• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚುವರಿ ಭತ್ಯೆ, ಆಧುನಿಕ ಯಂತ್ರೋಪಕರಣ ನೀಡಿ
ಸರ್ಕಾರ ನೀಡಿದ ಭರವಸೆ ಈಡೇರಿಸದಿರುವ ಕ್ರಮ ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳು 2ನೇ ಅವಧಿಯ ಅನಿರ್ದಿಷ್ಟ ಅವಧಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕುಮಾರಿ ಪೂರ್ಣಿಮಾಗೆ ಮನವಿ ಸಲ್ಲಿಸಿದರು.
ಸರ್ಕಾರಿ ಐಟಿಐ ಕಾಲೇಜಿಗೆ ₹46 ಲಕ್ಷ ಸಿಎನ್‌ಸಿ ಲ್ಯಾಬ್ ಸ್ಥಾಪನೆ
ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ೪೬ ಲಕ್ಷ ರು. ವೆಚ್ಚದಲ್ಲಿ ಅತ್ಯಾಧುನಿಕ ಸಿ.ಎನ್.ಸಿ. ಲ್ಯಾಬ್ ಸ್ಥಾಪನೆ ಮಾಡುತ್ತಿರುವುದಾಗಿ ಹಂಜಳಿಗೆ ಕಾಳಿಂಗಪ್ಪ ವೆಲ್ವೇರ್ ಅಸೋಸಿಯೇಷನ್ ಸಂಸ್ಥಾಪಕ ಮಂಜುನಾಥ್ ತಿಳಿಸಿದರು.
ಸಕಲೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ
ತಾಲೂಕಿನ ಊರಹಬ್ಬವೆನಿಸಿದ ಸಕಲೇಶ್ವರಸ್ವಾಮಿ ಬ್ರಹ್ಮ ರಥೋತ್ಸವದ ವಿಜೃಂಭಣೆಯಿಂದ ನಡೆಯಿತು.
ಲಂಚ ಸ್ವೀಕರಿಸುವಾಗ ಆಲೂರು ಪಪಂ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಕೈಗಾರಿಕೋದ್ಯಮ ನಡೆಸಲು ಈ ಖಾತಾ ಮಾಡಿಕೊಡುವುದಕ್ಕಾಗಿ ಉದ್ಯಮಿ ಯುನಸ್ ಅವರಿಂದ ಎರಡು ಲಕ್ಷ ರು. ಬೇಡಿಕೆ ಇಟ್ಟು ₹70,000 ಸ್ವೀಕರಿಸುವಾಗ ಪಪಂ ಮುಖ್ಯಾಧಿಕಾರಿ ಗುರುವಾರ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.
ಚುನಾವಣೆಗಳಲ್ಲಿ ಪಾರದರ್ಶಕತೆ ತೋರದ ಕೆಂದ್ರ ಸರ್ಕಾರ : ಸಚಿವ ಸಂತೋಷ್‌ ಲಾಡ್ ವಾಗ್ದಾಳಿ
ತುಂಬಾ ಪವರ್‌ಪುಲ್ ಪ್ರಧಾನಿಯೂ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್‌ ಲಾಡ್ ವಾಗ್ದಾಳಿ ನಡೆಸಿದರು.
15ಕ್ಕೆ ನಿವೃತ್ತ ಅರೆಸೇನಾ ಪಡೆಯ ಭವನ ಉದ್ಘಾಟನೆ
ನಗರದ ಹೊರವಲಯದಲ್ಲಿರುವ ಕೆಂಚಟ್ಟಹಳಿಯಲ್ಲಿ ನಿರ್ಮಿಸಲಾಗಿರುವ ನಿವೃತ್ತ ಅರೆಸೇನಾ ಪಡೆ ಯೋಧರ ಭವನದ ಉದ್ಘಾಟನಾ ಸಮಾರಂಭವು ಫೆ.15ರಂದು ಬೆಳಿಗ್ಗೆ ೧೦:೩೦ಕ್ಕೆ ನೆರವೇರಲಿದೆ ಎಂದು ಅರೆಸೇನಾ ಪಡೆಯ ಸಂಘದ ಅಧ್ಯಕ್ಷ ಪಿ.ವಿ. ನಾಗೇಶ್, ಉಪಾಧ್ಯಕ್ಷ ಎಂ.ಜಿ. ರಮೇಶ್ ತಿಳಿಸಿದರು.
ಬೇಲೂರು ಆಸ್ಪತ್ರೇಲಿ ರೋಗಿಗಳಿಗೆ ಸಿಗುತ್ತಿಲ್ಲ ಸೌಲಭ್ಯ
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಎಕ್ಸರೇ, ಲ್ಯಾಬ್ ಮತ್ತು ಸ್ವಚ್ಛತೆ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ವಿ.ಎಸ್. ಭೋಜೇಗೌಡ ನೇತೃತ್ವದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸುಧಾರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಕೇಳಿದರು.
ಅಡಿಕೆ ದಾಸ್ತಾನು ಗೋದಾಮಿಗೆ ಆದಾಯ ತೆರಿಗೆ ಇಲಾಖೆ ಬೀಗ
ರೈತರು ಬೆಳೆದ ಅಪಾರ ಮೊತ್ತದ ಅಡಿಕೆಯನ್ನು ಸಂಗ್ರಹಿಸಿದ್ದ ಗೋದಾಮಿನ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಹಾಕಿರುವುದನ್ನು ಖಂಡಿಸಿ ನೂರಾರು ರೈತರು ಬುಧವಾರ ಇಲ್ಲಿನ ಕುವೆಂಪು ನಗರದಲ್ಲಿರುವ ವಾಣಿಜ್ಯ ತೆರಿಗೆಗಳ ಇಲಾಖೆ, ಸರಕು ಮತ್ತು ಸೇವಾ ತೆರಿಗೆ ಕಾರ್ಯಾಲಯದ ಎದುರು ಜಮಾಯಿಸಿದ್ದರು.
ನಿಯಮ ಪಾಲಿಸದ ಇಟ್ಟಿಗೆ ತಯಾರಕರಿಗೀಗ ಸಂಕಷ್ಟ
ಅಧಿಕಾರಿಗಳ ಕಟ್ಟುನಿಟ್ಟಿನ ಕ್ರಮದಿಂದಾಗಿ ಈ ಬಾರಿ ಇಟ್ಟಿಗೆ ಭಟ್ಟಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಟ್ಟ ಇಟ್ಟಿಗೆಗಳಿಗೆ ತಾಲೂಕು ಹೆಚ್ಚಿನ ಪ್ರಸಿದ್ದಿ ಪಡೆದಿದ್ದು ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಸಿದ್ದವಾಗುವ ಇಟ್ಟಿಗೆಗಳು ರಾಜ್ಯರಾಜಧಾನಿಯವರಗೆ ತಲುಪುತ್ತಿವೆ.
ವಿಐಪಿ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಸೀಮಿತಗೊಳಿಸಿ
ಜಾತ್ರಾ ಸಮಯದಲ್ಲಿ ಎಲ್ಲಾ ಭಕ್ತರಿಗೂ ಶೀಘ್ರವಾಗಿ ಶ್ರೀ ಹಾಸನಾಂಬೆ ದರ್ಶನ ಸಿಗುವಂತಾಗಬೇಕು. ವಿಐಪಿ ದರ್ಶನ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಮಾತ್ರ ಸೀಮಿತಗೊಳಿಸಬೇಕು. ಉಳಿದ ದಿನದ ಕಡ್ಡಾಯವಾಗಿ ವಿಐಪಿ ದರ್ಶನ ನಿಷೇಧಿಸಬೇಕು ಎಂದು ಒತ್ತಾಯಿಸಿ ಶ್ರೀ ಹಾಸನಾಂಬೆ ಜಾತ್ರಾ ಹಿತರಕ್ಷಣಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಸಿ. ಸತ್ಯಭಾಮಗೆ ಮಂಗಳವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved