ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ರಹದಾರಿಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ರಹದಾರಿಗಳಿದ್ದಂತೆ, ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಮಾನಸಿಕ ಆಟೋಟಗಳು, ಕ್ರಾಫ್ಟ್, ಚಿತ್ರಕಲೆ, ಕಥೆ ಕಟ್ಟುವುದು, ಕವನ ರಚಿಸುವುದು, ಹೊರ ಸಂಚಾರ ಮುಂತಾದ ಮಹತ್ವದ ಅಂಶಗಳನ್ನು ಒಳಗೊಂಡಿರುವ ಈ ಬೇಸಿಗೆ ಶಿಬಿರ ಮಕ್ಕಳಿಗೆ ತುಂಬಾ ಸಹಕಾರಿಯಾಗಿದೆ ಎಂದರು.