• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರೇಹಳ್ಳಿ ಬಳಿ ಮತ್ತೆ ಕಳಚಿದ ಸಾರಿಗೆ ಬಸ್‌ ಚಕ್ರ: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬಸ್ ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದು ಚಾಲಕನ ಸಮಯಪ್ರಜ್ಞೆಯಿಂದ ಹೆಚ್ಚಿನ ಅಪಾಯ ತಪ್ಪಿದೆ. ಪ್ರಯಾಣಿಕರನ್ನು ಬೇರೆ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು.
28ರಂದು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ: ಟಿ.ಆರ್. ವಿಜಯಕುಮಾರ್
ಉಳಿದಂತೆ ಎಂಟು ತಾಲೂಕಿನಲ್ಲಿಯೂ ಸಹ ಪೌರ ಕಾರ್ಮಿಕ ಸಮುದಾಯದವರು ಇರುತ್ತಾರೆ. ಇವರೆಲ್ಲರೂ ಮಾದಿಗ ಸಮುದಾಯಕ್ಕೆ ಸೇರಿದ ಉಪಜಾತಿಗಳಿಗೆ ಸಂಬಂಧಿಸಿದವರಾಗಿರುತ್ತಾರೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಗೊಂದಲಗಳನ್ನು ಬಗೆಹರಿಸಿ ಈ ಸಮುದಾಯಗಳು ಸಮಾನ ಹಂಚಿಕೆಯ ಪಾಲನ್ನು ಪಡೆಯಲು ಮತ್ತೊಂದು ಗಣತಿ ಅನಿವಾರ್ಯವಾಗಿದೆ.
ಕ್ರೀಡಾ ಚಟುವಟಿಕೆಯಿಂದ ಉತ್ತಮ ಆರೋಗ್ಯ ಪ್ರಾಪ್ತಿ: ಸಲೀಂ ಬೇಗ್
ಎಲ್ಲಾ ಶಾಲೆಗಳಲ್ಲೂ ಕ್ರೀಡೆ ಮತ್ತು ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಗುರುತಿಸುವುದು ನಮ್ಮ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಕಳೆದ ತಿಂಗಳು ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯನ್ನು ಎಲೈಟ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು ಎಂದು ನೆನಪಿಸಿಕೊಂಡರು.
ನೊಂದವರ ಪರ ಧ್ವನಿಯಾಗಿದ್ದ ಬಾಲಗಂಗಾಧರನಾಥರು: ಶಾಸಕ ಎಚ್.ಪಿ. ಸ್ವರೂಪ್
ಶಾಸಕ ಎಚ್.ಪಿ. ಸ್ವರೂಪ್ ಅವರ ಕುಟುಂಬದವರು ಪ್ರತಿವರ್ಷವೂ ಅನ್ನಸಂತರ್ಪಣೆಯನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ. ಬಡವರು ಯಾರಿದ್ದಾರೋ ಅಂತಹವರ ಮಕ್ಕಳಿಗೆ ವಿದ್ಯೆ ನೀಡಿ ಬದುಕುವ ದಾರಿ ಮಾಡಿಕೊಟ್ಟಿರುವವರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು, ನಾನೂ ಕೂಡ ಮಠದ ವಿದ್ಯಾರ್ಥಿಯಾಗಿದ್ದೇನೆ.
ಕಸಬಾ ಕೃಷಿ ಸೊಸೈಟಿ ಅಧ್ಯಕ್ಷರಾಗಿ ಜಿ.ಕೆ.ಮಧು ಅವಿರೋಧ ಆಯ್ಕೆ
ನೂತನ ಅಧ್ಯಕ್ಷ ಜಿ.ಕೆ.ಮಧು ಮಾತನಾಡಿ, ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಿಂದೆ ಅಧ್ಯಕ್ಷರಾಗಿದ್ದವರೆಲ್ಲ ಸಂಘವನ್ನು ಅಭಿವೃದ್ಧಿಯತ್ತ ಮುನ್ನಡೆಸಿದ್ದಾರೆ. ಅವರೆಲ್ಲರ ಮಾರ್ಗದರ್ಶನ, ಸಲಹೆಯನ್ನು ಪಡೆದು ಸಂಘವನ್ನು ನಡೆಸಿಕೊಂಡು ಹೋಗುವುದರ ಜೊತೆಗೆ ನಮ್ಮ ನಾಯಕರಾದ ತಾಲೂಕಿನ ನೀರಾವರಿ ಹರಿಕಾರ, ಭಗೀರಥ ಬಾಲಕೃಷ್ಣರವರಿಂದ ಹೆಚ್ಚಿನ ಅನುದಾನ ತಂದು ರೈತರಿಗೆ ಮತ್ತಷ್ಟು ಸಾಲ ನೀಡುವ ಮೂಲಕ ಅವರ ಆರ್ಥಿಕತೆಯನ್ನು ಬಲಗೊಳಿಸಲಾಗುವುದು ಎಂದರು.
ಕೆರೆಗೆ ನೀರು ತುಂಬಿಸುವ ₹5 ಕೋಟಿ ಯೋಜನೆಗೆ ಪ್ರಸ್ತಾವನೆ: ಶಾಸಕ ಎ.ಮಂಜು
ಕಣಿಯಾರು ಏತ ನೀರಾವರಿ ಯೋಜನೆ ನನ್ನ ಕನಸಾಗಿತ್ತು. ಆದರೆ ಮಲ್ಲಿಪಟ್ಟಣ ಏತನೀರಾವರಿ ಯೋಜನೆಯಿಂದ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇರುವುದರಿಂದ ಆ ಕನಸು ನನಸಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ಮುಂದೆ ವಾರದಲ್ಲಿ ಎರಡು ದಿನ ಸಾರ್ವಜನಿಕರ ಸಮಸ್ಯೆ ಆಲಿಸುವೆ: ಲಲಿತ್ ರಾಘವ್ ಭರವಸೆ
ಬೆಂಗಳೂರಿನಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದ ಕಾರಣ ತಾಲೂಕಿನ ಜನತೆಗೆ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ, ಈಗ ಪಕ್ಷ ಸದೃಢವಾಗಿದ್ದು, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಮುಂದಾಗಿದ್ದೇವೆ.
ರೈತರಿಗೆ ಪರಿಹಾರ ನೀಡದೇ ಕಾಂಪೌಂಡ್ ನಿರ್ಮಾಣಕ್ಕೆ ಯತ್ನ:ಕೆರಳಿದ ರೈತರಿಂದ ಅಧಿಕಾರಿಗಳಿಗೆ ತರಾಟೆ
ಕಾಮಗಾರಿ ಆರಂಭಿಸುವ ಮೊದಲೇ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ಕೆಐಎಡಿಬಿ ಅಧಿಕಾರಿಗಳು ಕರೆಸಿಕೊಂಡಿದ್ದರು. ರೈತರು ವಿಮಾನ ನಿಲ್ದಾಣ ಕಾಮಗಾರಿಯ ಸದುದ್ದೇಶಕ್ಕಾಗಿ ಜಾಗ ನೀಡಿದ್ದೇವೆ. ನಮಗೂ ವಿಮಾನ ನಿಲ್ದಾಣ ಕಾಮಗಾರಿ ಬೇಗ ಪೂರ್ಣಗೊಳ್ಳಬೇಕೆಂಬ ಆಶಯ ಇದೆ, ಆದರೆ ಪೊಲೀಸರನ್ನು ಮುಂದಿಟ್ಟುಕೊಂಡು ರೈತರಿಗೆ ಪರಿಹಾರ ನೀಡದೇ ಬೆದರಿಸುವ ತಂತ್ರ ಅನುಸರಿಸಲಾಗುತ್ತಿದೆ. ಇದು ರೈತ ಸಮೂಹದ ಮೇಲೆ ಸರ್ಕಾರಗಳು, ನಮ್ಮ ಜನಪ್ರತಿನಿಧಿಗಳು ಇಟ್ಟಿರುವ ಗೌರವಕ್ಕೆ ಹಿಡಿದ ಕೈ ಗನ್ನಡಿ ಎಂದು ರೈತರು ಆಕ್ರೋಶ ಹೊರ ಹಾಕಿದರು.
ನೂತನ ಶಿಥಿಲೀಕರಣ ಘಟಕಕ್ಕೆ ಶಾಸಕ ಸ್ವರೂಪ್ ಭೂಮಿ ಪೂಜೆ
ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಶಿಥಿಲೀಕರಣ ಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ.
ಮಕ್ಕಳನ್ನು ಮೊಬೈಲ್ ನಿಂದ ದೂರವಿಡುವಂತೆ ಶಾಸಕ ಸ್ವರೂಪ್ ಸಲಹೆ
ಕ್ರೀಡಾ ಮನೋಭಾವನೆ ಎಂಬುದು ಚಿಕ್ಕ ವಯಸ್ಸಿನಿಂದಲೇ ಬಂದರೆ ಒಳ್ಳೆಯದು. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಪ್ರತಿ ಮಕ್ಕಳನ್ನೂ ಕ್ರೀಡೆಯತ್ತ ಕರೆದುಕೊಂಡು ಹೋದರೆ ಶಿಕ್ಷಣಕ್ಕೂ ಸಹಕಾರಿ ಆಗಲಿದೆ .
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 509
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved