• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಳಿಮಳೆಗೆ ಉರುಳಿದ ತೆಂಗಿನ ಮರಗಳು
ತಾಲೂಕಿನ ಕಾಮೇನಹಳ್ಳಿಯ ಗ್ರಾಮಸ್ಥರಿಗೆ ಭಾನುವಾರ ಕರಾಳ ದಿನವಾಗಿದ್ದು, ಬಡ ರೈತರ ಜೀವನಕ್ಕೆ ಬೆನ್ನೆಲುಬಿನಂತಿದ್ದ ೪೦ಕ್ಕೂ ಹೆಚ್ಚು ತೆಂಗಿನ ಮರಗಳು ಧರೆಗೆ ಉರುಳಿ ಬಿದ್ದು, ರೈತರ ಬದುಕು ದುಸ್ಥರವಾಗಿದೆ
ಲಕ್ಷ್ಮೀನಿವಾಸ ಧಾರವಾಹಿ ಬಹಿಷ್ಕಾರಕ್ಕೆ ಆಗ್ರಹಿಸಿ ಪ್ರತಿಭಟನೆ
ವಿಶ್ವಕರ್ಮರನ್ನು ಕಳ್ಳ ಆಚಾರಿಗಳೆಂದು ಅಗೌರವವಾಗಿ, ಅನಾವಶ್ಯಕವಾಗಿ ಹೇಳುವ ಮೂಲಕ ವಿಶ್ವಕರ್ಮ ಸಮಾಜದ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಲಕ್ಷ್ಮೀನಿವಾಸ ಧಾರವಾಹಿಗೆ ಬಹಿಷ್ಕಾರ ಹಾಕುವಂತೆ ಆಗ್ರಹಿಸಿ ಜಿಲ್ಲಾ ವಿಶ್ವಕರ್ಮ ಚಿನ್ನಬೆಳ್ಳಿ ಕೆಲಸಗಾರರ ಸಂಘದಿಂದ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
30 ಕೋಟಿ ಅನುದಾನ ನಗರದ ಸಮಗ್ರ ಅಭಿವೃದ್ಧಿಗೆ: ಎಂ ಸಮಿವುಲ್ಲಾ
ನಗರೋತ್ಥಾನ ನಾಲ್ಕನೇ ಹಂತದಲ್ಲಿ ಬಿಡುಗಡೆಯಾಗಿರುವ 30 ಕೋಟಿ ಅನುದಾನವನ್ನು ಪಕ್ಷಭೇದ ಮಾಡದೆ ನಗರದ ಸಮಗ್ರ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಎಂ. ಸಮಿವುಲ್ಲಾ ಹೇಳಿದರು.
ನೇರಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರದ ಕಾಂಗ್ರೆಸ್‌ಗೆ
ನೇರಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಬೆಂಬಲಿತರು ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿಸಲು ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಇದೇ ಮೊದಲ ಬಾರಿಗೆ ಆಡಳಿತ ಮಂಡಳಿಯಲ್ಲಿ ಸಂಪೂರ್ಣ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ನೂತನ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅಭಿನಂದಿಸಿದರು.
ಜನಿವಾರ ಕತ್ತರಿಸಿದ್ದನ್ನು ಖಂಡಿಸಿ ಬೃಹತ್‌ ಪ್ರತಿಭಟನೆ
ಶಿವಮೊಗ್ಗ ನಗರದಲ್ಲಿ ಸಿ.ಇ.ಟಿ ಪರೀಕ್ಷೆ ಪ್ರವೇಶ ಸಂದರ್ಭದಲ್ಲಿ ವಿದ್ಯಾರ್ಥಿಗೆ ಜನಿವಾರ ತುಂಡರಿಸಿರುವ ವಿಚಾರ ಮತ್ತು ಬೀದರ್ ಜಿಲ್ಲೆಯಲ್ಲೂ ಕೂಡ ವಿದ್ಯಾರ್ಥಿಗೆ ಜನಿವಾರ ತೆಗೆದು ಬರಬೇಕೆಂದು ತಾಕಿತ್ತು ಮಾಡಿದ್ದು, ಇದರಿಂದ ಬ್ರಾಹ್ಮಣ ಸಮುದಾಯದ ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಂದಿದ್ದು ರಾಜ್ಯ ಸರ್ಕಾರದ ಅಧಿಕಾರಿಗಳ ನಡೆ ಖಂಡಿಸಿ ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ತಾಲೂಕು ಬ್ರಾಹ್ಮಣ ಸಂಘದಿಂದ ಸಮುದಾಯದವರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗಾಂಧೀಜಿ ಇವರೆಲ್ಲಾ ದೇವರು ಕೊಟ್ಟ ವರ
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಬೇಕಾದರೇ ನಾವು ಹಬ್ಬದ ಸಂಭ್ರಮದಲ್ಲಿ ಆಚರಿಸಬೇಕು. ಅದಕ್ಕಿಂತ ಮುಖ್ಯವಾಗಿ ಅಂಬೇಡ್ಕರ್ ರವರ ಸಂವಿಧಾನದ ತತ್ವ ಸಿದ್ಧಾಂತವನ್ನು ಪಾಲಿಸಿದರೇ ಈ ಜನ್ಮ ದಿನಾಚರಣೆಗೆ ಸಾರ್ಥಕವಾಗುತ್ತದೆ. ಈ ದೇಶದಲ್ಲಿ ಮಹಾತ್ಮ ಗಾಂಧೀಜಿಯವರು, ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇವರೆಲ್ಲರನ್ನು ನಮಗೆ ದೇವರು ಕೊಟ್ಟ ಗಿಫ್ಟ್. ಇವರು ನಮ್ಮ ದೇಶದಲ್ಲಿ ಹುಟ್ಟದೆ ಇದ್ದರೇ ನಮ್ಮ ದೇಶದ ಇಷ್ಟೊಂದು ಸಮೃದ್ಧ ಪರಿಸ್ಥಿತಿ ಬರುತ್ತಿತ್ತೊ ಗೊತ್ತಿಲ್ಲ ಎಂದರು.
ಸರ್ಕಾರಿ ಶಾಲೆ ಉಳಿಸಲು ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ
ನ್ಯಾಷನಲ್ ಹ್ಯೂಮನ್ ರೈಟ್ಸ್ ವತಿಯಿಂದ ಕೊರೋನಾ ಕಾಲದಲ್ಲಿ ಸೋಂಕಿತರಿಗಾಗಿ ಕೇಂದ್ರಗಳನ್ನು ಸ್ಥಾಪಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಸಿದವರಿಗೆ ಊಟ, ತಿಂಡಿ ನೀಡಲಾಗಿದೆ. ಆಗಾಗ್ಗೆ ಆರೋಗ್ಯ ಶಿಬಿರಗಳು, ಬಡವರಿಗೆ ಸಹಾಯ ಮಾಡುವುದು ಹಾಗೂ ಸರಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನೇಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಅನ್ನು ಕೊಡುಗೆಯಾಗಿ ನೀಡಲಾಗಿದೆ. ಸಮಾಜ ಸೇವೆಗಳಲ್ಲಿ ನಮ್ಮ ಟ್ಸಸ್ಟ್ ಅನೇಕ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಸಾಆರ್‌ಟಿಸಿ ನೌಕರ ಸಾವು

ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್‌.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.  

ಮಲ್ಲಿಪಟ್ಟಣ ಏತನೀರಾವರಿ ಯೋಜನೆ ಪೂರ್ಣಕ್ಕೆ ಸೂಚನೆ
ಏತನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿಲ್ಲ ಹಾಗೂ ಯೋಜನೆಗೆ ಜಮೀನು ವಶಪಡಿಸಿಕೊಂಡ ರೈತರಿಗೆ ಪರಿಹಾರದ ಮೊತ್ತ ನೀಡಿಲ್ಲ ಎಂಬ ದೂರುಗಳಿfದ್ದ ಹಿನ್ನೆಲೆಯಲ್ಲಿ ಕಂದಾಯ, ನೀರಾವರಿ, ಅರಣ್ಯ, ಸೆಸ್ಕ್ ಸೇರಿದಂತೆ ಸಂಬಂಧಿಸಿದ ಇಲಾಖೆ ಮತ್ತು ರೈತರ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರೈತರಿಗೆ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಭೂಮಿ ದಾಖಲೆಗಳು ಮತ್ತು ಒಡೆತನದ ಸಮಸ್ಯೆಇರುವ ಕಡೆ ಸಮಸ್ಯೆ ಬಗೆಹರಿಸಿ ಪರಿಹಾರ ನೀಡಲು ಸೂಚಿಸಲಾಗಿದೆ.
ಇಂದು ಕೃಷ್ಣೇಗೌಡರ ಹುಟ್ಟುಹಬ್ಬ ಆಚರಣೆ
ಕಾಂಗ್ರೆಸ್ ಮುಖಂಡ ಎಂ. ಟಿ. ಕೃಷ್ಣೇಗೌಡ ಅಭಿಮಾನಿ ಬಳಗದಿಂದ ಕೃಷ್ಣೇಗೌಡರ ಹುಟ್ಟುಹಬ್ಬವನ್ನು ಏ. 20ರಂದು ಸಂಜೆ ಪಟ್ಟಣದ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವುದಾಗಿ ಅಭಿಮಾನಿ ಬಳಗದ ಮುಖಂಡ ಕೆ.ಟಿ.ರವೀಂದ್ರ ಕುಮಾರ್ ತಿಳಿಸಿದರು. ದ್ವಿತೀಯ ಪಿಯು ತರಗತಿಯಲ್ಲಿ ಶೇ. 95ಕ್ಕಿಂತ ಹೆಚ್ಚಿನ ಅಂಕ ಪಡೆದ ಸುಮಾರು 20 ಮಂದಿ ವಿದ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರ, ಪೌರಕಾರ್ಮಿಕರ ಸೇವೆ ಸ್ಮರಿಸಿ ಸುಮಾರು 40 ಮಂದಿ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಅರಕಲಗೂಡು ಮೂಲದ ವಿಜ್ಞಾನಿ ಡಾ. ಕೋಮಲ್ ಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ. ಬಿ. ಚನ್ನಕೇಶವ ಅವರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು ಎಂದು ಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved