ಎಂ. ಚಂದ್ರೇಗೌಡ ಅಧ್ಯಕ್ಷತೆಯಲ್ಲಿ ಹಾಸನ ನಗರಸಭೆ ಬಜೆಟ್ ಪೂರ್ವಭಾವಿ ಸಭೆನಗರದಲ್ಲಿ ಇರುವ ಶೌಚಾಲಯಗಳ ಬಾಗಿಲನ್ನು ಪ್ರತಿನಿತ್ಯ ತೆಗೆಸಿ ಸಾರ್ವಜನಿಕರ ಅನುಕೂಲಕ್ಕೆ ಮಾಡಿಕೊಡಬೇಕು. ಇನ್ನು ಸಂತೆ ವೇಳೆ ಕರುಗಳನ್ನು ಬಿಟ್ಟು ಹೋಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ನಗರಸಭೆ ಅಧ್ಯಕ್ಷರು, ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.