• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆ ಕಾರಿಡಾರ್ ಕಾರ್ಯರೂಪಕ್ಕೆ ಬಾರದಿದ್ರೆ ಉಪವಾಸ ಸತ್ಯಾಗ್ರಹ
ಆನೆ ಕಾರಿಡರ್ ನಿರ್ಮಿಸುವುದಕ್ಕೆ ಮುಂದಿನ ಬಜೆಟ್‌ನಲ್ಲಿ 50 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿದ್ದು, ಶೀಘ್ರವಾಗಿ ಕಾರ್ಯರೂಪಕ್ಕೆ ಬಾರದಿದ್ದರೇ ಫೆಬ್ರವರಿ ತಿಂಗಳ ಕೊನೆಯಲ್ಲಿ ವಿಧಾನಸೌಧದ ಮುಂದೆ ಅಹೋರಾತ್ರಿ ಉಪವಾಸ ಸತ್ಯಗ್ರಹ ಮಾಡುವುದಾಗಿ ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಎಂ.ಕೆ.ಆರ್. ಸೋಮೇಶ್ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಸಂಗಂ ಎಚ್ಚರಿಸಿದರು. ಸರ್ಕಾರ ಮತ್ತು ಸಚಿವರ ಘೋಷಣೆ ಘೋಷಣೆಯಾಗಿ ಉಳಿಯದೆ ಶೀಘ್ರವಾಗಿ ಬಜೆಟ್ ಸಂದರ್ಭದಲ್ಲೆ ಕಾರಿಡಾರ್ ಯೋಜನೆ ಕಾಮಗಾರಿ ಕಾರ್ಯರೂಪಕ್ಕೆ ಬಂದರೆ ಮಲೆನಾಡು ಬಾಗದ ರೈತರು ನಿಟ್ಟುಸಿರು ಬಿಡುವಂತಾಗುತ್ತದೆ.
ಪ್ರಾರ್ಥನಾ ಮಂದಿರದಲ್ಲಿ ಕ್ರಿಸ್ಮಸ್ ಆಚರಣೆ
ಎಂ ಹೊಸಹಳ್ಳಿ ಗ್ರಾಮದ "ಯೇಸು ನಡೆಸುತ್ತಾನೆ " ಪ್ರಾರ್ಥನ ಮಂದಿರದಲ್ಲಿ ಕ್ರಿಸ್ಮಸ್ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ನಾಡಿನ ಎಲ್ಲಾ ಜನರಿಗೆ ಕ್ರಿಸ್ಮಸ್ ಶುಭಾಶಯಗಳು ತಿಳಿಸಿದರು. ಅದೇ ರೀತಿಯಾಗಿ ಯೇಸು ನಡೆಸುತ್ತಾನೆ ಪ್ರಾರ್ಥನೆ ಮಂದಿರದ ಸಭಾ ಪಾಲಕರಾದ ಸೋಮಣ್ಣ ಮಾತನಾಡಿ, ಎಲ್ಲ ಜನರಿಗೆ ಆರೋಗ್ಯ ಆಯಸ್ಸು ಹಾಗೂ ರಕ್ಷಣೆಯನ್ನು ಕರ್ತನಾದ ಯೇಸು ಕ್ರಿಸ್ತನು ನೀಡಲಿ ಎಂದು ಪ್ರಾರ್ಥಿಸಿದರು.
ಅಮಿತ್ ಶಾ ಹೇಳಿಕೆ ತಿರುಚಿ ಅಪಪ್ರಚಾರ
ಗೃಹಮಂತ್ರಿಯಾಗಿ ದೇಶವನ್ನು ಉನ್ನತ ಮಟ್ಟಕ್ಕೆ ನಡೆಸಿಕೊಂಡು ಬಂದಂತಹ ಅಮಿತ್ ಶಾ ಅವರು ಹಲವಾರು ಯೋಜನೆ ಕೊಟ್ಟಿದ್ದು, ಅವರು ಹೇಳಿರುವುದನ್ನು ಬಿಟ್ಟು ಯಾರೋ ಅದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ. ಇಷ್ಟಕ್ಕೆ ಸಂಸದರು ರಾಜೀನಾಮೆ ಕೇಳುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಆಗ್ರಹಿಸಿದರು.
ಪ್ರವಾಸ ಪ್ರವಾಸಿಗನ ಸ್ವನಾಭವದ ಒಂದು ದಾಖಲೆ: ಲೇಖಕಿ ಶೈಲಜಾ ಹಾಸನ್‌
ಪ್ರವಾಸ ಕಥನ ಪ್ರವಾಸಿಗನ ‌ಸ್ವಾನುಭವದ ಒಂದು ದಾಖಲೀಕರಣವಾಗಿದೆ ಎಂದು ಲೇಖಕಿ ಶೈಲಜಾ ಹಾಸನ್‌ ಹೇಳಿದರು. ಹಾಸನದಲ್ಲಿ ಸಾಹಿತ್ಯದ ನಡಿಗೆ ಸಮುದಾಯದೆಡೆಗೆ ‘ತಿಂಗಳ ತಿರುಳು’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ನಗರನಹಳ್ಳಿ ಪ್ರೌಢಶಾಲೆಯಲ್ಲಿ 126 ವಿದ್ಯಾರ್ಥಿಗಳಿಗೆ ಇಬ್ಬರೇ ಶಿಕ್ಷಕರು
ಹೊಳೆನರಸೀಪುರ ತಾಲೂಕಿನ ನಗರನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೧೨೬ ವಿದ್ಯಾರ್ಥಿಗಳು, ಉತ್ತಮ ಭವಿಷ್ಯ ನಿರ್ಮಿಸುವ ಪ್ರೌಢ ಶಿಕ್ಷಣ ಹಂತದಲ್ಲಿ ೬ ವಿಷಯಗಳಿಗೆಗಿರುವ ಶಿಕ್ಷಕರು ಮಾತ್ರ ಇಬ್ಬರು!. ಈ ಪರಿಸ್ಥಿತಿಯಲ್ಲಿ ಶೇ ೧೦೦ ಫಲಿತಾಂಶದೊಂದಿಗೆ ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಹೆಚ್ಚು ವಾಹನ ಓಡಾಟ ವಾಣಿಜ್ಯ ಅಭಿವೃದ್ಧಿಗೆ ಪೂರಕ: ಶಾಸಕ ಶಿವಲಿಂಗೇಗೌಡ
ಹೆಚ್ಚು ಹೆಚ್ಚು ವಾಹನ ಓಡಾಟ ವಾಣಿಜ್ಯ ಅಭಿವೃದ್ಧಿಗೆ ಪೂರಕ ಆಗಲಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಚಿಕ್ಕಮಗಳೂರು ಗಡಿವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಅಮಿತ್‌ ಶಾ ಸಾರ್ವಜನಿಕ ಕ್ಷಮೆಗೆ ಸಂಸದ ಶ್ರೇಯಸ್‌ ಆಗ್ರಹ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ತುಚ್ಛವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಪೂಜೆಗೆ ಅವಕಾಶ ಕೊಡದಿರುವುದಕ್ಕೆ ಆಕ್ರೋಶ: ಬಸವೇಶ್ವರ ದೇಗುಲ ಮೂಲ ಅರ್ಚಕ ರೇಣುಕಾ ಆರಾಧ್ಯ
ನ್ಯಾಯಾಲಯ ಆದೇಶ ಮಾಡಿದ್ದರೂ ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠದವರು ಪೂಜೆಗೆ ಅವಕಾಶ ನೀಡುತ್ತಿಲ್ಲ ಎಂದು ಶ್ರೀ ಕಬ್ಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಮೂಲ ಅರ್ಚಕ ರೇಣುಕಾ ಆರಾಧ್ಯ ಆರೋಪಿಸಿದರು. ಚನ್ನರಾಯಪಟ್ಟಣದ ಕಬ್ಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಆಲೂರಿನಲ್ಲಿ ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರ ಮನವಿ
ಆಲೂರು ತಾಲೂಕಿನ ಅಭಿವೃದ್ಧಿಗೆ ಸ್ಪಂದಿಸುವಂತೆ ಆಲೂರು-ಸಕಲೇಶಪುರ ಕ್ಷೇತ್ರದ ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಮಂಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಲಿಖಿತ ಮನವಿ ಪತ್ರಗಳನ್ನು ಸಲ್ಲಿಸಿದರು.
ಶಿಕ್ಷಣ ವಿಶ್ವದ ಸರ್ವತೋಮುಖ ಪ್ರಗತಿಯ ಆಧಾರ ಸ್ತಂಭ: ಕೋಡಿಮಠದ ಏಜೆಂಟ್‌ರಾದ ಮಹದೇವಪ್ಪ
ವಿದ್ಯೆ ಎಂಬುದು ವಿಶ್ವವ್ಯಾಪಿ ಪದ. ಮಾನವನ ಬುದ್ಧಿ ವಿಕಾಸಕ್ಕೆ ಮೂಲಭೂತ ಬೀಜವೇ ವಿದ್ಯೆ ಹಾಗೂ ವಿಶ್ವದ ಸರ್ವತೋಮುಖ ಪ್ರಗತಿಯಲ್ಲಿ ಆಧಾರಸ್ತಂಭವೆ ಶಿಕ್ಷಣ. ಉತ್ತಮ್ಮ ಶಿಕ್ಷಣ ಪಡೆಯಬೇಕಾದರೆ ವಿದ್ಯಾರ್ಥಿಗಳು ಶಿಸ್ತನ್ನು ರೂಡಿಸಕೋಳ್ಳಬೇಕು. ಎಂದು ಕೋಡಿಮಠದ ಏಜೆಂಟ್‌ರಾದ ಮಹದೇವಪ್ಪ ಹೇಳಿದರು. ಹಾರನಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ ಮತ್ತು ಸ್ನೇಹಸಮ್ಮಿಲನ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved