• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಪ್ರಾಂಶುಪಾಲ ಎಚ್ ಆರ್ ಸ್ವಾಮಿಗೆ ಕಿರಂ ಪುರಸ್ಕಾರ
ಬಾಳೆಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎಚ್ ಆರ್ ಸ್ವಾಮಿ ಕಿರಂ ಪುರಸ್ಕಾರ ಪುರಸ್ಕೃತರಾಗಿದ್ದು ಅವರ ಅಪಾರ ಶಿಷ್ಯ ವೃಂದ ಹಾಗೂ ಆತ್ಮೀಯ ಬಳಗ ಶುಭ ಕೋರಿದೆ. ಪ್ರಗತಿಪರ ಚಿಂತಕರು, ಪರಿಸರ ವೈಚಾರಿಕತೆ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ರೀತಿ ನೀತಿ ಹಾಗೂ ನಿಲುವುಗಳಿಂದ ಚಿರಪರಿಚಿತರಾಗಿರುವ ಇವರು, ಪ್ರಶಸ್ತಿ ಪುರಸ್ಕಾರಗಳು ನಮ್ಮ ಹಿರಿಮೆ- ಗರಿಮೆ ಹೆಚ್ಚಿಸುತ್ತವೆ ಎನ್ನುವುದಕ್ಕಿಂತ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಮತ್ತಷ್ಟು ತೊಡಗಿಕೊಳ್ಳುವಂತೆ ಪ್ರಯತ್ನಿಸುತ್ತವೆ ಎಂಬುದು ನನ್ನ ಭಾವನೆ ಎನ್ನುತ್ತಾರೆ.
ವಿದ್ಯಾರ್ಥಿಗಳಲ್ಲಿ ಸಂಶೋಧನೆ ಮನೋಭಾವ ಉತ್ತೇಜಿಸಲು ವಿಜಯ ರಿಸರ್ಚ್ ಕೇಂದ್ರ
ವಿದ್ಯಾರ್ಥಿಗಳಲ್ಲಿ ಸಂಶೋಧನೆಯ ಮನೋಭಾವವನ್ನು ಉತ್ತೇಜಿಸಲು, ವಿಜಯ ಶಾಲೆಯಲ್ಲಿ ೨೦೨೩-೨೪ರ ಶೈಕ್ಷಣಿಕ ವರ್ಷದಲ್ಲಿ ವಿಜಯ ರಿಸರ್ಚ್ ಸೆಂಟರ್ ಅನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರಾರಂಭಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ತಾರಾ ಎಸ್. ಸ್ವಾಮಿ ಮತ್ತು ಶೈಕ್ಷಣಿಕ ಮುಖ್ಯಸ್ಥರಾದ ಡಾ. ಎಸ್. ಶ್ರೀಲಕ್ಷ್ಮಿ ತಿಳಿಸಿದರು.
ರಸ್ತೆ, ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಗ್ರಾಪಂ ಸಭೆಗಳಲ್ಲಿ ಮನವಿಯಂತೆ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸುಮಾರು ೨ ಲಕ್ಷ ರು. ನೀಡಿದರೆ ಸಾಲದು. ಅದರ ಬದಲು ನೆರೆ ಹಾವಳಿಯಿಂದ ಸಂಪೂರ್ಣ ಹಾನಿಯಾಗಿರುವುದರಿಂದ ಸೇತುವೆ ಹಾಗೂ ರಸ್ತೆಯನ್ನು ಸೇರಿಸಿಕೊಂಡು ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟರೆ ಅನುಕೂಲವಾಗುವುದರಿಂದ ಇದರ ಬಗ್ಗೆ ಗಮನ ಹರಿಸುವಂತೆ ಶಾಸಕರಿಗೆ ಹಾಗೂ ಜಿಪಂ, ತಾಪಂ ಮುಖ್ಯಾಧಿಕಾರಿಗಳಿಗೆ ಖುದ್ದಾಗಿ ಗ್ರಾಮಸ್ಥರೊಂದಿಗೆ ತೆರಳಿ ಮನವಿ ಮಾಡಲಾಗುವುದು.
ಕಂಟೇನರ್ ತಡೆದು 26 ಗೋವುಗಳ ರಕ್ಷಣೆ
ಕಂಟೇನರ್ ಪರಿಶೀಲಿಸಲಾಗಿ ವಾಹನದೊಳಗೆ ಮೇಲ್ನೋಟಕ್ಕೆ ಎಮ್ಮೆಗಳು ಇದ್ದಂತೆ ಕಂಡರು ಪೊಲೀಸರು ಪರಿಶೀಲನೆ ಮಾಡಿದಾಗ ಬರೋಬ್ಬರಿ 26 ಗೋವುಗಳನ್ನು ಅಮಾನುಷವಾಗಿ ತುಂಬಿರುವುದು ಕಂಡುಬಂದಿದೆ.
ಶ್ರಮದಾನ ಮಾಡುವ ಮೂಲಕ ಸ್ವಚ್ಛತೆ ಕಾಪಾಡಿ: ಸಿಇಒ ಪೂರ್ಣಿಮಾ ಕರೆ
ರಸ್ತೆ ಬದಿಗಳಲ್ಲಿ ಇರುವಂತಹ ಟೀ ಅಂಗಡಿಗಳು, ಬೇಕರಿ, ಉಪಹಾರ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಪರಿಶೀಲಿಸಿದರು ಹಾಗೂ ಕಸ ಸಂಗ್ರಹಣೆ ಮಾಡಲು ಪ್ರತಿ ಅಂಗಡಿಗಳಲ್ಲೂ ಕಸದ ಬುಟ್ಟಿಗಳನ್ನು ಕಡ್ಡಾಯವಾಗಿ ಇಟ್ಟುಕೊಂಡು ಕಸವನ್ನು ಆಟೋಗಳಿಗೆ ಹಾಕುವಂತೆ ಸೂಚನೆ ನೀಡಿದರು. ಎಲ್ಲ ಅಂಗಡಿ ಮಾಲೀಕರ ಸಭೆ ಕರೆದು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ.
ಎಜೆಂಟ್ ರಂತೆ ವರ್ತಿಸುತ್ತಿರುವ ರಾಜ್ಯಪಾಲರ ನಡೆಗೆ ಖಂಡನೆ
ಆಗಸ್ಟ್ ೬ರ ಮಂಗಳವಾರ ಮಂಡ್ಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ ೭ರ ಬುಧವಾರದಂದು ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶವನ್ನು ಏರ್ಪಡಿಸಿದ್ದು, ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಶಕ್ತಿ ಪ್ರದರ್ಶಿಸುವಂತೆ ಮನವಿ ಮಾಡಿದರು.
ನಾಪೆಡ್ ಮೂಲಕ ಕೊಬ್ಬರಿ ಮಾರಿದ ರೈತರಿಗೆ ತಲುಪದ ಹಣ
ರಾಜ್ಯದ ರಾಜಕಾರಣಿಗಳು ರೈತರ ಸಮಸ್ಯೆಗಳನ್ನು ಆಲಿಸುವ ಬದಲು ಪಾದಯಾತ್ರೆ, ಜನಾಂದೋಲನಗಳಲ್ಲಿ ತೊಡಗಿದ್ದಾರೆ. ಜನಪ್ರತಿನಿಧಿಗಳು ಇದನ್ನೆಲ್ಲ ಬಿಟ್ಟು ರೈತರ ಕಷ್ಟಗಳನ್ನು ಆದಷ್ಟು ಬೇಗ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ರೈತಸಂಘದಿಂದ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ.
ಸಂಸ್ಕಾರದೊಂದಿಗೆ ಕಲಿತ ಶಿಕ್ಷಣಕ್ಕೆ ಅರ್ಥವುಂಟು: ಶ್ರೀ ಶಂಭುನಾಥ ಮಹಾಸ್ವಾಮೀಜಿ
ಕೇವಲ ಬಿಜಿಎಸ್ ನಲ್ಲಿ ವಿಜ್ಞಾನ ಕಲಿತಿರುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ತಾಲೂಕಿನ ಎಲ್ಲಾ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಸ್ಪರ್ಧಾತ್ಮಕ ಪಠ್ಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಲಾಗುತ್ತದೆ. ನಮ್ಮ ವಿದ್ಯಾಸಂಸ್ಥೆಯಲ್ಲಿ ಜಾತಿ, ಧರ್ಮಕ್ಕೆ ಸೀಮಿತವಾಗದೆ ಸರ್ವಜನರಿಗೂ ಒಂದೇ ಶಿಕ್ಷಣ ನೀಡಲಾಗುತ್ತದೆ.
ಜೀವನದ ಗುರಿ ಸಾಧನೆಗೆ ಆತ್ಮವಿಶ್ವಾಸ ಮುಖ್ಯ: ನಿವೃತ್ತ ಪ್ರೊ. ಪಾಲಾಕ್ಷ
ಜಗತ್ತಿನಲ್ಲಿ ಎರಡು ವಿಧದ ನಾಯಕರು ಇದ್ದಾರೆ, ಒಬ್ಬರೂ ಹುಟ್ಟಿನಿಂದಲೇ ನಾಯಕರು, ಮತ್ತೊಬ್ಬರು ಅವರ ಪರಿಶ್ರಮ ಹಾಗೂ ಸಾಧನೆಯಿಂದ ನಾಯಕರಾದವರು. ಹುಟ್ಟಿನಿಂದಲೇ ನಾಯಕರಾದವರ ಸಾಲಿನಲ್ಲಿ ರಾಹುಲ್‌ ಗಾಂಧಿ ಇದ್ದಾರೆ, ಅವರ ಮನೆಯಲ್ಲಿ ೩ ಜನರು ಪ್ರಧಾನಿಗಳಾಗಿದ್ದಾರೆ. ಪರಿಶ್ರಮ ಹಾಗೂ ಸಾಧನೆಯಿಂದ ನಾಯಕರಾದವರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಪ್ರಧಾನಿ ಮೋದಿಜೀಯವರು ಇದ್ದಾರೆ, ಒಬ್ಬರು ಸಾಮಾನ್ಯ ರೈತರ ಮಗ, ಮತ್ತೊಬ್ಬರು ಟೀ ಮಾರಾಟ ಮಾಡುತ್ತಿದ್ದ ವ್ಯಕ್ತಿ. ಇವರನ್ನು ರೋಲ್ ಮಾಡೆಲ್ ಮಾಡಿಕೊಂಡು, ಮುನ್ನಡೆಯುವ ಗುಣವನ್ನು ಬೆಳೆಸಿಕೊಳ್ಳಬೇಕು.
ಶಿಕ್ಷಕರಿಗೆ ಸೇವಾ ಜೇಷ್ಠತೆಯಂತೆ ಬಡ್ತಿ ನೀಡಲು ಆಗ್ರಹ
ಸಾಮಾಜಿಕ ನ್ಯಾಯದ ಪರ ಧ್ವನಿಯಾಗಿರುವ ತಾವು ಲಕ್ಷಾಂತರ ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಬಹುದೊಡ್ಡ ಅನ್ಯಾಯವನ್ನು ಗಂಭೀರವಾಗಿ ಪರಿಗಣಿಸಿ, ತುರ್ತಾಗಿ ಒಂದು ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸರಕಾರವನ್ನು ಒತ್ತಾಯಿಸಬೇಕು. ಈ ಮೂಲಕ ಉಲ್ಲಂಘನೆಯಾಗಿರುವ ನಿಯಮಗಳನ್ನು ಸರಿಪಡಿಸುವುದರ ಜೊತೆಗೆ ನಿರಂತರ ಸೇವಾನುಭವ ಮತ್ತು ಉನ್ನತ ವಿದ್ಯಾರ್ಹತೆ ಹೊಂದಿರುವ ಸೇವಾನಿರತ ಶಿಕ್ಷಕರಿಗೆ ಯಾವುದೇ ರೀತಿಯ ತಾರತಮ್ಯ ಹಾಗೂ ಅನ್ಯಾಯವಾಗದಂತೆ ನಿಯಮ ರೂಪಿಸಬೇಕು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 416
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved