• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವಿಕಲ ಮಕ್ಕಳ ನೆರವಿಗೆ ಧಾವಿಸಿದ ಬೇಲೂರು ತಹಸೀಲ್ದಾರ್‌
ಅಂಗ ವೈಫಲ್ಯದಿಂದ ಬಳಲುತ್ತಿರುವ ಅನಾಥ ಮಕ್ಕಳಿಗೆ ಸರ್ಕಾರದಿಂದ ದೊರಕುವಂತಹ ಅಗತ್ಯ ಸೌಲಭ್ಯವನ್ನು ಕೊಡಿಸುವುದಾಗಿ ತಹಸೀಲ್ದಾರ್‌ ಮಮತಾ ಎಂ ಹೇಳಿದರು. ಕಳೆದ ಆರೇಳು ವರ್ಷಗಳ ಹಿಂದೆ ಪೋಷಕರು ಅನಾರೋಗ್ಯದಿಂದ ಮರಣ ಹೊಂದಿದ್ದು ಇಬ್ಬರು ಮಕ್ಕಳ ಜವಾಬ್ದಾರಿಯಯನ್ನು ಅತ್ತೆ ಮಾವಂದಿರು ವಹಿಸಿಕೊಂಡಿದ್ದರು. ಆದರೆ ಇಬ್ಬರೂ ಮಕ್ಕಳ ದಾಖಲೆಗಳಲ್ಲಿ ಆಧಾರ್ ಕಾರ್ಡ್‌ ದಾಖಲೆ ಇಲ್ಲದೆ ಸರ್ಕಾರದ ಹಲವಾರು ಸೌಲಭ್ಯಗಳಿಂದ ವಂಚಿತರಾಗಿದ್ದರು.
ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆ ಆಗಬಾರದು
ಟಿಸಿ ಕೊಡುವ ವಿಚಾರದಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ. ಬೇಸಿಗೆ ಮುಗಿಯುವವರೆಗೂ ಅತೀ ತುರ್ತಾಗಿ ೨೪ ಗಂಟೆಯಲ್ಲಿ ಟಿಸಿ ಕೊಡಬೇಕು. ಮಳೆ ಶುರುವಾಗುವವರೆಗೂ ಇಂಧನ ಇಲಾಖೆಯಿಂದ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಕೆಲಸ ಮಾಡಲು ಸೂಚಿಸಕಲಾಗಿದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಬೇಸಿಗೆ ಮುಗಿಯುವವರೆಗೂ ಅತೀ ತುರ್ತಾಗಿ ೨೪ ಗಂಟೆಯಲ್ಲಿ ಸರಕಾರದ ಸುತ್ತೋಲೆಯಲ್ಲಿ ಏನಿದೆ ಅದೆ ರೀತಿ ವಿದ್ಯುತ್‌ ಅನ್ನು ಕೊಡಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಮಬದ್ಧವಾಗಿ ಮಾಡುವುದಾಗಿ ಹೇಳಿದ್ದಾರೆ ಎಂದರು.
ನರ್ಸಿಂಗ್‌ ವೃತ್ತಿಯಲ್ಲಿ ಜ್ಞಾನದ ಜತೆಗೆ ಸಹಾನುಭೂತಿಯೂ ಮುಖ್ಯ
ವೈದ್ಯಕೀಯ ಹಾಗೂ ನರ್ಸಿಂಗ್ ಸೇವೆಯಲ್ಲಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆಯ ಜತೆಗೆ ಸಹಾನುಭೂತಿ ಅತ್ಯಗತ್ಯ. ಕರ್ತವ್ಯದಲ್ಲಿ ಒಲವು, ಕರ್ತವ್ಯದಲ್ಲಿ ಬದ್ಧತೆ ಹಾಗೂ ನ್ಯಾಯ ಒದಗಿಸುವ ಮನೋಭಾವ ಇರಬೇಕು. ಇವುಗಳು ಶುಶ್ರೂಷಕ ವೃತ್ತಿಯಲ್ಲಿ ಆತ್ಮತೃಪ್ತಿ ಮತ್ತು ಸೇವಾ ಕಾರ್ಯದಲ್ಲಿ ಯಶಸ್ಸುಗಳಿಸುವ ಜತೆಗೆ ಕಲಿತ ವಿದ್ಯೆಯಲ್ಲಿ ಪರಿಪೂರ್ಣ ವ್ಯಕ್ತಿ ಆಗಲು ಸಾಧ್ಯವೆಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿಕುಮಾರ್ ಬಿ.ಸಿ. ಸಲಹೆ ನೀಡಿದರು.
ವಿವಿಧ ಕಾಮಗಾರಿಗೆ ₹1500 ಕೋಟಿ ಡಿಪಿಆರ್‌ ಸಿದ್ಧ
ಪಟ್ಟಣದ ಪುರಸಭೆ ಅಧ್ಯಕ್ಷ ಎ. ಆರ್‌ ಅಶೋಕ್ ನೇತೃತ್ವದಲ್ಲಿ ಪುರಸಭೆ ಮುಂಭಾಗ ಬಜೆಟ್ ಪೂರ್ವಭಾವಿ ಸಭೆ ನಡೆಯಿತು.
ಕಾಫಿ ಬೆಳೆಗಾರರ ಮುಖದಲ್ಲಿ ಕಿರುನಗೆ ತಂದ ಮಳೆ
ತಾಲೂಕಿನಾದ್ಯಂತ ಇತ್ತೀಚಿಗೆ ಸುರಿದ ಮಳೆ ಕಾಫಿ ಬೆಳೆಗಾರರ ಸಂಭ್ರಮಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಮುಂಗಾರು ಮಳೆಯಾಗುವುದು ಮಲೆನಾಡಿನಲ್ಲಿ ವಾಡಿಕೆಯಾಗಿತ್ತು. ಆದರೆ ಈ ಬಾರಿ ಮಳೆಯ ವಾತಾವಾರಣವೆ ಕಂಡುಬಾರದ ಕಾರಣ ಕಾಫಿ ಹೂವು ಮೂಡಿಸಲು ಹಾಗೂ ಕಾಫಿ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ ಬೆಳೆಗಾರರು ಫೆಬ್ರುವರಿ ಮಧ್ಯಭಾಗದಿಂದ ಹನಿ ನೀರಾವರಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪಡಿತರ ವಿತರಣೆ; ತೂಕ ಅಳತೆಯಲ್ಲಿ ವ್ಯತ್ಯಾಸವಾದರೆ ದೂರು ಕೊಡಿ
ಯಾವುದೇ ನ್ಯಾಯಾಬೆಲೆ ಅಂಗಡಿಯಲ್ಲಿ ಕಡಿಮೆ ಪ್ರಮಾಣದ ಪಡಿತರ ವಿತರಣೆ ಮಾಡಿದ್ದಲ್ಲಿ ಹಾಗೂ ತೂಕ ಮತ್ತು ದರದಲ್ಲಿ ಯಾವುದೇ ವ್ಯತ್ಯಾಸ ಮಾಡಿದ್ದಲ್ಲಿ ತಾಲೂಕು ಗ್ಯಾರಂಟಿ ಸಮಿತಿಗೆ ದೂರು ನೀಡಬಹುದಾಗಿದ್ದು ಎಂದು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಎಲ್. ಪಿ. ಪ್ರಕಾಶ್‌ಗೌಡ ತಿಳಿಸಿದರು.
ಸಭೆ ಬಹಿಷ್ಕರಿಸಿ ಹೊರನಡೆದ ಅರಕಲಗೂಡು ಪಪಂ ಸದಸ್ಯರು
ಕಳೆದ ಬಾರಿ ಸಭೆಯ ಅಜೆಂಡಾದಲ್ಲಿ ಇಲ್ಲದ ವಿಷಯವನ್ನು ಸೇರಿಸಿಕೊಂಡು ಅದನ್ನು ಸರ್ವಾನುಮತದಿಂದ ತೀರ್ಮಾನಿಸುವ ಮೂಲಕ ಸದಸ್ಯರನ್ನು ಕಡೆಗಣಿಸಿದ್ದಾರೆ ಎಂದು ಕೆಲ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಹೊರನಡೆದು ಪ್ರತಿಭಟನೆ ನಡೆಸಿದ ಘಟನೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಚಾಲಕರ ಸಾವಿನ ಸಾಂತ್ವನ ನಿಧಿ ₹1 ಲಕ್ಷಕ್ಕೆ ಹೆಚ್ಚಳ ಮಾಡಿ
ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರ ಸಹಜ ಸಾವಿನ ಸಾಂತ್ವನ ನಿಧಿ ₹1 ಲಕ್ಷ ಘೋಷಿಸಲು ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅಡಿಯಲ್ಲಿ ಬರುವ ಅಸಂಘಟಿತ ಕಾರ್ಮಿಕ ವಿಭಾಗಗಳಲ್ಲಿ ಬರುವಂತಹ ಹಮಾಲಿಗಳನ್ನು ಮೋಟಾರ್ ಸಾರಿಗೆಗೆ ಸಂಬಂಧಿಸಿದ ಸಾಮಾಜಿಕ ಭದ್ರತಾ ಮಂಡಳಿಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಒತ್ತಾಯಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅನ್ನ, ಅಕ್ಷರ ದಾಸೋಹಕ್ಕೆ ಶ್ರೀಗಳ ಸೇವೆ ಅನನ್ಯ
ವೀರಶೈವ ಲಿಂಗಾಯಿತ ಸಮುದಾಯದಲ್ಲಿ ಗುರುವಿಗೆ ಮಹತ್ವದ ಸ್ಥಾನ ನೀಡಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ದೇಶದ ಅಭಿವೃದ್ಧಿಗೆ ಮತದಾರರ ಮನ್ನಣೆ ಅಗತ್ಯ
ಭಾರತ ಒಕ್ಕೂಟ ವ್ಯವಸ್ಥೆಯೊಂದಿಗೆ ಮುನ್ನಡೆಯುತ್ತಿದ್ದು ಪ್ರಪಂಚದಲ್ಲಿಯೇ ಅತಿಹೆಚ್ಚು ಯುವ ಸಮುದಾಯ ಹೊಂದಿರುವ ದೇಶ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved