• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೇಲಿ ಪ್ರಥಮ ಸ್ಥಾನದಲ್ಲಿದೆ ಚನ್ನರಾಯಪಟ್ಟಣ ಪುರಸಭೆ: ಬಾಲಕೃಷ್ಣ
ಪುರಸಭೆ ವ್ಯಾಪ್ತಿಯಲ್ಲಿರುವ ವಿವಿಧ ಹಾಗೂ ಮಾರುಕಟ್ಟೆ ಮಳಿಗೆಗಳಿಗೆ ಬಾಕ್ಸ್‌ಗಳನ್ನು ಅಳವಡಿಸಲಾಗುವುದು. ಪುರಸಭೆ ವ್ಯಾಪ್ತಿಯಲ್ಲಿರುವ ೨೩ ವಾರ್ಡ್‌ಗಳ ಕಸ ವಿಲೇವಾರಿ ಮಾಡಲು ₹೭ ಲಕ್ಷ ವೆಚ್ಚದಲ್ಲಿ ೪೦ ಎಚ್ ಪಿ ಟ್ರ್ಯಾಕ್ಟರ್ ಖರೀದಿಸಿ ಕಸ ವಿಲೇವಾರಿ ಮಾಡಲಾಗುವುದು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.
ಸಂಸದರು ರೈತರ ಪರ ಧ್ವನಿ ಎತ್ತದಿರುವುದು ನಾಚಿಕೆಗೇಡು
ಸಂಸತ್ ಅಧಿವೇಶನದಲ್ಲಿ ರೈತರ ಪರವಾಗಿ ಸಂಸದರು ಧ್ವನಿ ಎತ್ತದಿರುವುದನ್ನು ಖಂಡಿಸಿ ನಗರದ ಎಂ. ಪಿ. ಕಚೇರಿ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಮಂಗಳವಾರ ಪ್ರತಿಭಟಿಸಿ ನಡೆಸಲಾಯಿತು.
ಜೆಜೆಎಂನಿಂದ ರಸ್ತೆ ಹಾಳು ಸಂಚಾರಕ್ಕೆ ತೊಂದರೆ
ಜೆಜೆಎಂ ಕುಡಿಯುವ ನೀರಿನ ಕಾಮಗಾರಿಯಿಂದಾಗಿ ತಾಲೂಕಿನ ರಸ್ತೆಗಳು ಬಾರಿ ಪ್ರಮಾಣದಲ್ಲಿ ದುಸ್ತಿತಿಗಿಡಾಗುತ್ತಿದ್ದರೆ ಮತ್ತೊಂದೆಡೆ ವಿವಿಧ ಇಲಾಖೆ ಅಧಿಕಾರಿಗಳ ನಡುವಿನ ಸೌಹಾರ್ಧತೆಯನ್ನು ಈ ಯೋಜನೆ ಹಾಳಾಗುತ್ತಿದೆ
ಹ್ಯಾಂಡ್‌ಬಾಲ್‌ ಪಂದ್ಯಾವಳಿಯಲ್ಲಿ ಶಾಲಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪಟ್ಟಣದ ಶಾಲಿನಿ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಅಭಿನಂಧನೆ ಸಲ್ಲಿಸಿದರು.
ವಿಕಲಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿ
ವಿಕಲಚೇತನ ಮಕ್ಕಳ ಬಗ್ಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿ ಕೊಡಬೇಕು. ವಿಶ್ವ ವಿಕಲಚೇತನರ ದಿನದ ಪ್ರಯುಕ್ತ ಜನನಿ ಸೇವಾ ಫೌಂಡೇಶನ್ ವತಿಯಿಂದ ಅವಕಾಶ ಬುದ್ಧಿ ವಿಕಲಚೇತನ ಮಕ್ಕಳ ವಸತಿಯುತ ಪಾಠಶಾಲೆಯಲ್ಲಿ ಸುಮಾರು ೫೦ ವಿಕಲಚೇತನ ಮಕ್ಕಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಪ್ರೋತ್ಸಾಹಿಸಲು ಕ್ರೀಡಾ ಸಾಮಗ್ರಿಗಳನ್ನು ನೀಡಿ ಹಣ್ಣು ಮತ್ತು ಸಿಹಿಯನ್ನು ವಿತರಿಸಲಾಯಿತು. ಮ್ಯೂಸಿಕಲ್ ಚೇರ್ ಆಟವನ್ನು ವಿಕಲಚೇತನ ಮಕ್ಕಳಿಂದ ಆಡಿಸಿ ಗೆದ್ದಂತಹ ಸ್ಪರ್ಧಿಗೆ ಬಹುಮಾನ ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.
ವಾಯುಮಾಲಿನ್ಯ ತಡೆಗಟ್ಟದಿದ್ದರೆ ಅಪಾಯ ತಪ್ಪಿದ್ದಲ್ಲ
ವಾಯುಮಾಲಿನ್ಯದಿಂದ ಇತ್ತೀಚಿನ ದಿನಗಳಲ್ಲಿ ಹಲವಾರು ರೀತಿಯ ತೊಂದರೆಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯದಿದ್ದರೆ ಮುಂದಿನ ದಿನದಲ್ಲಿ ಅಪಾಯ ತಪ್ಪಿದ್ದಲ್ಲ ಮತ್ತು ಶುದ್ಧ ಗಾಳಿಯನ್ನು ಹಣ ನೀಡಿ ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣ ಆಗದಂತೆ ಜವಾಬ್ದಾರಿಯ ವರ್ತನೆ ನಮ್ಮ ಮೇಲಿದೆ ಎಂದು ಪರಿಸರವಾದಿ ರಾಮಚಂದ್ರ ಎಚ್ಚರಿಸಿದರು. ಸರ್ಕಾರ ವಾಯು ಮಾಲಿನ್ಯದ ಅಪಾಯದ ಬಗ್ಗೆ ಎಚ್ಚರಿಸಿದ್ದು, ಎಲ್ಲಾ ಶಾಲೆಗಳಲ್ಲಿ ಅಮ್ಮನ ಹೆಸರಲ್ಲಿ ಒಂದು ಸಸಿ ನೆಟ್ಟು ಬೆಳೆಸಿ ಎಂದು ಹೇಳುತ್ತಿದೆ. ಪರಿಸರ ಸಮತೋಲನಕ್ಕೆ ಶೇ.೬೫ ರಷ್ಟು ಅರಣ್ಯ ಪ್ರದೇಶ ಇರಬೇಕು, ಆದರೆ ಅರಣ್ಯ ಪ್ರದೇಶ ಶೇ.೩೫ರಷ್ಟು ಮಾತ್ರ ಇದ್ದು, ಅಪಾಯವನ್ನು ಸೂಚಿಸುತ್ತಿದೆ ಎಂದರು.
ಎತ್ತಿನಹೊಳೆ ನಾಲೆಗೆ ಹಾರಿ ರೈತ ಆತ್ಮಹತ್ಯೆ
ಎತ್ತಿನಹೊಳೆ ಭೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತನೊಬ್ಬ ಎತ್ತಿನಹೊಳೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಮಾದೀಹಳ್ಳಿ ಹೋಬಳಿಯ ವಡ್ಡರಹಳ್ಳಿ ಕೊಪ್ಪಲ ಗ್ರಾಮದ ರಂಗಸ್ವಾಮಿ( ೫೫) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಎತ್ತಿನಹೊಳೆ ಕಾಮಗಾರಿ ನಿಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಗ್ರಹಿಸಿದರು.
ನೈತಿಕತೆಯ ಸಮಾಜ ನಿರ್ಮಾಣವಾಗಬೇಕು
ಜಾತಿ, ಉಪಜಾತಿ ಎನ್ನುತ್ತ ಸಂಘಟನೆಗಳೇ ವಿಘಟನೆಯಾಗುತ್ತ ಸಾಗುತ್ತಿವೆ, ಜಾತ್ಯತೀತ ಸಂಘಟನೆ ಇಂದು ಅಗತ್ಯ ಇದೆ ಎಂದು ಹುಬ್ಬಳ್ಳಿ ಆರ್ಷ ವಿದ್ಯಾಕೇಂದ್ರದ ಶ್ರೀ ಸ್ವಾಮಿ ಚಿದ್ರುಪಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ನಾವು ರಾಜಕೀಯದಿಂದ ಬಹು ದೂರ ಇದ್ದೇವೆ. ಸಾಮಾಜಿಕ ಸೇವೆಯೇ ನಮ್ಮ ಗುರಿಯಾಗಿದೆ ನಮ್ಮಲ್ಲಿ ಹಣವಿಲ್ಲ ದಾನಿಗಳ ನೆರವಿನಲ್ಲಿ ಆಶ್ರಮ ನಡೆಯುತ್ತಿದೆ. ನಮ್ಮಲ್ಲಿ ಆರ್ಥಿಕ ದುರ್ಬಲ ವರ್ಗದ ಮತ್ತು ಶಿಕ್ಷಣ ವಂಚಿತ ಮಕ್ಕಳನ್ನು ಆಶ್ರಮಕ್ಕೆ ಕರೆತಂದು 10ನೇ ತರಗತಿಯವರೆಗೆ ವ್ಯಾಸಂಗವನ್ನು ನೀಡುತ್ತಿದ್ದೇವೆ ಎಂದರು.
ದಿನ ಬೆಳಗಾದ್ರೆ ಪ್ರಧಾನಿ ಬೈಯ್ಯುತ್ತಿದ್ದರೆ ಅನುದಾನ ಎಲ್ಲಿಂದ ಬರುತ್ತೆ
ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ ತರುವಲ್ಲಿ ದೇವೇಗೌಡರು, ಕುಮಾರಸ್ವಾಮಿ ಕಿಂಚಿತ್ತೂ ಪ್ರಯತ್ನ ಮಾಡಿಲ್ಲ ಎಂದು ಆರೋಪ ಮಾಡುವ ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳುವ ಬದಲು ದಿನ ಬೆಳಗಾದರೆ ಪ್ರಧಾನಿಯನ್ನು ಬೈಯ್ಯುವುದರಲ್ಲೇ ಕಾಲಹರಣ ಮಾಡುತ್ತಿದೆ. ತನ್ನ ವೈಫಲ್ಯ ಇಟ್ಟುಕೊಂಡು ಮಾಜಿ ಪ್ರಧಾನಿಗಳಾಗಿ ದೇವೇಗೌಡರ ಸಾಕ್ಷಿಗುಡ್ಡೆ ಏನು ಎಂದು ಪ್ರಶ್ನಿಸುವ ಯಾವ ನೈತಿಕತೆ ಕಾಂಗ್ರೆಸಿಗಿದೆ ಎಂದು ಶಾಸಕ ರೇವಣ್ಣ ಪ್ರಶ್ನಿಸಿದರು.
ಪಠ್ಯಚಟುವಟಿಕೆಗಳ ಜೊತೆಜೊತೆಗೆ ಪ್ರಾಯೋಗಿಕ ಚಟುವಟಿಕೆಗಳು ಮುಖ್ಯ
ಸಸ್ಯಸಂಕುಲ ವಸ್ತು ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸುವ ಪ್ರಾಯೋಗಿಕ ಕಾರ್ಯ ಪೋಷಕರು ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದೆ ಎಂದು ಭಾಗ್ಯಾವಿದ್ಯಾ ಸಂಸ್ಥೆ ಅಧ್ಯಕ್ಷ ಕೆ.ಎಸ್ ಲಿಂಗೇಶ್ ತಿಳಿಸಿದ್ದಾರೆ. ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆ ಪಠ್ಯಚಟುವಟಿಕೆಗಳ ಜೊತೆಜೊತೆಗೆ ಪ್ರಾಯೋಗಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನಾರ್ಜನೆ ಹೆಚ್ಚಿಸುತ್ತವೆ. ಅಂತಹ ಕಾರ್ಯವನ್ನು ಹರ್ಷ ಕಲ್ಪತರು ಶಾಲೆಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಂತೋಷ ತಂದಿದೆ ಎಂದು ತಿಳಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved