• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು
ಮಕ್ಕಳು ಸ್ವಚ್ಛತೆಯಿಂದ ಇದ್ದರೆ ಹೇಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆಯನ್ನು ನೀಡಿದರು. ಮತ್ತು ಮಕ್ಕಳು ಮೊಬೈಲ್ ಅಡಿಕ್ಷನ್‌ನಿಂದ ಅನುಭವಿಸುತ್ತಿರುವ ಕಾಯಿಲೆಗಳು ತೊಂದರೆಗಳು ಬರುತ್ತವೆ. ಮಕ್ಕಳು ತಾಯಿ ತಂದೆ ಗುರುವನ್ನು ಅವಲಂಬಿಸಿದರೆ ಉತ್ತಮ ವ್ಯಕ್ತಿತ್ವವನ್ನು ಹೊಂದುತ್ತಾರೆ ಎಂದು ಶ್ರವಣಬೆಳಗೊಳದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಖ್ಯಾತ ಮಕ್ಕಳ ವೈದ್ಯರಾದ ಡಾ. ವಿಜಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಪಿಎಚ್‌ಸಿಗಳಿಗೆ ಸರಬರಾಜಾಗುತ್ತಿರುವ ಔಷಧಿ ವಿತರಣೆಯಲ್ಲಿ ಲೋಪ
ತಾಲೂಕಿನಲ್ಲಿ ೧೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಇಲ್ಲಿ ವೈದ್ಯರ ಕೊರತೆ ಇದೆ. ತಾಲೂಕು ಆರೋಗ್ಯಾಧಿಕಾರಿ ಅಲ್ಲಿಗೆ ಭೇಟಿ ನೀಡದೇ ಸಮಸ್ಯೆ ಬಗೆಹರಿಸಿಲ್ಲ. ಆಹಾರ ನಡುವೆ ನಿರೀಕ್ಷಕರು ವಸತಿ ನಿಲಯಗಳಿಗೆ ತೆರಳಿ ಆಹಾರದ ಗುಣಮಟ್ಟ, ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಪರಿಶೀಲನೆ ಮಾಡುತ್ತಿಲ್ಲ. ಮಾಹಿತಿ ಕೇಳಿದರೆ ಸಮರ್ಪಕ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದಾರೆ. ತಾಲೂಕಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸರ್ಕಾರದಿಂದ ಬರುವ ಅನುದಾನದ ಮಾಹಿತಿಯನ್ನು ಆರೋಗ್ಯಾಧಿಕಾರಿಗೆ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ತಾಲೂಕು ಕೆಡಿಪಿ ಸದಸ್ಯ ಚೇತನ್.ಸಿ.ಗೌಡ ಆರೋಪಿಸಿದರು.
ನಾನು ಹಣದ ಆಮಿಷಕ್ಕೆ ಬಲಿಯಾಗಿಲ್ಲ
ನಾನು ರೇವಣ್ಣ ಅವರ ಕುಟುಂಬದ ಜೊತೆ ರಾಜಿ ಮಾಡಿಕೊಂಡು ಅವರಿಂದ ಕೋಟಿ ಕೋಟಿ ಹಣ ಪಡೆದು ಸಂಧಾನ ಮಾಡಿಕೊಂಡಿದ್ದೇನೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ನಾನು ಹಣ ಮಾಡುವುದೇ ಆಗಿದ್ದರೆ ಏನು ಬೇಕಿದ್ದರೂ ಮಾಡಬಹುದಾಗಿತ್ತು. ಸುಳ್ಳು ಪ್ರಕರಣದಲ್ಲಿ ನನ್ನನ್ನ ಜೈಲಿಗೆ ಕಳಿಸಲಾಯಿತು. ಹಣದ ಆಮಿಷಕ್ಕೆ ನಾನು ಬಲಿಯಾಗಿದ್ದರೆ ನಾನು ಜೈಲಿಗೆ ಹೋಗಬೇಕಾಗಿರಲಿಲ್ಲ. ನನ್ನನ್ನು ತುಳಿಯಲೇಬೇಕೆಂದು ಪ್ರಯತ್ನ ಮಾಡಿದ ವ್ಯಕ್ತಿ ಮೋದಿ ಅಮಿತ್ ಶಾ ಜೊತೆ ಮಾತಾಡಿದ್ದಾರೆ. ನನ್ನ ಶಕ್ತಿ ಏನೆಂದು ಗೊತ್ತಾಗಿ ಮಾತಾಡಿದ್ದಾರೆ ಎಂದು ವಕೀಲ ದೇವರಾಜೇಗೌಡ ಹೇಳಿದ್ದಾರೆ.
ದೇಶದ ಅಭಿವೃದ್ಧಿಗೆ ಆಹಾರ ಪದ್ಧತಿ ಮುಖ್ಯ
ಬೇಲೂರು: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಪೌಷ್ಟಿಕ ಆಹಾರದ ಬಗ್ಗೆ ಗಮನಹರಿಸದೆ ಕೇವಲ ಜಂಕ್ ಫುಡ್‌ಗಳಿಗೆ ಮಾರುಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ದೇಶ ಅಭಿವೃದ್ದಿಯಾಗಬೇಕಾದರೆ ನಮ್ಮ ಆರೋಗ್ಯ ಪದ್ಧತಿ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಬೇಲೂರು ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು.
ಅರಕಲಗೂಡಿನಲ್ಲಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ
ತಾಲೂಕಿನಲ್ಲಿ ಹಾದುಹೋಗಿರುವ ಮಾಗಡಿ- ಸೋಮವಾರಪೇಟೆ ಮಾರ್ಗದಲ್ಲಿ ಕೈಗೊಂಡಿರುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ ಸರಿಪಡಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್ ಗೌಡ ಹೇಳಿದರು. ಅರಕಲಗೂಡಿನಲ್ಲಿ ಗ್ರಾಮಸ್ಥರ ಪ್ರತಿಭಟನೆಯಲ್ಲಿ ಸಾಂತ್ವನಗೊಳಿಸಿ ಮಾತನಾಡಿದರು.
೨೭ರಂದು ‘ಕೇದಾರ್ ನಾಥ್ ಕುರಿ ಫಾರಂ’ ಸಿನಿಮಾ ಬಿಡುಗಡೆ
ಶೇ.80 ರಷ್ಟು ಹಾಸ್ಯದಿಂದ ಕೂಡಿರುವ ಮತ್ತು ಕುಟುಂಬ ಸಮೇತ ವೀಕ್ಷಣೆ ಮಾಡಬಹುದಾದ ಹಾಗೂ ಹಾಸನದ ನಿವಾಸಿ ಮಡೆನೂರು ಮನು ನಾಯಕನಾಗಿ ಅಭಿನಯಿಸಿರುವ ‘ಕೇದಾರ್ ನಾಥ್ ಕುರಿ ಫಾರಂ’ ಕನ್ನಡ ಚಲನಚಿತ್ರವು ಸೆ.೨೭ ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಲನಚಿತ್ರದ ನಿರ್ದೇಶಕ ಶ್ರೀನಿವಾಸ್ ತಿಳಿಸಿದರು.
ಒಕ್ಕಲಿಗರಿಗೆ ಮುಕ್ತವಾಗದ ಕಲ್ಯಾಣ ಮಂಟಪ
ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪ ದಿಗ್ಗಜರೊಬ್ಬರ ಒಣ ಪ್ರತಿಷ್ಠೆಯಿಂದಾಗಿ ಕಟ್ಟಡ ಇನ್ನೂ ಉದ್ಘಾಟನೆ ಭಾಗ್ಯ ಕಾಣದೆ ಅನೈತಿಕ ಚಟುವಟಿಕೆ ಹಾಗೂ ಆತ್ಮಹತ್ಯೆಯ ತಾಣವಾಗಿ ಮಾರ್ಪಟ್ಟಿದೆ.
ಕನ್ನಡಾಂಬೆಯನ್ನು ಪ್ರತಿದಿನ ಪೂಜಿಸುವಂತಾಗಲಿ
ಭಾರತ ಮಾತೆಗೆ ಪೂಜಿಸುವಂತೆ ಕನ್ನಡಿಗರಾದ ನಾವುಗಳು ಕನ್ನಡ ತಾಯಿಯನ್ನು ಪ್ರತಿನಿತ್ಯ ಆರಾಧಿಸಬೇಕು ಎಂದು ಶಾಸಕ ಎಚ್‌.ಕೆ.ಸುರೇಶ್ ಹೇಳಿದರು.
ಕ್ರೀಡೆಯಲ್ಲಿ ಸಾಧನೆ ಮಾಡಿ ಬದುಕು ರೂಪಿಸಿಕೊಳ್ಳಿ
ಜ್ಞಾನ, ವಿಜ್ಞಾನ ಕಲೆ, ಸಾಹಿತ್ಯದಂತೆ ಕ್ರೀಡಾ ಕ್ಷೇತ್ರದಲ್ಲೂ ಅಪ್ರತಿಮ ಸಾಧನೆಗೈಯುವ ಮೂಲಕ ತಮ್ಮ ಬದುಕು ರೂಪಿಸಿಕೊಳ್ಳುವ ಜತೆಗೆ ಕೋಟ್ಯಂತರ ಯುವ ಕ್ರೀಡಾಪಟುಗಳಿಗೆ ಆದರ್ಶರಾಗುವ ಅವಕಾಶ ಕ್ರೀಡಾ ಕ್ಷೇತ್ರ ಕಲ್ಪಿಸಿಕೊಡುತ್ತದೆ. ಕ್ರೀಡಾಕೂಟಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಎಂದು ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.
ಅರಕಲಗೂಡು ಯುಜಿಡಿಗಾಗಿ ವಿಧಾನಸೌಧದ ಮುಂದೆ ಧರಣಿಗೆ ತೀರ್ಮಾನ
ಅರಕಲಗೂಡು ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಯುಜಿಡಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರದ ಗಮನ ಸೆಳೆಯಲು ಬೆಂಗಳೂರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಎಲ್ಲ‌ ಸದಸ್ಯರು ಧರಣಿ ಹಮ್ಮಿಕೊಳ್ಳುವ ಕುರಿತು ಗುರುವಾರ ನಡೆದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 417
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved