• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುವಿಲ್ಲದೇ ಗುರಿ ತಲುಪುವುದು ಅಸಾಧ್ಯ: ಮಾಜಿ ಶಾಸಕ ವೈ.ಎಸ್.ವಿ ದತ್ತ
ಗುರುವಿನ ಅಣತಿಯಂತೆ ನಮ್ಮ ಗುರಿ ಮುಟ್ಟಲು ಭಕ್ತಿ, ಶ್ರದ್ಧೆ ಇರಬೇಕು. ಅಂತವರಿಗೆ ಮಾತ್ರ ಗುರುಕೃಪೆ ಲಭಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನದಲ್ಲೇ ಮುನ್ನಡೆಯಬೇಕು.
ಮುಕ್ತಿಯ ಪಥ, ಜ್ಞಾನದ ದಾರಿ ತೋರಿಸುವವನೇ ಗುರು
ಮುಕ್ತಿಯ ಪಥ, ಜ್ಞಾನದ ದಾರಿ ತೋರಿಸುವವನೇ ನಿಜವಾದ ಗುರು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ನಿರಂತರ ಮಳೆ, ಕಾಫಿ ಬೆಳೆಗಾರರಲ್ಲಿ ಆತಂಕ
ತಾಲೂಕಿನ ಹಲವೇಡೆ ಬಿಸಿಲಿನ ದರ್ಶನವಾಗಿದೆ. ಇದರಿಂದಾಗಿ ದೈನಂದಿನ ಜೀವನವೇ ಬದಲಾಗಿದ್ದು, ಜನರು ಛತ್ರಿ, ಕೋಟ್ ಬಿಟ್ಟು ಮನೆಯಿಂದ ಹೊರಬಂದಿದ್ದು, ಮಳೆಯಿಂದ ಕಳೆದ ಹಲವು ದಿನಗಳಿಂದ ಹೋಗದಿದ್ದ ಜಮೀನುಗಳಿಗೆ ಎಡತಾಕಿ ಬೆಳೆಯಹಾನಿಯ ಪ್ರಮಾಣವನ್ನು ಗಮನಿಸಿ, ಜಮೀನಿನಲ್ಲಿ ನಡೆಸಬೇಕಿದ್ದ ಕೆಲಸಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದದ್ದು ಸಾಮಾನ್ಯವಾಗಿ ಕಂಡುಬಂದಿತ್ತು.
ಊರಿನ ಹೆಸರು ಬದಲಿಸುವ ಅಧಿಕಾರ ನಿಮಗಿಲ್ಲ: ಪುರುಷೋತ್ತಮ್ ಬಿಳಿಮಲೆ
ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬರಿಗೂ ಸ್ವಾಭಿಮಾನ ಇರಬೇಕು. ಆದರೆ ಪ್ರಸ್ತುತ ಕನ್ನಡದ ಮೇಲೆ ಸ್ವಾಭಿಮಾನ ಕಡಿಮೆ ಆಗುತ್ತಿದ್ದು, ಇಂದು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಾಠ ಮಾಡುವವರು ಕನ್ನಡ ಮಾಧ್ಯಮದವರೇ. ಕನ್ನಡ ಒಂದು ಪರಿಶ್ರಮದ ಭಾಷೆಯಾಗಿ ಉಳಿಯಬೇಕು. ಇಂಗ್ಲೀಷ್, ಫ್ರೆಂಚ್, ಹಿಂದಿ, ಉರ್ದು ಎಲ್ಲಾ ಭಾಷೆ ಕಲಿಯಿರಿ. ಆದರೇ ಕನ್ನಡ ಮರೆಯದಿರಿ. ಹಾಗೆ ಮರೆತರೆ ಅದು ಭಾಷೆಯ ಆತ್ಮಹತ್ಯೆಯಾದಂತೆ.
ಯುವಕನ ಮೇಲೆ ಬೀದಿ ನಾಯಿಗಳ ದಾಳಿ
ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಗುಂಪು ಗುಂಪಾಗಿ ತಿರುಗಾಡುವ ನಾಯಿಗಳನ್ನು ಕಂಡು ಜನರು ಆತಂಕಗೊಂಡಿದ್ದಾರೆ. ವಾಟ್ಸ್‌ ಆ್ಯಪ್‌ಗಳಲ್ಲಿ ಮಗುವಿನ ಮೇಲೆ ಬೀದಿ ನಾಯಿಗಳು ನಡೆಸುವ ದಾಳಿಯ ತುಣುಕುಗಳು ಪದೇ ಪದೇ ಬರುತ್ತಿರುವುದನ್ನು ಕಂಡಿರುವ ಜನರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಭೀತರಾಗಿದ್ದಾರೆ.
ಶೈಕ್ಷಣಿಕ ಅಭಿವೃದ್ಧಿಗಾಗಿ ಸೇವೆ ತೃಪ್ತಿದಾಯಕ: ಬಿಇಒ ಮೋಹನ್ ಕುಮಾರ್
ಮೋಹನ್ ಕುಮಾರ್ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದರು. ಸಮಸ್ಯೆ ಹೊತ್ತು ಶಿಕ್ಷಕರು ಕಚೇರಿಯತ್ತ ಬರುವಂತೆ ಮಾಡುತ್ತಿರಲಿಲ್ಲ. ಬಹಳ ಸೌಮ್ಯ ಸ್ವಭಾವವುಳ್ಳವರಾಗಿದ್ದು, ಶಿಕ್ಷಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ತಾಲೂಕು ವೀರಶೈವ ಸಮಾಜದ ಧ್ವನಿಯಾಗಿ ನಿಲ್ಲುವೆ: ಅಡಗೂರು ಬಸವರಾಜ್
ನನಗೆ ಗೆಲುವು ಸಾಧಿಸಲು ಸಹಕರಿಸಿ, ಕೈಜೋಡಿಸಿ, ಶ್ರಮಿಸಿದ ಎಲಾ ಕಾರ್ಯಕರ್ತರಿಗೂ ಹಾಗೂ ಮುಖಂಡರಿಗೂ ಧನ್ಯವಾದದೊಂದಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ವೀರಶೈವ ಸಮಾಜದ ಸಂಘಟನೆಗೆ ಹೆಚ್ಚು ಒತ್ತು ನೀಡಿ ವೀರಶೈವ ಸಮಾಜದಲ್ಲಿ ನೊಂದವರಿಗೆ, ಕಷ್ಟದಲ್ಲಿರುವವರಿಗೆ ಮತ್ತು ಅನ್ಯಾಯವಾದ ಸಂದರ್ಭದಲ್ಲಿ ಅವರ ಪರ ಧ್ವನಿಯಾಗಿ ನಿಂತು ನ್ಯಾಯ ಒದಗಿಸಲು ಬದ್ಧನಾಗಿರುತ್ತೇನೆ.
ಖಾಸಗಿ ನಿವೇಶನಗಳಲ್ಲಿ ಅನೈರ್ಮಲ್ಯ
ಬೇಲೂರು ಪುರಸಭೆ ವ್ಯಾಪ್ತಿಯ 9ನೇ ವಾರ್ಡ್‌ ವೈಕುಂಠ ಬೀದಿ ಸರ್ಕಾರಿ ಗೌರಮ್ಮ ದೇಗುಲ ಪಕ್ಕ ಇರುವ ಖಾಸಗಿ ನಿವೇಶನದಲ್ಲಿ ಗಿಡಗಂಟೆಗಳು ಬೆಳೆದು ತೀವ್ರ ತೊಂದರೆಯಾಗುತ್ತಿದೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿ ಪುರಸಭೆ ಸದಸ್ಯ ಜಗದೀಶ್ ಪರಿಶೀಲನೆ ನಡೆಸಿದ್ದಾರೆ
ಹಾಸನದಲ್ಲಿ ಕೊಂಚ ತಗ್ಗಿದ ಮಳೆ
ಕಳೆದ ಹದಿನೈದು ದಿನಗಳ ಹಿಂದಿದ್ದ ವಾತಾವರಣ ಈಗಿಲ್ಲ. ಮಳೆ ಈಗ ಕೊಂಚ ಬಿಡುವು ನೀಡಿದೆ. ಆದರೆ ಹದಿನೈದು ದಿನಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಮುಸುಕಿನ ಜೋಳ, ಶುಂಠಿ, ಆಲೂಗಡ್ಡೆ ಬೆಳೆಗಳು ಹಲವು ರೋಗಗಳಿಗೆ ಸಿಲುಕಿ ಬಹುತೇಕ ಹಾನಿಗೀಡಾಗಿವೆ. ಇದರೊಂದಿಗೆ ಪುರ್ನವಸು ಮಳೆ ರೈತರ ತಲೆ ಮೇಲೆ ಚಪ್ಪಡಿ ಎಳೆದಿದೆ.
ಬೇಲೂರು ತಾಲೂಕು ಶಿಕ್ಷಣಾಧಿಕಾರಿಯಾಗಿ ರಾಜೇಗೌಡ
ಬೇಲೂರು ತಾಲೂಕು ಶಿಕ್ಷಣ ಇಲಾಖೆಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರಾಜೇಗೌಡರು ನೇಮಕಗೊಂಡಿದ್ದಾರೆ. ಕೆಲ ಮಲೆನಾಡು ಭಾಗಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು ನಮ್ಮ ಮೇಲಧಿಕಾರಿ ಹಾಗೂ ಶಾಸಕರ ನೆರವನ್ನು ಪಡೆದು ಶಿಕ್ಷಕರನ್ನು ನೇಮಿಸುವ ಕೆಲಸಕ್ಕೆ ಮುಂದಾಗುತ್ತೇನೆ. ಪ್ರತೀ ವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 416
  • next >
Top Stories
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved