• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್‌ ಅವ್ಯವಸ್ಥೆ ಬಗ್ಗೆ ಅಸಮಾಧಾನ
ವಿದ್ಯಾರ್ಥಿನಿಲಯದಲ್ಲಿ ವಾರ್ಡನ್‌ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರಕದಿರುವ ಬಗ್ಗೆ ತಹಸೀಲ್ದಾರ್‌ ಎಂ. ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಸೀಲ್ದಾರ್‌ ಮಮತಾ ಅವರು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳ ತಮ್ಮ ಅಳಲನ್ನು ತೋಡಿಕೊಂಡರು. ನಿಲಯ ಪಾಲಕರು ಇಲ್ಲಿಗೆ ಬಂದು ನಮ್ಮ ಸಮಸ್ಯೆಗಳನ್ನು ಕೇಳುವುದಿಲ್ಲ. ವಿದ್ಯಾರ್ಥಿಗಳ ಬೇಡಿಕೆಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಬಯೋಮೆಟ್ರಿಕ್ ವ್ಯವಸ್ಥೆ ಕೆಟ್ಟು ಎರಡು ತಿಂಗಳಿಂದ ಹಾಜರಾತಿ ಹಾಕಿಲ್ಲ ಎಂದರು.
ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ಗೆ ವಜ್ರದ ಕಿರೀಟ ಹಾಕಬೇಕಿದೆ : ನಿರ್ಮಲಾನಂದನಾಥ ಶ್ರೀಗಳು
ಪಟ್ಟಣದ ಮಗ್ಗುಲಲ್ಲೇ ಹರಿಯುವ ಹೇಮಾವತಿ ನದಿಗೆ ಇತ್ತೀಚಿಗೆ ಗಂಗಾ ಆರತಿ ಪೂಜೆ ನೆರವೇರಿಸಲಾಯಿತು.
ಒಂಬತ್ತು ವಿವಿ ಮುಚ್ಚುವ ಸಚಿವ ಸಂಪುಟ ತೀರ್ಮಾನಕ್ಕೆ ವಿರೋಧ
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಸಚಿವ ಸಂಪುಟ ಮುಂದಾಗಿರುವ ನಡೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟಿಸಿ ನಡೆಸಿದರು.
ನಾಲ್ಕನೇ ಸರ್ವಶಕ್ತ ಸೈನ್ಯ ಪಡೆ ಹೊಂದಿದೆ ಭಾರತ
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವ ಕರಾಳ ದಿನವನ್ನು ಆಚರಿಸುವುದು ಬಿಟ್ಟು ಪ್ರೇಮಿಗಳ ದಿನವನ್ನಾಗಿ ಸಂಭ್ರಮಾಚರಣೆ ಮಾಡುತ್ತಿರುವುದು ಈ ದೇಶದ ದುರಂತ ಎಂದು ದೇಶಭಕ್ತ ಬಳಗದ ಅಧ್ಯಕ್ಷ ಡಾ. ಸಂತೋಷ್ ಆಕ್ರೋಶ ವ್ಯಕ್ತಪಡಿಸಿದರು.
ಅವಾಂತರಗಳ ತಾಣವಾದ ಭೈರಾಪುರ ಟೋಲ್‌
ತಾಲೂಕಿನ ಬೈರಾಪುರ ಗ್ರಾಪಂ ವ್ಯಾಪ್ತಿಯ ಚೌಲ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿರ್ಮಿಸಲಾದ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗುತ್ತಿಗೆ ಪಡೆದಿರುವವರ ನಿರ್ಲಕ್ಷ್ಯ ಮನೋಭಾವದಿಂದಾಗಿ ಸರಣಿ ಅಪಘಾತ ಸಂಭವಿಸಿದ್ದು ಇದರಿಂದಾಗಿ ಏಳುಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದು ಹಲವರಿಗೆ ಗಾಯಗಳಾಗಿವೆ.
ಪರವಾನಗಿ ಇಲ್ಲದವರಿಂದಲೂ ತಂಬಾಕು ಖರೀದಿಸಲು ಕ್ರಮ : ಎಚ್.ಡಿ. ಕುಮಾರಸ್ವಾಮಿ ಭರವಸೆ

ಕೇಂದ್ರದ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ, ರಾಜ್ಯದ ತಂಬಾಕು ಪರವಾನಗಿ ಇಲ್ಲದ ಕಾರ್ಡ್‌ದಾರರ ತಂಬಾಕು ಬೆಳಗಾರರಿಗೆ ತಂಬಾಕು ಮಾರುಕಟ್ಟೆಯಲ್ಲಿ ಹೊಗೆಸೊಪ್ಪು ಮಾರಾಟ ಮಾಡಲು ಶ್ರೀಘವೇ ಅವಕಾಶ ಕಲ್ಪಿಸುವೆ -   ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಸಾಲ ವಸೂಲಾತಿಗೆ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು
ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ನ್ನು ಫೆಬ್ರವರಿ ೧೨ರಿಂದ ಜಾರಿಗೊಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡುವ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ಅಧ್ಯಾದೇಶದ ಮಾರ್ಗ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಸಾಲಗಾರರು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಹೋಗಲು ಮಾನಸಿಕ ಹಿಂಸೆ ನೀಡಿದ್ದಲ್ಲಿ ಜಾಮೀನು ರಹಿತವಾದ ಪ್ರಕರಣವನ್ನು ದಾಖಲಿಸಲು ಅಧ್ಯಾದೇಶದಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.
ಗ್ರಾಮ ಆಡಳಿತಾಧಿಕಾರಿಗಳ ಹೋರಾಟಕ್ಕೆ ಶಾಸಕ ಮಂಜು ಬೆಂಬಲ
ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ.ಮಂಜು ಆಗ್ರಹಿಸಿದರು. ನೌಕರರ ಬೇಡಿಕೆ ಕುರಿತು ಅಧಿಕಾರಿಗಳು ಸರ್ಕಾರಕ್ಕೆ ಸಮರ್ಪಕ ವರದಿ ನೀಡಬೇಕು. ಮುಷ್ಕರದಿಂದ ರೈತರು ಮತ್ತು ಗ್ರಾಮೀಣ ಭಾಗದ ಜನರಿಗೆ ತೀವ್ರ ರೀತಿಯ ತೊಂದರೆಯಾಗುತ್ತಿದ್ದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ನೌಕರರ ಬೇಡಿಕೆ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು. ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವುದು ಬೇಸರದ ಸಂಗತಿ ಎಂದರು.
ಅಡಿಬೈಲು ರಂಗನಾಥಸ್ವಾಮಿ ಬಿಂದಿಗಮ್ಮ ಜಾತ್ರೆ ಸಂಪನ್ನ
ಅಡಿಬೈಲು ಬಿಂದಿಗಮ್ಮರವರ ಜಾತ್ರೆ ಭರತೂರು ಬಳಿ ಹೇಮಾವತಿ ಹೊಳೆ ಬದಿಯಲ್ಲಿ ಅತ್ಯಂತ ವೈಭವದಿಂದ ನೆರವೇರಿತು. ಪ್ರತಿ ವರ್ಷ ಹೊಳೆ ಬದಿ ದೇವಸ್ಥಾನದ ಬಳಿಗೆ ಹೋದ ವಾಹನಗಳು, ಅದೇ ದಾರಿಯಲ್ಲಿ ವಾಪಾಸು ಬರಬೇಕಾದ್ದರಿಂದ, ವಾಹನಗಳ ಸಂಚಾರಕ್ಕೆ ಭಾರಿ ಅವ್ಯವಸ್ಥೆಯಾಗುತ್ತಿತ್ತು. ಈ ವರ್ಷ ವಾಹನಗಳು ಹೊಳೆ ದಾಟಿಕೊಂಡು ಕಲ್ಲರೆ ಗ್ರಾಮದ ಮೇಲೆ ವಾಪಾಸು ತೆರಳಲು ಅವಕಾಶ ಮಾಡಿದ್ದರಿಂದ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಯಿತು.
ನೈತಿಕ ಅಧಃಪತನವೇ ವೃದ್ಧಾಶ್ರಮಗಳ ಹೆಚ್ಚಳಕ್ಕೆ ಕಾರಣ
ತಂದೆ-ತಾಯಿ ತಮ್ಮ ಮಕ್ಕಳು ಈ ಸಮಾಜದಲ್ಲಿ ಆದರ್ಶವಾಗಿ ಹೇಗೆ ಬೆಳೆಯಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಆದರೆ ಪ್ರಸ್ತುತದಲ್ಲಿ ಮಕ್ಕಳಲ್ಲಿ ಆಗಿರುವ ನೈತಿಕ ಅಧಃಪತನವೇ ವೃದ್ಧಾಶ್ರಮಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಮಗಂಗೋತ್ರಿ ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ. ಎಸ್.ಜಿ. ಮಹೇಶ್ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ೧೫೦೦ ವೃದ್ಧಾಶ್ರಮಗಳು ಇದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ ಎಂದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved