• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರಿ ಕಾಡಾನೆ ಕಾಟ ಹಗಲು ಕೋತಿ ಆಟ
ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಸುತ್ತಮುತ್ತಲಿನಲ್ಲಿ ರಾತ್ರಿಯಾದರೆ ಸಾಕು ಕಾಡಾನೆಗಳು ಯಾವಾಗ ಗ್ರಾಮಕ್ಕೆ ಲಗ್ಗೆ ಕೊಡುತ್ತದೆಯೋ ಎನ್ನೋ ಭಯ ಒಂದೆಡೆಯಾದರೆ ಮತ್ತೊಂದೆಡೆ ಬೆಳಗಾಯಿತೆಂದರೆ ಸಾಕು ಗ್ರಾಮದ ಒಳಗೆ ಗುಂಪುಗುಂಪಾಗಿ ಕಪಿಗಳ ಹಿಂಡು ಮನೆಯ ಹಂಚು ಹಾಗು ಶೀಟ್‌ಗಳನ್ನು ಹಾನಿ ಮಾಡಿ ಮನೆಯೊಳಗೆ ಪ್ರವೇಶಿಸಿ ದಿನಸಿ, ತರಕಾರಿ ಹಾಗೂ ಇತರೆ ಪದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿ ಜನರ ನೆಮ್ಮದಿ ಕೆಡಿಸಿದೆ.
ಕ್ರಿಸ್ಮಸ್ ಹಿನ್ನೆಲೆ ಕ್ರೈಸ್ತ ಸಮುದಾಯವರಿಂದ ಪ್ರಾರ್ಥನೆ
ಬೇಲೂರು ತಾಲೂಕು ಅರೇಹಳ್ಳಿಯ ಸಂತ ಯೊವಾನ್ನರ ದೇವಾಲಯದಲ್ಲಿ ಕ್ರಿಸ್ಮಸ್ ಅಂಗವಾಗಿ ಮಂಗಳವಾರ ರಾತ್ರಿ ಮಹೋತ್ಸವ ಪೂಜೆ ಜರುಗಿತು. ಆಧ್ಯಾತ್ಮಿಕ ಗುರು ಫಾ. ಮ್ಯಾಕ್ಸಿಮ್ ಪ್ರಬೋಧನೆ ನೀಡಿದರು. ಕ್ರೈಸ್ತ ಭಕ್ತಾದಿಗಳು ಕುಟುಂಬ ಸಮೇತರಾಗಿ ದೇವಾಲಯಕ್ಕೆ ಆಗಮಿಸುವುದರ ಮೂಲಕ ಮಹೋತ್ಸದವ ಪೂಜೆಯಲ್ಲಿ ಪಾಲ್ಗೊಂಡರು.
ಆಲೂರಿನ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ
ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು. ಬಡವರ ಬಗ್ಗೆ ಕಾಳಜಿ ವಹಿಸಲು ಮತ್ತು ಯಾರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಜನರನ್ನು ಪ್ರೇರೇಪಿಸುವುದು ಹಾಗೂ ಜನರ ನಡುವೆ ಪ್ರೀತಿ, ಭ್ರಾತೃತ್ವ ಮೂಡಿಸುವ ಸಲುವಾಗಿ ಕುಟುಂಬ ಸಭೆಗಳನ್ನು ನಡೆಸುವುದು ವಿಶೇಷ. ವಿವಿಧೆಡೆ ಹಾಡುಗಾರಿಕೆಯ ಮೂಲಕ ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ, ನಾವು ಹುಟ್ಟುವ ಜಾಗ ನಮ್ಮ ಆಯ್ಕೆಯಾಗಿರುವುದಿಲ್ಲ ಆದರೆ ಯೇಸು ಸ್ವಾಮಿ ಅವರು ಹುಟ್ಟಿದ ಬಗ್ಗೆ ಶತಮಾನಗಳ ಮುಂಚೆಯೇ ದೇವರು ತಿಳಿಯಪಡಿಸಿದ್ದರು.
ಆನೆ ಕಾರಿಡಾರ್ ಕಾರ್ಯರೂಪಕ್ಕೆ ಬಾರದಿದ್ರೆ ಉಪವಾಸ ಸತ್ಯಾಗ್ರಹ
ಆನೆ ಕಾರಿಡರ್ ನಿರ್ಮಿಸುವುದಕ್ಕೆ ಮುಂದಿನ ಬಜೆಟ್‌ನಲ್ಲಿ 50 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿದ್ದು, ಶೀಘ್ರವಾಗಿ ಕಾರ್ಯರೂಪಕ್ಕೆ ಬಾರದಿದ್ದರೇ ಫೆಬ್ರವರಿ ತಿಂಗಳ ಕೊನೆಯಲ್ಲಿ ವಿಧಾನಸೌಧದ ಮುಂದೆ ಅಹೋರಾತ್ರಿ ಉಪವಾಸ ಸತ್ಯಗ್ರಹ ಮಾಡುವುದಾಗಿ ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಎಂ.ಕೆ.ಆರ್. ಸೋಮೇಶ್ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಸಂಗಂ ಎಚ್ಚರಿಸಿದರು. ಸರ್ಕಾರ ಮತ್ತು ಸಚಿವರ ಘೋಷಣೆ ಘೋಷಣೆಯಾಗಿ ಉಳಿಯದೆ ಶೀಘ್ರವಾಗಿ ಬಜೆಟ್ ಸಂದರ್ಭದಲ್ಲೆ ಕಾರಿಡಾರ್ ಯೋಜನೆ ಕಾಮಗಾರಿ ಕಾರ್ಯರೂಪಕ್ಕೆ ಬಂದರೆ ಮಲೆನಾಡು ಬಾಗದ ರೈತರು ನಿಟ್ಟುಸಿರು ಬಿಡುವಂತಾಗುತ್ತದೆ.
ಪ್ರಾರ್ಥನಾ ಮಂದಿರದಲ್ಲಿ ಕ್ರಿಸ್ಮಸ್ ಆಚರಣೆ
ಎಂ ಹೊಸಹಳ್ಳಿ ಗ್ರಾಮದ "ಯೇಸು ನಡೆಸುತ್ತಾನೆ " ಪ್ರಾರ್ಥನ ಮಂದಿರದಲ್ಲಿ ಕ್ರಿಸ್ಮಸ್ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ನಾಡಿನ ಎಲ್ಲಾ ಜನರಿಗೆ ಕ್ರಿಸ್ಮಸ್ ಶುಭಾಶಯಗಳು ತಿಳಿಸಿದರು. ಅದೇ ರೀತಿಯಾಗಿ ಯೇಸು ನಡೆಸುತ್ತಾನೆ ಪ್ರಾರ್ಥನೆ ಮಂದಿರದ ಸಭಾ ಪಾಲಕರಾದ ಸೋಮಣ್ಣ ಮಾತನಾಡಿ, ಎಲ್ಲ ಜನರಿಗೆ ಆರೋಗ್ಯ ಆಯಸ್ಸು ಹಾಗೂ ರಕ್ಷಣೆಯನ್ನು ಕರ್ತನಾದ ಯೇಸು ಕ್ರಿಸ್ತನು ನೀಡಲಿ ಎಂದು ಪ್ರಾರ್ಥಿಸಿದರು.
ಅಮಿತ್ ಶಾ ಹೇಳಿಕೆ ತಿರುಚಿ ಅಪಪ್ರಚಾರ
ಗೃಹಮಂತ್ರಿಯಾಗಿ ದೇಶವನ್ನು ಉನ್ನತ ಮಟ್ಟಕ್ಕೆ ನಡೆಸಿಕೊಂಡು ಬಂದಂತಹ ಅಮಿತ್ ಶಾ ಅವರು ಹಲವಾರು ಯೋಜನೆ ಕೊಟ್ಟಿದ್ದು, ಅವರು ಹೇಳಿರುವುದನ್ನು ಬಿಟ್ಟು ಯಾರೋ ಅದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ. ಇಷ್ಟಕ್ಕೆ ಸಂಸದರು ರಾಜೀನಾಮೆ ಕೇಳುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಆಗ್ರಹಿಸಿದರು.
ಪ್ರವಾಸ ಪ್ರವಾಸಿಗನ ಸ್ವನಾಭವದ ಒಂದು ದಾಖಲೆ: ಲೇಖಕಿ ಶೈಲಜಾ ಹಾಸನ್‌
ಪ್ರವಾಸ ಕಥನ ಪ್ರವಾಸಿಗನ ‌ಸ್ವಾನುಭವದ ಒಂದು ದಾಖಲೀಕರಣವಾಗಿದೆ ಎಂದು ಲೇಖಕಿ ಶೈಲಜಾ ಹಾಸನ್‌ ಹೇಳಿದರು. ಹಾಸನದಲ್ಲಿ ಸಾಹಿತ್ಯದ ನಡಿಗೆ ಸಮುದಾಯದೆಡೆಗೆ ‘ತಿಂಗಳ ತಿರುಳು’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ನಗರನಹಳ್ಳಿ ಪ್ರೌಢಶಾಲೆಯಲ್ಲಿ 126 ವಿದ್ಯಾರ್ಥಿಗಳಿಗೆ ಇಬ್ಬರೇ ಶಿಕ್ಷಕರು
ಹೊಳೆನರಸೀಪುರ ತಾಲೂಕಿನ ನಗರನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೧೨೬ ವಿದ್ಯಾರ್ಥಿಗಳು, ಉತ್ತಮ ಭವಿಷ್ಯ ನಿರ್ಮಿಸುವ ಪ್ರೌಢ ಶಿಕ್ಷಣ ಹಂತದಲ್ಲಿ ೬ ವಿಷಯಗಳಿಗೆಗಿರುವ ಶಿಕ್ಷಕರು ಮಾತ್ರ ಇಬ್ಬರು!. ಈ ಪರಿಸ್ಥಿತಿಯಲ್ಲಿ ಶೇ ೧೦೦ ಫಲಿತಾಂಶದೊಂದಿಗೆ ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಹೆಚ್ಚು ವಾಹನ ಓಡಾಟ ವಾಣಿಜ್ಯ ಅಭಿವೃದ್ಧಿಗೆ ಪೂರಕ: ಶಾಸಕ ಶಿವಲಿಂಗೇಗೌಡ
ಹೆಚ್ಚು ಹೆಚ್ಚು ವಾಹನ ಓಡಾಟ ವಾಣಿಜ್ಯ ಅಭಿವೃದ್ಧಿಗೆ ಪೂರಕ ಆಗಲಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಚಿಕ್ಕಮಗಳೂರು ಗಡಿವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಅಮಿತ್‌ ಶಾ ಸಾರ್ವಜನಿಕ ಕ್ಷಮೆಗೆ ಸಂಸದ ಶ್ರೇಯಸ್‌ ಆಗ್ರಹ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ತುಚ್ಛವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved