• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿ ಮುಚ್ಚುವ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಎಬಿವಿಪಿ ಪ್ರತಿಭಟನೆ
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದ್ದು, ಸಚಿವ ಸಂಪುಟದ ತಿರ್ಮಾನವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಸೋಮವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿ ವರ್ಷ ೫೦,೦೦೦ ಕೋಟಿ ರು.ಗಳನ್ನು ನೀಡುತ್ತಿದೆ. ಅದರಲ್ಲಿ ಶೇಕಡ ೧ರಷ್ಟು ಅಂದರೆ ೫೦೦ ಕೋಟಿ ರು.ಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಸುಧಾರಿಸುತ್ತದೆ ಎಂದರು.
ಅರಣ್ಯಮಂತ್ರಿಗಳು ಕಾಡಾನೆ ಸಮಸ್ಯೆ ಪರಿಹರಿಸಲು ಸ್ಪಂದಿಸುತ್ತಿಲ್ಲ
ಮಲೆನಾಡು ಭಾಗದಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಮಾನವ - ಪ್ರಾಣಿ ಸಂಘರ್ಷ ನಡೆಯುತ್ತಿದ್ದು, ಪ್ರಾಣಹಾನಿ ಜೊತೆಗೆ ಕೋಟ್ಯಂತರ ರುಪಾಯಿ ಬೆಳೆ ನಷ್ಟವಾಗಿದೆ. ಆನೆಗಳ ಸಮಸ್ಯೆಗೆ ಅರಣ್ಯಮಂತ್ರಿಗಳು ಸ್ಪಂದಿಸುತ್ತಿಲ್ಲ. ಅರಣ್ಯ ಅಧಿಕಾರಿಗಳು ಸರ್ಕಾರಕ್ಕೆ ಅವೈಜ್ಞಾನಿಕ ವರದಿ ನೀಡುತ್ತಿದ್ದಾರೆ. ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾಡಳಿತ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡುತ್ತಿಲ್ಲ ಎಂದು ಕಾಫಿ ಬೆಳೆಗಾರರು ಹಾಗೂ ರೈತರು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಆಡಳಿತ ವಿಪಕ್ಷಗಳಿಗೆ ಒಳಗಿನ ಶತ್ರುಗಳ ಕಾಟವೇ ಜಾಸ್ತಿ
ಇತ್ತೀಚಿನ ದಿನಗಳಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದಲ್ಲಿ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳ ಕಾಟ ಹೆಚ್ಚಿದೆ. ಆದ್ದರಿಂದ ಪಕ್ಷಗಳಲ್ಲಿ ಒಗ್ಗಟ್ಟು ಇಲ್ಲದ ಕಾರಣದಿಂದ ರಾಜ್ಯದ ಜತೆ ಇಟ್ಟುಕೊಂಡಿದ್ದ ನಿರೀಕ್ಷೆಗಳು ಸಾಕಾರಗೊಳ್ಳದೇ ತುಂಬಾ ನೋವು ಅನುಭವಿಸುತ್ತಿದ್ದಾರೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಮಠದ ಮಠಾಧೀಶರಾದ ಡಾ. ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ವಿಷಾದ ವ್ಯಕ್ತಪಡಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಸಾವಿರಾರು ಆಕಾಂಕ್ಷಿಗಳು ಭಾಗಿ
ತಾಲೂಕಿನ ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉದ್ಯೋಗಮೇಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು.
ಆಸ್ತಿ ಖಾತೆಯಲ್ಲಿ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳಿ
ಪೌರಾಡಳಿತ ನಿರ್ದೇಶನಾಲಯವು ಆಸ್ತಿ ಕಣಜ ತಂತ್ರಂಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೆ ಇ-ಆಸ್ತಿ ಖಾತೆಗಳನ್ನು ಹೊಂದಿರುವವರು ತಮ್ಮ ಆಸ್ತಿ ಖಾತೆ ಪ್ರತಿಗಳಲ್ಲಿ ದೋಷ, ತಪ್ಪುಗಳಿದ್ದಲ್ಲಿ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಪಪಂ ಅಧ್ಯಕ್ಷ ಎಸ್.ಎಸ್. ಪ್ರದೀಪ್ ಕುಮಾರ್ ತಿಳಿಸಿದರು.
ಐದು ಹಸು, ಒಂದು ಕರು, ಕೊಬ್ಬರಿ ಆಕಸ್ಮಿಕ ಬೆಂಕಿಗಾಹುತಿ
ಆಕಸ್ಮಿಕ ಬೆಂಕಿ ಅವಘಡದಿಂದ ಐದು ಹಸು ಹಾಗೂ ಒಂದು ಕರು ಹಾಗೂ ₹15,000 ಕೊಬ್ಬರಿ, ₹10,000 ತೆಂಗಿನ ಕಾಯಿ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಹೆಂಜಗೊಂಡನಹಳ್ಳಿ ತೋಟದ ಮನೆಯಲ್ಲಿ ನಡೆದಿದೆ.
ಮಕ್ಕಳಲ್ಲಿ ಸಂಸ್ಕಾರ ಅತೀ ಮುಖ್ಯ
: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮುಖ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ. ಜೆ. ಕೃಷ್ಣೇಗೌಡ ಅಭಿಪ್ರಾಯಪಟ್ಟರು.
ಕೀಳರಿಮೆ ಬಿಟ್ಟರೆ ಮುಖ್ಯ ವಾಹಿನಿಗೆ ಬರಲು ಸಾಧ್ಯ
ಹಿರಿಯರು ಹಾಕಿಕೊಟ್ಟ ಆಚರಣೆಗಳನ್ನು ಅನುಷ್ಠಾನ ಮಾಡಿದರೆ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ದೈವಜ್ಞ ಬ್ರಾಹ್ಮಣ ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು
ವಿವಿಧ ಬೇಡಿಕೆ ಈಡೇರಿಕೆಗಾಗಿ ಬ್ಯಾಂಕ್ ನೌಕರರ ಪ್ರತಿಭಟನೆ
ಬ್ಯಾಂಕುಗಳಲ್ಲಿ ಅಗತ್ಯ ನೇಮಕಾತಿ ಮಾಡಬೇಕು, ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ತಾತ್ಕಾಲಿಕ ನೌಕರರನ್ನು ಕಾಯಂಗೊಳಿಸಬೇಕು, ಉದ್ಯೋಗ ಭದ್ರತೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಎನ್‌.ಆರ್‌. ವೃತ್ತದಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮುಂದೆ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಹಾಸನ ಜಿಲ್ಲಾ ಘಟಕದಿಂದ ನೌಕರರು ಶನಿವಾರ ಪ್ರತಿಭಟಿಸಿ ಘೋಷಣೆ ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಮುಂಬರುವ ಮಾರ್ಚ್ ತಿಂಗಳ ೨೪ ಮತ್ತು ೨೫ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದ ರೈತರು
ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ರೈತರ ಹಾಗೂ ಅರಣ್ಯ ಇಲಾಖೆ ನಡುವಿನ ಭೂ ವಿವಾದ ತಾರಕಕೇರಿದ್ದು, ಭೂಮಿ ವಶಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಕಾಲುವೆಯನ್ನು ಗ್ರಾಮಸ್ಥರು ಶನಿವಾರ ಮುಚ್ಚುವ ಮೂಲಕ ಅರಣ್ಯ ಇಲಾಖೆ ನಡೆಗೆ ಪ್ರತಿರೋಧ ತೋರಿದರು. ರೈತರೆಲ್ಲರೂ ಕೈಯಲ್ಲಿ ಕೆಪಿಆರ್‌ಎಸ್ ಬಾವುಟ ಹಿಡಿದು ಕೆಲ ಹೊತ್ತು ಅರಣ್ಯ ಇಲಾಖೆ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆರೇ, ಗುದ್ದಲಿ ಹಿಡಿದು ಕಾಲುವೆಗೆ ಮಣ್ಣು ತುಂಬಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 553
  • next >
Top Stories
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved