• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇದಿನಿ ನೃತ್ಯನಿಕೇತನದ ಬೆಳ್ಳಿ ಸಂಭ್ರಮ
ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಮೇದಿನಿ ನೃತ್ಯ ನಿಕೇತನ ನೃತ್ಯ ಶಾಲೆಯ ೨೫ನೇ ವರ್ಷದ ಮೇದಿನಿ ಬೆಳ್ಳಿ ಸಂಭ್ರಮ ಮತ್ತು ಸಿಂಹಾಸನಪುರಿ ವೈಭವ ನೃತ್ಯ ರೂಪಕ ಪ್ರಸ್ತುತಿ ಕಾರ್ಯಕ್ರಮವನ್ನು ಆಗಸ್ಟ್ ೧೧ರಂದು ಸಂಜೆ ೪ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿದುಷಿ ಭಾನು ಚಿದಾನಂದ ತಿಳಿಸಿದರು. ಮೇದಿನಿ ಬೆಳ್ಳಿ ಸಂಭ್ರಮ ಮತ್ತು ಸಿಂಹಾಸನಪುರಿ ವೈಭವ ನೃತ್ಯ ರೂಪಕದ ಕಾರ್ಯಕ್ರಮವನ್ನು ಭಾರತೀಯ ಸಂಗೀತ ನೃತ್ಯ ಶಾಲೆಯ ಗುರು ವಿದುಷಿ ಕೆ.ಎಸ್. ಅಂಬಳೆ ರಾಜೇಶ್ವರಿ ಉದ್ಘಾಟನೆ ನೆರವೇರಿಸಲಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸೆ
ಚನ್ನರಾಯಪಟ್ಟಣದ ಶಾಲಿನಿ ಶಾಲೆಯ ಸುಮಾರು ೪೦೦ ಮಕ್ಕಳಿಗೆ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ನೀಡಿ ಮಕ್ಕಳಿಗೆ ಉಚಿತವಾಗಿ ಪೇಸ್ಟ್ ಮತ್ತು ಬ್ರಶ್ ನೀಡಲಾಯಿತು. ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರೊಫೆಸರ್‌ ರಂಜಿತ್, ಪ್ರೊಫೆಸರ್ ಕವಿತಾ ಹಾಗೂ ಪ್ರೊಫೆಸರ್‌ ಪ್ರಭುದೇವರವರು ಸುಮಾರು ೪೦೦ ಮಕ್ಕಳ ದಂತವನ್ನು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡಲಾಯಿತು.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಪರಿಕರಗಳ ವಿತರಣೆ
ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಹಿರಿಯ ಹಾಗೂ ಕಿರಿಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 98 ವಿದ್ಯಾರ್ಥಿಗಳಿಗೆ ಗಂಗಾಧರ್ ನಾಯ್ಕ ಮತ್ತು ಅವರ ಸ್ನೇಹಿತರ ಬಳಗದ ವತಿಯಿಂದ ಶಾಲೆಗೆ ಡ್ರಮ್ ಸೆಟ್ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಸೇರಿದಂತೆ ವಿದ್ಯಾಭ್ಯಾಸಕ್ಕೆ ಬೇಕಾದಂತ ಪರಿಕರಗಳನ್ನು ವಿತರಿಸಿದರು.
ಸ್ತನ್ಯಪಾನ ತಾಯಿ ಮಗುವಿನ ಆರೋಗ್ಯಕ್ಕೆ ಸಹಕಾರಿ
ತಾಯಿಯ ಎದೆ ಹಾಲು ಸೇವಿಸಿದ ಮಗು ಸದಾ ಆರೋಗ್ಯದಿಂದ ಇದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿದೆ. ಇಂದಿನ ಆಧುನಿಕ ಯುಗದಲ್ಲಿ ಸಿದ್ಧ ಆಹಾರ ಸೇವನೆಯ ಚಾಳಿ ಹೆಚ್ಚಾಗಿದ್ದು ಇದರಿಂದ ಎಲ್ಲರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ, ಇದರಿಂದ ರೋಗ ನಿರೋಧಕ ಶಕ್ತಿ ಕ್ಷೀಣಿಸಲು ಪ್ರಮುಖ ಕಾರಣವಾಗುತ್ತಿದೆ. ಹಸಿರು ತರಕಾರಿ, ಸೊಪ್ಪು, ಮೊಳಕೆಕಾಳು ಸೇರಿದಂತೆ ನಾಟಿ ಆಹಾರ ಪದ್ದತಿಯಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.
ಎಚ್ ಎಸ್ ದ್ಯಾಮೇಶ್‌ಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ
ಈ ಬಾರಿ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಎಚ್ ಎಸ್ ದ್ಯಾಮೇಶ್ ಭಾಜನರಾಗಿದ್ದಾರೆ. ಇವರು ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
ಛಾಯಾಗ್ರಾಹಕರಿಗೆ ಛಾಯಾ ಮಿಲನ್ ಕಾರ್ಯಕ್ರಮ
ಅಮರಗಿರಿ ಮಾಲೇಕಲ್ಲು ತಿರುಪತಿಯಲ್ಲಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಕುಟುಂಬದ ಸದಸ್ಯರಿಗೆ "ಛಾಯಾ ಮಿಲನ್ " ಕಾರ್ಯಕ್ರಮ ಏರ್ಪಡಿಸುವುದರ ಮೂಲಕ ಕ್ರೀಡೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ತಾಲೂಕಿನ ಛಾಯಗ್ರಾಹಕರ ಪರಸ್ಪರ ಭೇಟಿಯು ಒಂದು ಕುಟುಂಬ ಎಂಬ ಭಾವನಾತ್ಮಕ ಬೆಸುಗೆ ನಿರ್ಮಾಣ ಮಾಡಿದೆ. ಕಾರ್ಯಕ್ರಮದಲ್ಲಿ ಪುರುಷರು , ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಎಲ್ಲರಿಗೂ ಹೊಸತನ ನೀಡಿದರು.
ಕಾರೇಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಸುಜಾತ ನಾಗೇಂದ್ರ
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಜಾತ ನಾಗೇಂದ್ರ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಅಧ್ಯಕ್ಷರಾಗಿದ್ದ ಪುಷ್ಪಲತಾ ನಟೇಶ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು ಅಧ್ಯಕ್ಷ ಸ್ಥಾನಕ್ಕೆ ಸುಜಾತ ನಾಗೇಂದ್ರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಹರೀಶ್ ಘೋಷಿಸಿದರು.
ಮೈಸೂರಿನ ಕಾಂಗ್ರೆಸ್ ಜನಾಂದೋಲನಕ್ಕೆ ಜಿಲ್ಲೆಯಿಂದ ಅಪಾರ ಕಾಂಗ್ರೆಸ್‌ ಕಾರ್ಯಕರ್ತರು
ಮುಡಾ ಪ್ರಕರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ವಿರೋಧವಿದೆ ಹಾಗೂ ಆಗಸ್ಟ್ ೯ರಂದು ಮೈಸೂರಿನಲ್ಲಿ ಇದಕ್ಕೆ ಪರ್ಯಾಯವಾಗಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯಿಂದಲೂ ೫ ರಿಂದ ೧೦ ಸಾವಿರ ಜನರು ಭಾಗವಹಿಸುವುದಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ. ತಾರಾ ಚಂದನ್ ತಿಳಿಸಿದರು.
ರಾಮನಗರ ಮರು ನಾಮಕರಣ ಯೋಚನೆ ಕೈಬಿಡಿ : ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ

ರಾಮನಗರವನ್ನು "ಬೆಂಗಳೂರು ದಕ್ಷಿಣ "ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಯೋಚನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು

 

ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ
ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಮಣ್ಣನ್ನು ಬಗೆದು ಮಾರಾಟ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ನಿಮ್ಮ ಟಿಪ್ಪರ್ ಗ್ರಾಮದ ಒಳಗಡೆ ತರಬೇಡಿ ಎಂದು ಹೇಳಿದರೆ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವವರ ಮೇಲೆ ಪ್ರಕರಣ ದಾಖಲಿಸಿ ಮಹಿಳೆಗೆ ನ್ಯಾಯದೊರಕಿಸಿಕೊಡಬೇಕೆಂದು ಆಗ್ರಹಿಸಿ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 416
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved