• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಶತಸಿದ್ದ
ಆಲುರು ತಾಲೂಕಿನಲ್ಲಿ ಹೇಳಿಕೊಳ್ಳಲಾಗದಷ್ಟು ಸಮಸ್ಯೆಗಳ ಸರಮಾಲೆಗಳಿದ್ದು, ಅದರ ಹೋರಾಟಕ್ಕೆ ನಿಂತು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಈ ಸಂಘಟನೆ ಮಾಡುತ್ತಿದೆ, ಸ್ಥಳೀಯರಾದ ನಮಗೆ ತಾಲೂಕು ಕೇಂದ್ರದಲ್ಲಿ ಸಮಸ್ಯೆಗಳೇನೆಂದು ನಮಗೆ ಆಳವಾಗಿ ತಿಳಿದಿದೆ. ನಮ್ಮ ದುರಾದೃಷ್ಟಕರವೇನೆಂದರೆ ತಾಲೂಕು ಕೇಂದ್ರವನ್ನು ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಕಡೆಗಣಿಸಿದ್ದಾರೆ ಎಂದು ಕರವೇ ತಾಲೂಕು ಅಧ್ಯಕ್ಷ ರಾಘವೇಂದ್ರ ಎಚ್ ವಿ ಹೇಳಿದರು.
ಕಾಂಗ್ರೆಸ್‌ ಸಭೆಯಲ್ಲಿ ಮುಖಂಡರು ಕಾರ್ಯಕರ್ತರ ವಾಗ್ವಾದ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಎನ್. ಸಂಪಂಗಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಜಿಲ್ಲಾ ಉಸ್ತುವಾರಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಕೆಲ ಸಮಯ ವಾಗ್ವಾದ ಉಂಟಾಯಿತು.ಈಗಾಗಲೇ ಬೆಂಗಳೂರು ಬೋರ್ಡ್‌ಗಳಿಗೆ ನಾಮಿನೇಶನ್ ಮಾಡುವುದಕ್ಕೆ ಕರೆದಿದ್ದು, ಸಿದ್ದರಾಮಯ್ಯ ಅವರು ಕಮಿಟಿಯೇ ಮಾಡಿದ್ದಾರೆ. ನಮ್ಮ ಕಡೆಯಿಂದ ಎಷ್ಟು ಜನ ಬೇಕು ಎನ್ನುವ ಬಗ್ಗೆ ಮಾಹಿತಿ ಬೇಕಾಗಿದೆ ಎಂದು ತಿಳಿಸಿದರು.
ವಕೀಲನ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ
ರಾಷ್ಟ್ರೀಯ ಹೆದ್ದಾರಿ ೭೫ ಪಾಳ್ಯ ಹೋಬಳಿ ಹೊನ್ನವಳ್ಳಿ ಕೂಡಿಗೆಯಲ್ಲಿ ತಡರಾತ್ರಿ ವಕೀಲರೊಬ್ಬರ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೊನ್ನವಳ್ಳಿ ಕೂಡಿಗೆಯಲ್ಲಿ ಬೈಕ್ ಅಡ್ಡಗಟ್ಟಿ ಕಣ್ಣಿಗೆ ಖಾರಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಗಾಯಾಳು ತಂದೆ ಲಿಂಗರಾಜು ಆಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಿನಸಿ ಅಂಗಡಿಯ ಬೀಗ ಒಡೆದು ನಗದು ದೋಚಿದ ಕಳ್ಳರು
ಕಟ್ಟಿನಕೆರೆ ಮಾರುಕಟ್ಟೆಯ ಒಳಗಿರುವ ದಿನಸಿ ಅಂಗಡಿಯೊಂದರಲ್ಲಿ ಕಳ್ಳರು ಬೀಗ ಒಡೆದು ಒಳಗಿದ್ದ ೧ ಲಕ್ಷದ ೫೦ ಸಾವಿರ ನಗದು ಕಳ್ಳತನ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಅಂಗಡಿಯಲ್ಲಿ ಇನ್ನಿತರ ಬೆಲೆಬಾಳುವ ವಸ್ತುಗಳು ಇದ್ದರೂ ಅವುಗಳನ್ನೆಲ್ಲ ಬಿಟ್ಟು ಕೇವಲ ಹಣವನ್ನು ಮಾತ್ರ ಕಳ್ಳತನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದರು.
ಹೊಸ ಮೆಡಿಕಲ್‌ ಕಾಲೇಜು ಸ್ಥಾಪನೆಗಿಂತ ಜನರನ್ನು ಆರೋಗ್ಯವಂತರಾಗಿಸುವುದು ಮುಖ್ಯ
ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಿ ಹೆಚ್ಚು ಹೆಚ್ಚು ವೈದ್ಯರನ್ನು ಸಮಾಜಕ್ಕೆ ನೀಡುವ ಬದಲಾಗಿ, ಜನರ ಆರೋಗ್ಯವನ್ನುಹೆಚ್ಚಿಸಿ ಆರೋಗ್ಯವಂತರನ್ನಾಗಿಸುವತ್ತ ಸರ್ಕಾರ, ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳು ಗಮನ ನೀಡಬೇಕಾದುದು ಇಂದಿನ ಅವಶ್ಯಕತೆಯಾಗಿದೆ ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ರಾಮನಾಥ್ ಅಭಿಪ್ರಾಯಿಸಿದರು. ವಾರಕ್ಕೊಮ್ಮೆ ಒಂದು ಹೊತ್ತಿನ ಊಟ ತ್ಯಜಿಸುವುದರಿಂದ ನಮ್ಮಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದು ಆಯುರ್ವೇದದ ಪ್ರಮುಖ ಸಿದ್ಧಾಂತ ಎಂದು ಹೇಳಿದರು.
ಚೆನ್ನಕೇಶವ ದೇಗುಲದಲ್ಲಿ ಶಾಸಕ ರೇವಣ್ಣ ಹುಟ್ಟುಹಬ್ಬ ಆಚರಣೆ
ಚೆನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೇಲೂರು ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಶಾಸಕ ಎಚ್ ಡಿ ರೇವಣ್ಣನವರ ಹುಟ್ಟುಹಬ್ಬವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ನಿಮ್ಮ ಜೊತೆಯಲ್ಲಿ ನಾವೆಲ್ಲರೂ ನಿಮ್ಮ ನಾಯಕತ್ವದ ಅಡಿಯಲ್ಲಿ ಇದ್ದೇವೆ. ಮುಂದಿನ ದಿನದಲ್ಲಿ ರಾಜ್ಯ ಹಾಗೂ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಮತ್ರೆ ನಮ್ಮ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸಗಳಾಗಲಿ ಎಂದು ಹಾರೈಸಿದರು.
ಸಿಐಟಿಯು ನೇತೃತ್ವದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಅಂತ್ಯ
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಬೃಹತ್ ಪ್ರತಿಭಟನಾ ಧರಣಿ ಸ್ಥಳಕ್ಕೆ ಎರಡನೇ ದಿವಸದಂದು ಎಡಿಸಿ ಕೆ.ಟಿ. ಶಾಂತಲಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿದ ನಂತರ ಹೋರಾಟ ಅಂತ್ಯಗೊಳಿಸಿದರು.
ಜೀವರಾಶಿಗಳು ಬದುಕಲು ಪಂಚಭೂತಗಳು ಅವಶ್ಯ
ಪಂಚಭೂತಗಳನ್ನು ಹೊಂದಿರುವ ಪರಿಸರದಲ್ಲಿ ಮಾತ್ರ ಸಕಲ ಜೀವರಾಶಿಗಳು ಆಶ್ರಯ ಪಡೆಯಲು ಸಾಧ್ಯ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ವೀರಮರಣ ಹೊಂದಿದವರನ್ನು ಸ್ಮರಿಸಿದ ನಿವೃತ್ತ ಯೋಧರು ಕಾರ್ಗಿಲ್ ವಿಜಯೋತ್ಸವ
ನಗರದ ಕುವೆಂಪು ರಸ್ತೆ ಬಳಿ ಇರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಉದ್ಯಾನವನದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಅಂಗವಾಗಿ ಡಿವೈಎಸ್ಪಿ ಟಿ.ಆರ್‌. ಪಾಲಾಕ್ಷ ಹಾಗೂ ನಿವೃತ್ತ ಯೋಧರು ಪುಷ್ಪವನ್ನು ಅರ್ಪಿಸಿ ಎರಡು ನಿಮಿಷ ಮೌನ ಆಚರಿಸಿ ನಮನ ಸಲ್ಲಿಸಿದರು.
ಚೌಲಗೆರೆ ಟೋಲ್‌ ಸಂಗ್ರಹಕ್ಕೆ ಡೀಸಿ ಬ್ರೇಕ್‌
ಆಲೂರು ತಾಲೂಕಿನ ಭೈರಾಪುರ ಸಮೀಪದ ಚೌಲಗೆರೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇರುವ ಟೋಲ್‌ನಲ್ಲಿ ಸೋಮವಾರದಿಂದ ಟೋಲ್‌ ಸಂಗ್ರಹ ಮಾಡಲು ಆರಂಭಿಸಲಾಗಿತ್ತು. ಆದರೆ, ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ ಮುಂದಿನ ಆದೇಶದವರೆಗೂ ಟೋಲ್‌ ಸಂಗ್ರಹ ಮಾಡದಂತೆ ಆದೇಶಿಸಿದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved