• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಟೋಬರ್‌ ೧೭ ರಂದು ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ: ಮಹರ್ಷಿ ವಾಲ್ಮೀಕಿ ನಾಯಕ ಜನಾಂಗ ಸಂಘದ ಧರ್ಮಪ್ಪನಾಯಕ
ಈ ವರ್ಷವೂ ಸಂಸ್ಕೃತ ಸಾಹಿತ್ಯದ ಮೊದಲ ಕವಿ ಹಾಗೂ ಮಹಾನ್ ಋಷಿ, ಶ್ರೀ ರಾಮಾಯಣದ ಕರ್ತೃ ಶ್ರೀ ವಾಲ್ಮೀಕಿ ಮಹರ್ಷಿ ಅವರ ಜಯಂತಿಯನ್ನು ಅ.೧೭ ರಂದು ನಗರದಲ್ಲಿ ಆಚರಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮಪ್ಪನಾಯಕ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆದಾಯಕ್ಕೆ ರೈತರು ಗಂಧದ ಮರ ಬೆಳೆಸಬೇಕು: ಕೆ.ಅಮರನಾರಾಯಣ
ಭವಿಷ್ಯದಲ್ಲಿ ಶ್ರೀಗಂಧ ಬೆಳೆಗಾರರಿಗೆ ಭಾರಿ ಬೇಡಿಕೆ ಬರುತ್ತದೆ. ಮತ್ತೆ ಗಂಧದ ಬೀಡು ಮರುಕಳಿಸುತ್ತಿದ್ದು, ಯಾವುದೇ ಅಡ್ಡಿ ಆತಂಕಗಳಿದ್ದರೂ ಎದೆಗುಂದದೆ ಶ್ರೀಗಂಧದ ಮರ ಬೆಳೆಸಿ ಕೋಟಿ ರು. ಗಳಿಸಬೇಕು ಎಂದು ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಅಮರನಾರಾಯಣ ಹೇಳಿದರು. ಹಾಸನದಲ್ಲಿ ಸರ್ವಸದಸ್ಯರ ಸಭೆಯಲ್ಲಿ ಮಅತನಾಡಿದರು.
ಅಬ್ದುಲ್‌ ಕಲಾಂರ ಆತ್ಮಕಥನ ಯುವಜನರಿಗೆ ಸ್ಫೂರ್ತಿ: ಸಂಸದ ಶ್ರೇಯಸ್ ಪಟೇಲ್
ಸರಳತೆ, ಪ್ರಾಮಾಣಿಕತೆ, ಮೇರು ವ್ಯಕ್ತಿತ್ವದ ದೇಶಪ್ರೇಮಿ, ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಹಾಗೂ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವ್ಯಕ್ತಿತ್ವ ಮತ್ತು ನೈತಿಕತೆಯಿಂದ ಕೂಡಿದ ಆದರ್ಶ ಜೀವನ ಅರಿತು ಸಾಗಬೇಕಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು. ಹೊಳೆನರಸೀಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಆರೋಗ್ಯದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ: ಪುರಸಭಾ ಅಧ್ಯಕ್ಷ ಅಶೋಕ
ಪ್ರವಾಸಿ ಕೇಂದ್ರವನ್ನು ಸ್ವಚ್ಛತೆ ಮಾಡುವುದರ ಜೊತೆಗೆ ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುತ್ತಿರುವ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದು ಬೇಲೂರು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ ಹೇಳಿದರು. ಬೇಲೂರಿನ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.
ಪ್ರತಿ ಮನೆಗಳಿಗೂ ನೀರು ಪೂರೈಕೆ ಆಗಬೇಕು: ಜಿಪಂ ಸಿಇಒ ಪೂರ್ಣಿಮಾ
ತಾಲ್ಲೂಕಿನಲ್ಲಿ ಜೆ.ಜೆ.ಎಂ. ಪ್ರತಿ ಮನೆ ಮನೆ ಗಂಗೆ ಯೋಜನೆಯನ್ನು ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿ ಗ್ರಾಮಗಳಿಗೂ ನೀರು ಪೂರೈಕೆಯಾಗಬೇಕು ಎಂದು ಹಾಸನದ ಜಿಲ್ಲಾ ಪಂಚಾಯತ್‌ ಸಿಇಒ ಪೂರ್ಣಿಮಾ ಹೇಳಿದರು. ಅರಸೀಕೆರೆಯಲ್ಲಿ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಬೇಲೂರಿನಲ್ಲಿ ಕಾರ್ಮಿಕರ ಕುಂದುಕೊರತೆ ಸಭೆ: ಆರೋಪ. ಪ್ರತ್ಯಾರೋಪ
ಬೇಲೂರು ತಾಲೂಕಿನ ಕಾರ್ಮಿಕ ನಿರೀಕ್ಷಕರ ವೃತ್ತ ಕಚೇರಿಯಲ್ಲಿ ಕಾರ್ಮಿಕರ ಕುಂದುಕೊರತೆಗಳ ಸಭೆಯನ್ನು ಏರ್ಪಡಿಸಲಾಗಿತ್ತು. ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗು ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಕಳಪೆ ಕಾಮಗಾರಿಗಳ ಸೂಕ್ತ ತನಿಖೆಗೆ ಸಮಿತಿ ರಚಿಸಿ: ಬಿಜೆಪಿ ಮುಖಂಡ ದೇವರಾಜೇಗೌಡ
ಜಲಸಂಪನ್ಮೂಲ ಇಲಾಖೆಯಲ್ಲಿ ೨೦೧೩ ರಿಂದ ೨೦೨೪ ರವರಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ, ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ ವರದಿ ಪಡೆದು ನಂತರ ಎಸ್‌ಐಟಿ ರಚನೆ ಮಾಡುವಂತೆ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿಜಯದಶಮಿ ಆಚರಣೆ
ಹಿರಿಯ ಅರ್ಚಕರಾದ ರಾಮಸ್ವಾಮಿಭಟ್ಟರ ಮಾರ್ಗದರ್ಶನದಲ್ಲಿ ಅರ್ಚಕರಾದ ನಾರಾಯಣ ಭಟ್ಟರು, ರಾಮ ಭಟ್ಟರು ಹಾಗೂ ವಿಜಯಕುಮಾರ್ ಪೂಜಾ ಕೈಂಕರ್ಯ ನೆರವೇರಿಸಿದರು.
ನರಸಿಂಹರಾಜೇ ಅರಸ್ ರಿಂದ ದಸರಾ ಅಂಗವಾಗಿ ವಿಜಯದಶಮಿ ಪೂಜೆ
ಶ್ರೀ ಮೈಲಾರಲಿಂಗೇಶ್ವರ, ಚನ್ನಕೇಶವ, ವಿರುಪಾಕ್ಷ, ಆಂಜನೇಯ ಸ್ವಾಮಿ ಹಾಗೂ ಸಿದ್ಧೇಶ್ವರ ದೇವರನ್ನು ಹಾಸನಾಂಬೆ ವೃತ್ತದಿಂದ ಮೆರವಣಿಗೆ ಮೂಲಕ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಂತರ ನಗರದ ಸಾಲಗಾಮೆ ರಸ್ತೆ ಬಳಿ ಇತಿಹಾಸವುಳ್ಳ ಬನ್ನಿ ಮಂಟಪಕ್ಕೆ ಕರೆತರಲಾಯಿತು.
ಕಾಡಾನೆಗಳ ದಾಳಿಗೆ ರೈತರ ಬೆಳೆ ನಾಶ
ಕಾಡಾನೆಗಳ ಹಾವಳಿಯಿಂದ ರೈತರ ಬದುಕಿಗೆ ಕಂಟಕ ಎದುರಾಗಿದೆ, ಬುಧವಾರ ರಾತ್ರಿ ನನ್ನ ಜಮೀನಿಗೆ ನುಗ್ಗಿ ಜಮೀನಿನಲ್ಲಿದ್ದ 9ಕ್ಕೂ ಹೆಚ್ಚು ತೆಂಗಿನ ಮರಗಳು, ಜೋಳ ಮತ್ತು ಇನ್ನಿತರೆ ಬೆಳೆಗಳು ಸೇರಿದಂತೆ ಪಂಪ್ಸೆಟ್, ಬಾವಿ ಪೈಪುಗಳನ್ನು ನಾಶ ಮಾಡಿವೆ. ಇದರಿಂದ ನನಗೆ ಲಕ್ಷಾಂತರ ರು. ನಷ್ಟ ಸಂಭವಿಸಿದೆ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 418
  • next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved