• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ನೌಕರರ ಬೇಡಿಕೆಗಳ ಬಗ್ಗೆ ಮಂತ್ರಿಯೊಂದಿಗೆ ಚರ್ಚಿಸುವೆ
ಹೊಳೆನರಸೀಪುರ ತಾಲೂಕಿನಲ್ಲಿ ತಹಸೀಲ್ದಾರ್, ಅಧಿಕಾರಿಗಳ ಜತೆಗೆ ಗ್ರಾಮ ಆಡಳಿತ ಅಧಿಕಾರಿಗಳು ತೋರುವ ಕರ್ತವ್ಯ ನಿಷ್ಠೆಯಿಂದಾಗಿ ನಮ್ಮ ತಾಲೂಕಿನ ಕಂದಾಯ ಇಲಾಖೆ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ. ಜತೆಗೆ ನಿಮ್ಮ ಬೇಡಿಕೆಗಳ ಈಡೇರಿಕೆಯೂ ಅಗತ್ಯವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಲ್ಲಿ ಚರ್ಚೆ ನಡೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಸಿಂಗಾಪುರದಲ್ಲಿ ಅರಕಲಗೂಡು ವಿಜ್ಞಾನಿಯ ಸಾಧನೆ
ಸಿಂಗಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಕಲಗೂಡು ಮೂಲದ ವಿಜ್ಞಾನಿ ಡಾ.ಕೋಮಲ್ ಕುಮಾರ್, ಸಿಂಗಾಪುರ್‌, ಜರ್ಮನಿ, ಅಮೆರಿಕದ ತಜ್ಞರ ತಂಡದೊಂದಿಗೆ ರಕ್ತ ಪರೀಕ್ಷೆಯ ವಿಶ್ಲೇಷಣೆಗೆ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ. ವ್ಯಕ್ತಿಯ ವಿವಿಧ ವೈದ್ಯಕೀಯ ಪರಿಸ್ಥಿತಿಗಳನ್ನು ಪತ್ತೆ ಹಚ್ಚಲು ಹಾಗೂ ದೇಹದಲ್ಲಿ ಆಗುತ್ತಿರುವ ಏರಿಳಿತಗಳ ಕುರಿತು ನಿಖರವಾಗಿ ಮಾಹಿತಿ ಪಡೆಯಲು ಈ ವಿಧಾನವು ವೈದ್ಯರಿಗೆ ಸಹಾಯ ಮಾಡುತ್ತದೆ.
ಕಲಾರಸಿಕರ ಮನಸೂರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ
ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವುದರ ಜೊತೆಗೆ ಅದನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಕೆಲಸವನ್ನು ಮಾಡುವ ಗುರುತರವಾದ ಜವಾಬ್ಧಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ. ನಾಡು ಕಂಡ ಶ್ರೇಷ್ಠ ಸಾಹಿತಿಗಳು, ಕಲಾವಿದರಿಗೆ ಜನ್ಮ ಕೊಟ್ಟ ಈ ಜಿಲ್ಲೆಯಲ್ಲಿ ನಿರಂತರವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅವುಗಳಿಗೆ ಮತ್ತ ಉತ್ತೇಜನ ನೀಡಿ ಕಲಾ ಸಂಸ್ಕೃತಿಯನ್ನು ಉಳಿಸಬೇಕು ಎಂದರು.
ಆರೋಗ್ಯ ಶಿಬಿರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ
ಯುವಜನರು ದೇಶದ ಸಂಪತ್ತು. ಹಾಗಾಗಿ ಅವರು ಸದಾ ಜಾಗೃತ ಮನಸ್ಸಿನೊಂದಿಗೆ ದೇಶದ ವಿಕಾಸಕ್ಕೆ ಕೈಜೋಡಿಸಬೇಕೆಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿವೇದಿತಾ ಮುಕ್ತ ದಳದ ಗೈಡ್ ಕ್ಯಾಪ್ಟನ್ ಕಾಂಚನಮಾಲ ನುಡಿದರು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರ ಮತ್ತು ಶಿಸ್ತು ಬೆಳೆಸಿಕೊಳ್ಳಲೇಬೇಕು. ಆಗ ಮಾತ್ರ ಯುವಜನತೆ ದೇಶದ ನಿಜವಾದ ಸಂಪತ್ತಾಗುತ್ತಾರೆ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ರೋವರ್ಸ್ ರೇಂಜರ್ಸ್‌ಗಳಿಗೆ ಸಲಹೆ ನೀಡಿದರು.
ಆಳ್ವಾಸ್ ಶಿಕ್ಷಣ ಸಂಸ್ಥೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ಸಾರುತ್ತಿದೆ
ವಿವಿಧತೆಯಲ್ಲಿ ಏಕತೆ ಸಾಧಿಸಿದ ದೇಶ ನಮ್ಮದಾಗಿದ್ದು, ಭಾಷೆ, ವೇಷ, ಸಂಸ್ಕೃತಿ, ಆಚಾರ- ವಿಚಾರ ದೇಶದ ಶ್ರೀಮಂತಿಕೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಸಾರುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ನಡೆಸಿಕೊಡುತ್ತಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ಈ ರಾಷ್ಟ್ರದ ವಿವಿಧ ಭಾಗಗಳ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಸಂಸ್ಥೆ ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದರು.
ಬಾಗಿಲು ತೆರೆಯದ ನಗರನಹಳ್ಳಿ ಗ್ರಂಥಾಲಯ
ಹೊಳೆನರಸೀಪುರ ತಾಲೂಕಿನ ನಗರನಹಳ್ಳಿ ಗ್ರಾಮದಲ್ಲಿ ನಾಮಫಲಕದಲ್ಲಿ ನಮೂದು ಮಾಡಿದ ವೇಳಾಪಟ್ಟಿಯಂತೆ ಗಂಥಾಲಯದ ಬಾಗಿಲು ತೆರೆಯದೇ ಮನಸೋಯಿಚ್ಛೆ ಬಾಗಿಲು ತೆರೆಯುವ ಗ್ರಂಥಪಾಲಕನ ಬೇಜವಾಬ್ದಾರಿ ವರ್ತನೆಯಿಂದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸರ್ಕಾರ ಒದಗಿಸಿದ ವಿಶೇಷ ಸೌಲಭ್ಯಗಳು ಮರೀಚಿಕೆಯಾಗಿದ್ದು, ತಾಲೂಕು ಪಂಚಾಯಿತಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಜ್ಞಾನದೀವಿಗೆ ವಿದ್ಯಾಸಂಸ್ಥೆಯಲ್ಲಿ ಆಕಾಶಯಾನ ಕಾರ್ಯಕ್ರಮ
ಮಾನವ ಜೀವನದಲ್ಲಿ ಸೂರ್ಯ-ಚಂದ್ರರ ಸಂಬಂಧ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು ಖಗೋಳ ಮತ್ತು ಜ್ಯೋತಿಷ್ಯದ ಹುಟ್ಟಿಗೆ ಕಾರಣ. ಗ್ರಹ-ತಾರೆಗಳ ಶಿಸ್ತು ಬದ್ಧ ಚಲನೆಯ ಕ್ರಮಬದ್ಧ ವೀಕ್ಷಣೆಯಿಂದ ವಿಜ್ಞಾನ ವಿಕಾಸವಾಯಿತು. ಆ ವಿಜ್ಞಾನಕ್ಕೆ ತಾರ್ಕಿಕ ವಿವರಣೆ ಸಿಗದಾಗ ಕಲ್ಪನೆ ಮೊದಲು ಮನೆಮಾಡಿತು ಅದನ್ನೇ ಸರಿ ಎಂದು ದೃಢೀಕರಿಸಲು ಫಲಜೋತಿಷ್ಯ ತಲೆ ಎತ್ತಿತು. ಆ ತರ್ಕಕ್ಕೆ ಪ್ರಶ್ನೆಗಳನ್ನು ಹಾಕುತ್ತಾ ಖಗೋಳ ವಿಜ್ಞಾನ ಭಿನ್ನ ಭಿನ್ನ ವಿಜ್ಞಾನವನ್ನು ಬೆಳೆಸಿತು ಎಂದರು.
ಹನ್ಯಾಳು ಸರ್ಕಾರಿ ಶಾಲೆಯ ವಾರ್ಷಿಕೋತ್ಸವ
ಹನ್ಯಾಳು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯಿತು. ಗ್ರಾಮದ ಪೂರ್ವ ಪ್ರಾಥಮಿಕ ಶಾಲೆ(ಮಕ್ಕಳ ಮನೆ), ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು , ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿ.ವಿ.ಮಂಜುನಾಥ್ ಸರ್ ನಿವೃತ್ತ ಶಿಕ್ಷಕರು, ರುದ್ರಪಟ್ಟಣ ಹಾಗೂ ಎಸ್‌ಎಮ್‌ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಆಗಮಿಸಿ ಶಿಕ್ಷಣದ ಮಹತ್ವ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿ ಪರ ಮಾತನಾಡಿದರು.
ಜೆಎಸ್‌ಎಸ್‌ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಗುಂಪುವಿಮೆ
ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀಗಳ ಕಾಳಜಿ ಹಾಗೂ ದೂರದೃಷ್ಠಿಯ ಫಲವಾಗಿ ಜೆಎಸ್‌ಎಸ್ ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಐದು ಲಕ್ಷ ರುಪಾಯಿಗಳ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ಆಡಳಿತ ಮಂಡಳಿಯು ಕಲ್ಪಿಸಿದೆ. ಇಂತಹ ಅನುಕೂಲತೆಗಳನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಸುತ್ತೂರು ಮಠದ ಸ್ವಾಮೀಜೀಯವರಿಗೆ ನಾವೆಲ್ಲರೂ ಸದಾ ಋಣಿಗಳಾಗಿರಬೇಕು ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ ಅಭಿಪ್ರಾಯಪಟ್ಟರು.
ಅಡಿಬೈಲು ರಂಗನಾಥ ಸ್ವಾಮಿ ಜಾತ್ರೆಗೆ ಚಾಲನೆ
ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಡಿಬೈಲು ಗ್ರಾಮದ, ಶ್ರೀ ಬಿಂದಿಗಮ್ಮ ಹಾಗೂ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರದಿಂದ ಉತ್ಸವಗಳು ಪ್ರಾರಂಭವಾಗಿವೆ. ಭಾನುವಾರ ಸಂಜೆ ಮಹಾ ಮಂಗಳಾರತಿಯ ಮೂಲಕ ಬಿಂದಿಗೆಮ್ಮ ಅಡಿಬೈಲು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ಬೆಳಗ್ಗೆ ಹೇಮಾವತಿ ನದಿಯಿಂದ ಪವಿತ್ರ ತೀರ್ಥವನ್ನು ತಂದು ಪುಣ್ಯ ಪ್ರೋಕ್ಷಣೆ ಮಾಡಿ ನಂತರ ಅಭಿಷೇಕ ಉತ್ಸವ ನಡಸಿದ ನಂತರ ಶ್ರೀ ಬಿಂದಿಗೆ ಅಡಿಬೈಲು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved