• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಪರಿಶ್ರಮದಿಂದ ಮಾತ್ರ ನಿಶ್ಚಿತ ಗುರಿ ಸಾಧನೆ ಸಾಧ್ಯ
ಮಕ್ಕಳಿಗೆ ಸಂಸ್ಕಾರಯುತ ಮಾನವೀಯ ಮೌಲ್ಯಗಳ ಶಿಕ್ಷಣವನ್ನು ನೀಡುವ ಜತೆಗೆ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಯಶಸ್ಸು ಸಾಧಿಸಲು ಉತ್ತಮ ತರಬೇತಿ ನೀಡುತ್ತಿರುವ ಕಾರಣ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಖೋ.ಖೋ ಸ್ಪರ್ಧೆಯಲ್ಲಿ ಬಾಲಕರು ಹಾಗೂ ಬಾಲಕೀಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ತಾಲೂಕಿನ ಕ್ರೀಡಾಕೂಟದಲ್ಲಿ ನೂತನ ದಾಖಲೆ ನಿರ್ಮಿಸಿದ್ದು, ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂದಿಸುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದು ತರಬೇತುದಾರ ರಾಹುಲ್ ಹೇಳಿದರು.
ಖಾಸಗಿ ಕಾಲೇಜು ವಿರುದ್ಧ ಎಬಿವಿಪಿ ಪ್ರತಿಭಟನೆ
ಖಾಸಗಿ ಕಾಲೇಜುವೊಂದರಲ್ಲಿ ಮುಸ್ಲಿಂ ಧರ್ಮಗುರುಗಳಿಂದ ಕುರಾನ್ ಪಠಣ ಸಂದರ್ಭದಲ್ಲಿ ಹಿಂದೂ ವಿರೋಧಿಯಾಗಿ ಪ್ರವಚನ ಮಾಡಲಾಗಿದೆ ಎಂದು ಆರೋಪಿಸಿ ಕಾಲೇಜು ಎದುರು ಎಬಿವಿಪಿ ಹಾಗೂ ಹಿಂದೂಪರ ಸಂಘಟನೆಗಳು ಸೇರಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ ಕ್ರಮಕೈಗೊಳ್ಳಲು ಎರಡು ದಿನದ ಗಡುವು ನೀಡಿದರು. ಕಾಲೇಜಿನ ಮುಖ್ಯಸ್ಥರು ಪ್ರತಿಭಟನಾ ಸ್ಥಳಕ್ಕೆ ಬಂದು ವಿಚಾರಿಸಿ ಮಾತನಾಡುತ್ತಾ, ಘಟನೆಗೆ ಕಾರಣರಾದ ಅಧ್ಯಾಪಕರನ್ನು ಕಾಲೇಜಿಗೆ ಕರೆಯಿಸಿ ವಿಚಾರಿಸಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಾಸನದಲ್ಲಿ 1.5 ಕೋಟಿ ರು. ವೆಚ್ಚದ ಒಣ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಶಾಸಕ ಸ್ವರೂಪ್‌ ಗುದ್ದಲಿಪೂಜೆ
ಸ್ವಚ್ಛ ಭಾರತ್ ಮಿಷನ್ ಹಂತ -2ರ ಯೋಜನೆಯ ಅಡಿಯಲ್ಲಿ ಹಾಸನ ತಾಲೂಕು ಹನುಮಂತಪುರ ಬಳಿ 1.5 ಕೋಟಿ ವೆಚ್ಚದ ಒಣತ್ಯಾಜ್ಯ ಸಂಪೂರ್ಣ ನಿರ್ವಹಣಾ ಘಟಕ ನಿರ್ಮಾಣಕ್ಕೆ ಭಾನುವಾರ ಶಾಸಕ ಸ್ವರೂಪ ಪ್ರಕಾಶ್ ಹಾಸನದಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು.
ದೇಶದ ಬೆನ್ನೆಲುಬಾಗಬೇಕಾದ ಯುವಜನರು ಮಾದಕ ವ್ಯಸನಿಗಳಾಗಿದ್ದಾರೆ
ಬೇಲೂರು ಬಿಕ್ಕೋಡಿನ ಸರ್ಕಾರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರವೀಣ್ ಮಾತನಾಡಿ, ಅಪ್ರಾಪ್ತ ವಯಸ್ಸಿನ ಮಕ್ಕಳು ಮಾದಕ ವಸ್ತುಗಳ ಸೇವನೆಯಿಂದ ಅನೇಕ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಧೂಮಪಾನ ಮದ್ಯಪಾನ ಗಾಂಜಾ ಹಾಗೂ ಗುಟ್ಕಾ ಸೇವನೆಯಿಂದಾಗಿ ಹೃದಯ ಸಂಬಂಧಿ ತೊಂದರೆ ಮಾತ್ರವಲ್ಲದೆ ದೇಹದ ಇತರೆ ಅಂಗಾಂಗಗಳು ಹಾನಿಯಾಗಿ ಸಾವು ಸಂಭವಿಸುವುದು. ಅಪ್ರಾಪ್ತ ವಯಸ್ಸಿನ ಮಕ್ಕಳು ಮಾದಕ ವಸ್ತುಗಳಿಂದ ಅದಷ್ಟು ದೂರವಿದ್ದು ಓದಿನ ಕಡೆ ಗಮನಹರಿಸಿಕೊಂಡು ತಮ್ಮ ಸುಂದರ ಜೀವನವನ್ನು ರೂಪಿಸಿಕೊಳ್ಳುಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆರನೇ ರಾಜ್ಯಮಟ್ಟದ ಮಹಿಳಾ ವೈದ್ಯರ ಸಮಾವೇಶ
ನಂದಗೋಕುಲ ಕನ್ವೆನ್ಷನ್ ಹಾಲ್‌ನಲ್ಲಿ ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ಶಾಖೆ, ಮಹಿಳಾ ವಿಭಾಗದ ವತಿಯಿಂದ ಭಾನುವಾರ ಬೆಳಿಗ್ಗೆ ನಡೆದ ಸೃಷ್ಠಿ-೨೦೨೪ ೬ನೇ ರಾಜ್ಯಮಟ್ಟದ ವೈದಕೀಯ ಮಹಿಳಾ ವೈದ್ಯರ ಸಮಾವೇಶವನ್ನು ಫಾರ್ಮರ್ ಡೈರೆಕ್ಟರ್ ಆಫ್ ಮೆಡಿಕಲ್ ಎಜುಕೇಶನ್ ಮೊದಲ ಉಪ ಕುಲಪತಿ ಡಾ. ಎಸ್. ಕಾಂತ ಉದ್ಘಾಟಿಸಿದರು. ಪ್ರಸ್ತುತದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳು, ಯುವ ವೈದ್ಯರು ಅನುಸರಿಸಬೇಕಾದ ನಿಯಮಗಳು, ವೈದ್ಯಕೀಯ ರಂಗದಲ್ಲಿನ ಮಹಿಳಾ ವೈದ್ಯರು ಸಹಜವಾಗಿಯೇ ಹೆಚ್ಚಿನ ಒತ್ತಡ ಸ್ಥಿತಿಯ ಬಗ್ಗೆ ತಿಳಿಸಿದಲ್ಲದೇ ವೈದ್ಯರು ಇರಬೇಕಾದ ಬಗ್ಗೆ ಕೆಲ ಸಲಹೆಗಳನ್ನು ನೀಡಿದರು.
ಹೆತ್ತವರನ್ನೇ ದೇವರೆಂದು ಪೂಜಿಸುವವರು ನಿಜವಾದ ಗಣೇಶ ಭಕ್ತರು
ಹಾಸನ: ಮನೆಯಲ್ಲಿರುವ ತಂದೆ-ತಾಯಿಯನ್ನು ದೇವರು ಎಂದು ಪೂಜಿಸುವವರೆ ನಿಜವಾದ ಗಣಪನ ಭಕ್ತರು. ತನ್ನ ಮಾತಾ, ಪಿತೃರನ್ನೆ ಪ್ರಪಂಚ ಎಂದುಕೊಂಡು ಗಣೇಶ ಸುತ್ತಿದ ಉದಾಹರಣೆ ಕೇಳಿದ್ದೇವೆ ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧೀಶರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ ತಿಳಿಸಿದರು.
ಗ್ರಾಮೀಣ ಜನರೂ ಕೂಡ ಆರೋಗ್ಯದತ್ತ ಗಮನ ವಹಿಸಬೇಕಿದೆ
ಬೇಲೂರು: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದ್ದು, ಜನರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಇರುವ ಶಿಬಿರದಲ್ಲಿ ಪಾಲ್ಗೊಳ್ಳುವುದರ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಯನ್ಸ್ ಸೇವಾಸಂಸ್ಥೆ ಅಧ್ಯಕ್ಷ ಡಾ. ಚಂದ್ರಮೌಳಿ ಹೇಳಿದರು.
ಬೇಲೂರಿನಲ್ಲಿ ಸಂಸ್ಕೃತದಲ್ಲಿ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ
ಬೇಲೂರಿನ ಪೂರ್ಣಪ್ರಜ್ಞಾ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘ ಹಾಗೂ ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಸಂಸ್ಕೃತ ಭಾಷೆಯಲ್ಲಿ ಎಸ್‌ಎಸ್‌ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಅಪೌಷ್ಟಿಕತೆ ನಿವಾರಣೆಗೆ ಎಲ್ಲರ ಸಹಕಾರ ಅಗತ್ಯ: ಶಾಸಕ ಸ್ವರೂಪ್ ಪ್ರಕಾಶ್
ತಾಲೂಕು ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೋಷಣ್‌ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸಿದರು.
ಜಿಲ್ಲೆಯಲ್ಲಿನ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ದೇವೇಗೌಡರು ಕಾರಣ
ಚನ್ನರಾಯಪಟ್ಟಣದಲ್ಲಿನ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಸಹಕಾರಿ ಕ್ಷೇತ್ರವು ಶೋಚನೀಯ ಸ್ಥಿತಿಯಲ್ಲಿದ್ದಾಗ ಮುಖ್ಯಮಂತ್ರಿಗಳಾಗಿದ್ದ ವೇಳೆ ಎಚ್.ಡಿ.ದೇವೇಗೌಡರವರು ೨ ಕೋಟಿ ರು. ಗಳನ್ನು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಪ್ರೋತ್ಸಾಹ ಧನವಾಗಿ ನೀಡಿದ ಫಲ ಇಂದು ೨ ಸಾವಿರ ಕೋಟಿ ರು. ಗಳ ವಹಿವಾಟನ್ನು ನಡೆಸುತ್ತಿದೆ. ಹಾಲು ಉತ್ಪನ್ನ ಸಹಕಾರ ಸಂಘಗಳು, ಕೃಷಿ ಪತ್ತಿನ ಸಹಕಾರ ಸಂಘಗಳು, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ, ಅತ್ಯುತ್ತಮವಾಗಿ ವಹಿವಾಟು ನಡೆಸುತ್ತಿವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 417
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved