• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ಪತ್ರಕರ್ತರ ಹಾವಳಿಯಿಂದ ಪ್ರಾಮಾಣಿಕರಿಗೆ ಸಂಕಷ್ಟ : ಎಚ್.ಬಿ.ಮದನ್‌ಗೌಡ
ಯೂಟ್ಯೂಬ್ ಹಾಗೂ ಪ್ರಚಲಿತದಲ್ಲಿ ಇಲ್ಲದ ಪತ್ರಿಕೆ ಹೆಸರು ಹೇಳಿಕೊಂಡು ಇಲಾಖೆಗಳ ನೌಕರರು ಅದರಲ್ಲೂ ಗ್ರಾಪಂ ಪಿಡಿಒಗಳ ವಿರುದ್ಧ ಆರ್‌ಟಿಐ ಅರ್ಜಿ ಸಲ್ಲಿಸಿ, ಸರ್ಕಾರಿ ಕೆಲಸಗಳಿಗೆ ಅಡ್ಡಿಪಡಿಸುವ ಜೊತೆಗೆ ಭ್ರಷ್ಟಾಚಾರ ನಡೆಸುತ್ತಿದ್ದು, ಇಂತಹ ಸಮಾಜಘಾತುಕ ಶಕ್ತಿಗಳಿಂದ ಪ್ರಾಮಾಣಿಕ ಪತ್ರಕರ್ತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನ್‌ಗೌಡ ಕಳವಳ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಎಲ್ಲರೂ ಸಂಘಟಿತರಾಗುವುದು ಮುಖ್ಯ: ಎಚ್.ಪಿ. ಚನ್ನೇಗೌಡ
ಎಲ್ಲಿವರೆಗೂ ನಾವು ಸಂಘಟಿತರಾಗುವುದಿಲ್ಲವೊ, ಅಲ್ಲಿವರೆಗೂ ನಾವು ಏನು ಸಾಧನೆ ಮತ್ತು ಸ್ಥಾನಮಾನ ಪಡೆಯಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ನಾವೆಲ್ಲಾ ಸಂಘಟಿತರಾಗಿ ಇಂತಹ ಜಯಂತಿಗೆ ಎಲ್ಲಾ ಗ್ರಾಮದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ತಿಗಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಪಿ. ಚನ್ನೇಗೌಡ ಕರೆ ನೀಡಿದರು.
ಗ್ರಾಮೀಣ ಪ್ರದೇಶಗಳಿಗೆ ಸಕಾಲಕ್ಕೆ ಬಸ್ ಸೌಲಭ್ಯ ಒದಗಿಸಿ: ಗೀಜಿಹಳ್ಳಿ ಧರ್ಮಶೇಖರ್
ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬ ಸದಸ್ಯರಿಗೆ ಫೆಬ್ರವರಿಯಿಂದ ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತಿದೆ. ಯೋಜನೆ ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು. ಆಗ ಮಾತ್ರವೇ ಯೋಜನೆ ಸಫಲವಾಗುತ್ತದೆ.
ಅಸಭ್ಯ ವರ್ತನೆ : 7 ವಿದ್ಯಾರ್ಥಿಗಳಿಗೆ ಗೇಟ್ ಪಾಸ್
ಕಾಲೇಜು ಆವರಣದಲ್ಲಿಯೇ ಅತಿಥಿ ಉಪನ್ಯಾಸಕರು ಹಾಗೂ ಕಾಯಂ ಉಪನ್ಯಾಸಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಏಳು ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ನೀಡಲು ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಆಡಳಿತ ಮಂಡಳಿ ನಿರ್ಧರಿಸಿದೆ.
ಬೇಲೂರು : ಪೊಲೀಸ್ ಬಂದೋಬಸ್ತ್ ನೊಂದಿಗೆ ದೇವಾಲಯಕ್ಕೆ ಶ್ರೀ ಚನ್ನಕೇಶವ ಸ್ವಾಮಿ ಆಭರಣಗಳು
ಶ್ರೀ ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಶ್ರೀ ಸ್ವಾಮಿಗೆ ಧರಿಸುವ ಚಿನ್ನಾಭರಣಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದೇವಾಲಯಕ್ಕೆ ತರಲಾಯಿತು.
ಸರ್ಕಾರಿ ಶಾಲೆಗಳಲ್ಲಿ ಸಕಲ ಸೌಲಭ್ಯಗಳಿವೆ ವಿದ್ಯಾರ್ಥಿಗಳು ಬಳಸಿಕೊಳ್ಳಿ
ಬೇಲೂರು ಪಟ್ಟಣದ ವೈಡಿಡಿ ಕಾಲೇಜಿನಲ್ಲಿ ಹೊಸದಾಗಿ ಬಿಸಿಎ ಕೋರ್ಸ್ ಪ್ರಾರಂಭಿಸಲಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಕೆ ಸುರೇಶ್‌ ಹೇಳಿದರು. ಸರ್ಕಾರ ಕೂಡ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಆಂದೋಲನ, ಹಳ್ಳಿ ಹಳ್ಳಿಗಳಲ್ಲಿ ಶಿಬಿರಗಳನ್ನು ನಡೆಸುತ್ತಿದ್ದರೂ ಪೋಷಕರ ಮನಸ್ಸು ಖಾಸಗಿ ಶಾಲೆಗಳ ಕಡೆ ಇದೆ. ಉತ್ತಮ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಕಾಲೇಜುಗಳು ಖಾಸಗಿ ಕಾಲೇಜುಗಳ ಜೊತೆ ಪೈಪೋಟಿ ನಡೆಸುತ್ತಿವೆ, ಸರ್ಕಾರಿ ಶಾಲೆ ಕಾಲೇಜುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಪೋಷಕರು ಮಾಡಬೇಕೆಂದರು.
ಸಕಲೇಶಪುರ ಮುಖ್ಯರಸ್ತೆ ವ್ಯಾಜ್ಯ ಶಮನಕ್ಕೆ ಹೈ ತಾಕೀತು
ಸಕಲೇಶಪುರ ಪಟ್ಟಣದ ಮುಖ್ಯರಸ್ತೆ ಕಿರಿದಾಗಿರುವ ಕಾರಣದಿಂದ ಪಟ್ಟಣದಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಸಮಸ್ಯೆ ತಲೆದೋರುತ್ತಿದೆ ಎಂದು ೨೦೧೮ರಲ್ಲಿ ಅಂದಿನ ಉಪವಿಭಾಗಾಧಿಕಾರಿಯಾಗಿದ್ದ ಲಕ್ಷ್ಮೀಕಾಂತರೆಡ್ಡಿ ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಸರ್ಕಾರಿ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಾಚರಣೆಯಿಂದ ಬೆದರಿದ ಕೆಲವು ವರ್ತಕರು ತಮ್ಮ ಕಟ್ಟಡಗಳನ್ನು ತಾವೇ ತೆರವುಗೊಳಿಸಿದ್ದರು. ಆದರೆ, ಕೆಲವು ವರ್ತಕರು ತೆರವು ಕಾರ್ಯಾಚರಣೆ ವಿರೋಧಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ಅಗಲೀಕರಣ ಕಾರ್ಯಾಚರಣೆ ಅರ್ಧಕ್ಕೆ ನಿಲುಗಡೆಯಾಗುವಂತಾಗಿತ್ತು.
ಜಿಪಂ ಸಿಇಒ ಅಮಾನತು ಮಾಡದಿದ್ದರೆ ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ನಾನಾ ಯೋಜನೆಗಳಡಿ ಕಾಮಗಾರಿಗಳ ಗುತ್ತಿಗೆ ನೀಡುವ ವಿಚಾರದಲ್ಲಿ ಲಂಚ ಪಡೆದು ಲೂಟಿ ಮಾಡಲಾಗುತ್ತಿದ್ದು, ತಕ್ಷಣದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ಪ್ರತಿಭಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಎಚ್ಚರಿಸಿದರು. ಇತ್ತೀಚಿಗೆ ಅರಸೀಕೆರೆ ತಾಲೂಕಿನ ಪುರ್ಲೆಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ ಇಒ, ಸಿಇಒ ಸೇರಿದಂತೆ ಇತರೆ ಮೇಲಧಿಕಾರಿಗಳಿಗೆ ಹಣ ನೀಡಬೇಕು. ಆದ್ದರಿಂದ ಗುತ್ತಿ ಗೆ ನೀಡಲು ಇಂತಿಷ್ಟು ಹಣ ಕಡ್ಡಾಯವಾಗಿ ನೀಡಲೇಬೇಕು ಎಂದು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ದೂರಿದರು.
ಮಂಜುಳಾಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಕೊಡಲಾಗುವ ವಿಧಾನಸೌಧ ನಿರ್ಮಾತೃ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ಪ್ರಶಸ್ತಿಯನ್ನು ತಾಲೂಕಿನ ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ಡಿ ಇವರಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶ್ರೀ ಸರ್ವೇಜನಾ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಸಾಗುವಳಿ ಪತ್ರಕ್ಕಾಗಿ ಆಲುವಳ್ಳಿ ಗ್ರಾಮಸ್ಥರ ಮೊರೆ
ಸಾಗುವಳಿ ಪತ್ರ ನೀಡಿ ಅಥವಾ ಸಾಯಲು ಬಿಡಿ ಇದು ಶಾಸಕ ಸಿಮೆಂಟ್ ಮಂಜು ಎದುರು ಆಲುವಳ್ಳಿ ಗ್ರಾಮಸ್ಥರ ಮನವಿ ಮಾಡಿದರು. ಸಾಗುವಳಿ ಚೀಟಿ ನೀಡುವ ವೇಳೆ ಅರಣ್ಯ ಇಲಾಖೆಯಿಂದ ನಿರಾಪೇಕ್ಷಣ ಪತ್ರ ತರುವಂತೆ ಕಂದಾಯ ಇಲಾಖೆ ಸೂಚನೆ ನೀಡಿದೆ. ಆದರೆ, ಅರಣ್ಯ ಇಲಾಖೆ ಈ ಭೂಮಿ ತಮ್ಮದೆಂದು ಹೇಳುತ್ತಿದೆ. ಸರ್ವೇ ನಡೆಸದೆ ಭೂಮಿ ತಮ್ಮದೆಂದು ಹೇಳುತ್ತಿರುವ ಅರಣ್ಯ ಇಲಾಖೆಯ ಕ್ರಮದಿಂದ ಬೇಸತ್ತಿದ್ದು ಇಲಾಖೆಗೆ ಸುತ್ತಿಸುತ್ತಿ ಸಾಕಾಗಿದೆ. ಆದ್ದರಿಂದ, ಸಭೆಯಲ್ಲೆ ನಮಗೆ ಹಕ್ಕುಪತ್ರ ನೀಡಿ ಅಥವಾ ಸಾಯಲು ಬಿಡಿ ಎಂದು ಶಾಸಕರಿಗೆ ಕೈಮುಗಿದು ಪಟ್ಟು ಹಿಡಿದ ಗ್ರಾಮಸ್ಥರು ಸಮಸ್ಯೆ ಬಗೆಹರಿಸದ ಹೊರತು ಸ್ಥಳದಲ್ಲಿಂದ ಕದಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 552
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved