• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌
ಸಕಲೇಶಪುರ: ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.
ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ : ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌

ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.

11ನೇ ವರ್ಷದ ವಿಶ್ವಕರ್ಮ ಜಯಂತ್ಯುತ್ಸವ
ಬಾಗೂರು: ಹೋಬಳಿಯ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 11ನೇ ವರ್ಷದ ಶ್ರೀ ವಿಶ್ವಕರ್ಮ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಮನ್ವಯ ಕೊರತೆ: ಬೇಲೂರು-ಹಳೇಬೀಡು ಅಭಿವೃದ್ಧಿ ಕುಂಠಿತ
ಬೇಲೂರು: ಮೂರು ಇಲಾಖೆಗಳ ನಡುವಿನ ಸಮನ್ವಯ ಕೊರತೆಯಿಂದ ವಿಶ್ವ ವಿಖ್ಯಾತ ಪ್ರವಾಸಿ ಕೇಂದ್ರಗಳಾದ ಬೇಲೂರು, ಹಳೇಬೀಡು ಅಭಿವೃದ್ಧಿಗೆ ತೊಡಕಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಕಿಡಿಕಾರಿದರು.
ಶಾಸಕ ಸುರೇಶ್‌, ಪುರಸಭೆ ಅಧ್ಯಕ್ಷರ ನಡುವೆ ಮಾತಿನ ಚಕಮಕಿ
ಬೇಲೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಚನ್ನಕೇಶವ ದೇಗುಲದ ಮುಂಭಾಗ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ದೇಗುಲ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಎಚ್. ಕೆ ಸುರೇಶ್ ಹಾಗೂ ಪುರಸಭೆ ಅಧ್ಯಕ್ಷ ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು.
ಕ್ರೀಡೆಯಿಂದ ಸದೃಢ ದೇಹ, ಉತ್ತಮ ಆರೋಗ್ಯ
ಹೊಳೆನರಸೀಪುರ: ಸದೃಢ ದೇಹ, ಉತ್ತಮ ಆರೋಗ್ಯ, ಏಕಾಗ್ರತೆಯಿಂದ ಕೂಡಿದ ಮನಸ್ಸು, ಮನೆ, ಕಚೇರಿ, ಸಮಾಜ ಹಾಗೂ ಇತರೆ ಸಂಘರ್ಷದ ಸಮಯದಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಮಾನ ಮನಸ್ಥಿತಿ ಕಾಪಾಡುವಲ್ಲಿ ಕ್ರೀಡೆ ಪ್ರಮುಖವಾಗಿದೆ ಎಂದು ಬಿಇಒ ಸೋಮಲಿಂಗೇಗೌಡ ಅಭಿಪ್ರಾಯಪಟ್ಟರು.
ಪೆಂಡಾಲ್‌ ಗಣಪತಿ ದರ್ಶನ ಪಡೆದ ಪ್ರೀತಂಗೌಡ ದಂಪತಿ
ಹಾಸನ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಗಣಪತಿ ಪೆಂಡಾಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶನ ಉತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಧ್ಯಾಹ್ನ ಮಹಾಮಂಗಳಾರತಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ದಂಪತಿ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.
ಪಟ್ಟಣಗಳ ಅಂದ- ಚೆಂದ ಹೆಚ್ಚಿಸುವ ಪೌರ ಕಾರ್ಮಿಕರು
ಚನ್ನರಾಯಪಟ್ಟಣ: ಸ್ವಚ್ಛತೆಯ ಆಸ್ತಿ ಪೌರ ಕಾರ್ಮಿಕ ಬಂಧುಗಳು, ಪಟ್ಟಣದ ಅಂದ, ಚೆಂದ ಹೆಚ್ಚಿಸುವ ನಿಮ್ಮ ಶ್ರಮ, ಕಾರ್ಯತತ್ವರತೆಯಿಂದ ನಗರಗಳು ಸ್ವಚ್ಛವಾಗಿರಲು ಕಾರಣವಾಗಿವೆ. ನಿಮ್ಮ ಕಷ್ಟ, ನೋವುಗಳಿಗೆ ಸ್ಪಂದಿಸುವ ಕೆಲಸವನ್ನು ಪುರಸಭೆ ಆಡಳಿತ ಮಂಡಳಿ ಮಾಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಭಾರತೀಯ ವೈಭವಗಳ ಅಧ್ಯಯನಕ್ಕೆ ಪುರಾಣ ಮಹಾಕವಿಗಳು ಸಹಕಾರಿ
ಅರಸೀಕೆರೆ: ಭಾರತೀಯ ಐತಿಹಾಸಿಕ ಪರಂಪರೆಯ ಕಥೆ ವೈಭವಗಳ ಅಧ್ಯಯನ ಮಾಡಲು ನಮ್ಮ ಪುರಾಣ ಮಹಾಕವಿಗಳು ಸಹಕಾರಿಯಾಗಿದ್ದಾರೆ ಎಂದು ಸಂಸ್ಕೃತ ಪಂಡಿತ್ ಪಿ. ಎನ್ ನಾಗರಾಜ್ ಅಭಿಪ್ರಾಯಪಟ್ಟರು.
ಪ್ರಜ್ಞಾವಂತಿಕೆ ಮೂಡಿಸುವಲ್ಲಿ ಚುಟುಕು ಸಾಹಿತ್ಯ ಪರಿಣಾಮಕಾರಿ
ಬೇಲೂರು: ಚುಟುಕು ಸಾಹಿತ್ಯ ಎಂಬುದು ಪ್ರತಿಯೊಬ್ಬರ ಬದುಕಿನ ಜೀವನ ಶೈಲಿ ಹಾಗೂ ಪ್ರಜ್ಞಾವಂತಿಕೆ ಮೂಡಿಸುವಲ್ಲಿ ಪರಿಣಾಮಕಾರಿಯಾಗಿದ್ದು, ಚುಟುಕುಗಳು ಯಾರ ಸ್ವತ್ತಾಗದೇ ಜನಸಾಮಾನ್ಯರ ಮನಸ್ಸಿನ ಭಾವನೆಯಿಂದ ಅರಳುವಂತಹದ್ದಾಗಿವೆ ಎಂದು ಚುಟುಕು ಸಾಹಿತ್ಯ ಪರಿಷತ್‌ನ ರಾಜ್ಯ ಸಂಚಾಲಕ ಡಾ. ಎಂ.ಜಿ.ಆರ್‌ ಅರಸ್ ಹೇಳಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 417
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved