• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಸ್ಮಸ್ ರಜೆ ರದ್ದುಗೊಳಿಸಲು ಶ್ರೀರಾಮಸೇನೆ ಆಗ್ರಹ
ಹಾಸನ: ಹಿಂದೂಗಳ ಪವಿತ್ರ ದಸರಾ ಹಬ್ಬದ ವೇಳೆ ರಜೆ ನೀಡದೆ ತರಗತಿ, ಪರೀಕ್ಷೆ ನಡೆಸುತ್ತಿರುವ ಶಾಲೆಗಳಿಗೆ ಬೀಗ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ, ಕ್ರಿಸ್ಮಸ್‌ನಲ್ಲಿ ರಜೆ ನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ, ಶ್ರೀರಾಮಸೇನಾ ಕರ್ನಾಟಕ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಮಕ್ಕಳಿಂದ ದಸರಾ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ
ಅನಂತ್ ಇಂಟರ್‌ ನ್ಯಾಷನಲ್‌ ಮಾಂಟೆಸ್ಸೊರಿ ಶಾಲೆಯಲ್ಲಿ ನವರಾತ್ರಿ ವೈಭವ ದಸರಾ ಹಬ್ಬದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಚರಣೆಯ ಹಿನ್ನೆಲೆಯನ್ನು ಪರಿಚಯಿಸುವುದರ ಜೊತೆಗೆ ಪೋಷಕರು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ್ದ ಆರ್‌. ಅನಂತ ಕುಮಾರ್‌ ಮಾತನಾಡಿ ಹಬ್ಬದ ಆಚರಣೆಯು ಸಂತೋಷ ಪಸರಿಸುವ ವೇದಿಕೆ. ಒಂದೆಡೆ ಸಂಪ್ರದಾಯದ ಪರಿಚಯವಾದರೆ ಮತ್ತೊಂದೆಡೆ ಸಂಬಂಧಗಳನ್ನು ಗಟ್ಟಿಗೊಳಿಸಲು ಇವು ಅನುವು ಮಾಡಿಕೊಡುತ್ತವೆ ಎಂದರು.
ಪರಿಸರ ರಕ್ಷಣೆಯಲ್ಲಿ ಸಾರ್ವಜನಿಕರೂ ಪಾಲ್ಗೊಳ್ಳಬೇಕು
ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಸೋಮವಾರ ಅರಣ್ಯ ಇಲಾಖೆ ಏರ್ಪಡಿಸಿದ್ದ ಪರಿಸರ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರದ ಸಮತೋಲನ ಕಾಯ್ದುಕೊಳ್ಳದಿದ್ದರೆ ಪ್ರಕೃತಿ ವಿಕೋಪದಿಂದ ಸಂಭವಿಸುತ್ತಿರುವ ಘಟನೆಗಳು ಸಾಕ್ಷಿಯಾಗಿದೆ. ಉತ್ತಮ ಪರಿಸರವನ್ನು ರೂಪಿಸುವ ಹೊಣೆ ಸಾಮಾಜಿಕ ಜವಾಬ್ದಾರಿಯಾಗಿದೆ, ಮಕ್ಕಳಿಗೆ ಬಾಲ್ಯದಿಂದಲೇ ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.
ಬೆಂಗಳೂರಿನಲ್ಲಿ ಹಳ್ಳಿಕಾರ್‌ ಸಮಾವೇಶ ಆಯೋಜನೆ
ಹಳ್ಳಿಕಾರ್‌ ಸಮುದಾಯದವರು ಸಂಘಟಿತರಾಗದ ಕಾರಣ ನಮ್ಮ ಸಮುದಾಯಕ್ಕೆ ಸರ್ಕಾರದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಆದ್ದರಿಂದ ರಾಜ್ಯದ ಅನೇಕ ಕಡೆಗಳಲ್ಲಿ ಹರಿದು ಹಂಚಿ ಹೋಗಿರುವ ನಮ್ಮ ಸಮುದಾಯದ ಜನರೆನ್ನೆಲ್ಲಾ ಒಟ್ಟಾಗಿ ಸೇರಿಸಿ, ನಮ್ಮ ಸಂಘಟನೆಯನ್ನು ಬಲ ತೋರಿಸಲು ಅಕ್ಟೋಬರ್‌ ೨೭ರಂದು ಬೆಂಗಳೂರನಲ್ಲಿ ಹಳ್ಳಿಕಾರ್‌ ಸಮಾವೇಶ ನಡೆಸುತ್ತಿದ್ದೇವೆ. ಆದ್ದರಿಂದ ಜನಾಂಗದವರು ತಪ್ಪದೇ ಸಮಾವೇಶದಲ್ಲಿ ಭಾಗವಹಿಸಿ ಎಂದು ಹಳ್ಳಿಕಾರ್‌ ಸಮಾಜದ ರಾಜ್ಯ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜ್ ಕರೆಕೊಟ್ಟರು.
ವಿಜಯೇಂದ್ರ ಕನಸು ಯಾವತ್ತೂ ನಿಜವಾಗಲ್ಲ: ಶಾಸಕ ಶಿವಲಿಂಗೇಗೌಡ
ಹಾಸನ : ಕನಸುಗಳು ನಿಜ ಆಗುವುದು ಕಷ್ಟ. ಯಾವತ್ತೂ ಕನಸುಗಳು ನಿಜ ಆಗಲ್ಲ. ಕನಸು ಕನಸಾಗಿಯೇ ಉಳಿಯುವುದು ಸ್ವಾಭಾವಿಕ. ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ಅಧಿಕಾರ ಯಾರಿಗೂ ಇಲ್ಲ. ಅದರಲ್ಲೂ ವಿಜಯೇಂದ್ರ ಅವರು ಯಾವ ಸಮಯದಲ್ಲಿ ಕನಸು ಕಂಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ವಿಜಯೇಂದ್ರ ಹೇಳಿಕೆಗೆ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಲೇವಡಿ ಮಾಡಿದರು.
ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಕೈಜೋಡಿಸಬೇಕು: ಧರ್ಮಶೇಖರ್
ಅರಸೀಕೆರೆ : ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಪಂಚ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ತಲುಪಿಸಲು ನಮ್ಮೊಟ್ಟಿಗೆ ಅಧಿಕಾರಿಗಳು ಕೈಜೋಡಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಶೇಖರ್‌ ಅಧಿಕಾರಿಗಳಿಗೆ ಕರೆ ನೀಡಿದರು.
ವಾಲಿಬಾಲ್ ಪಂದ್ಯಾವಳಿಯಲ್ಲಿ ಚೆನ್ನೈ ತಂಡಕ್ಕೆ ಪ್ರಥಮ ಸ್ಥಾನ
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಂ. ಎ. ಗೋಪಾಲಸ್ವಾಮಿಯವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಆಲ್ ಇಂಡಿಯಾ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಚೆನ್ನೈನ ಎಸ್‌ಆರ್‌ಎಂ ಯೂನಿವರ್ಸಿಟಿ ಪ್ರಥಮ ಸ್ಥಾನ ಪಡೆಯುವ ಮೂಲಕ ಒಂದು ಲಕ್ಷ ರು. ಜೊತೆಗೆ ಟ್ರೋಫಿ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಕೇರಳದ ಬಿಎಂಸಿ ಪಡೆದು ೭೫ ಸಾವಿರ ರು. ನಗದು ಜೊತೆಗೆ ಟ್ರೋಫಿ ಪಡೆದುಕೊಂಡಿತು. ತೃತೀಯ ಚೆನ್ನೈನ ಇಂಕಂಟ್ಯಾಕ್ಸ್ ಸ್ಥಾನವನ್ನು ಪಡೆದು ೫೦ ಸಾವಿರ ರು. ನಗದು ಜೊತೆಗೆ ಟ್ರೋಫಿ ಪಡೆದುಕೊಂಡಿತು.
ಎಲ್ಲಾ ಭಕ್ತರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿ
ಹಾಸನ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ದೇವಿ ದರ್ಶನ ಮಾಡಲು ಅಕ್ಟೋಬರ್‌ ೨೪ರಂದು ಬಾಗಿಲು ತೆಗೆಯಲಿದ್ದು, ದರ್ಶನ ವ್ಯವಸ್ಥೆಯಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಿ ಎಲ್ಲಾ ಸಾಮಾನ್ಯ ಭಕ್ತರಿಗೂ ಸುಸೂತ್ರವಾದ ದರ್ಶನ ಸಿಗಬೇಕು ಎಂದು ಶ್ರೀ ಹಾಸನಾಂಬೆ ಜಾತ್ರಾ ಹಿತರಕ್ಷಣಾ ಸಮಿತಿಯಿಂದ ಸೋಮವಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಗೆ ರೈಲಿನ ಮೂಲಕ ಡ್ರಗ್ಸ್ ಸರಬರಾಜಾಗುತ್ತಿದೆ
ಹಾಸನ: ಜಿಲ್ಲೆಗೆ ರೈಲುಗಳ ಮೂಲಕ ಮಾದಕ ವಸ್ತುಗಳು ಸರಬರಾಜಾಗುತ್ತಿರುವ ಮಾಹಿತಿಯಿದ್ದು, ರೈಲ್ವೆ ಪೊಲೀಸರು ಏನು ಮಾಡುತ್ತಿದ್ದಾರೆ? ಕೂಡಲೇ ರೈಲ್ವೆ ಪೊಲೀಸರೊಂದಿಗೆ ಸೇರಿ ಈ ಅಕ್ರಮವನ್ನು ತಡೆಯುವಂತೆ ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಮ್ಸ್ ವತಿಯಿಂದ ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್)ಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎಕೋ ಕ್ಲಬ್ ವತಿಯಿಂದ ಗವೇನಹಳ್ಳಿಯಲ್ಲಿರುವ ಕಾಮಧೇನು ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಕಾಮಧೇನು ವೃದ್ಧಾಶ್ರಮದ ಅಧ್ಯಕ್ಷರಾದ ಮಾಧವ ಶೆಣೈ ನೆರವೇರಿಸಿ, ಹಿಮ್ಸ್ ಸಂಸ್ಥೆಯು ಬಡ ಮತ್ತು ಹಿರಿಯ ನಾಗರಿಕರ ಹಿತದೃಷ್ಟಿಯಿಂದ ಇಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿರುವುದರಿಂದ ಹಿರಿಯ ನಾಗರಿಕರಿಗೆ ಅನುಕೂಲವಾಗುತ್ತಿದೆ ಎಂದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 418
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved