• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್.ಡಿ. ಕುಮಾರಸ್ವಾಮಿ ಮೇಲೆ ಎಫ್‌ಐಆರ್ ಆಗಿಲ್ವಾ?ಆದರೂ ಯಾರು ಯಾಕೆ ಮಾತಾಡ್ತಿಲ್ಲ?: ರಾಜಣ್ಣ
ಅವರು ಹಿಂದೂಗಳ ಧರ್ಮ ಅಲ್ಲ. ಬ್ರಾಹ್ಮಣರ ಧರ್ಮ ಅಂತ ಹೇಳಿದ್ದಾರೆ. ಅದು ಅವರ ಅಭಿಪ್ರಾಯ ನನ್ನದೇನು ರಿಯಾಕ್ಷನ್ ಇಲ್ಲ. ಹಿಂದೂ ಧರ್ಮ ಅಂತ ನಾನು ಒಪ್ಪಲ್ಲ, ಇದು ಬ್ರಾಹ್ಮಣರ ಧರ್ಮ ಅಷ್ಟೇ. ಅಹಿಂದ ವರ್ಗಗಳ ಧರ್ಮ ಅಲ್ಲ ಅಂತ ಹೇಳಿದ್ದಾರೆ. ಅದು ಅವರ ಅಭಿಪ್ರಾಯ ಇದೆ, ಅದರ ಬಗ್ಗೆ ನನ್ನ ಅಭಿಪ್ರಾಯ ಇಲ್ಲ.
ಹಾಸನ ಟೌನ್ ಕ್ಲಬ್ ಅಧ್ಯಕ್ಷರಾಗಿ ಉದ್ಯಮಿ ಜಯಣ್ಣ ಅವಿರೋಧ ಆಯ್ಕೆ
ನಿರ್ದೇಶಕ ಎಂ.ಪಿ.ಧನಂಜಯಮೂರ್ತಿ ಅವರಿಂದ ಪ್ರಾರಂಭವಾದ ಸಭೆಯಲ್ಲಿ ಕಾರ್ಯದರ್ಶಿ ಉಮೇಶ್ ವರದಿಯನ್ನು ಮಂಡಿಸಿದರೆ, ಖಜಾಂಚಿ ಜ್ಞಾನೇಶ್ 23-24 ನೇ ಸಾಲಿನ ಲೆಕ್ಕಪತ್ರವನ್ನುಮಂಡಿಸಿದರು.
ಗಮನ ಸೆಳೆದ ಕಲಾತಂಡಗಳ ಮೆರವಣಿಗೆ
ಹಾಸನಾಂಬ ಕಲಾಕ್ಷೇತ್ರ ಆವರಣದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ‍್ರೀ ಆದಿಚುಂಚನಗಿರಿ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಬೆಂಗಳೂರಿನ ಶ್ರೀ ಸೌಮ್ಯನಾಥ ಸ್ವಾಮೀಜಿ, ಕಬ್ಬಳಿಯ ಶಿವಪುತ್ರನಾಥ ಸ್ವಾಮೀಜಿ, ಶ್ರೀ ಕೈಲಾಸಪತಿನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದರು.
ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ
ಹಾರನಹಳ್ಳಿಯಲ್ಲಿ ವಿನಾಯಕ ಚೌತಿಯ ದಿನದಂದು ಪ್ರತಿಷ್ಠಾಪನೆ ಮಾಡಿದ್ದ ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಉತ್ಸವ ವೈಭವದಿಂದ ನಡೆಯಿತು. ಮಹಾ ಗಣಪತಿಗೆ ಪ್ರಿಯವಾದ ಕಡುಬಿನ ಹಾರ ಹಾಕಿದ ಬಣ್ಣ‌ಬಣ್ಣ ಹೂವುಗಳಿಂದ ಶೃಂಗಾರ ಮಾಡಿದ ನಂತರ ಭಕ್ತಾದಿಗಳು ಗಣಪತಿಗೆ ಮಹಾ ಮಂಗಳಾರತಿ ಪೂಜಾ ಕಾರ್ಯಗಳು ನಡೆಯಿತು. ನಂತರ ಗ್ರಾಮದ ಪ್ರಮುಖ ಬೀದಿಯಲ್ಲಿ ಉತ್ಸವ ಉತ್ಸವ ನಡೆಯಿತು.ಉತ್ಸವಕ್ಕೆ ಕರಡೆ ವಾ,ದ್ಯ ತಮಟೆ ವಾದ್ಯಗಳು ಉತ್ಸವಕ್ಕೆ ಮೆರುಗು ನೀಡಿತು. ತಮಟೆ ವಾದ್ಯಕ್ಕೆ ಯುವಕರು ಕುಣಿದು ಕುಪ್ಪಳಿಸಿದರು‌‍.
ಅತಿವೃಷ್ಟಿ ಹಾನಿಗೆ ಒಳಗಾದ ಪ್ರದೇಶಗಳಿಗೆ ನ್ಯಾಯಾಧೀಶರ ಭೇಟಿ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿರವರು ಹೆಚ್ಚು ಮಳೆಯಿಂದ ಹಾನಿಗೊಳಗಾದ ಹಾಸನ ತಾಲೂಕಿನ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳವನ್ನು ವೀಕ್ಷಿಸಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಕಂದಾಯ ಇಲಾಖೆಯಿಂದ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿ ಪರಿಹಾರದ ಚೆಕ್ ವಿತರಿಸುವಂತೆ ನಿರ್ದೇಶನವನ್ನು ನೀಡಿದರು. ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಬೆಳೆ ಹಾನಿಯಾಗಿದೆ. ಇದರಿಂದ ಜಿಲ್ಲಾಡಳಿತ ಶೀಘ್ರವಾಗಿ ಪರಿಹಾರ ನೀಡಬೇಕು ಎಂದರು.
ಭಗತ್ ಸಿಂಗ್ ನಿಸ್ವಾರ್ಥ, ನಿಷ್ಠಾವಂತ ದೇಶಭಕ್ತ
ಬೇಲೂರು: ದೇಶಭಕ್ತರ ಬಳಗ ಬೇಲೂರು ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಯುಕ್ತಾಶ್ರಯದಲ್ಲಿ ಕ್ರಾಂತಿವೀರ ಭಗತ್ ಸಿಂಗ್ ಜನ್ಮದಿನಾಚರಣೆಯನ್ನು ಪಟ್ಟಣದ ಮಾತೃಶ್ರೀ ಕಲ್ಯಾಣ ಮಂಟಪದಲ್ಲಿ ಆಚರಿಸಲಾಯಿತು.
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ
ರಾಜ್ಯದ ೧೦ ಜಿಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯದ ಜವಾಬ್ದಾರಿ ನನಗೆ ನೀಡಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ೭೫ ಸಾವಿರಕ್ಕೂ ಅಧಿಕ ಜನರಿಗೆ ಸದಸ್ಯತ್ವ ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ. ರಾಜ್ಯದ ಎಲ್ಲ್ಲೆಡೆ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬ ಹೇಳಿದರು.ರಾಜ್ಯ ಬಿಜೆಪಿಯಲ್ಲಿ ಯಾವುದೇ ಗುಂಪುಗಳಿಲ್ಲ, ಸಾಮಾನ್ಯವಾಗಿ ಒಂದು ಮನೆಯಲ್ಲಿರುವ ಸದಸ್ಯರಲ್ಲಿ ಹೇಗೆ ಬೇರೆ ಬೇರೆ ಅಭಿಪ್ರಾಯಗಳಿರುತ್ತವೆ ಹಾಗೆ ನಮ್ಮಲ್ಲೂ ಇದೆ ಎಂದರು.
ಗಣಪತಿ ವಿಸರ್ಜನೆ ಅಂಗವಾಗಿ ವಿಶೇಷ ಪೂಜೆ
ಬೇಲೂರು: ಪಟ್ಟಣದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ೬೭ನೇ ವರ್ಷದ ಪೇಟೆ ಗಣಪತಿ ವಿಸರ್ಜನೆ ಮಹೋತ್ಸವ ಅಂಗವಾಗಿ ಗಣಪತಿ ಹೋಮ, ನವಗ್ರಹ ಹೋಮ ಹವನ, ಪುಣ್ಯಾಹ, ಶ್ರೀ ಮಹಾ ಗಣಪತಿ ಹೋಮ, ಪೂರ್ಣಾಹುತಿ ನಂತರ ಅನ್ನಸಂತರ್ಪಣೆ ನಡೆಸಲಾಯಿತು.
ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿಯಾಗಿ ಕೆ.ಕೆ.ಕೃಷ್ಣಮೂರ್ತಿ
ಹೊಳೆನರಸೀಪುರ: ತಾಲೂಕಿನ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಎಂದು ಗುರುತಿಸಿ, ನೀಡಿದ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಂದ ಶುಕ್ರವಾರ ಸ್ವೀಕರಿಸಿದರು.
ಕೊಳೆಗೇರಿಗಳ ಅಭಿವೃದ್ಧಿ ಅರಸು ಕೊಡುಗೆ ಎಂದ ಶಾಸಕ ಶಿವಲಿಂಗೇಗೌಡ
ಹಾಸನ ರಸ್ತೆ ಎಡ ಮತ್ತು ಬಲಭಾಗ ಹಾಗೂ ಸರಸ್ವತಿಪುರಂ ಮತ್ತು ಇಂದಿರಾನಗರಗಳಲ್ಲಿನ ಕೊಳಚೆ ಪ್ರದೇಶ ನಿವಾಸಿಗಳು ಬಹಳ ವರ್ಷಗಳಿಂದ ಅನಧಿಕೃತವಾಗಿ ಊರು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಇವರು ಅಭಿವೃದ್ಧಿ ಹೊಂದಲು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಚಿಂತನೆ ಕಾರಣವಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆಎಂ ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 417
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved