• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್‌ ಸಂಪರ್ಕ ನೀಡಲು 48 ವರ್ಷ ಬೇಕಾಯ್ತು
ಕನಿಷ್ಠ ಮಳೆ ಬೀಳುವ ಕಟ್ಟಾಯ ಹೋಬಳಿಯಲ್ಲಿ ಮಳೆಯಾಶ್ರಿತ ಬೆಳೆ ಮಾಡುವುದಕ್ಕೆ ಮಾತ್ರ ಇಲ್ಲಿನ ಜನರು ಸೀಮಿತಗೊಂಡಿದ್ದರು. ರಾವುತಹಳ್ಳಿ ಏತ ನೀರಾವರಿ ಯೋಜನೆ ಜಾರಿಗೊಳಿಸಿ ಎಂಬ ಹೋರಾಟ ನಿರಂತರವಾಗಿ ನಡೆಯುತ್ತಿದ್ದರೂ ಯಾವುದೇ ಆಡಳಿತಗಾರರು ಇತ್ತ ಗಮನಹರಿಸಿರಲಿಲ್ಲ. ಆದರೆ, ಯೋಜನೆ ನೆನಗುದಿಗೆ ಬಿದ್ದಿರುವುದನ್ನು ಗಮನಿಸಿದ್ದ ಆಲೂರು-ಸಕಲೇಶಪುರ-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕೇವಲ ೭ ಲಕ್ಷ ರು. ವೆಚ್ಚದಲ್ಲಿ ಯೋಜನೆಗೆ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡುವ ಮೂಲಕ ಯೋಜನೆ ಉದ್ಘಾಟನೆಗೊಳಿಸಿದ್ದಾರೆ.
ಶಿಲ್ಪಕಲೆ ಮುಂದಿನ ಪೀಳಿಗೆಗೂ ಮುಂದುವರಿಯಲಿ: ಬಿ.ಪಿ ಕೃಷ್ಣೇಗೌಡ
ಆ ಕಾಲದಲ್ಲೇ ಅಷ್ಟೊಂದು ಸುಂದರವಾದ ಕೆತ್ತನೆಯ ಮೂಲಕ ದೇವಾಲಯಗಳನ್ನು ನಿರ್ಮಾಣ ಮಾಡಿ ಜಗತ್ತಿನ ಕಣ್ಣು ತೆರೆಸಿದ ಮಹಾನ್ ಅನುಭವಿ ಅಮರಶಿಲ್ಪಿ ಜಕಣಾಚಾರಿ. ಇವರನ್ನು ಕೇವಲ ಒಂದು ಜಾತಿ ಒಂದು ಕುಲಕ್ಕೆ ಸೀಮಿತಮಾಡಬಾರದು.
ಹನುಮಂತೋತ್ಸವ ಅಂಗವಾಗಿ ಬೈಕ್ ರ್‍ಯಾಲಿಗೆ ಸಿದ್ದೇಶ್ ನಾಗೇಂದ್ರ ಚಾಲನೆ
ತಾಯಿ ಭಾರತಿಯ, ರಾಮ - ಹನುಮರ ಆಕರ್ಷಕ ಜಿಪ್ಸಿ ಎಲ್ಲರ ಗಮನ ಸೆಳೆಯಿತು. ಸುಮಾರು ೭೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬೈಕ್‌ನೊಂದಿಗೆ ಆಗಮಿಸಿದ್ದ ಹಿಂದೂ ಬಾಂಧವರು ಭಾರತ ಮಾತಾ ಕಿ ಜೈ, ಜೈ ಶ್ರೀ ರಾಮ್, ವಂದೇ ಮಾತರಂ ಹಲವಾರು ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗಿದರು. ಬೃಹತ್ ಬೈಕ್ ಜಾಥಾ ಹಾಸನದ ಹಲವಾರು ರಸ್ತೆಗಳಲ್ಲಿ ಸಾಗಿ ಕಲಾಭವನದಲ್ಲಿ ಮುಕ್ತಾಯಗೊಂಡಿತು.
ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಕ್ರಮ: ಲೋಕಾಯುಕ್ತ ಎಸ್‌ಪಿ‌ ನಂದಿನಿ
ಕಂದಾಯ ಇಲಾಖೆಯಿಂದ ಹೆಚ್ಚು ಸಮಸ್ಯೆಗಳು ಬರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಬೇಕು. ಸರ್ವೇ ಇಲಾಖೆ, ಖಾತೆ ಬದಲಾವಣೆ, ಪೌತಿಖಾತೆ ಸೇರಿದಂತೆ ಇನ್ನಿತರ ದಾಖಲೆಯನ್ನು ನೀಡಲು ವಿಳಂಬ ಮತ್ತು ಹಣದ ಬೇಡಿಕೆಯ ಬಗ್ಗೆ ದೂರು‌ ನೀಡಬಹುದು.
ನಾಳೆ ಆಲೂರಿನಲ್ಲಿಯೂ ಟ್ರ್ಯಾಕ್ಟರ್‌ ರ್‍ಯಾಲಿ: ರೈತರ ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯ
ರೈತರ ಸಮಸ್ಯೆಗಳಾದ ಸಾಲ ಮನ್ನಾ,ಎಂ.ಎಸ್.ಪಿ ಜಾರಿ,ರೈತರು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ, 60 ವರ್ಷ ದಾಟಿದ ರೈತರಿಗೆ ಪಿಂಚಣಿ, ರಸಗೊಬ್ಬರ, ಕೀಟನಾಶಕ, ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಉಪಕರಣಗಳ ಮೇಲಿನ ಜಿ.ಎಸ್.ಟಿ ರದ್ದು ಮಾಡಬೇಕು.
ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಂಸದ ಶ್ರೇಯಸ್‌ ಪಟೇಲ್‌
ನಾವು ಒಂದು ಚಿಕ್ಕ ಸುಟ್ಟ ಗಾಯವನ್ನೇ ತಡೆಯಲು ಸಾಧ್ಯವಿಲ್ಲ, ಅಂತಹದರಲ್ಲಿ ಮಹಿಳೆ ಸಂಪೂರ್ಣ ಸುಟ್ಟು ಆ ನೋವನ್ನು ಹೇಗೆ ತಡೆದುಕೊಳ್ಳುತ್ತಿದ್ದಾರೋ ತಿಳಿಯುತ್ತಿಲ್ಲ. ಇತ್ತ ಅವರ ಮಾವನಿಗೂ ಆರೋಗ್ಯ ಸಮಸ್ಯೆ ಇದ್ದು ಕುಟುಂಬಸ್ಥರ ಮನೆಯ ಪರಿಸ್ಥಿತಿ ಹೇಳತೀರದಾಗಿದೆ. ಮೈಸೂರಿನ ಜೆಎಸ್‌ಎಸ್ ಒಂದೇ ಆಸ್ಪತ್ರೆಯಲ್ಲಿ ಸೊಸೆ ಹಾಗೂ ಮಾವನನ್ನು ದಾಖಲು ಮಾಡಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಲಿಂಗಾನುಪಾತ ಏರುಪೇರು ಕೆಟ್ಟ ಬೆಳವಣಿಗೆ: ಡಾ. ಧನಶೇಖರ್‌ ಆತಂಕ
ಹಿಂದಿನ ವರ್ಷಗಳಲ್ಲಿ ಹೆಣ್ಣು ಅಬಲೆ ಎಂದು ಮನೆಯಿಂದ ಹೊರಗಡೆ ಬಿಡುತ್ತಿರಲಿಲ್ಲ, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಹೆಣ್ಣು ಅಬಲೆಯಲ್ಲ, ಸಬಲೆ ಎನ್ನುವುದನ್ನು ಎಲ್ಲಾ ರಂಗದಲ್ಲೂ ಸಾಬೀತು ಪಡಿಸಿದ್ದಾಳೆ .
ಎಂ. ಚಂದ್ರೇಗೌಡ ಅಧ್ಯಕ್ಷತೆಯಲ್ಲಿ ಹಾಸನ ನಗರಸಭೆ ಬಜೆಟ್ ಪೂರ್ವಭಾವಿ ಸಭೆ
ನಗರದಲ್ಲಿ ಇರುವ ಶೌಚಾಲಯಗಳ ಬಾಗಿಲನ್ನು ಪ್ರತಿನಿತ್ಯ ತೆಗೆಸಿ ಸಾರ್ವಜನಿಕರ ಅನುಕೂಲಕ್ಕೆ ಮಾಡಿಕೊಡಬೇಕು. ಇನ್ನು ಸಂತೆ ವೇಳೆ ಕರುಗಳನ್ನು ಬಿಟ್ಟು ಹೋಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ನಗರಸಭೆ ಅಧ್ಯಕ್ಷರು, ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಮಾಜಿ ವಿದ್ಯಾರ್ಥಿಗಳಿಂದ ಶಾಲೆಗೆ ನೆರವು: ನವೋದಯ ವಿದ್ಯಾಸಂಸ್ಥೆಗೆ ಒಂದೂವರೆ ಲಕ್ಷ ಹಣದ ಸಹಕಾರ
ಇದೇ ರೀತಿ ಬೇರೆ ಬ್ಯಾಚಿನ ಹಳೆಯ ವಿದ್ಯಾರ್ಥಿಗಳು ಸಹಕಾರ ನೀಡಿದರೆ ಸಂಸ್ಥೆ ಏಳಿಗೆಗೆ ಅನುಕೂಲವಾಗುತ್ತದೆ, ನವೋದಯ ವಿದ್ಯಾ ಸಂಘಕ್ಕೆ ತನ್ನದೇ ಆದ ಇತಿಹಾಸವಿದ್ದು ಮರುಕಳಿಸಲು ಎಲ್ಲರ ಸಹಕಾರ ಅತ್ಯಗತ್ಯ.
ಸಕಲೇಶ್ವರಸ್ವಾಮಿ ದನಗಳ ಜಾತ್ರೆಗೆ ಸ್ಥಳದ ಹುಡುಕಾಟ
ಜಾತ್ರೆ ನಡೆಸುವ ಸ್ಥಳ ಅಂತಿಮಗೊಳಿಸುವ ಹಂತವಾಗಿ ಪುರಸಭೆ ಸದಸ್ಯರು ಮೂರು ಸುತ್ತಿನ ಸಭೆ ನಡೆಸಿದ್ದರೂ ಸ್ಥಳದ ಬಗ್ಗೆ ಅಂತಿಮ ನಿರ್ಣಯಕ್ಕೆ ಬರಲಾಗಿಲ್ಲ. ಪಟ್ಟಣದ ಎಪಿಎಂಸಿ ಮೈದಾನದಲ್ಲಿ ಜಾತ್ರೆ ನಡೆಸಲು ಕೆಲವರು ಸೂಚಿಸಿದರೆ ಇದಕ್ಕೆ ಕೆಲವರು ಅಪಸ್ವರ ಎತ್ತುತ್ತಿದ್ದಾರೆ. ಇನ್ನೂ ಕೆಲವು ಪುರಸಭೆ ಸದಸ್ಯರು ಕಳೆದ ಬಾರಿ ಜಾತ್ರೆ ನಡೆದ ಟಾ.ಟಾ ಮೈದಾನದಲ್ಲಿ ಜಾತ್ರೆ ನಡೆಸಲು ಸಲಹೆ ನೀಡಿದರೆ ಬೇಡ ಎಂಬ ಧ್ವನಿಗಳು ಸಾಕಷ್ಟಿವೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved