• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಿಂದ ಬದಲಾವಣೆ ಜತೆಗೆ ಅಭಿವೃದ್ಧಿಯೂ ಸಾಧ್ಯ
ಸಮಾಜದಲ್ಲಿ ಶಿಕ್ಷಣ ಪಡೆಯಲು ಎಲ್ಲರಿಗೂ ಅವಕಾಶವಿದೆ. ಶಿಕ್ಷಣವೆಂಬುದು ಸಿರಿವಂತಿರ ಸ್ವತ್ತಲ್ಲ ಬಡವರು ಕೂಲಿಕಾರ್ಮಿಕರು ಸೇರಿದಂತೆ ಎಲ್ಲವರ್ಗದವರು ಪಡೆದು ತಂದೆತಾಯಿಗಳ ಆಶೋತ್ತರಗಳನ್ನು ಈಡೇರಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿದಾಗ ಅಂತಹ ವಿದ್ಯಾರ್ಥಿಗಳು ಮತ್ತಷ್ಟು ಸಾಧನೆ ಮಾಡಲು ಪ್ರೇರೇಪಿಸಿದಂತಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಸಮೀವುಲ್ಲಾ ಹೇಳಿದರು.
ವಕ್ಫ್‌ ಬೋರ್ಡ್‌ಗೆ ಕೆರೆ ಜಾಗ ಖಾತೆ
ವಕ್ಫ್ ಬೋರ್ಡ್‌ ಹೆಸರಿಗೆ ಸರ್ಕಾರಿ ಕೆರೆಯನ್ನ ಖಾತೆ ಮಾಡಿರುವುದನ್ನ ಖಂಡಿಸಿ ಪಟ್ಟಣದ ನಾಗರಿಕರು ಸೋಮವಾರ ಪ್ರತಿಭಟನೆ ನಡೆಸಿದರು. ಖಾತೆ ರದ್ದುಗೊಳ್ಳದಿದ್ದರೆ ಅರಕಲಗೂಡು ಬಂದ್‌ಗೆ ಕರೆ ಕೊಡುವ ಎಚ್ಚರಿಕೆ ನೀಡಿದರು. ನಾಗರಿಕರು ತಾಲೂಕು ಕಚೇರಿಯ ಮುಂದೆ ಪ್ರತಿಭಟಿಸಿ ಖಾತೆ ರದ್ದತಿಗೆ ಉಪತಹಸೀಲ್ದಾರ್‌ ಮಲ್ಲಿಕಾರ್ಜುನ್‌ರವರ ಮೂಲಕ ಮನವಿ ಸಲ್ಲಿಸಿ 15 ದಿನಗಳಲ್ಲಿ ಖಾತೆ ರದ್ದಾಗದಿದ್ದರೆ ಅರಕಲಗೂಡು ಬಂದ್‌ಗೆ ಕರೆಕೊಡುವುದಾಗಿ ಎಚ್ಚರಿಕೆ ನೀಡಿದರು.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಾರ್ಮಿಕನ ಮಗಳು
ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನಮ್ಮ ಗ್ರಾಮ ಹಾಗು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ ಇದು ಹೆಮ್ಮೆಯ ವಿಷಯ. ಇದೇ ರೀತಿ ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯು ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿಗೆ ಕೀರ್ತಿ ತರುವಂತಾಗಲಿ ಎಂದು ಮುಮ್ತಾಜ್ ತಿಳಿಸಿದರು.
ಸಭಿಕರು ಬರದೇ ಒನಕೆ ಓಬವ್ವ ಜಯಂತಿ ಮುಂದೂಡಿಕೆ
ಜಯಂತಿ ನಡೆಯುವ ಕಲಾಭವನದಲ್ಲಿ ಕೆಲವೇ ದಲಿತ ಮುಖಂಡರು ಮಾತ್ರ ಇದ್ದು, ಮೂರು ಮತ್ತೊಂದು ಜನರು ಒನಕೆ ಓಬವ್ವ ಜಯಂತಿ ಆಚರಣೆ ಮಾಡಲು ಮುಂದಾದಾಗ ಬಾರಿ ವಿರೋಧ ವ್ಯಕ್ತವಾಯಿತು. ನಂತರ ಜಯಂತಿಯನ್ನು ಮಾಡದೇ ಸ್ಥಗಿತಗೊಳಿಸಲಾಯಿತು. ಮುಂದೆ ಈ ಜಯಂತಿಯನ್ನು ಸರಿಯಾಗಿ ಮಾಡುವಂತೆ ಆಗ್ರಹಿಸಿದರು. ಇಡೀ ದೇಶಕ್ಕಾಗಿ ಹೋರಾಟ ಮಾಡಿದಂತಹ ಹೆಣ್ಣು ಮಗಳು ಅವರಿಗೆ ಜಿಲ್ಲಾಡಳಿತ ಸಂಪೂರ್ಣ ಅಪಮಾನ ಮಾಡಿದೆ ಎಂದು ದಲಿತ ಮುಖಂಡರು ಆರೋಪಿಸಿದರು.
ಐದಳ್ಳ ಕಾವಲ್ ಭೂಮಿಗಾಗಿ ರೈತರ ಪ್ರತಿಭಟನೆ
ಹಳೇಬೀಡು ಹೋಬಳಿಯ ಐದಳ್ಳ ಕಾವಲಿನ ಸರ್ವೆ ನಂಬರ್ ೧ರಲ್ಲಿ ಇರುವ ೨೬೮೦ ಎಕರೆ ಭೂಮಿಯನ್ನು ಕೃಷಿಭೂಮಿಗೆಂದು ಅರ್ಜಿ ಸಲ್ಲಿಸಿರುವ ರೈತರಿಗೆ ನೀಡುವುದು ಸೇರಿದಂತೆ ವಿವಿಧ ೪೦ ಬೇಡಿಕೆಗಳಿಗೆ ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಾದಯಾತ್ರೆ ಮೂಲಕ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ವಿವಿಧ ೪೦ ಬೇಡಿಕೆಗಳಿಗೆ ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಾದಯಾತ್ರೆ ಮೂಲಕ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಸಂಘದಿಂದ ಸನ್ಮಾನ
ತಾವಾಗಿಯೇ ಅರ್ಜಿ ಹಾಕಿಕೊಂಡು ಪಡೆಯುವ ಪ್ರಶಸ್ತಿಗಿಂತ ತಾನಾಗೆ ಪ್ರೀತಿಯಿಂದ ಹುಡುಕಿಕೊಂಡು ಬರುವ ಪ್ರಶಸ್ತಿಯಿಂದ ಸಿಗುವ ಹರ್ಷ ಮನಸ್ಸಿಗೆ ಸಂತೋಷ ಕೊಡುತ್ತದೆ. ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿಪಡೆದವರಿಗೆ ಜಿಲ್ಲಾ ಪತ್ರಕರ್ತರ ಸಂಘವು ಇಂತಹ ಅಭಿನಂದನೆ ಏರ್ಪಡಿಸಿರುವುದು ಶ್ಲಾಘನೀಯವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು.
ಕಿರು ಸೇತುವೆ ಕಾಮಗಾರಿ ವಿಳಂಬ
ಕಾವೇರಿ ನದಿಪಾತ್ರದಲ್ಲಿರುವ ಕಿರುಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ ಎಂದು ರಾಮನಾಥಪುರದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಎಚ್.ಎಸ್. ಶಂಕರ್ ಆರೋಪಿಸಿದರು. ಸೇತುವೆ ಕಾಮಗಾರಿಯನ್ನು ಶೀಘ್ರ ಮುಗಿಸಿ ದೇವಾಲಯಗಳಿಗೆ ಭಕ್ತರು ಹಾಗೂ ವಾಹನಗಳು ತಿರುಗಾಡಲು ಅನುವು ಮಾಡಿಕೊಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸರ್ಕಾರಿ ಜಮೀನು ಗುತ್ತಿಗೆ ಪಡೆಯುವ ಅರ್ಜಿ ಕಾಲಾವಕಾಶ ವಿಸ್ತರಣೆ
ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆದಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ೨೦೨೪ ಡಿಸೆಂಬರ್ ೩೧ರ ವರೆಗೂ ಕಾಲಾವಕಾಶ ನೀಡಿರುವುದಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಎಚ್.ಟಿ. ಮೋಹನ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು. ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿಗಳನ್ನು ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಪಡೆಯಲು ಮುಂದಾಗಬೇಕೆಂದು ಹೇಳಿದರು.
ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಶಾಸಕ ಬಾಲಕೃಷ್ಣ ಬಿರುಸಿನ ಪ್ರಚಾರ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಶಾಸಕ ಸಿ ಎನ್ ಬಾಲಕೃಷ್ಣರವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದು, ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಅಲೆ ಇದ್ದು ಅವರ ಗೆಲುವು ನಿಶ್ಚಿತವಾಗಿದೆ ಎಂದರು.
ಆರೋಗ್ಯದ ಸೌಲಭ್ಯ ವಿಸ್ತರಣೆಗೆ ಎನ್ ಕ್ಯೂಎಎಸ್‌ ಸಹಾಯಕ
ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಸಮೀಕ್ಷೆಯ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ವಿಸ್ತರಣೆಗೆ ಸಹಾಯಕವಾಗಲಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿ ಡಾ. ಸಂತೋಷ್‌ ತಿಳಿಸಿದರು. ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಿ ಅವರಿಗೆ ಸೌಲಭ್ಯಗಳ ವಿಸ್ತರ್ಣೆಮಾಡಿ ಜನರಿಗೆ ಆದಷ್ಟು ಸೌಲಭ್ಯ ನೀಡುವುದು ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಸಮೀಕ್ಷೆಯ ಉದ್ದೇಶವಾಗಿದೆ. ಸೌಲಭ್ಯ ವಿಸ್ತರಣೆಯಿಂದ ಸರ್ಕಾರದ ವತಿಯಿಂದ ಹೆಚ್ಚಿನ ಅನುದಾನ ಪಡೆದು ಸೌಲಭ್ಯಗಳು ಹೆಚ್ಚು ಹೆಚ್ಚು ಸಿಗುವಂತೆ ಮಾಡಬೇಕೆಂದರು.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 510
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved