• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವೀಯತೆ ತೋರುವಲ್ಲಿ ಮಂದಿರಗಳ ಪಾತ್ರ ಪ್ರಮುಖ: ಶಿವಪುತ್ರನಾಥ ಶ್ರೀ
ದೇವಾಲಯದ ಲೋಕಾರ್ಪಣೆ ಅಂಗವಾಗಿ ಕಳೆದ ಮೂರು ದಿನಗಳಿಂದ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಗ್ರಾಮ ದೇವತೆಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಾಲಯದ ಸಂಪ್ರದಾಯದಂತೆ ನಡೆದವು.
ಏಡ್ಸ್, ಟಿಬಿ ಕುರಿತು ಯುವ ಸಮೂಹ ಜಾಗೃತರಾಗಿರಿ: ನ್ಯಾ. ಜಿ.ಕೆ. ದಾಕ್ಷಾಯಿಣಿ
ಇತ್ತೀಚಿನ ದಿನಗಳಲ್ಲಿ ಏಡ್ಸ್ ನಂತಹ ಖಾಯಿಲೆ ಯುವ ಜನಾಂಗದಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಅದನ್ನು ತಡೆಯುವುದಕ್ಕಾಗಿ ಜಿಲ್ಲಾಮಟ್ಟದ ಮ್ಯಾರಥಾನ್ ಓಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಯುವ ಜನಾಂಗ ಸೇರಿದಂತೆ ಎಲ್ಲರಿಗೂ ಇದರ ಅರಿವು ಆಗಬೇಕು. ಖಾಯಿಲೆ ಬಂದ ಮೇಲೆ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ ಮೊದಲೇ ಎಚ್ಚೆತ್ತುಕೊಂಡರೆ ಉತ್ತಮ.
ಕೆಐಎಡಿಬಿಯಿಂದ ರೈತರ ಬಗರ್ ಹುಕುಂ ಭೂಮಿ ಸ್ವಾಧೀನ: ರೈತ ಸಂಘ ವಿರೋಧ
ರೈತರು ಈಗಲೂ ಅನುಭವದಲ್ಲಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಈ ಉಳಿಕೆ ಭೂಮಿಯನ್ನು ಸರ್ವೇ ಮಾಡಿ, ಗಡಿಗಳನ್ನು ಗುರುತಿಸಿ, ಹದ್ದುಬಸ್ತ್ ಮೂಲಕ ಪೋಡಿ ಮಾಡಿಕೊಡಬೇಕು ಮತ್ತು ಅನಗತ್ಯವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ರೈತರಿಗೆ ತೊಂದರೆ ಕೊಡದಂತೆ ಸೂಚಿಸಬೇಕೆಂದು ಸರ್ಕಾರಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾ ಸಮಿತಿ ಮನವಿ ಮಾಡಿಕೊಳ್ಳುತ್ತದೆ.
ಬಡಜನರು ಉಚಿತ ಆರೋಗ್ಯ ಶಿಬಿರಗಳನ್ನು ಸದ್ಬಳಸಿಕೊಳ್ಳಿ: ಡಾ. ರಾಜೇಂದ್ರ ಪ್ರಸಾದ್
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾಯಿಲೆಗಳು ಬರುವುದು ಸಾಮಾನ್ಯ. ಬಡವರು, ಶ್ರೀಮಂತರೆನ್ನದೇ ಕಾಯಿಲೆಗಳು ಬರುತ್ತವೆ. ಆದರೆ ಕೆಲವರಿಗೆ ಆರ್ಥಿಕ ಅನುಕೂಲತೆ ಭರಿಸಲು ಅಸಾಧ್ಯ. ಅಂತಹವರು ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ .
ಸಕಲೇಶಪುರ - ಬಾಳ್ಳುಪೇಟೆ ನಡುವೆ ಭೂಕುಸಿತ ಕಾರಣದಿಂದ ಈ ಮಾರ್ಗದ ಹತ್ತು ರೈಲುಗಳು ಸಂಚಾರ ರದ್ದು
ಸಕಲೇಶಪುರ - ಬಾಳ್ಳುಪೇಟೆ ನಡುವೆ ಭೂಕುಸಿತ ಕಾರಣದಿಂದ ಈ ಮಾರ್ಗದ ಹತ್ತು ರೈಲುಗಳು ಸಂಚಾರ ರದ್ದಾಗಿವೆ.
ಸಿಡಿಲು ಬಡಿದು ಮಹಿಳೆಯರಿಗೆ ಗಾಯ
ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಹದಿನೈದು ಮಹಿಳೆಯರು ಗಾಯಗೊಂಡಿರುವ ಘಟನೆ ನಡೆದಿದೆ. ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಹದಿನೈದು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲರಿಗೂ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಅಕ್ರಮವಾಗಿ ಮರ ಸಾಗಿಸುತ್ತಿದ್ದ ವಾಹನಗಳ ವಶ
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಿಲ್ವರ್‌ ಮರಗಳನ್ನು ತುಂಬಿದ್ದ ಮಹಿಂದ್ರಾ ಬೊಲೆರೋ ಪಿಕ್‌ಅಪ್ ವಾಹನವನ್ನು ವಶ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇದೇ ದಿನ ರಾತ್ರಿ ಗಸ್ತು ಪಹರೆ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಡಗರವಳ್ಳಿ ಸಮೀಪ ಅಕ್ರಮವಾಗಿ ಕಾಡು ಜಾತಿ ಮರಗಳನ್ನು ಸಾಗಾಟ ಮಾಡುತ್ತಿದ್ದದ್ದನ್ನು ಪತ್ತೆಹಚ್ಚಿ ಸ್ವತ್ತು ಸಮೇತ ಕ್ಯಾಂಟರ್‌ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹೊಲದಲ್ಲಿ ರೈತನ ಮೇಲೆ ಚಿರತೆ ದಾಳಿ
ಹೊಳೆನರಸೀಪುರ ತಾಲೂಕಿನ ಕೆರಗೋಡು ಗೋಪನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬ ರೈತನ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಹಳ್ಳಿಮೈಸೂರು ಹೋಬಳಿಯ ಕೆರಗೋಡು ಗೋಪನಹಳ್ಳಿಯ ಜಯಣ್ಣ ಎಂಬುವರ ಪುತ್ರ ನವೀನ್ ಜಮೀನಿನಲ್ಲಿ ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಂಜೆ ೫.೧೫ರ ಸುಮಾರಿನಲ್ಲಿ ಚಿರತೆ ದಾಳಿ ನಡೆಸಿದೆ. ಕೈಯಲ್ಲಿ ಕುಡುಗೋಲು ಹಿಡಿದು ಕೆಲಸ ಮಾಡುತ್ತಿದ್ದ ನವೀನ ಧೈರ್ಯವಾಗಿ ಕುಡುಗೋಲಿನಿಂದ ಪ್ರತಿದಾಳಿ ನಡೆಸುವ ಸಂದರ್ಭದಲ್ಲಿ ನವೀನರ ಕಾಲಿನ ಮೇಲೆ ದಾಳಿ ನಡೆಸಿ, ಗಾಯಗೊಳಿಸಿದೆ.
ಮಾವನೂರು ಬಳಿ ಕಾರು ಪಲ್ಟಿ
ಆಲೂರು ತಾಲೂಕಿನ ಪಟ್ಟಣ ಗ್ರಾಮದ ಒಂದೇ ಕುಟುಂಬದವರು ತಮ್ಮ ಸಂಬಂಧಿಕರ ಮನೆಯಾದ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಹಿರೇಗೌಡನಹಳ್ಳಿ ಗ್ರಾಮಕ್ಕೆ ಶುಭಕಾರ್ಯಕ್ಕೆಂದು ತೆರಳಿ ಹಿಂದಿರುಗಿ ಬರುವಾಗ ಮಾವನೂರು ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪವಾಢ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಅಲ್ಪ ಸ್ವಲ್ಪ ಗಾಯವಾಗಿದ್ದು, ಉಳಿದ ಮೂವರು ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ.
ಸೆಪ್ಟೆಂಬರ್ ೧೪ರಂದು ರಾಷ್ಟ್ರೀಯ ಲೋಕ ಅದಾಲತ್
ಬಾಕಿ ಉಳಿದಿರುವ ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು, ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಜನನ ನೋಂದಣಿ ಪ್ರಕರಣ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರ ಲಘು ಕ್ರಿಮಿನಲ್ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ನೀರಿನ ಕರವಸೂಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸೆಪ್ಟೆಂಬರ್ ೧೪ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಅವಕಾಶವಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 416
  • next >
Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved