• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡು ದಸರಾಗೆ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಉದ್ಘಾಟಕರು: ಶಾಸಕ ಎ.ಮಂಜು
ರಾಜ್ಯ ಸರ್ಕಾರಕ್ಕೆ ಸ್ವತಃ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ನಡೆಯುತ್ತಿದೆ. ಆದರೆ ಅದನ್ನು ಜನರಿಗೆ ಜಾತಿ ಸಮೀಕ್ಷೆ ಎಂದು ತಪ್ಪಾಗಿ ತೋರಿಸಲಾಗುತ್ತಿದೆ .
ಅಕ್ಟೋಬರ್ 1ರಿಂದ ದೊಡ್ಡಬಳ್ಳಾಪುರದಲ್ಲಿ ರಾಜ್ಯಮಟ್ಟದ ಪಥಮ ಟೆಲಿಸ್ಕೋಪ್ ತರಬೇತಿ ಶಿಬಿರ
ವಿಶ್ವ ಮಟ್ಟದ ಗೌರವಕ್ಕೆ ಪಾತ್ರವಾಗುವ ಈ ಯೋಜನೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಲಿದೆ.
ಲಯನ್ಸ್ ನಿಂದ ದೇಶಾದ್ಯಂತ ಬಡವರಿಗೆ ಸೇವಾ ಕಾರ್ಯ: ಶಿವಣ್ಣ
ಉಳ್ಳವರು ಬಡವರಿಗೆ ಸಹಾಯ ಹಸ್ತ ಚಾಚಬೇಕು.
ರೈತರ ಭೂಮಿಗೆ ಸಮರ್ಪಕ ವಿದ್ಯುತ್‌, ನೀರು ಒದಗಿಸಿದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಶಿವಲಿಂಗೇಗೌಡ
ಅಂದುಕೊಂಡಂತೆ ಎಲ್ಲವೂ ನಡೆದರೆ ಕೇವಲ ಮೂರ‍್ನಾಲ್ಕು ತಿಂಗಳಲ್ಲೇ ಸೌರ ವಿದ್ಯುತ್ ರೈತರ ಕೃಷಿ ಭೂಮಿಗೆ ತಲುಪಲಿದೆ. ಇದನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ತರಕಾರಿ, ಹೂ, ಹಣ್ಣು- ಹಂಪಲುಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರುವಂತೆ ಕರೆ ನೀಡಿದರು.
ಸೌಲಭ್ಯ ಸಿಗಲು ವಿಶ್ವಕರ್ಮರು ಸಂಘಟಿತರಾಗಲಿ: ಶಿವಸುಜ್ಞಾನತೀರ್ಥ ಸ್ವಾಮೀಜಿ
ವಿಶ್ವಕರ್ಮರನ್ನು ಒಗ್ಗೂಡಿಸುವ ಸಲುವಾಗಿ ಸಂಘಟನೆಗಳನ್ನು ರಚಿಸಿ, ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ನಂಜುಂಡಿ ಅವರ ನೇತೃತ್ವದಲ್ಲಿ ಬೃಹತ್ ವಿಶ್ವಕರ್ಮರ ಸಮಾವೇಶ ನಡೆಸುವ ಮೂಲಕ ನಮ್ಮ ಒಗ್ಗಟ್ಟು ಪ್ರದರ್ಶಿಸಿದ ಫಲವಾಗಿ ಕಳೆದ ೯ ವರ್ಷಗಳ ಹಿಂದೆ ರಾಜ್ಯ ಸರ್ಕಾರ ವಿಶ್ವಕರ್ಮ ಜಯಂತಿ ಆಯೋಜಿಸಲು ಅವಕಾಶ ಕಲ್ಪಿಸಿತು.
ಟೀಕೆಗಳಿಗೆ ಅಭಿವೃದ್ಧಿ ಮೂಲಕ ಉತ್ತರಿಸುವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
ಹಾರನಹಳ್ಳಿಯ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆ ಅಗಲೀಕರಣ, ನಾಲ್ಕು ಪಥ ಅಭಿವೃದ್ಧಿ ಹೀಗೆ ಹತ್ತು ಹಲವು ಯೋಜನೆಗಳನ್ನು ಶಾಸಕರು ಮಾಡಿಸಿದ್ದಾರೆ.
ಕನ್ನಡ ಕಾದಂಬರಿ ಕ್ಷೇತ್ರ ಕಂಡ ಶ್ರೇಷ್ಠ ಬರಹಗಾರ ಭೈರಪ್ಪ: ಕೊಟ್ರೇಶ್
ವಾರನ್ನದಲ್ಲಿ ಬೆಳೆದ ಭೈರಪ್ಪನವರಿಗೆ ಗ್ರಾಮೀಣ ಹಾಗೂ ಕಡುಬಡತನದ ಬದುಕಿನ ಸ್ಪರ್ಶವಿತ್ತು. ಬೆಂದು ಬಸವಳಿದು ಉನ್ನತ ಹಂತಕ್ಕೆ ತಲುಪಿದ್ದರಿಂದಲೇ ಅವರ ಕಾದಂಬರಿಗಳಲ್ಲಿ ತಳ ಸಮುದಾಯದ ತಲ್ಲಣಗಳನ್ನು ಹೃದ್ಯವಾಗಿ ಚಿತ್ರಿಸಿದ್ದಾರೆ .
ರೈತರ ಮೇಲೆ ದಬ್ಬಾಳಿಕೆ ನಡೆಸಿದ ಪಿಎಸ್ಸೈ ಅಮಾನತಿಗೆ ರೈತ ಸಂಘದಿಂದ ಆಗ್ರಹ
ರೈತರಿಗಾಗಿ ಸಂಘ ಸದಾ ಹೋರಾಡಲಿದೆ, ನ್ಯಾಯ ಸಿಗುವ ತನಕ ಈ ಹೋರಾಟ ನಿಲ್ಲುವುದಿಲ್ಲ. ರೈತರ ಶ್ರಮದಿಂದ ಈ ದೇಶ ತಲೆ ಎತ್ತಿದೆ, ಆದರೆ ರೈತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಇಡೀ ರಾಜ್ಯಾದ್ಯಂತ ಈ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಂದು ಎಚ್ಚರಿಸಿದರು.
ಕೃಷಿಕರು ಮಣ್ಣು ಪರೀಕ್ಷೆಗೆ ಮಹತ್ವ ನೀಡಿ
ರೈತರು ಉತ್ತಮ ಬೆಳೆಯ ನಿರೀಕ್ಷೆಯೊಂದಿಗೆ ಬಿತ್ತನೆ ಬೀಜ, ಗೊಬ್ಬರ ಮತ್ತು ನೀರಾವರಿ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಆದರೆ, ಇವುಗಳಿಗಿಂತಲೂ ಪ್ರಮುಖವಾದದ್ದು ಮೊದಲು ಭೂಮಿಯ ಮಣ್ಣು ಪರೀಕ್ಷೆ ಮಾಡಿಸುವುದು ಎಂದು ತಿಪಟೂರು ಕೆ.ವಿ.ಕೆ ಕೃಷಿ ವಿಜ್ಞಾನಿ ತಸ್ಮಿಯಾ ಕೌಸರ್‌ ರೈತರಿಗೆ ಸಲಹೆ ನೀಡಿದರು. ಮಣ್ಣಿನಲ್ಲಿ ಸ್ವಾಭಾವಿಕವಾಗಿ ಇರುವ ಪೋಷಕಾಂಶಗಳು, ಕೃತಕವಾಗಿ ಪೂರೈಸಬೇಕಾದ ಪೋಷಕಾಂಶಗಳು, ಪ್ರತಿ ಮೂರು ವರ್ಷಕ್ಕೊಮ್ಮೆ ಮಣ್ಣು ಪರೀಕ್ಷಿಸುವುದರಿಂದ ಆಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದರು. ಮಣ್ಣು ಸಂಗ್ರಹಿಸುವ ವಿಧಾನವನ್ನು ಪ್ರಾಯೋಗಿಕವಾಗಿ ತೋರಿಸಿ ರೈತರಿಗೆ ತಿಳಿಸಿದರು. ಜೊತೆಗೆ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಹಸಿರು ಗೊಬ್ಬರ ಬಳಕೆ ಹಾಗೂ ನೀರಿನ ಗುಣಮಟ್ಟ ಪರಿಶೀಲನೆಯ ಅಗತ್ಯತೆಯನ್ನು ವಿವರಿಸಿದರು.
ಅರಸೀಕೆರೆಯಲ್ಲಿ ವೇಗ ಪಡೆದ ಸಮೀಕ್ಷೆ ಕಾರ್ಯ
ಸರ್ವರ್‌ ವೇಗ ಹೆಚ್ಚಿಸಿದ ಹಿನ್ನೆಲೆಯಲ್ಲಿ ಗಣತಿ ಪ್ರಕ್ರಿಯೆ ಶೀಘ್ರಗತಿಯಲ್ಲಿದೆ. ಒಂದು ಮನೆಗೆ ಗಣತಿ ಪೂರ್ಣಗೊಳಿಸಲು ಸರಾಸರಿ 25ರಿಂದ 30 ನಿಮಿಷಗಳು ಬೇಕಾಗುತ್ತಿದೆ. ಕುಟುಂಬದ ಸದಸ್ಯರು ಮಾಹಿತಿ ನೀಡುವ ವೇಗಕ್ಕೆ ಅನುಗುಣವಾಗಿ ಗಣತಿ ಸಮಯ ಬದಲಾಗುತ್ತಿದೆ. ಕೆಲವೆಡೆ ಕುಟುಂಬದ ಯಜಮಾನರು ಮನೆಯಲ್ಲಿ ಇಲ್ಲದಿರುವುದು, ಮಹಿಳೆಯರು ಮಾಹಿತಿ ನೀಡಲು ಹಿಂಜರಿಯುವುದು, ನೆರೆಹೊರೆಯವರ ಶಿಫಾರಸಿನ ಬಳಿಕವೇ ಮಾಹಿತಿ ನೀಡುವಂತಹ ಸಂದರ್ಭಗಳು ಎದುರಾಗುತ್ತಿವೆ. ಆದಾಗ್ಯೂ, ಜನರು ಗಣತಿದಾರರ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುತ್ತಿದ್ದಾರೆ ಎಂದು ಗಣತಿದಾರರು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved