• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರಾದವರು ಕರ್ತವ್ಯ ನಿಷ್ಠೆ ಪಾಲಿಸಬೇಕು: ನಿವೃತ್ತ ಉಪನ್ಯಾಸಕ ಇಂದ್ರಕುಮಾರ್
ನನ್ನ ಸೇವಾವಧಿಯಲ್ಲಿ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ನನಗೆ ಸ್ಪಂದಿಸಿದ್ದಾರೆ. ಈ ಸ್ಪಂದನೆಯಿಂದಾಗಿ ನಾನು ಇಂದು ಎಲ್ಲರ ಮನ ಗೆಲ್ಲಲು ಸಾಧ್ಯವಾಗಿದೆ. ಎಲ್ಲರೂ ನನ್ನ ಸೇವೆ ಮತ್ತು ಗುಣದ ಬಗ್ಗೆ ಶ್ಲಾಘನೆ ಮಾಡಿದ್ದಾರೆ, ಬಡತನ ಕುಟುಂಬದಲ್ಲಿ ಬಂದವನು ನಾನು, ಸರಕಾರಿ ಶಾಲಾ- ಕಾಲೇಜುಗಳಲ್ಲಿ ಬಹುತೇಕ ಬಡ ಕುಟುಂಬದ ವರ್ಗದ ವಿದ್ಯಾರ್ಥಿಗಳೇ ಹೆಚ್ಚು ಇರುತ್ತಾರೆ, ಅವರಿಗೆ ನಾವು ನ್ಯಾಯ ಕೊಟ್ಟಾಗ ನಮ್ಮ ನಿವೃತ್ತಿಯ ಜೀವನವು ನೆಮ್ಮದಿಯಾಗಿರುತ್ತದೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ಗುರಿ ಹೋದಲಾಗಿದೆ: ಅಧ್ಯಕ್ಷ ಜೀವನ್
ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸುವ ಜತೆಗೆ ವಷಿಷ್ಠ ಮಹರ್ಷಿ, ವ್ಯಾಸ ಮಹರ್ಷಿ, ಅಗಸ್ತ್ಯ ಮಹರ್ಷಿ ಹಾಗೂ ಗೌತಮ ಮಹರ್ಷಿಗಳ ಬಗ್ಗೆ ತಿಳಿಸಿಕೊಡುವ ಮೂಲಕ ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ವಿದ್ಯಾರ್ಥಿಗಳಿಗೆ ಆರ್ಥೈಸುವ ಕಾರ್ಯ ಮಾಡಲಾಗಿದೆ. ಮಹರ್ಷಿಗಳ ಹೆಸರಿನಲ್ಲಿ ನಾಲ್ಕು ತಂಡಗಳನ್ನು ರಚಿಸಿ, ತಂಡದ ಮುಂದಾಳತ್ವ ಹಾಗೂ ಸಂಸತ್ ಆಡಳಿತದ ನಾಯಕತ್ವದಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸುವ ಮೂಲಕ ಹೊಸ ಚಿಂತನೆಗಳೊಂದಿಗೆ ಭವಿಷ್ಯ ರೂಪಿಸುವ ಗುರಿ ಹೊಂದಿದ್ದೇವೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಠದ ಸಾಧನೆ ಗಮನಾರ್ಹ: ಶಾಸಕ ಎ. ಮಂಜು
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬುದ್ಧಿಶಕ್ತಿಯಿಂದ ಕಲಿಕಾ ಮಟ್ಟ ಹೆಚ್ಚಿಸಿಕೊಳ್ಳಲು ಇಚ್ಛಾಶಕ್ತಿ ಮುಖ್ಯ. ನಮ್ಮ ಕಾಲದಲ್ಲಿ ಕಲಿಯಲು ಶೈಕ್ಷಣಿಕವಾಗಿ ಈ ರೀತಿಯ ಸೌಕರ್ಯಗಳಿರಲಿಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ವಿದ್ಯಾರ್ಥಿಗಳು ಉನ್ನತ ಕನಸು ಕಾಣುವ ಮೂಲಕ ಗುರಿ ಸಾಧನೆಗೆ ಶ್ರಮಿಸಬೇಕು.
ಬಡವರಿಗೆ ಸೌಲಭ್ಯ ಕಲ್ಪಿಸಲು ನೂತನ ಆರೋಗ್ಯ ಸೇವೆ: ಶಾಸಕ
ಡಯಾಲಿಸಿಸ್ ಕೇಂದ್ರದ ನೂತನ ಕಟ್ಟಡ ಹಾಗೂ ಯಂತ್ರೋಪಕರಣ ಸೇರಿ ಒಟ್ಟು 85 ಲಕ್ಷ ರು. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಕಟ್ಟಡವನ್ನು ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿದೆ, ಯಂತ್ರೋಪಕರಣಗಳನ್ನು ನೆಪ್ರೋಪ್ಲೆಸ್ ಸಂಸ್ಥೆ ವತಿಯಿಂದ ನೀಡಲಾಗಿದೆ. ಇಲ್ಲಿ ಪ್ರತಿ ದಿನ 6 ಜನರಿಗೆ ಡಯಾಲಿಸಿಸ್ ಮಾಡಲು ಅವಕಾಶವಿದೆ. ನೋಂದಣಿ ಅಗತ್ಯವಾಗಿರುತ್ತದೆ. ಒಬ್ಬರಿಗೆ 1575 ರು.ಗಳು ವೆಚ್ಚ ತಗುಲಲ್ಲಿದ್ದು ಇದನ್ನು ಸರ್ಕಾರವೇ ಭರಿಸುತ್ತದೆ.
ಇಂದು ಗಾಂಧಿಭವನದಲ್ಲಿ ಮಾಧ್ಯಮ ದಿನಾಚರಣೆ
ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ವಿ ಶಿವಾನಂದ ತಗಡೂರು ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಬಹುಮಾನ ವಿತರಣೆ ಮಾಡಲಿದ್ದಾರೆ.
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ: ಸಮಾಜ ಸೇವಕ ಮಂಜುನಾಥ್
ನಮ್ಮ ಚರ್ಚಿನ ಅಭ್ಯುದಯಗೊಳಿಸಿದವರಲ್ಲಿ ಒಬ್ಬರಾದ ಮೆಟ್ರೋ ಪೊಲಿಟೀನ್ ಡಾ. ಯೋಹನಾನ್ ಸ್ಮರಣಾರ್ಥ ಆಯ್ದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಗತ್ಯವಿರುವ ಶೈಕ್ಷಣಿಕ ಪರಿಕರಗಳನ್ನು ದೇಣಿಗೆ ನೀಡುತ್ತಿದ್ದೇವೆ. ಈ ಶೈಕ್ಷಣಿಕ ವರ್ಷದಲ್ಲಿ ತಾಳೂರು ಶಾಲೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಅವಕಾಶ ಕಲ್ಪಿಸಿಕೊಟ್ಟ ತಾಳೂರು ಶಾಲೆ ಹಾಗೂ ಗ್ರಾಮಕ್ಕೆ ಧನ್ಯವಾದಗಳು.
ಮನುಷ್ಯ ಹೃದಯವಂತನಾದರೆ ಆತನ ಬದುಕೇ ಭೂಷಣ: ಶಂಭುನಾಥ ಸ್ವಾಮೀಜಿ
ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಹಾಗೂ ನಂತರದ ಶೈಕ್ಷಣಿಕ ಕಾಲಘಟ್ಟವು ವಿದ್ಯಾರ್ಥಿಗಳು ಭವಿಷ್ಯ ನಿರ್ಧರಿಸುವ ದಿನಗಳಾಗಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಸಮಾಜಕ್ಕೆ ಮಾರಕ ವ್ಯಕ್ತಿಗಳು ಆಗಬಹುದು, ಡ್ರಗ್ಸ್, ಗಾಂಜಾದಂತಹ ದುಶ್ಚಟಗಳು ಯಾವಾಗ ಬೇಕಾದರೂ ನಿಮ್ಮನ್ನು ಆವರಿಸಿಕೊಳ್ಳಬಹುದು. ಇಂಥ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಒತ್ತಡ ನಿವಾರಣೆ, ಸಹವಾಸ ದೋಷದಿಂದ ಇಂತಹ ದುಶ್ಚಟಗಳಿಗೆ ದಾಸರಾದರೆ ನಿಮ್ಮ ಬದುಕು ಬರಡಾಗುವುದರಲ್ಲಿ ಸಂದೇಹವಿಲ್ಲ,
ಮನುಷ್ಯನಲ್ಲಿ ಸೇವಾ ಮನೋಭಾವ ಅಗತ್ಯ: ಡಾ. ತನುಜಾ
ಯಾವತ್ತಾದರೂ ಒಂದು ದಿನ ಅಧ್ಯಕ್ಷೆಯಾಗಿ ಲೀಡರ್ ಶಿಫ್ ತೆಗೆದುಕೊಳ್ಳುವ ಆಶಯವಿತ್ತು. ನನ್ನ ಆಶಯದಂತೆ ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳುತ್ತೇನೆ. ಮುಂದಿನ ದಿನಗಳಲ್ಲಿ ಒಳ್ಳೆಯ ಯೋಜನೆ ರೂಪಿಸುತ್ತಾ ಜನರಿಗೆ ಸೇವೆ ಮಾಡುವ ಆಶಯ ಇಟ್ಟುಕೊಂಡಿದ್ದೇನೆ.
ಇಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಗೌರವ ಸಮರ್ಪಣೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮ ನಡೆಸಿಕೊಡಲಿದ್ದಾರೆ. ಹಾಸನ ಜಿಲ್ಲಾ ಸರಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಕೃಷ್ಣರಾಜ ನಗರದ ತಾಲೂಕು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಎಚ್.ಎಸ್. ಕರುಣಾಕರ್, ಸಾಧನಾ ಅಕಾಡೆಮಿಯ ಬಿ. ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ, ಡಿಡಿಪಿಐ ಉಪನಿರ್ದೇಶಕ ಎಚ್.ಕೆ. ಪಾಂಡು ಇತರರು ಪಾಲ್ಗೊಳ್ಳುವುದಾಗಿ ಹೇಳಿದರು.
ರೇವಣ್ಣ ಕುಟುಂಬದ ವಿರುದ್ಧ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಆಕ್ರೋಶ

 ರೇವಣ್ಣ ಕುಟುಂಬದವರು ಕಳೆದ 20 ವರ್ಷಗಳಿಂದ ಅಧಿಕಾರದ ಸಾಮ್ರಾಜ್ಯವನ್ನು ಸ್ಥಾಪಿಸಿ ಆಡಳಿತ ಯಂತ್ರ ತಾವು ಹೇಳಿದಂತೆ ಕೇಳುವಂತೆ ಮಾಡುವ ಜತೆಗೆ ರಾಜಕೀಯ ದೌರ್ಜನ್ಯ ಮಾಡಿ, ವೈಯಕ್ತಿಕ ದ್ವೇಷ, ಅಧಿಕಾರ ದುರ್ಬಳಕೆ ಮಾಡಿಕೊಂಡು, ಸುಳ್ಳು ಕೇಸುಗಳನ್ನು ದಾಖಲಿಸಿ, ನಮ್ಮ ಸಮುದಾಯವನ್ನು ತುಳಿಯುತ್ತಾ ಬಂದಿದ್ದಾರೆ  

  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved