• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನ್ಮಾರ್ಗದಲ್ಲಿ ನಡೆದು ಸಾರ್ಥಕತೆ ಪಡೆವುದೇ ಮನುಷ್ಯ ಧರ್ಮ: ಮಾದಾರ ಚನ್ನಯ್ಯ ಸ್ವಾಮೀಜಿ
ತಾನು, ತನ್ನದು ಎಂಬ ಸ್ವಾರ್ಥ ಮನೋಭಾವ ತ್ಯಜಿಸಿ, ನಾವೆಲ್ಲರೂ ಒಂದೇ ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಸನ್ಮಾರ್ಗದ ನಡೆ ಹಾಗೂ ಮಾನವೀಯತೆಯು ದೈವತ್ವದಷ್ಟೇ ಮಿಗಿಲಾದುದು.
ಈ ಬಾರಿ ದಸರೆಯಲ್ಲಿ ಭರಪೂರ ಸಾಂಸ್ಕೃತಿಕ ಕಾರ್ಯಕ್ರಮಗಳು
ಅರಮನೆ, ಜಗನ್ಮೋಹನ ಅರಮನೆ, ಕಲಾಮಂದಿರ, ಗಾನ ಭಾರತೀಯಲ್ಲಿ ಸಂಗೀತ, ನೃತ್ಯ ಕಾರ್ಯಕ್ರಮಗಳು. ಚಿಕ್ಕಗಡಿಯಾರ, ಪುರಭವನ, ನಟನ, ರಮಾಗೋವಿಂದ ರಂಗಮಂದಿರದಲ್ಲಿ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಪುಷ್ಪಗಿರಿ ಕ್ಷೇತ್ರದಿಂದ ಸಮಾಜದ ಸೇವೆ : ಪುಷ್ಪಗಿರಿ ಶ್ರೀಗಳು
ಭಾರತ ದೇಶದಲ್ಲಿ ಹಲವಾರು ಧರ್ಮ, ಜಾತಿ ಪಂಗಡಗಳು ಹೊಂದಿದ್ದು ಆಯಾಯ ಕ್ಷೇತ್ರಕ್ಕೆ ಧರ್ಮಗಳ ಪಾಲನೆ ಮಾಡುತ್ತಾ ಬರುತ್ತಿದ್ದಾರೆ. ಆದರೆ ನಮ್ಮ ಕ್ಷೇತ್ರ ಎಲ್ಲಾ ಧರ್ಮಕ್ಕೂ ಅವಲಂಬನೆ ಒಳಗೊಂಡು ಕ್ಷೇತ್ರವಾಗಿದೆ.
ಬುಡಕಟ್ಟು ನಮ್ಮ ಮಾನವ ಕುಲದ ಮೂಲ ನೆಲೆ: ಸಾಹಿತಿ ಬನ್ನೂರು ರಾಜು
ಬುಡಕಟ್ಟು ಅಂದರೆ ಒಗ್ಗಟ್ಟು, ಸಂಸ್ಕಾರ, ಸಂಸ್ಕೃತಿಯ ಪ್ರತೀಕ. ಇದು ಒಂದು ವಿಶಿಷ್ಟ ಮಾನವ ಜನಾಂಗ, ಮಾನವ ಕುಲದ ಅಸ್ಮಿತೆ. ಒಂದೇ ದೇವರು ಒಂದೇ ಧರ್ಮವನ್ನುಳ್ಳ ನಾಗರೀಕತೆ. ಅವರು ಕೊಟ್ಟ ಸಂಸ್ಕೃತಿಯಲ್ಲಿ ನಾವು ಬದುಕುತ್ತಿದ್ದೇವೆ, ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲದರಲ್ಲೂ ಬುಡಕಟ್ಟಿನ ಕೊಡುಗೆಯಿದೆ.
ಸರ್ವರಿಗೂ ಸಲ್ಲುವ ವಚನ ಸಾಹಿತ್ಯ ಅಗಮ್ಯವಾದದ್ದು: ಹೆಬ್ಬಾಳು ಹಾಲಪ್ಪ
ಸ್ವಾರ್ಥದಿಂದ ನಾವೆಲ್ಲರೂ ಒಂದೇ ಎಂಬ ಪರಿಸರ ಹುಟ್ಟು ಹಾಕಿದರೆ ಮಾತ್ರ ವ್ಯಕ್ತಿಗಳ ಕಲ್ಯಾಣ ಸಾಧ್ಯ. ಎಲ್ಲರೂ ಈ ದಿಶೆಯಲ್ಲಿ ಸ್ವಪ್ರೇರಣೆಯಿಂದ ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು.
ನಾಳೆ ಮಹಾಲಯ ಅಮವಾಸ್ಯೆ ದಿನ ಮಾಂಸ ಮಾರಾಟ ಇಲ್ಲ: ಶಾಸಕ ಎಚ್.ಡಿ.ರೇವಣ್ಣ
ಬಡಜನರ ಮನೆ ನಿರ್ಮಾಣಕ್ಕೆ ನೀಡುವ ೧.೨೦ ಲಕ್ಷ ರು.ಗಳಲ್ಲಿ ಮನೆ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ೫ ಲಕ್ಷ ರು.ಗಳಿಗೆ ಏರಿಕೆ ಮಾಡಿ, ಘೋಷಣೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ .
ಹನ್ಯಾಳು ಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಗ್ರೈಂಡರ್‌ ಕೊಡುಗೆ
ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಜೊತೆ ಹಳೆಯ ವಿದ್ಯಾರ್ಥಿಗಳು, ಸಾರ್ವಜನಿಕರು, ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು, ನೌಕರರು ತಾವು ಓದಿದ ಅಥವಾ ತಮ್ಮ ಊರಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಟ್ಟರೆ ಯಾವುದೇ ಖಾಸಗಿ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬಹುದು.
ರೈತರಿಗೆ ಪರಿಹಾರ ನೀಡಲು ಸತಾಯಿಸುತ್ತಿರುವ ಸರ್ಕಾರ: ಎಚ್.ಡಿ.ರೇವಣ್ಣ
ರೈತರು ಕಾಯುತ್ತಿದ್ದು, ಇನ್ನಾದರೂ ಹಾನಿಗೆ ಪರಿಹಾರ ಕೊಡಿ, ಐದು ಗ್ಯಾರಂಟಿಗಳಿಗೆ ಹಣ ನೀಡುತ್ತಿರುವುದರಿಂದ ರೈತರಿಗೆ ಪರಿಹಾರ ಕೊಡಲು ಆಗದೇ ಇದ್ದರೆ ಅದನ್ನು ಜನರ ಮುಂದೆ ಹೇಳಿಬಿಡಲಿ. ಮಳೆಹಾನಿಯಾಗಿ ನಾಲ್ಕೈದು ತಿಂಗಳು ಕಳೆದರೂ ಪರಿಹಾರ ನೀಡಲು ಸರ್ಕಾರ ಮೀನಮೇಷ ಎಣಿಸುತ್ತಿದೆ.
ಹಾಸನಾಂಬ ಜಾತ್ರೋತ್ಸವಕ್ಕೆ ದಸರಾ ಮಾದರಿಯ ದೀಪಾಲಂಕಾರ
ಅ.24ರಿಂದ ಆರಂಭವಾಗುವ ಸಾರ್ವಜನಿಕರ ದರ್ಶನಕ್ಕೆ ನ.3ರವರೆಗೆ ಅವಕಾಶ ಕಲ್ಪಿಸಲಾಗಿದೆ, ದೇಶಾದ್ಯಂತ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ.
ದಾನ, ಧ್ಯಾನದಿಂದ ಜೀವನದಲ್ಲಿ ನೆಮ್ಮದಿ: ನಟರಾಜ ಶ್ರೀ ಆಶೀರ್ವಚನ
ತ್ಯಾಗ ಮತ್ತು ಸೇವೆಯ ಪ್ರತೀಕ ಸುತ್ತೂರು ಮಠ. ರಾಜ್ಯದ ಎರಡು ಕಣ್ಣುಗಳು ಸುತ್ತೂರು ಹಾಗೂ ಸಿದ್ದಗಂಗಾಮಠ. ಸಮಾಜ ತಿದ್ದುವಂತ ವಚನಗಳಿಗೆ ಕಾಲಮಾನವಿಲ್ಲ ಗುರುಪರಂಪರೆಯಲ್ಲಿ ವಿದ್ಯೆ ಕಲಿಯುವ ಅವಕಾಶ ದೊರೆತವರೆ ಪುಣ್ಯವಂತರು. ಸಂಸ್ಕಾರ ಕಲಿತವರಿಂದ ಸಮಾಜಕ್ಕೆ ಯಾವುದೆ ಕೆಡಕಾಗುವುದಿಲ್ಲ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 417
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved