• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಭವನ ಪೂರ್ಣಗೊಳಿಸಲು ಶೀಘ್ರ ಕ್ರಮ
ಪ್ರಗತಿ ಹಂತದಲ್ಲಿರುವ ಪುರಭವನ ನಿರ್ಮಾಣಕ್ಕೆ ಪುರಸಭೆಯಿಂದಲೇ ₹೩ ಕೋಟಿ ವಿನಿಯೋಗಿಸಿ ಈ ಅವಧಿಯಲ್ಲೇ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಪುರಸಭೆ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಒಂದು ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು. ಕಳೆದ ಸಭೆಯಲ್ಲಿ ಪ್ರತಿ ವಾರ್ಡ್‌ಗೆ ನಿಗದಿಯಾಗಿದ್ದ ಕಾಮಗಾರಿಗಳಿಗೆ ಇನ್ನು ೧೫ ದಿನದಲ್ಲಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪುರಸಭೆ ವ್ಯಾಪ್ತಿಯಲ್ಲಿ ಎಲ್ಲಿ ಬೀದಿ ದೀಪಗಳ ಕೊರತೆ ಇದೆಯೋ ಅಲ್ಲಿ ಹೊಸ ದೀಪ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಆಲೂರು ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ
2025-2030ನೇ ಅವಧಿಯ ಆಲೂರು ಪಿ.ಎಲ್.ಡಿ ಬ್ಯಾಂಕ್ ಕಾರ್ಯಕಾರಿ ಮಂಡಳಿಯ ಚುನಾವಣೆಯಲ್ಲಿ ಬ್ಯಾಂಕಿನ ಷೇರುದಾರರಿಗೆ ಮತದಾನದ ಹಕ್ಕನ್ನು ನೀಡದೆ, ಅವೈಜ್ಞಾನಿಕವಾಗಿ ಮತದಾರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಯಾವುದೇ ಮಾಧ್ಯಮಗಳ ಮೂಲಕವಾಗಲಿ ಅಥವಾ ಕರಪತ್ರಗಳ ಮೂಲಕವಾಗಲಿ, ಚುನಾವಣೆಯ ಪ್ರಕಟಣೆಯನ್ನು ಹೊರಡಿಸದೆ ಗೌಪ್ಯವಾಗಿ ಚುನಾವಣಾ ಪ್ರಕ್ರಿಯೆಯನ್ನು ನಡೆಸುತ್ತಿರುವುದು ಕಾನೂನು ಬಾಹಿರವಾಗಿದೆ. ತಕ್ಷಣ ಈ ಚುನಾವಣೆಯ ಪ್ರಕ್ರಿಯೆಯನ್ನು ನಿಲ್ಲಿಸಿ ಕಾನೂನುಬದ್ಧವಾಗಿ ಚುನಾವಣೆಯನ್ನು ನಡೆಸುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.
ದಲಿತ ಸಮುದಾಯ ಆಳುವ ಜನಾಂಗವಾಗಬೇಕು
ಅಂಬೇಡ್ಕರ್‌ ಅವರನ್ನು ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವ ಮೂಲಕ ದಲಿತ ಸಮುದಾಯವನ್ನು ಒಡೆದು ಹೋಳು ಮಾಡಲಾಗಿದೆ. ಆದ್ದರಿಂದ ಸಮುದಾಯದಲ್ಲಿ ಒಗ್ಗಟ್ಟು ಮೂಡಿಸ ಬೇಕಾದರೆ, ಅಂಬೇಡ್ಕರ್‌ ಅವರನ್ನು ರಾಜಕೀಯದಿಂದ ಹೊರಗಿಡುವ ಅಗತ್ಯವಿದೆ ಎಂದರು. ಮಾರಾಟವಾಗುವ ಸಮಾಜ ಎಂದಿಗೂ ಆಡಳಿತ ನಡೆಸುವ ಸಮಾಜವಾಗಲು ಸಾಧ್ಯವಿಲ್ಲ. ಆದ್ದರಿಂದ, ರಾಜ್ಯದಲ್ಲಿ ಅಧಿಕಾರ ನಡೆಸಬೇಕಾದರೆ ಸ್ವಾಭಿಮಾನ ಬೆಳೆಸಿಕೊಳ್ಳುವುದು ತೀರ ಅಗತ್ಯವಿದೆ ಎಂದು ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.
ಬಾಳ್ಳುಪೇಟೆ ಗ್ರಾಮ ಪಂಚಾಯತ್‌ನಲ್ಲಿ ಹಣ ದುರುಪಯೋಗ ಆರೋಪ
ಪ್ರತಿ ತಿಂಗಳು ಗ್ರಾ.ಪಂಗೆ ಸುಮಾರು ೨ ಲಕ್ಷದಷ್ಟು ಕರದ ಮೂಲಕ ಆದಾಯ ಸಂಗ್ರಹವಾಗುತ್ತದೆ. ಆದರೆ, ಕರವಸೂಲಿಗ, ಕಳೆದ ಒಂದು ವರ್ಷದಿಂದ ಸಾರ್ವಜನಿಕರಿಂದ ಸಂಗ್ರಹಿಸಿದ ಕರವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚಿಸಿದ್ದಾರೆ. ಕರವಸೂಲಿ ಬಗ್ಗೆ ನಿಗಾ ವಹಿಸಬೇಕಿದ್ದ ಗ್ರಾ.ಪಂ ಕಾರ್ಯದರ್ಶಿ, ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರು ನಿರ್ಲಕ್ಷ್ಯ ವಹಿಸಿದ್ದೆ ಇದಕ್ಕೆಲ್ಲ ಕಾರಣ. ಸದ್ಯ ಅಧ್ಯಕ್ಷರು ಕರವಸೂಲಿಗಾರನ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಇವರ ಆಡಳಿತದ ಅವಧಿಯಲ್ಲೆ ಭಾರಿ ಅಕ್ರಮ ನಡೆದಿದ್ದು ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸದಸ್ಯರು ಆಗ್ರಹಿಸಿದರು.
ಶ್ರೀಗುರುಸಿದ್ದರಾಮೇಶ್ವರ ಸ್ವಾಮಿ 852ನೇ ಜಯಂತಿ ಆಚರಣೆ
ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಆವರಣದಲ್ಲಿ ಜ.14ಮತ್ತು15ರಂದು ನಡೆಯಲಿರುವ ಶ್ರೀಗುರುಸಿದ್ದರಾಮೇಶ್ವರ ಸ್ವಾಮಿ 852 ನೇ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನೊಳಂಬ ಲಿಂಗಾಯತ ಕೇಂದ್ರ ಸಮಿತಿ ಗೌರವ ಕಾರ್ಯದರ್ಶಿ ಕಾಮನಕೆರೆ ಶಶಿಧರ್ ಹೇಳಿದರು. ಪ್ರಸಕ್ತ ವರ್ಷ ಬೆಂಗಳೂರಿನಲ್ಲಿ ಅರ್ಥಪೂರ್ಣವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆ ಮೂಲಕ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಹಾಸನ : ಖಾಸಗಿ ಹೋಟೆಲೊಂದರಲ್ಲಿ ಹೊಸ ವರ್ಷದ ಹಿಂದಿನ ರಾತ್ರಿ ಪ್ರಿಯಕರನಿಗೆ ಚಾಕು ಹಾಕಿದ ಪ್ರೇಯಸಿ ಬಂಧನ

ಹಾಸನ ನಗರದ ಖಾಸಗಿ ಹೋಟೆಲೊಂದರಲ್ಲಿ ಹೊಸ ವರ್ಷದ ಹಿಂದಿನ ರಾತ್ರಿ ಮನು ಕುಮಾರ್‌ ಎಂಬಾತನಿಗೆ ಚಾಕು ಚುಚ್ಚಿದ ಆತನ ಪ್ರೇಯಸಿ ಭವಾನಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್‌ ಸುಜೀತಾ ಮಾಹಿತಿ ನೀಡಿದರು.  

ಹಳೆ ವಿದ್ಯಾರ್ಥಿಯಿಂದ ಶಾಲೆಗೆ ಪ್ರಿಂಟರ್‌ ಕೊಡುಗೆ
ಅರಸೀಕೆರೆ ನಗರಕ್ಕೆ ಸಮೀಪದ ಕೆಲ್ಲಂಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಾದ ಶಂಕರ್ ಅವರಿಂದ ಪ್ರಿಂಟರ್ ಕೊಡುಗೆಯನ್ನು ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಶಂಕರ್ ಅವರು ಈ ಶಾಲೆಗೆ ಮೊದಲು ಸುಮಾರು 50 ಸಾವಿರ ರು. ಮೌಲ್ಯದ ವಾಟರ್ ಫಿಲ್ಟರ್‌ ಅನ್ನು ನೀಡಿದ್ದಾರಲ್ಲದೆ ತಮ್ಮ ಮೊಮ್ಮಗಳು ಬೇಬಿ ಹಂಸಿತಾಳ ಹುಟ್ಟುಹಬ್ಬದ ಸವಿನೆನಪಿನಲ್ಲಿ ಈ ಕೊಡುಗೆಯನ್ನು ಶಾಲೆಗೆ ನೀಡುತ್ತಿರುವುದು ಸಂತೋಷ ತಂದಿದೆ ಎಂದು ಶ್ಲಾಘಿಸಿದರು.
ರಾತ್ರಿ ವೇಳೆ ತರಬೇತಿ ವೈದ್ಯರ ಜೊತೆ ಕರ್ತವ್ಯ ನಿರತ ವೈದ್ಯರೂ ಇರಬೇಕು
ನಮ್ಮೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗಳು ಸಿಗುತ್ತಿಲ್ಲ ಎಂದು ಕೆಲವು ದಿನಗಳ ಹಿಂದೆ ಎಲ್ಲಾ ಪ್ರತಿಕೆಗಳಲ್ಲೂ ವರದಿ ಆಗಿತ್ತು, ಈ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದೆ. ಇತ್ತೀಚೆಗೆ ಬಂದಿರುವ ಸ್ತ್ರೀ ರೋಗ ತಜ್ಞರೊಬ್ಬರು ಹೆರಿಗೆ ಮಾಡಿಸಲು ಇಂತಿಷ್ಟು ಹಣ ನೀಡ ಬೇಕು ಇಲ್ಲದಿದ್ದರೆ ಹೆರಿಗೆ ಮಾಡಲ್ಲ ಎನ್ನುತ್ತಿದ್ದಾರಂತೆ ಇದೆಲ್ಲ ಇಲ್ಲಿ ನಡೆಯಲ್ಲ. ಬಡವರಿಗೆ ಚಿಕಿತ್ಸೆ ನೀಡಲು ಹಣಕ್ಕೆ ಒತ್ತಾಯಿಸಿದರೆ ನಿಮಗೆ ಒಳ್ಳೆಯದಾಗಲ್ಲ. ಆ ದೇವರಿಗಾದರು ಹೆದರಿ ಕೆಲಸ ಮಾಡಿ. ಇದನ್ನು ಗಮನಿಸಿ ಸರಿಪಡಿಸಿ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್‌ಗೆ ಶಾಸಕ ಎಚ್.ಡಿ.ರೇವಣ್ಣ ಸೂಚಿಸಿದರು.
ನಾಳೆ ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಗೆ ನಾಮಫಲಕ
ಸರ್ಕಾರಿ ಮಹಿಳಾ ಕಾಲೇಜು ಮುಂಭಾಗ ಶನಿವಾರ ಡಾ. ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಮತ್ತು ರಕ್ತದಾನ ಶಿಬಿರ ಹಾಗೂ ದೇಹದಾನ ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಕಲ್ಯಾಣ ರೀಸರ್ಚ್‌ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ವಿ. ಕರೀಗೌಡ ಮತ್ತು ಟ್ರಸ್ಟ್ ಗೌರವಾಧ್ಯಕ್ಷ ಎಚ್.ಪಿ. ಮೋಹನ್ ತಿಳಿಸಿದರು. ಡಾ. ಗುರುರಾಜ ಹೆಬ್ಬಾರ್ ಸೇವಾ ಪ್ರಶಸ್ತಿ ಪುರಸ್ಕೃತವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಬೆಂಗಳೂರಿನ ಐಗಾಟ್ ಸಂಸ್ಥಾಪಕ ನಿರ್ದೇಶಕ ಡಾ. ಎನ್.ಎಸ್. ನಾಗೇಶ್ ಅವರಿಗೆ ನೀಡಿ ಗೌರವಿಸಲಾಗುತ್ತದೆ.
ಬಾಣಂತಿಯರ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಕೆಲ ವಾರಗಳಿಂದ ರಾಜ್ಯದಲ್ಲಿ ಕರಾಳ ದಿನಗಳು ಸಂಭವಿಸುತ್ತಿದ್ದು, ಸರಿಯಾದ ಚಿಕಿತ್ಸೆ ಸಿಗದೇ ಹಾಗೂ ನಿರ್ಲಕ್ಷ್ಯದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ೨೧೭ಕ್ಕೂ ಹೆಚ್ಚು ಬಾಣಂತಿಯರ ಸಾವು ಆಗಿದ್ದು, ಸರ್ಕಾರ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವ ಮತ್ತು ಆರೋಗ್ಯ ಇಲಾಖೆ ಸೇರಿ ಇಬ್ಬರೂ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved