• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರಿ ಮಳೆಯಿಂದ ಸಕೇಶಪುರದಲ್ಲಿ ಭೂಕುಸಿತ ಉಂಟಾಗಿ ಸಂಚಾರ ಬಂದ್‌, ಶಾಲೆಗಳಿಗೆ ರಜೆ
ಹಾಸನದಲ್ಲಿ ಅಧಿಕ ಮಳೆ ಸುರಿಯುತ್ತಿದ್ದು ಸಕಲೇಶಪುರದ ಸಂಕಲಾಪುರ ಮಠದ ಸಂಪರ್ಕ ಸೇತುವೆ ಎತ್ತಿನಹೊಳೆ ನೀರಿನಿಂದ ತುಂಬಿ ಹರಿಯುತ್ತಿದ್ದರೆ, ಪಟ್ಟಣದ ಅರೇಹಳ್ಳಿ ರಸ್ತೆಯ ಸುಧೀರ್ ಎಂಬುವವರ ಮನೆಯ ಹಿಂಭಾಗದ ಗುಡ್ಡ ಕುಸಿದಿದೆ. ಪರಿಣಾಮ ಮನೆ ಅಪಾಯಕ್ಕೆ ಸಿಲುಕಿದೆ. ರಾಷ್ಟ್ರೀಯ ಹೆದ್ದಾರಿ ೭೫ರ ದೊಡ್ಡ ತಪ್ಪಲೆ ಸಮೀಪ ಭೂಕುಸಿತ ಸಂಭವಿಸಿ ಹೆದ್ದಾರಿ ಬಂದ್‌ ಆಗಿದೆ. ಆಲೂರು, ಸಕಲೇಶಪುರದ ಶಾಲೆಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.
ಅರಸೀಕೆರೆಯಲ್ಲಿ ಬಸ್‌ ನಿಲ್ದಾಣದ ರಸ್ತೆ ಕಳಪೆ: ರೈತಸಂಘದಿಂದ ಪ್ರತಿಭಟನೆ
ಅರಸೀಕೆರೆ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಹಾಳಾಗಿ ವಾಹನಗಳು ಓಡಾಡಲು ಆಗದೆ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ತಕ್ಷಣವೇ ಸರಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.
ಹೊಳೆನರಸೀಪುರದ ರಸ್ತೆಗಳು ಗುಂಡಿಮಯ: ದುರಸ್ತಿಗೆ ಸಾರ್ವನಿಕರ ಆಗ್ರಹ
ಹೊಳೆನರಸೀಪುರ ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಮುಖ್ಯ ರಸ್ತೆಗಳು ಗುಂಡಿ ಬಿದ್ದಿದ್ದು, ವಾಹನ ಚಾಲಕರು ಜೀವ ಭಯದಿಂದ ವಾಹನ ಚಲಾಯಿಸುತ್ತಿದ್ದರೇ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾಣ ಕುರುಡು ತೋರುತ್ತಿರುವುದು ವ್ಯವಸ್ಥೆಯ ವಿರುದ್ಧ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳೆಬೀಡಿನಲ್ಲಿ ಮಾನಸಿಕ ರೋಗಿಗಳ ತಪಾಸಣೆ ಶಿಬಿರ ಆಯೋಜನೆ
ಹಳೆಬೀಡಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿಮ್ಹಾನ್ಸ್, ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ಮಾನಸಿಕ ಆರೋಗ್ಯ ಚಿಕಿತ್ಸೆ ನಡೆಯುತ್ತಿದ್ದು, ಇಲ್ಲಿಗೆ ಪ್ರತಿ ಬುಧವಾರ ನಿಮ್ಹಾನ್ಸ್ ವೈದ್ಯರು ಭೇಟಿ ನೀಡಿ ರೋಗಿಗಳ ತಪಾಸಣೆ ನಡೆಸುತ್ತಾರೆ.
ಜುಲೈ ೨೧ ರಿಂದ ಹಾಸನದಲ್ಲಿ ಚಾತುರ್ಮಾಸ ವ್ರತಾಚರಣೆ
ಹಾಸನದಲ್ಲಿ ಜು.೨೧ ರಿಂದ ಸೆ.೧೮ರ ವರೆಗೂ ವಿದ್ಯಾಭಿನವ ಸುಬ್ರಹ್ಮಣ್ಯ ಭಾರತೀ ಮಹಾಸ್ವಾಮಿಗಳ ಚಾತುರ್ಮಾಸ ವ್ರತವನ್ನು ಆಯೋಜಿಸಲಾಗಿದೆ ಎಂದು ಹಾಸನ ಜಿಲ್ಲಾ ಬ್ರಾಹ್ಮಣ ಸಭಾದ ನೂತನ ಅಧ್ಯಕ್ಷ ಎಚ್.ಎಸ್.ಮಂಜುನಾಥ ಮೂರ್ತಿ ತಿಳಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಭಾರಿ ಮಳೆಯಿಂದ ಬೇಲೂರಿನಲ್ಲಿ ಮನೆ ಕುಸಿತ
ಬೇಲೂರಿನ ಪುರಸಭೆ ವ್ಯಾಪ್ತಿಯ ೧೦ನೇ ವಾರ್ಡ್‌ನ ದುರ್ಗಾನಗರದ ಕೂಲಿ ಕಾರ್ಮಿಕರಾಗಿರುವ ಅನುಸೂಯಮ್ಮ ಎಂಬುವವರ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.
ಹೊಳೆನರಸೀಪುರದ ದೇವಾಲಯದಲ್ಲಿ ಜಾರಿ ಬಿದ್ದ ಶಾಸಕ ಎಚ್‌.ಡಿ. ರೇವಣ್ಣ: ಪಕ್ಕೆಲುಬಿಗೆ ಹಾನಿ
ಹೊಳೆಮರಸೀಪುರದ ಹರದನಹಳ್ಳಿಯ ಶ್ರೀ ದೇವೇಶ್ವರ ದೇವಾಲಯದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರು ಜಾರಿ ಬಿದ್ದು, ಅವರ ಪಕ್ಕೆಲುಬುಗಳಿಗೆ ಹಾನಿಯಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದು, ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಅನಕೃ ಕೊಡುಗೆ ಅಪಾರವಾದುದು: ಆರ್.ಕೆ.ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್
ಕನ್ನಡದ ಸಾಹಿತ್ಯ ಸಾರ್ವಭೌಮ ಡಾ. ಅನಕೃ ಒಂದು ನೆನಪು ಅನಕೃ ಪ್ರಶಸ್ತಿ ಪ್ರದಾನದ ದಶಮಾನೋತ್ಸವ ಸಮಾರಂಭವನ್ನು ಜು. 21ರಂದು ಬೆಳಿಗ್ಗೆ 11ಕ್ಕೆ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆರ್. ಕೆ. ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳ ಉತ್ತಮ ಸಾಧನೆಯೇ ಪೋಷಕರಿಗೆ ಕೊಡುಗೆ
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಿಜಿಎಸ್‌ ಪಿಯು ಕಾಲೇಜಿನ ಸ್ವಾಗತೋತ್ಸವ-೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ ಕಲಿತು, ಓದುವ ಕಡೆ ಹೆಚ್ಚಿನ ಗಮನ ನೀಡಿ, ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಇರುವುದೇ ಪೋಷಕರಿಗೆ ನೀವು ಕೊಡುವ ಬಹುದೊಡ್ಡ ಕೊಡುಗೆ ಎಂದರು.
ಪಡುವಳಲು ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ರಾಜು
ಪಡುವಳಲು ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಪಿ ಸಿ ರಾಜು ಅವಿರೋಧವಾಗಿ ಆಯ್ಕೆಯಾದರು.ನಮ್ಮ ಊರಿನ ಹಾಲಿನ ಡೈರಿ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದೆ. ಮುಂದಿನ ದಿನಗಳಲ್ಲಿ ನಿರ್ದೇಶಕರು ಹಾಗೂ ಗ್ರಾಮಸ್ಥರ ಸಲಹೆ ಸಹಕಾರವನ್ನು ತೆಗೆದುಕೊಂಡು ನೂತನ ಹಾಲಿನ ಡೇರಿಯ ಉಳಿದ ಕಟ್ಟಡದ ಕಾಮಗಾರಿ ಪೂರ್ಣಗೊಳಿಸುವುದರ ಬಗ್ಗೆ ಹಾಲಿನ ಡೇರಿಯನ್ನು ಉತ್ತಮವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 415
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved