• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೃಗು ಮುನಿ ಗರ್ವಭಂಗ ನಾಟಕ ಪ್ರದರ್ಶನ
ಸುರಾಗ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಕ್ಷಯಜ್ಞ ಅಥವಾ ಬೃಗು ಮುನಿ ಗರ್ವಭಂಗ ಎಂಬ ಸುಂದರ ಪೌರಾಣಿಕ ನಾಟಕವನ್ನು ನ.೨೩ರಂದು ಬೆಳಗ್ಗೆ ೧೧.೩೦ಗಂಟೆಗೆ ನಡೆಯಲಿದೆ ಎಂದು ಸುರಾಗ ಟ್ರಸ್ಟ್ ಅಧ್ಯಕ್ಷ ಮಂಜು ಮಟ್ಟನವಿಲೆ ಹಾಗೂ ರಂಗಭೂಮಿ ಕಲಾವಿದರಾದ ಪಂಡಿತ್‌ ಕೃಷ್ಣಮೂರ್ತಿ ತಿಳಿಸಿದರು. ದಕ್ಷಯಜ್ಞ ನಾಟಕವನ್ನು ನಮ್ಮ ಟ್ರಸ್ಟ್‌ ವತಿಯಿಂದ ಮಾತ್ರ ಪ್ರದರ್ಶಿಸುತ್ತಿದ್ದು, ಈ ನಾಟಕವನ್ನು ಎರಡನೇ ಬಾರಿಗೆ ನಡೆಸುತ್ತಿದ್ದು ಅಧ್ಯಕ್ಷತೆಯನ್ನು ಶಾಸಕ ಸಿ. ಎನ್‌. ಬಾಲಕೃಷ್ಣ ವಹಿಸುವರು. ಉದ್ಘಾಟನೆಯನ್ನು ರಂಗಭೂಮಿ ಕಲಾವಿದ ಎಂ. ಬಿ. ಗಂಗರಾಜ್ ಪಟೇಲ್ ವಹಿಸಲಿದ್ದಾರೆ.
ಸಕಲೇಶಪುರ ಪುರಸಭೆ ಆವರಣ ದುರಸ್ತಿಗೆ ಚಾಲನೆ
ಸಕಲೇಶಪುರ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪುರಸಭೆಯ ಆವರಣ ಸಂಪೂರ್ಣ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಆವರಣವನ್ನು ದುರಸ್ತಿಪಡಿಸಬೇಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ತಾಲೂಕು ಪಂಚಾಯ್ತಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಇಲ್ಲಿ ರಸ್ತೆ ಕಾಮಗಾರಿ ಮಾಡಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು ಎಂದರು.
ಕಂದಾಯ ಇಲಾಖೆಯ ಕಂದಾಯ ಅದಾಲತ್‌ ಕಾರ್ಯಕ್ರಮ
ಹಳೇಬೀಡು ನಾಡಕಚೇರಿಯ ಆವರಣದಲ್ಲಿ ಹೋಬಳಿಯ ಕಂದಾಯ ಅದಾಲತ್ ಕಾರ್ಯಕ್ರಮ ನಡೆಯಿತು. ರೈತರ ಬಳಿಗೆ ಹೋಗಿ ಅನೇಕ ವರ್ಷಗಳಿಂದ ಪರಿಹರಿಸಲಾಗದ ಸಮಸ್ಯೆಗಳನ್ನು ಅರಿತು ಸ್ಥಳದಲ್ಲಿಯೇ ಪರಿಹರಿಸಬೇಕೆಂಬ ಉದ್ದೇಶದಿಂದ ಕಂದಾಯ ಅದಾಲತ್ ಹಮ್ಮಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ತೃಪ್ತಿ ತಂದಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಕೆ.ಸುರೇಶ್ ತಿಳಿಸಿದರು.
ರಾಮನಾಥಪುರದ ಸುಬ್ರಮಣ್ಯಸ್ವಾಮಿ ರಥೋತ್ಸವ
ಶ್ರೀ ಪ್ರಸನ್ನ ಸುಬ್ರಮಣ್ಯಸ್ವಾಮಿಯ 103ನೇ ವರ್ಷದ ಜಾತ್ರೆಯ ಅಂಗವಾಗಿ ಅಂಗಡಿಗಳ ಹರಾಜು ಪ್ರಕ್ರಿಯೆಯು ನವೆಂಬರ್ 22ರಂದು ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವನಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಎನ್. ಕುಮಾರಸ್ವಾಮಿ ತಿಳಿಸಿದರು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ರಾಮನಾಥಪುರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮ ಪಂಚಾಯಿತಿ ಉಪನಿಬಂಧನೆಗಳ ರೀತ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪವನಕುಮಾರಿಯವರ ಅಧ್ಯಕ್ಷತೆಯಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ.
ಬಾಣಾವರದ ಪ್ರಯಾಣಿಕರಿಗೆ ಹೈವೇ ತಂದ ಅವಾಂತರ
ಬಾಣಾವರದಿಂದ ಕಡೂರು ಮಾರ್ಗವಾಗಿ ಬೆಂಗಳೂರು ಹಾಗೂ ಮೈಸೂರಿಗೆ ತಲುಪುವಂತಹ ಪ್ರಯಾಣಿಕರು ಬಾಣಾವರ ಮಾರ್ಗವಾಗಿ ಕಡೂರು ಮೂಲಕ ಬೇರೆ ನಗರಗಳಿಗೆ ಸ್ಥಳಗಳಿಗೆ ಬೇರೆ ಕಡೆಗೆ ತರಳಬೇಕಾದ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಬಸ್‌ಗಳಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಸ್ಸುಗಳು ಹೈವೇ ಮೂಲಕವೇ ಸಂಚರಿಸುತ್ತಿರುವುದರಿಂದ ನಗರದ ಒಳಭಾಗದಲ್ಲಿ ಬಸ್ಸುಗಳು ಬಾರದೆ ಹೈವೇಗಳ ಮೂಲಕವೇ ಹೋಗುತ್ತಿದ್ದು, ಬಸ್ ನಿಲ್ದಾಣದ ಸಮೀಪ ಬಸ್ಸಿಗಾಗಿ ಕಾಯುವ ಪ್ರಯಾಣಿಕರು ಬಸ್ಸಿಗಾಗಿ ಕಾದು ಕಾದು ಕಷ್ಟಪಡುವಂತಾಗಿದೆ.
ವಕ್ಫ್ ಕಿತಾಪತಿ ವಿರುದ್ಧ ಇಂದು ಬಿಜೆಪಿಯಿಂದ ಜನಜಾಗೃತಿ ಆಂದೋಲನ
ವಕ್ಫ್ ಕಾಯಿದೆ ದುರುಪಯೋಗ ಮಾಡಿಕೊಂಡು ಹಿಂದೂಗಳಿಗೆ ಕಿರುಕುಳ ನೀಡುತ್ತಿರುವ ವಕ್ಫ್‌ ಕಿತಾಪತಿ ಖಂಡಿಸಿ ಜನಾಂದೋಲನ ರೂಪಿಸುವ ನಿಟ್ಟಿನಲ್ಲಿ ನವೆಂಬರ್ ೨೧ರ ಗುರುವಾರದಂದು ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೂ "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ ನಾಗೇಂದ್ರ ತಿಳಿಸಿದರು. "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ ನಾಗೇಂದ್ರ ತಿಳಿಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣವೇ ಧರ್ಮಸ್ಥಳ ಕ್ಷೇತ್ರದ ಮೂಲ ಗುರಿ
ಗ್ರಾಮೀಣ ಪ್ರದೇಶದಲ್ಲಿ ಆದಾಯ ಕಡಿಮೆ ಇದ್ದು ಖರ್ಚು ಹೆಚ್ಚಾಗಿ ಇರುತ್ತದೆ, ಗ್ರಾಮೀಣ ಮಹಿಳೆಯನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ ಹೆಗ್ಗಡೆಯವರ ಮೂಲ ಆಶಯವಾಗಿದೆ ಎಂದು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಹೇಳಿದರು. ಪ್ರತಿವಾರದಲ್ಲಿ ತಮ್ಮ ದುಡಿಮೆಯಲ್ಲಿ ಸ್ವಲ್ಪ ಹಣವನ್ನು ಉಳಿಸುತ್ತಾ ಬಂದಿರುವ ಸದಸ್ಯರು ತಮ್ಮ ಆರ್ಥಿಕ ಸುಧಾರಣೆಯಲ್ಲಿ ತೊಡಗಿದ್ದಾರೆ.
ಬೆಲೆ ಏರಿಕೆಗೆ ಆಗ್ರಹಿಸಿ ತಂಬಾಕು ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ
ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಶೋಷಣೆ ಕೇಳುವವರೇ ಇಲ್ಲವಾಗಿದ್ದಾರೆ. ತಂಬಾಕು ಹರಾಜು ಶುರುವಾಗಿ ಒಂದು ತಿಂಗಳು ಕಳೆದರೂ ಬೆಲೆ ಏರಿಕೆ ಮಾಡಿಲ್ಲ. ಆಂಧ್ರಪ್ರದೇಶದ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಹೊಗೆಸೊಪ್ಪು 400 ರು. ಗರಿಷ್ಠ ದರ ನೀಡಲಾಗಿದೆ. ಇಲ್ಲಿ ಆರಂಭದಿಂದಲೂ 290 ರು. ಗಡಿ ದಾಟಿಲ್ಲ ಎಂದು ಹೊಗೆಸೊಪ್ಪಿನ ಬೆಲೆ ಏರಿಕೆ ಮಾಡಿ ಬೆಳೆಗಾರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ರಾಮನಾಥಪುರದ ತಂಬಾಕು ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು.
ಮೊಬೈಲ್ ಹಾಗೂ ದೃಶ್ಯ ಮಾಧ್ಯಮಗಳಿಂದ ನಾಡಿನ ಸಂಸ್ಕೃತಿ ನಾಶ
ಕುರುಕ್ಷೇತ್ರ ನಾಟಕದ ಕಲಾ ಆರಾಧಕರು ತಾಲೂಕಿನಲ್ಲಿ ಹೆಚ್ಚು ಇದ್ದು ನಾಟಕ ಕಿನ್ನರಿಗಳಿಗೂ ಹೆಸರಾಗಿದೆ. ಮೊಬೈಲ್ ಹಾಗೂ ದೃಶ್ಯ ಮಾಧ್ಯಮಗಳಿಂದ ನಾಡಿನ ಸಂಸ್ಕೃತಿ ಕಲೆ ಆಸಕ್ತಿ ಕಡಿಮೆಯಾಗುತ್ತಿದೆ. ಕಲೆ ಉಳಿಯಬೇಕು ಬೆಳೆಯಬೇಕು ಪಟ್ಟಣದಲ್ಲಿ ರಂಗಮಂದಿರ ಬೇಕೇಬೇಕು ಎಂದು ರಾಮಣ್ಣ ಹೇಳಿದರು. ಆಕರ್ಷಣೀಯ ಸುಸಜ್ಜಿತ ಸೀನರಿಗಳೊಂದಿಗೆ ಕಲೆಯನ್ನು ಪ್ರದಶಿಸಿ ಕಲಾವಿದರು ನೀಡುತ್ತಿದ್ದಾರೆ. ರಂಗಮಂದಿರ ಇದ್ದಲ್ಲಿ ಸಂಸ್ಕೃತಿ ಉಳಿಯುವಿಕೆಗೆ ವ್ಯವಸ್ಥಿತವಾಗುತ್ತದೆ ಎಂದರು.
ವರದಕ್ಷಿಣೆಗಾಗಿ ಗರ್ಭಿಣಿಯನ್ನೇ ಕೊಂದ ಪತಿ
ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ ಜಗಳ ತಾರಕಕ್ಕೇರಿ ಗಂಭೀರವಾಗಿ ಹಲ್ಲೆ ನಡೆಸಿದ್ದರಿಂದ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ. ನಯನ (24) ಪತಿಯಿಂದ ಕೊಲೆಯಾದ ಪತ್ನಿ. ದಂಪತಿಗೆ ಒಂದು ಗಂಡು ಮಗು ಕೂಡ ಇತ್ತು. ನಯನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 510
  • next >
Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved