ ಹಾಗೂ ಮುಖ್ಯಾಧಿಕಾರಿ ಸುಜಯ್ ಅವರಿಗೆ ಪುರಸಭೆ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಿ ಶಾಂತಕುಮಾರ್, ಬಿ ಗಿರೀಶ್, ಸಿ ಎನ್ ದಾನಿ ಹಾಗೂ ಅಕ್ರಂ ಪಾಷ ಮನವಿ ಪತ್ರ ಸಲ್ಲಿಸಿದ್ದಾರೆ‌.
ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಗುದ್ದಲಿಪೂಜೆ
ವಿಜಯನಗರ ಬಡಾವಣೆಗೆ ಹೇಮಾವತಿ ನದಿಯಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಸಲುವಾಗಿ ಪೈಪ್‌ಲೈನ್ ಮಾಡಲು ಶಾಸಕರಾದ ಎಚ್ ಪಿ ಸ್ವರೂಪ್ ಪ್ರಕಾಶರವರು ಭೂಮಿಪೂಜೆ ನೆರವೇರಿಸಿದರು. ಇದುವರೆಗೂ ಈ ಬಡಾವಣೆಗೆ ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರನ್ನು ಒದಗಿಸಲಾಗುತ್ತಿತ್ತು. ಇನ್ನು ಮುಂದೆ ಹೇಮಾವತಿ ನದಿ ನೀರು ಬರಲಿದೆ ಎಂದರು.
ಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುರೇಶ್ ಆಯ್ಕೆ
ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎಚ್. ಸುರೇಶ್, ಮುರುಳಿ ಮೋಹನ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೆ ಹಾಗೂ ಕಾಂಗ್ರೆಸ್ ಮುಖಂಡರ ಶಿಫಾರಸ್ಸಿನ ಮೇಲೆ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಹಾಸನ ಜಿಲ್ಲಾಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಲು ಅನುಮೋದನೆಯೊಂದಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿರುತ್ತದೆ ಎಂದರು.
ಅರೇಹಳ್ಳಿ ಕಾಫಿ ಬೆಳೆಗಾರರ ಸಂಘಕ್ಕೆ ಬೆಳ್ಳಿ ಹಬ್ಬದ ಸಂಭ್ರಮ
ಅರೇಹಳ್ಳಿಯ ಸಕಲೇಶಪುರ ರಸ್ತೆಯಲ್ಲಿರುವ ಕಾಫಿ ಬೆಳೆಗಾರರ ಸಂಘದ ಶ್ರೀ ಸಿದ್ದೇಶ್ ನಾಗೇಂದ್ರ ವೇದಿಕೆಯಲ್ಲಿ ಆಯೋಜನೆ ಮಾಡಲಾಗಿದ್ದ ಬೆಳ್ಳಿಹಬ್ಬ ಸಂಭ್ರಮ, ಮೊದಲನೇ ಮಹಡಿ ಕಟ್ಟಡದ ಉದ್ಘಾಟನೆ ಹಾಗೂ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಈ ವರ್ಷ ಕಾಫಿ ಮೂಲಕ ವಂತಿಗೆ ರೂಪದಲ್ಲಿ ೧೫ ಲಕ್ಷ ರು. ಸಂಗ್ರಹಿಸಿ ಸಂಘದ ಬೆಳವಣಿಗೆಗಾಗಿ ಸೇವೆ ಮಾಡಲಾಗುತ್ತಿದೆ ಎಂದರು. ಕಾಡಾನೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕುವಂತೆ ಮಾಡುವಲ್ಲಿ ನಿರಂತರ ಹೋರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಸಮೀಕ್ಷೆಯಲ್ಲಿ ಹೊಲೆಯ- ಮಾದಿಗ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಿ : ಕೃಷ್ಣ ದಾಸ್
ಹೊಸದಾಗಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ಬಂದಾಗ ಉಪಜಾತಿ ಹೆಸರನ್ನು ಹೊಲೆಯ ಮತ್ತು ಮಾದಿಗ ಎಂದು ಕಡ್ಡಾಯವಾಗಿ ನಮೂದಿಸುವಂತೆ ಹೊಲೆಯ, ಮಾದಿಗ ಸಂಘಟನೆಗಳ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಕೃಷ್ಣ ದಾಸ್ ಮನವಿ ಮಾಡಿದರು.
ಅಯ್ಯಪ್ಪಸ್ವಾಮಿ ದೇಗುಲದಲ್ಲಿ ವೈಭವದ 41ನೇ ದಿನದ ಮಂಡಲಪೂಜೆ
ಪಟ್ಟಣದ ಹೇಮಾವತಿ ನದಿದಡದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಸೋಮವಾರ ೪೧ನೇ ದಿನದ ಮಂಡಲ ಪೂಜೆ ಸಂಪ್ರದಾಯದ ಆಚರಣೆಯಂತೆ ವೈಭವದಿಂದ ನಡೆಯಿತು.
ಜನಿವಾರಕ್ಕೆ ಕತ್ತರಿ ಖಂಡಿಸಿ ಅರಕಲಗೂಡಲ್ಲಿ ಪ್ರತಿಭಟನೆ
ಸಿಇಟಿ ಪರೀಕ್ಷೆ ಪ್ರವೇಶ ಸಮಯದಲ್ಲಿ ರಾಜ್ಯದ ಹಲವೆಡೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಘಟನೆ ಖಂಡಿಸಿ, ಅರಕಲಗೂಡು ಪಟ್ಟಣದಲ್ಲಿ ಜನಿವಾರ ಧಾರಣೆ ಮಾಡುವ ವಿವಿಧ ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸಿದವು.
ಕನಕ ಸೊಸೈಟಿ ಸಂಘದ ನೂತನ ಕಟ್ಟಡಕ್ಕೆ ಶಂಕು
ನಗರದ ರಿಂಗ್ ರಸ್ತೆಯ ಪುಷ್ಪಗಿರಿ ಬಡಾವಣೆಯ ೭ನೇ ಅಡ್ಡರಸ್ತೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕನಕ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಸ್ಥಳೀಯ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ಪುರುಷ ಆರೈಕೆದಾರರಿಗಿಲ್ಲ ಕನಿಷ್ಠ ಸೌಲಭ್ಯ
ಬಡವರ ಪಾಲಿಗೆ ಕಾಮಧೇನುವಿನಂತೆ ಸೇವೆ ನೀಡಬೇಕಿದ್ದ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯರ ಜತೆಗೆ ಬರುವ ಪುರುಷ ಆರೈಕೆದಾರರಿಗೆ ಅಗತ್ಯ ಕನಿಷ್ಠ ಸೌಲಭ್ಯಗಳು ಇಲ್ಲದೇ ದೈಹಿಕ ಹಾಗೂ ಮಾನಸಿಕ ಹಿಂಸೆ ಅನುಭವಿಸುವಂತಾಗಿದ್ದು, ಮಾನವೀಯತೆ ದೃಷ್ಟಿಯಿಂದ ಒಂದು ವಿಶ್ರಾಂತಿ ಕೊಠಡಿ ಅತ್ಯಗತ್ಯವಾಗಿದೆ.
ಅಭಿವೃದ್ಧಿ ವಿಚಾರ; ನಂಜುಂಡಪ್ಪ ವರದಿಯಲ್ಲಿ ಲೋಪ
ನಂಜುಂಡಪ್ಪ ಸಮಿತಿಯು ನೀಡಿರುವ ಶಿಫಾರಸ್ಸುಗಳು ಹಾಗೂ ಆ ವರದಿಯಲ್ಲೇನಿದೆ, ಜೊತೆಗೆ ಮುಂದೆ ಯಾವ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಪ್ರಸ್ತುತ ಗೋವಿಂದ ರಾವ್ ಸಮಿತಿಯ ವರದಿಗಳು, ಪರಿಕಲ್ಪನೆ, ಒಳನೋಟಗಳು ಮತ್ತು ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಇರುವ ಸವಾಲುಗಳ ಕುರಿತಾಗಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಸೂರ್ಯನಾರಾಯಣ ಎಂ.ಎಚ್ ಅವರು ಸವಿವರವಾಗಿ ವಿವರಿಸಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved