ಒತ್ತಡ ಹೋಗಲಾಡಿಸಲು ಧ್ಯಾನ ಬಹಳ ಮುಖ್ಯಈಗಾಗಲೇ ನಾದ ಧ್ಯಾನ ಚಕ್ರ-೫ ಮೆಡಿಟೇಶನ್ ನನ್ನು ರಾಜ್ಯ ಹಲವಾರು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮಾಡಲಾಗಿದೆ. ಈಗ ಹಾಸನದಲ್ಲಿ ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಕಾರ್ಯಕ್ರಮ ಆಯೋಜಿಸಲಾಗುವುದು. ಒತ್ತಡ ಹೋಗಲಾಡಿಸಲು ಧ್ಯಾನ ಎಂಬುದು ಬಹಳ ಮುಖ್ಯ. ಎಷ್ಟು ಮೆಡಿಷನ್, ರಿಸರ್ಚ್ ಸೈಂಸಿಸ್ಟ್ ಆಗಲಿ ಮೆಡಿಟೇಶನ್ ಮಾಡಬೇಕೆಂದು ಹೇಳುತ್ತಿದ್ದಾರೆ. ಕಳೆದ ೨೫ ವರ್ಷದಿಂದ ಸಿಂಪಲ್ ಮೆಡಿಟೇಶನ್ ಮಾಡುತ್ತಿದ್ದು, ಇದು ಉಸಿರು ಮೇಲೆ ಗಮನವಿರುತ್ತದೆ. ನಮ್ಮ ಗುರುಗಳು ಹೇಳಿದಾಗೆ ಉಚಿತವಾಗಿ ಈ ಧ್ಯಾನವನ್ನು ಹೇಳಿಕೊಡಲಾಗುತ್ತಿದೆ.