• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆನರಸೀಪುರದಲ್ಲಿ ಆರೋಗ್ಯ ಇಲಾಖೆಯಿಂದ ಅವೈಜ್ಞಾನಿಕ ಲಾರ್ವಾ ಸಮೀಕ್ಷೆ
ಹೊಳೆನರಸೀಪುರ ಪಟ್ಟಣದ ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಂಡು ಅಮಾಯಕರಂತೆ ಕಂಡ ಜನರಿಗೆ ಜೋರು ಮಾಡಿ, ನೀರು ಚೆಲ್ಲಿಸಿ ತೆರಳುತ್ತಾರೆ. ಆದರೆ ಇದೇ ಜನರ ಅನಾರೋಗ್ಯಕ್ಕೆ ದಾರಿ ಮಾಡಿಕೊಡುತ್ತಿದೆ.
ಹಾಸನಾಂಬೆಗೆ ನಮಿಸಿದ ಮೈಸೂರು ರಾಜಮಾತೆ ಪ್ರಮೋದಾದೇವಿ
ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಶುಕ್ರವಾರ ಶಕ್ತಿ ದೇವತೆಯಾದ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದರು. ಬ್ರಹ್ಮಾಂಡ ಗುರೂಜಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಎನ್‌ಡಿಎ ಅಭ್ಯರ್ಥಿ ಎಂದರೆ ಜೆಡಿಎಸ್-ಬಿಜೆಪಿ ಒಂದೇ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಶುಕ್ರವಾರ ಆಗಮಿಸಿ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.
ಹಾಸನಾಂಬ ಜಾತ್ರೆಯಲ್ಲಿ ನೃತ್ಯ ವೈಭವ ಐತಿಹಾಸಿಕ: ಸಂಸದ ಶ್ರೇಯಸ್ ಎಂ.ಪಟೇಲ್
ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಹಾಸನದಲ್ಲಿ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಾಸನಾಂಬೆ ದರ್ಶನ: ರಸ್ತೆಗಳಲ್ಲಿ ವಾಹನ ನಿರ್ಬಂಧ, ಬ್ರಹ್ಮಾಂಡ ಗುರೂಜಿ ಹಾಸನಾಂಬೆ ದರ್ಶನ
ಹಾಸನಾಂಬ ದೇವಿಯ ದರ್ಶನಕ್ಕಾಗಿ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ವಾಹನಗಳಲ್ಲಿ ಆಗಮಿಸುವುದರಿಂದ ಹಾಸನ ನಗರದಲ್ಲಿ ವಾಹನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.
ಬೇಲೂರು ಬಸ್‌ ನಿಲ್ದಾಣ ಮುಂದಿದ್ದ ಗುಂಡಿಗೆ ಕ್ಷಣದಲ್ಲೇ ಮುಕ್ತಿ ತೋರಿದ ಪುರಸಭೆ
ಪುರಸಭೆ ಅಧ್ಯಕ್ಷ ಅಶೋಕ್, ಕರವೇ ಅಧ್ಯಕ್ಷ ಚಂದ್ರಶೇಖರ್ ಬೇಲೂರು ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಸ್‌ ನಿಲ್ದಾಣಕ್ಕೆ ಆಗಮಿಸಿ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ತಾವೇ ಖುದ್ದಾಗಿ ನಿಂತು ಜಲ್ಲಿ, ಸಿಮೆಂಟ್ ತರಿಸಿ ಗುಂಡಿ ಮುಚ್ಚಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಹಾಸನಾಂಬೆಯ ಪ್ರಾರ್ಥಿಸಿದ ಎಂಎಲ್‌ಸಿ ಬೋಜೇಗೌಡ
ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಹಾಸನಾಂಬೆ ನಂತರ ದರ್ಭಾರ್ ಗಣಪತಿಗೆ ಪೂಜೆ ಮಾಡಿ ಶ್ರೀ ಸಿದ್ದೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿದರು.
ಬಾಗೂರು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಕೆಂಪೇಗೌಡ ಅವಿರೋಧ ಆಯ್ಕೆ
ಬಾಗೂರು ಹೋಬಳಿ ಕೇಂದ್ರದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಪಿ. ದಾಸಪುರ ಗ್ರಾಮದ ಡಿ. ಎನ್. ಕೆಂಪೇಗೌಡ ಅವಿರೋಧವಾಗಿ ಆಯ್ಕೆಗೊಂಡರು. ಈ ಹಿಂದೆ ಅಧ್ಯಕ್ಷರಾಗಿದ್ದ ಬಿ.ಪಿ. ಲಕ್ಷ್ಮಣ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಡಿಎನ್ ಕೆಂಪೇಗೌಡ ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಹರೀಶ್ ಘೋಷಿಸಿದರು.
ವಾಣಿವಿಲಾಸ ತಲುಪದ ನಿರೀಕ್ಷಿತ ಮಟ್ಟದ ಎತ್ತಿನಹೊಳೆ ನೀರು
ಯೋಜನೆ ಉದ್ಘಾಟನೆಗೊಂಡ ಎರಡು ತಿಂಗಳಿನಲ್ಲಿ ಐದು ಟಿಎಂಸಿ ಎತ್ತಿನಹೊಳೆ ನೀರು ವಾಣಿವಿಲಾಸ ಸಾಗರಕ್ಕೆ ಹರಿಯಲಿದೆ ಎಂದು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಹಿರಿಯ ಅಧಿಕಾರಿಗಳು ಸೆ. ತಿಂಗಳ ೭ರಂದು ಕಾಮಗಾರಿ ಉದ್ಘಾಟನೆಯ ವೇಳೆ ಬಹಿರಂಗ ಸಭೆಯಲ್ಲಿ ಹೇಳಿದ್ದರು. ಆದರೆ, ಯೋಜನೆ ಉದ್ಘಾಟನೆಗೊಂಡು ೫೦ ದಿನಗಳು ಕಳೆಯುತ್ತಾ ಬಂದರೂ ಎತ್ತಿನಹೊಳೆ ನೀರು ವಾಣಿವಿಲಾಸ ಸಾಗರ ತಲುಪಲು ಸಾಧ್ಯವಾಗದಾಗಿದೆ.
ಅಗ್ರಹಾರ ಬೆಳಗುಲಿ ಕೆರೆ ತುಂಬಿಸುವ ಯೋಜನೆಗೆ ಭೈರಪ್ಪ ಹೆಸರು
ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಅಗ್ರಹಾರ ಬೆಳಗುಲಿ ಕೆರೆ ತುಂಬಿಸುವ ಯೋಜನೆ ಸಾಕಾರಗೊಳ್ಳಲು ಸಾಹಿತಿ ಡಾ.ಎಸ್ ಎಲ್ ಭೈರಪ್ಪ ನವರ ಪರಿಶ್ರಮವಿದ್ದು, ಈ ಯೋಜನೆಗೆ ಸಾಹಿತಿ ಡಾ ಎಸ್.ಎಲ್. ಭೈರಪ್ಪ ಯೋಜನೆಯೆಂದು ಹೆಸರಡಲಾಗುತ್ತದೆ ಎಂದು ಶಾಸಕ ಸಿ. ಎನ್ ಬಾಲಕೃಷ್ಣ ತಿಳಿಸಿದರು. ತಾಲೂಕಿನ ಬಾಗೂರು ಹೋಬಳಿಯ ಕಾರೇಹಳ್ಳಿ ಸಮೀಪ ನಡೆಯುತ್ತಿರುವ ಯೋಜನೆಯ ಪೈಪ್‌ಲೈನ್ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 418
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved