• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆನರಸೀಪುರದ 23 ವಾರ್ವಿನಲ್ಲೂ ಬೀದಿ ನಾಯಿ ಹಾವಳಿ
ಹೊಳೆನರಸೀಪುರ ಪಟ್ಟಣದ ೨೩ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು, ವಯೋವೃದ್ಧರು, ವಾಯು ವಿಹಾರಕ್ಕೆ ತೆರಳುವ ನಾಗರಿಕರು, ಸಾರ್ವಜನಿಕರು ತಿರುಗಾಡಲು ಹಾಗೂ ದ್ವಿಚಕ್ರ ವಾಹನಗಳ ಸವಾರರು ಭಯದಲ್ಲಿ ಓಡಾಡುತ್ತಿದ್ದಾರೆ.
ಜಗತ್ತು ಇರುವವರೆಗೂ ಬಸವಣ್ಣ ತತ್ವಗಳು ಶಾಶ್ವತ: ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ
ಬಸವಣ್ಣನವರ ತತ್ವಗಳು ಜಗತ್ತು ಇರುವವರೆಗೂ ಶಾಶ್ವತವಾಗಿರಲಿವೆ ಎಂದು ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಕಲೇಶಪುರದಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.
ಮಕ್ಕಳು ಹೊಸ ಆಲೋಚನೆ, ಅನ್ವೇಷಣೆಗಳಿಗೆ ತೆರೆದುಕೊಳ್ಳಬೇಕು
ನೊಳಂಬ ಲಿಂಗಾಯತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೊಸ ಆಲೋಚನೆ, ಅನ್ವೇಷಣೆ, ಆವಿಷ್ಕಾರಗಳಿಗೆ ತೆರೆದುಕೊಳ್ಳಬೇಕು ಎಂದು ನೊಳಂಬ ಲಿಂಗಾಯತ ಕೇಂದ್ರ ಸಮಿತಿ ಅಧ್ಯಕ್ಷ ಬಿಳಿಗೆರೆ ಚಂದ್ರಶೇಖರ್ ಹೇಳಿದರು.
ಎಲ್ಲಾ ಕಾಲದಲ್ಲೂ ಮೀರ್‌ ಸಾಧಿಕ್‌ನಂಥವರು ಇರುತ್ತಾರೆ
ಎಲ್ಲಾ ಕಾಲಘಟ್ಟದಲ್ಲಿಯೂ ಮೀರ್ ಸಾಧಿಕ್, ಮಲ್ಲಪ್ಪಶೆಟ್ಟಿ ಅಂತಹವರು ಇದ್ದೇ ಇರುತ್ತಾರೆ. ಸಿದ್ಧರಾಮಯ್ಯನವರು ಮೀರ್ ಸಾಧಿಕ್, ಮಲ್ಲಪ್ಪಶೆಟ್ಟಿ ಅಂತಹವರು ನಮ್ಮಲ್ಲೇ ಇದ್ದಾರೆ ಎಂದು ಹೇಳಿರುವುದು ಈ ಸರ್ಕಾರದ ಬಗ್ಗೆ ಅಲ್ಲ. ಈ ರಾಜಕೀಯ ಸನ್ನಿವೇಶಕ್ಕೆ ಅದನ್ನು ಹೋಲಿಕೆ ಮಾಡಲು ಹೋಗಬೇಡಿ ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ.ಎನ್‌.ರಾಜಣ್ಣ ಹೇಳಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವುದಕ್ಕೆ ವಿರೋಧ
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವ ಹೊಸ ವಿಧಾನದಿಂದಾಗಿ ರೈತರಿಗೆ ಭಾರಿ ಸಮಸ್ಯೆಯಾಗಲಿದೆ. ಕೆಲ ರೈತರು ಸಾಗುವಳಿ ಭೂಮಿಯನ್ನು ಪೌತಿ ಖಾತೆ ಮಾಡಿಸಿಕೊಂಡಿಲ್ಲ. ಕೆಲವರು ಬಹರ್‌ ಹುಕುಂ ಅಡಿ ಅರ್ಜಿ ಸಲ್ಲಿಸಿದ್ದಾರೆ, ಮಂಜೂರಾಗಿಲ್ಲ. ಇಂತಹ ಹಲವು ಸಮಸ್ಯೆಗಳಿರುವುದರಿಂದ ಆಧಾರ್‌ ಲಿಂಕ್‌ ವಿರೋಧಿಸಿ ರಾಜ್ಯ ರೈತ ಸಂಘದಿಂದ ಬುಧವಾರ ನಗರದಲ್ಲಿ ಚೆಸ್ಕಾಂ ಎದುರು ಪ್ರತಿಭಟನೆ ನಡೆಸಿದರು.
ಗ್ಯಾರಂಟಿ ತಲುಪದಿದ್ದರೆ ಅಧಿಕಾರಿಗಳೇ ಹೊಣೆ
ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಕೆಲಸ ಮಾಡಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಂ.ಪಿ.ಪ್ರಕಾಶ್ ಗೌಡ ಎಚ್ಚರಿಕೆ ನೀಡಿದರು.
ಎತ್ತಿನಹೊಳೆ: ಜಿಲ್ಲಾಡಳಿತ ಭರದ ಸಿದ್ಧತೆ
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲು ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನ ಹಿನ್ನೆಲೆ ಜಿಲ್ಲಾಡಳಿತ ಭರದ ಸಿದ್ಧತೆ ಕೈಗೊಂಡಿದೆ.
ಇಂದು ಸಂಜೆ ಡಿಕೆಶಿಯಿಂದ ಹೋಮ
ಎತ್ತಿನಹೊಳೆ ಯೋಜನೆ ಉದ್ಘಾಟನೆ ಹಿನ್ನೆಲೆ ಗುರುವಾರ ತಾಲೂಕಿಗೆ ಆಗಮಿಸಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೋಮ, ಹವನ ನೆರವೇರಿಸಲಿದ್ದು ಶುಕ್ರವಾರ ಮುಖ್ಯಮಂತ್ರಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ನಗರದ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಆಡಳಿತ ಬದ್ಧ
ನಗರೋತ್ಥಾನ ನಾಲ್ಕನೇ ಹಂತದ ಯೋಜನೆ ಅಡಿ ಎರಡನೇ ವಾರ್ಡಿನಲ್ಲಿ ನಡೆಯುತ್ತಿರುವ ರಾಜಕಾಲುವೆ ಹಾಗೂ ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಪಕ್ಷಭೇದ, ತಾರತಮ್ಯ ನೀತಿ ಮಾಡದೆ ನಗರಸಭೆಗೆ ಚುನಾಯಿತರಾಗಿರುವ ಎಲ್ಲಾ ಸದಸ್ಯರನ್ನು ಹಾಗೂ ಅಧಿಕಾರಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಸಕರ ಸಲಹೆ ಸೂಚನೆಗಳಿಗೂ ಮಾನ್ಯತೆ ನೀಡುವ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಯೊಂದಿಗೆ ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ನಗರಸಭೆ ಆಡಳಿತದ್ದಾಗಿದೆ ಎಂದು ಅಧ್ಯಕ್ಷ ಎಂ ಸಮೀವುಲ್ಲಾ ಹೇಳಿದರು.
ಬಾಂಗ್ಲಾ ನುಸುಳುಕೋರರಿಗೆ ನಕಲಿ ದಾಖಲೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ
ಅಕ್ರಮ ಬಾಂಗ್ಲಾ ವಲಸಿಗರರನ್ನು ದೇಶದಿಂದ ಹೊರಗೆ ಹಾಕಿ ಮತ್ತು ಅವರಿಗೆ ಭಾರತದೊಳಗೆ ನಕಲಿ ಐಡಿ ಕಾರ್ಡ್‌ಗಳನ್ನು ಮಾಡಿಕೊಳ್ಳಲು ಸಹಕರಿಸಿದವರ ವಿರುದ್ಧ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕೊಟ್ಟಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಕಲಿ ಆಧಾರ್ ಕಾರ್ಡ್ ನಂತಹ ಮಹತ್ತರ ದಾಖಲೆಗಳನ್ನು ಸೃಷ್ಟಿಸಿ ಕೊಡುತ್ತಿರುವುದು ಮತ್ತು ಇದಕ್ಕೆ ಪ್ರಭಾವಿಗಳು ಮತ್ತು ಸರ್ಕಾರಿ ನೌಕರರೇ ಸಹಕರಿಸುತ್ತಿರುವುದು ದೇಶದ್ರೋಹವೇ ಸರಿ ಎಂದು ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved