• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಗುಂಡಿ ಗ್ರಾಮದ ಸ್ವರ್ಣಗೌರಿದೇವಿ ವಿಸರ್ಜನಾ ಮಹೋತ್ಸವ
ಅರಸೀಕೆರೆ: ತಾಲೂಕಿನ ಕಲ್ಗುಂಡಿ ಗ್ರಾಮದಲ್ಲಿ ಗೌರಿಹಬ್ಬದ ತದಿಗೆದಿನದಂದು ಪ್ರತಿಷ್ಠಾಪಿಸಿದ್ದ ಸ್ವರ್ಣಗೌರಿದೇವಿ ವಿಸರ್ಜನಾ ಮಹೋತ್ಸವವು ಭಾನುವಾರ ಸಂಜೆ 6.30ಕ್ಕೆ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಪೂರ್ಣವಾಗಿ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಅಕ್ಟೋಬರ್‌ನಲ್ಲಿ ಹೊನಲು ಬೆಳಕಿನ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿ
ಚನ್ನರಾಯಪಟ್ಟಣ: ಎಂ. ಎ. ಗೋಪಾಲಸ್ವಾಮಿ ಬ್ರಿಗೇಡ್ ವತಿಯಿಂದ ಎಂ. ಎ. ಗೋಪಾಲ ಸ್ವಾಮಿಯವರ 55ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅ.4ರಿಂದ 6ರವರೆಗೆ ಅಂತಾರಾಷ್ಟ್ರೀಯ ಮಟ್ಟದ ಪುರುಷ ಮತ್ತು ಮಹಿಳಾ ಆಹ್ವಾನಿತ ಹೊನಲು ಬೆಳಕಿನ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ತಿಳಿಸಿದ್ದಾರೆ.
ನಾಳೆ ಬಿಕ್ಕೋಡು ಹೋಬಳಿ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ
ಕಳೆದ ಎರಡು ವರ್ಷದಿಂದ ಬೇಲೂರು ತಾಲೂಕಿನ ಅರೇಹಳ್ಳಿ ಮತ್ತು ಬಿಕ್ಕೋಡು ಹೋಬಳಿ ಭಾಗದಲ್ಲಿ ಕಾಡಾನೆ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ ಈ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಿದರೂ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಮಡಿಕೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸರ್ಕಾರ ವಿಶೇಷ ಗಮನ ನೀಡಿದೆ. ಹಾಸನ ಜಿಲ್ಲೆಯ ಮೇಲೆ ಮಲತಾಯಿಧೋರಣೆ ತೋರಲಾಗಿದೆ. ಹೀಗಾಗಿ ಬಿಕ್ಕೋಡು ಹೋಬಳಿ ಕೇಂದ್ರದಲ್ಲಿ ರಸ್ತೆತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಗ್ರಾಮಸ್ಥರು, ಬೆಳೆಗಾರರು ಶಾಸಕ ಎಚ್.ಕೆ.ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಒತ್ತಾಯಿಸಿದರು.
ಸಾರ್ವತ್ರಿಕ ಲಸಿಕೆ ಮಕ್ಕಳಿಗೆ ತಪ್ಪದಂತೆ ನಿಗಾ ವಹಿಸಲು ಹಾಸನ ಜಿಲ್ಲಾಧಿಕಾರಿ ಸೂಚನೆ
ಮಕ್ಕಳಿಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ನಿಗದಿತ ಅವಧಿಯೊಳಗೆ ತಪ್ಪದೆ ಲಸಿಕೆ ಹಾಕಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಪ್ರಯಾಣಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರನೇ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಡೋರ್ ತೆಗೆದು ಹೊರಗೆ ಬಂದು ನೋಡನೋಡುತ್ತಿದ್ದಂತೆ ಕಾರು ಧಗ ಧಗನೆ ಹೊತ್ತಿ ಉರಿದು, ಕರಕಲಾದ ಘಟನೆ ತಾಲೂಕಿನ ಹೆರಗು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣ, ಪುಟ್ಟ ಗಾಯವಾಗಿದೆ. ಓಮ್ನಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ನಂದಿಸಲು ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪ್ರಯತ್ನಿಸಿದರಾದರೂ ಕಾರು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲಾಗಿತ್ತು.
ನವ್ಕೀಸ್‌ ತಾಂತ್ರಿಕ ಮಹಾವಿದ್ಯಾಲಯಲ್ಲಿ ಸ್ವಾಗತ ಕಾರ್ಯಕ್ರಮ
ನವ್ಕೀಸ್‌ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಸೆ. 30ರಂದು ಬೆಳಿಗ್ಗೆ ಮೊದಲನೇ ವರ್ಷದ ಬಿ.ಇ. 2024-25ನೇ ಸಾಲಿನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನವ್ಕೀಸ್‌ ಪ್ರಾಂಶುಪಾಲ ಡಾ. ಎಂ. ವೇಣುಗೋಪಾಲ್ ರಾವ್ ಮತ್ತು ರಾಜಲಕ್ಷ್ಮಿ ತಿಳಿಸಿದರು. . ಕಾಲೇಜು ಉತ್ತಮ ಶೈಕ್ಷಣಿಕ ವಾತಾವರಣವನ್ನು ಒದಗಿಸುವ ಶಾಂತಿಯುತ ಸುಂದರವಾದ ಭೂದೃಶ್ಯದಲ್ಲಿದೆ, ಪ್ರೀಮಿಯಂ ಮೂಲಸೌಕರ್ಯ ಮತ್ತು ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣವನ್ನು ನೀಡಲು ಅಗತ್ಯವಾದ ಸೌಲಭ್ಯಗಳಿಂದ ಬೆಂಬಲಿತವಾಗಿದೆ ಎಂದು ಹೇಳಿದರು.
45 ವರ್ಷಗಳಿಂದ ಅರಕಲಗೂಡು ಕಾರ್ಗಲ್ಲು ಗ್ರಾಮದ ರಸ್ತೆ ಸಂಪರ್ಕ ಕಂಡಿಲ್ಲ
ಅರಕಲಗೂಡು ಕಾರ್ಗಲ್ಲು ಗ್ರಾಮದ ಐದು ದಲಿತ ಕುಟುಂಬ ಸರ್ಕಾರದಿಂದ ಮಂಜೂರಾಗಿರುವ ಗೋಮಾಳ ಕೃಷಿ ಜಮೀನಿನಲ್ಲಿಯೇ ಕಳೆದ 45 ವರ್ಷಗಳಿಂದಲೂ ಕೂಡ ವಾಸವಿದ್ದು, ತಿರುಗಾಡುವ ರಸ್ತೆ ಕಲ್ಪಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ.
ಚನ್ನರಾಯಪಟ್ಟಣದ ನೊರನಕ್ಕಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಪರಮೇಶ್‌ ಅವಿರೋಧ ಆಯ್ಕೆ
ಚನ್ನರಾಯಪಟ್ಟಣದ ನೊರನಕ್ಕಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕೋಮಲಾಕ್ಷಿ ಪರಮೇಶ್ ಹಾಗೂ ಉಪಾಧ್ಯಕ್ಷರಾಗಿ ಎಸ್ ಕೆ ರಘು ಅವಿರೋಧವಾಗಿ ಆಯ್ಕೆಗೊಂಡರು.
ಹೊರ ರಾಜ್ಯದ ವಲಸೆ ಕಾರ್ಮಿಕರ ಬಗ್ಗೆ ಎಚ್ಚರ ಇರಲಿ: ಎಂ.ಸಿ. ಚಂದ್ರಶೇಖರ್
ಹೊರ ರಾಜ್ಯಗಳಿಂದ ಬರುತ್ತಿರುವ ವಲಸೆ ಕಾರ್ಮಿಕರ ಕುರಿತು ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯ್ತಿ ಆಡಳಿತಾಧಿಕಾರಿ ಎಂ.ಸಿ. ಚಂದ್ರಶೇಖರ್ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅರಕಲಗೂಡಿನಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ನಗರ ಪೊಲೀಸ್ ಠಾಣೆ ಕಟ್ಟಡ ಮೇಲಿಂದ ಜಿಗಿದು ವ್ಯಕ್ತಿ ಸಾವು
ನಗರ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ನೆಗೆದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಹೊಳೆನರಸೀಪುರ ತಾಲೂಕಿನ ಡೊಡ್ಡಕಾಡನೂರು ಮಲ್ಲೆನಹಳ್ಳಿ ನಿವಾಸಿ ಸುನೀಲ್ (30 ವರ್ಷ) ಎಂಬುವನೇ ಮೇಲಿಂದ ಕೆಳಗೆ ಬಿದ್ದು ಸಾವನಪ್ಪಿದ ದುರ್ದೈವಿ. ಪೊಲೀಸ್ ಠಾಣೆ ಮೇಲಿಂದ ಏತಕ್ಕಾಗಿ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎಂಬುದರ ಬಗ್ಗೆ ಸತ್ಯಾಂಶ ತಿಳಿದು ಬಂದಿಲ್ಲ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 417
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved