• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶ್ರಯ ಸಮಿತಿ ಸದಸ್ಯರಿಂದ ಜನರ ದಿಕ್ಕು ತಪ್ಪಿಸೋ ತಂತ್ರ
ನಿವೇಶನ ಹಂಚಿಕೆ ವಿಚಾರದಲ್ಲಿ ಅಶ್ರಯ ಸಮಿತಿ ಸದಸ್ಯರು ಸಾರ್ವಜನಿಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಎ, ಅರ್, ಅಶೋಕ್ ಕಿಡಿಕಾರಿದರು.
ಪ್ರತಿಯೊಬ್ಬರೂ ಸಿರಿಧಾನ್ಯ ಬಳಸಲು ಮುಂದಾಗಿ
ಎಲ್ಲರೂ ಸಿರಿಧಾನ್ಯಗಳನ್ನು ಹೆಚ್ಚು ಬಳಸಬೇಕೆಂದು ಶಾಸಕ ಸ್ವರೂಪ್ ಪ್ರಕಾಶ್ ಸಲಹೆ ನಿಡಿದರು.
ಅರಸೀಕಟ್ಟೆ ಅಮ್ಮ ದೇವಿ ರಥೊತ್ಸವ ಸಂಪನ್ನ
ಅರಸೀಕಟ್ಟೆ ಅಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಪೂಜಾ ವಿಶೇಷಗಳ ಜೊತೆಗೆ 2 ದಿನಗಳ ಕಾಲ ದೇವಾಲಯ ಸಮಿತಿಯು ಆಯೋಜಿಸಿರುವ ವೈವಿಧ್ಯಮಯ ಚಟುವಟಿಕೆಗಳು ಭಕ್ತರ ಮನ ಗೆಲ್ಲಲಿವೆ.
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿದರೆ ಆರೋಗ್ಯವಾಗಿರಲು ಸಾಧ್ಯ
ಎಲ್ಲಾ ದಾನಕ್ಕಿಂತ ಅನ್ನದಾನ ಶ್ರೇಷ್ಠ. ಪೌಷ್ಟಿಕ ಆಹಾರ ತಯಾರಿಸಿ ನೀಡುವುದರಿಂದ ಮಕ್ಕಳು ಆರೋಗ್ಯವಂತರಾಗಿ ಸಮಾಜದಲ್ಲಿ ಸತ್ಪ್ರಜೆಯಾಗಿ ದೇಶದ ಆಸ್ತಿಯಾಗುತ್ತಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಪಾಲಾಕ್ಷ ತಿಳಿಸಿದರು.
ಖಾಸಗಿ ಆಸ್ಪತ್ರೆಗೆ ದಾಖಲಿಸಲು ತಿಳಿಸಿದರೆ ಕ್ರಮ
ಜಿಲ್ಲೆ ವ್ಯಾಪ್ತಿಯ ಕೆಲವು ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಕೆಲವೊಮ್ಮೆ ಅಗತ್ಯ ಚಿಕಿತ್ಸೆಗೆಂದು ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ತುರ್ತು ಚಿಕಿತ್ಸಾ ವಾಹನದಲ್ಲಿ ಕಳುಹಿಸುವಾಗ ಹಾಸನದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲು ತಿಳಿಸುತ್ತಾರಂತೆ. ಇದನ್ನ ತಡೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಬಡ ಕೂಲಿ ಕಾರ್ಮಿಕರು, ಹಣ ನೀಡದಿದ್ದರೆ ಹೊಟ್ಟೆಗೆ ಏನು ತಿಂತ್ತಾರೆ, ಅವರಿಗೆ ಮೊದಲು ಸಂಬಳ ಕೊಡುವ ವ್ಯವಸ್ಥೆ ಮಾಡಿ ಎಂದಿದ್ದೇನೆ ಎಂದರು.
ಆಯ್ಕೆಯಾಗಿ 5 ವರ್ಷ ಕಳೆದರೂ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿಲ್ಲ
ಕಾಲೇಜುಗಳಲ್ಲಿ ಬ್ಯಾಕ್‌ಲಾಗ್ ಮೂಲಕ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ನೀಡಿ ಕರ್ತವ್ಯಕ್ಕೆ ಸೇರಿಸಿಕೊಳ್ಳಲು ಹಾಗೂ ಸ್ಥಗಿತಗೊಂಡಿರುವ 2000 ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿಮಾಡಲು ಸಂಬಂಧಪಟ್ಟ ಇಲಾಖೆಯ ಮಂತ್ರಿಗಳಿಗೆ, ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಎಸ್.ಸಿ., ಎಸ್.ಟಿ. ಪದವೀಧರರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಮಾಜಿ ಶಾಸಕ ಪಟೇಲ್ ಶಿವರಾಂ ನಿಧನ
ಸರಳ, ಸಜ್ಜನರು ಹಾಗೂ ಕಳಂಕ ರಹಿತ ರಾಜಕಾರಣಿ ವಿಧಾನ ಪರಿಷತ್‌ ಮಾಜಿ ಸದಸ್ಯ ಪಟೇಲ್ ಶಿವರಾಂ (76 ವರ್ಷ) ಗುರುವಾರ ಬೆಳಿಗ್ಗೆ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೌಸಿಂಗ್ ಬೋರ್ಡ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯಿಸಿರೆಳೆದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಗಮಿಸಿ ಅಂತಿಮ ದರ್ಶನ ಪಡೆದು ಶರಣು ಮಾಡಿಕೊಂಡು ಕೆಲ ಸಮಯ ಆತ್ಮೀಯ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಕುಳಿತು ಕಣ್ಣೀರು ಹಾಕಿದರು.
ಪಡಿತರ ವಿತರಣೆಗಾಗಿ ಉಪ ಕೇಂದ್ರಕ್ಕೆ ಶಾಸಕ ರೇವಣ್ಣ ಚಾಲನೆ
3 ಕಿಲೋಮೀಟರ್ ಒಳಗಡೆ ಪಡಿತರ ವಿತರಣೆಗಾಗಿ ಉಪ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಮತ್ತು ಒಂದು ಅಂಗಡಿಯ ನಿರ್ವಹಣೆಗೆ ಸಾಗಣಿಕೆ ಹಾಗೂ ಮನೆ ಬಾಡಿಗೆ ಸೇರಿ 3 ಸಾವಿರ ರು. ಬೇಕಾಗುತ್ತೆ. ಮಾನವೀಯ ದೃಷ್ಠಿಯಿಂದ ಇವರ ಕೋರಿಕೆಗೆ ಸ್ಪಂದಿಸಬೇಕಾಗುತ್ತೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಕೆಲವೊಂದು ಸೊಸೈಟಿಗಳಲ್ಲಿ 100ಕ್ಕೂ ಹೆಚ್ಚು ಸದಸ್ಯರು ಇದ್ದು, ಪಡಿತರ ವಿತರಣೆಯಲ್ಲಿ ಬಹಳ ತೊಂದರೆಯಾಗುತ್ತಿತ್ತು. ಈ ಉಪ ಕೇಂದ್ರಗಳಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಇಂದು ಅರಸೀಕಟ್ಟೆ ಅಮ್ಮನವರ ಜಾತ್ರಾ ಮಹೋತ್ಸವ
ಮೂರನೇ ವರ್ಷದ ಶ್ರೀ ಅರಸೀಕಟ್ಟೆ ಅಮ್ಮನವರ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದ ಅಂಗವಾಗಿ ದೇವಾಲಯ ಸಮಿತಿಯು ದೇವಾಲಯದ ಆವರಣದಲ್ಲಿ 17ರ ಶುಕ್ರವಾರ ಬೆಳಗ್ಗಿನಿಂದ ಸಂಜೆಯವರೆಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಕ್ತಿ ದೇವತೆ ಅರಸೀಕಟ್ಟೆ ಅಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಪೂಜಾ ವಿಶೇಷಗಳ ಜೊತೆಗೆ 2 ದಿನಗಳ ಕಾಲ ದೇವಾಲಯ ಸಮಿತಿಯು ಆಯೋಜಿಸಿರುವ ವೈವಿಧ್ಯಮಯ ಚಟುವಟಿಕೆಗಳು ಭಕ್ತರ ಮತ್ತು ಜನಮನಗೆಲ್ಲಲಿವೆ.
ಗುತ್ತಿನಕೆರೆಯಲ್ಲಿ ರಂಗನಾಥ ಸ್ವಾಮಿಯವರ ಬ್ರಹ್ಮರಥೋತ್ಸವ
ಶ್ರೀ ರಂಗನಾಥ ಸ್ವಾಮಿಯವರ ಬ್ರಹ್ಮರಥೋತ್ಸವವು ಮಂಗಳವಾರ ವೈಭವದಿಂದ ನಡೆಯಿತು. ಮೂಲ ಸನ್ನಿಧಾನದಲ್ಲಿ ಶ್ರೀ ರಂಗನಾಥ ಸ್ವಾಮಿಯವರಿಗೆ ಅಭಿಷೇಕ, ಪುಷ್ಪಾರ್ಚನೆ ಹೂವಿನ ಅಲಂಕಾರ ನಡೆಸಿದ ನಂತರ ಶ್ರೀ ರಂಗನಾಥ ಸ್ವಾಮಿಯವರ ಉತ್ಸವ ಮೂರ್ತಿಗೆ ಹೂವಿನಿಂದ ಶೃಂಗರಿಸಿ ನೆಡೆಮುಡಿ ಸೇವೆಯಲ್ಲಿ ಶ್ರೀಸ್ವಾಮಿಯವರನ್ನು ಉತ್ಸವ ಮಾಡಿ ರಥದಲ್ಲಿ ಕುಳ್ಳಿರಿಸಿ ಕರ್ಪೂರ ಸೇವೆ ನೆಡೆದ ನಂತರ ಬ್ರಹ್ಮರಥೋತ್ಸವ ನಡೆಯಿತು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved